Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಗುರು ಇಲ್