Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹೆಣ್ಣನ್ನು ಸಾಮೂಹಿಕ ಸರಕು ಎಂದು ಭಾವಿಸಿರುವುದೇ ಅತ್ಯಂತ ಅಪಾಯಕಾರಿ ಮನಃಸ್ಥಿತಿ

ಅವಳ ಹಿಂದಿರುವ ಅತ್ಯಾಚಾರದ ನೆರಳು ಸರಿಯುವುದೆಂದು? ನಾನು ಅಬಲೆಯಲ್ಲ, ಸಬಲೆ

March 22, 2020
in Small Bytes, Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಜಗತ್ತಿನಾದ್ಯಂತ ಮಕ್ಕಳಿಂದ ಹಿಡಿದು ವೃದ್ಧೆಯವರೆಗೆ. ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಅತ್ಯಾಚಾರದಿಂದಾಗುವ ದೈಹಿಕ ಮತ್ತು ಮಾನಸಿಕ ನೋವು, ಹಿಂಸೆ ಒಂದೆಡೆಯಾದರೆ, ಅತ್ಯಾಚಾರದ ನಂತರ ಪೊಲೀಸರನ್ನು, ವೈದ್ಯರನ್ನು ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಎದುರಿಸಬೇಕಾದಾಗ ಪದೇ ಪದೇ ಅವರು ಕೇಳುವ ಪ್ರಶ್ನೆಗಳಿಂದ ಮಾನಸಿಕ ಅತ್ಯಾಚಾರ ನಿರಂತರವಾಗಿ ನಡೆಯುತ್ತದೆ.

ನಮ್ಮ ಸಮಾಜ ಹೇಗಿದೆಯೆಂದರೆ ದೌರ್ಜನ್ಯಕೊಳಗಾದವಳು ಮಹಿಳೆ, ಅತ್ಯಾಚಾರಕ್ಕೊಳಗಾಗಿ ಅವಮಾನಿತವಾಗುವವಳೂ ಮಹಿಳೆ.

ಬುದ್ಧಿ ಹೇಳಬೇಕಾದವರು ದೌರ್ಜನ್ಯವೆಸಗಿದವರಿಗಲ್ಲವೇ? ಅದನ್ನು ಬಿಟ್ಟು ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತ ಮಹಿಳೆಯರಿಗೇ ವಿವೇಕದ ಪಾಠ ಹೇಳುತ್ತಿರುವುದು ವಿಪರ್ಯಾಸ.

ನಮ್ಮ ಸಂವಿಧಾನದ 44ನೆಯ ಕಾಲಂ ಮಹಿಳೆ ಮತ್ತು ಪುರುಷ ಸಮಾನರು. ಆದ್ದರಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾದ ಅವಶ್ಯಕತೆ ಇದೆ. ಕೆಟ್ಟ ಮನಸ್ಸುಗಳಿಗೆ ತಗುಲಿರುವ ಮನೋವ್ಯಾಧಿ ದೂರಮಾಡಬೇಕಾದ ಅನಿವಾರ್ಯತೆ ಇಂದಿದೆ. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (ನ್ಯಾಷನಲ್ ಫ್ಯಾಮಿಲಿ ಹೆಲ್ತ್ ಸರ್ವೆ) ಪ್ರಕಾರ ಭಾರತದಲ್ಲಿ ಶೇಕಡಾ 35ರಷ್ಟು ಮಹಿಳೆಯರು ತಮ್ಮ ಹತ್ತಿರ ಸಂಬಂಧಿಗಳಿಂದ ದೌರ್ಜನ್ಯ ಅನುಭವಿಸುತ್ತಾರೆ. ಮನೆಯೊಳಗೆ ನಡೆಯುತ್ತಿರುವ ಇಂತಹ ದೌರ್ಜನ್ಯಗಳು ನಿಲ್ಲಲು ಮನಃಸ್ಥಿತಿಯ ಬದಲಾವಣೆಯ ಅಗತ್ಯವಿದೆ.

ಯಾವ ಘಟನೆಗಳು ಪುರುಷನಲ್ಲಿ ಕೆಟ್ಟ ಅನುಭವಗಳನ್ನು ಉಂಟುಮಾಡುತ್ತಿರುವೆ ಎಂಬುದರ ಬಗ್ಗೆ ಅಧ್ಯಯನ ಅವಶ್ಯಕ.
1) ಪುರುಷ ಪ್ರಧಾನ ಮೌಲ್ಯ
2) ಹೆಣ್ಣು ಭ್ರೂಹತ್ಯೆ ಹೆಚ್ಚಾಗಿರುವುದು
3) ಹೆಣ್ಣನ್ನು ಸರಕು ಭಾಗವಾಗಿ ಸಮಾಜ ನೋಡುತ್ತಿರುವುದು
4) ಸಮಾಜದಲ್ಲಿನ ಮುಕ್ತ ಲೈಂಗಿಕ ಚಟುವಟಿಕೆಗಳು
5) ಮಹಿಳೆಯರ ಅಕ್ರಮ ಕಳ್ಳಸಾಗಣಿಕೆ
6) ಲಿಂಗಾನುಪಾತ ಇಳಿಕೆಯಾಗಿರುವುದು
7) ಮಾನಸಿಕ ಕಾರಣಗಳು
ನಮ್ಮ ಸಮಾಜದಲ್ಲಿ ಇರುವ ಕೆಲವು ಅನಿಷ್ಟ ಪದ್ಧತಿಗಳಿಂದಾಗಿ ಹೆಣ್ಣು ಅಧಿಕ ಹೊರೆ ಎಂಬ ಭಾವನೆ ಹೆಚ್ಚಾಗಿದೆ. ಬಾಲ್ಯವಿವಾಹ, ವೈಧವ್ಯ, ಬಂಜೆತನ, ಬಹುಪತ್ನಿತ್ವ, ಗಂಡು ಸಂತಾನವಿಲ್ಲದಿರುವಿಕೆ, ದೇವದಾಸಿ ಪದ್ಧತಿ, ವರದಕ್ಷಿಣೆ ಪದ್ಧತಿ ಮುಂತಾದವುಗಳು ಹಣ್ಣಿನ ಬದುಕನ್ನು ನರಕಸದೃಶ್ಯವಾಗಿವೆ. ಈ ಎಲ್ಲ ಕಾರಣಗಳಿಂದಾಗಿ ಹೆಣ್ಣು ಬೇಡವೆಂದು ಭ್ರೂಣಹತ್ಯೆಗೆ ಮುಂದಾಗುತ್ತಾರೆ. ಅದರ ಪರಿಣಾಮವಾಗಿ ಜನಗಣತಿಯಲ್ಲಿ ಮಹಿಳೆಯರ ಸಂಖ್ಯೆಯಲ್ಲಿ ಇಳಿಕೆಯಾಗಿರುವುದಲ್ಲದೇ ದೌರ್ಜನ್ಯಗಳು ಅತ್ಯಾಚಾರಗಳು ಹೆಚ್ಚಾಗುತ್ತಿವೆ.

ಶತಮಾನಗಳಿಂದಲೂ ಲಿಂಗಭೇದ ನೀತಿಯನ್ನು ಅನುಕರಿಸಿಕೊಂಡು ಬರುತ್ತಿರುವ ಸಮಾಜ ನಮ್ಮದು. ಇದಕ್ಕೆ ಯಾವುದೇ ವ್ಯಕ್ತಿ, ಸಮುದಾಯ, ಜನಾಂಗಗಳು ಕಾರಣವಲ್ಲವಾದರೂ ಇಡೀ ಸಾಮಾಜಿಕ ವ್ಯವಸ್ಥೆಯೇ ಕಾರಣವಾಗಿದೆ.

ಇಂತಹ ವಿಷಯದಲ್ಲಿ ಸಾಮಾಜಿಕ ಪದ್ಧತಿಯಲ್ಲಿ ಕಾಣಿಸಿಕೊಳ್ಳುವ ಯಾವುದೇ ಬಗೆಯ ವೈಜ್ಞಾನಿಕ ಬದಲಾವಣೆಗಳಾದರೂ ವರವಾಗುವ ಬದಲು ಶಾಪವಾಗಿಯೇ ಪರಿಣಮಿಸುತ್ತವೆ. ಇದಕ್ಕೆ ಸಾಕ್ಷಿ ಎಂದರೆ ಅಲ್ಟ್ರಾಸೋನೋಗ್ರಫಿ ಅಥವಾ ಸ್ಕ್ಯಾನಿಂಗ್ ಯಂತ್ರ.

ಇದೊಂದು ಅನಿಷ್ಟ, ಅನಾಗರಿಕ ಬೆಳವಣಿಗೆಗೆ ಮಹಿಳೆಯರ ಆರೋಗ್ಯ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುರಕ್ಷಿತ ಗರ್ಭಪಾತ (MTP – Medical Termination of Pregnancy) ಕ್ಕೆ ಕಾನೂನಿನಲ್ಲಿ ಅವಕಾಶವಿದೆ.

ಹಾಗೆಂದು ಹೆಣ್ಣು ಭ್ರೂಣಹತ್ಯೆಗೆ ಮುಂದಾಗುವುದು ವೈದ್ಯಕೀಯ ವೃತ್ತಿಗೆ ಮಾಡುವ ಅಪಚಾರಗಳು. ಮಹಿಳೆಯನ್ನು ಹಂಚಿಕೊಳ್ಳಬಹುದಾದ ವಸ್ತು, ಸರಕು ಅದರಲ್ಲೂ ಸಾಮೂಹಿಕ ಸರಕು ಎಂದು ಭಾವಿಸಿರುವುದೇ ಅತ್ಯಂತ ಅಪಾಯಕಾರಿ.

ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಮತ್ತು ಮಹಿಳೆಯರು ಧರಿಸುವ ಉಡುಪು ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತದೆ ಎನ್ನುವುದಾದಲ್ಲಿ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಎಲ್ಲಿಯೂ ಸಾಮೂಹಿಕ ಅತ್ಯಾಚಾರಗಳು ನಡೆದಿರುವುದು ವರದಿಯಾಗಿಲ್ಲ.

ಸಾಮೂಹಿಕ ಅತ್ಯಾಚಾರಗಳ ಪ್ರಕರಣಗಳು ನಮ್ಮ ದೇಶದ ಸಾಂಸ್ಕೃತಿಕ, ಸಾಮಾಜಿಕ, ಕಾನೂನು ಸುವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿವೆ. ಸಮಾಜ, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು.

ಹೆಣ್ಣುಮಕ್ಕಳು ಕೂಡ ನಾನು ಅಬಲೆಯಲ್ಲ, ಸಬಲೆ ಅನ್ನುವುದನ್ನು ಮನಸ್ಸಲ್ಲಿ ಇಟ್ಟುಕೊಂಡು ಯಾವುದೇ ಪರಿಸ್ಥಿತಿಯನ್ನು ಧೈರ್ಯವಾಗಿ ಎದುರಿಸಬೇಕಾಗಿರುವುದು ಅವಶ್ಯಕ.

ಅತ್ಯಾಚಾರಗಳು ಏಕೆ ಹೆಚ್ಚುತ್ತಿವೆ? ಸಮಾಜದ ಆರೋಗ್ಯ ಕೆಡುತ್ತಿರುವುದರ ಕಾರಣಗಳೇನು ಎಂಬುದರ ಬಗ್ಗೆ ಅವಲೋಕನ, ವಿಶ್ಲೇಷಣೆ ಅವಶ್ಯಕ.


Get in Touch With Us info@kalpa.news Whatsapp: 9481252093

Tags: Female feticideGang-RapeKannadaNewsWebsiteLatestNewsKannadaMedical Termination of PregnancyrapeSpecialArticleಅತ್ಯಾಚಾರಗರ್ಭಪಾತಸಾಮೂಹಿಕ ಅತ್ಯಾಚಾರಹೆಣ್ಣು ಭ್ರೂಣಹತ್ಯೆ
Previous Post

ಪ್ರಯಾಣಿಕರೆ ಗಮನಿಸಿ! ಮಾರ್ಚ್ 31ರವರೆಗೂ ದೇಶದಲ್ಲಿ ಎಲ್ಲ ರೈಲು ಸಂಚಾರ ರದ್ದಾಗಿದೆ

Next Post

ಕೊರೋನಾ ಸೋಂಕು-ಲಾಕ್’ಡೌನ್ ಕಡ್ಡಾಯ ಪಾಲಿಸಿದ್ದರೆ ಕಠಿಣ ಕಾನೂನು ಕ್ರಮ: ಕೇಂದ್ರ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊರೋನಾ ಸೋಂಕು-ಲಾಕ್’ಡೌನ್ ಕಡ್ಡಾಯ ಪಾಲಿಸಿದ್ದರೆ ಕಠಿಣ ಕಾನೂನು ಕ್ರಮ: ಕೇಂದ್ರ ಎಚ್ಚರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!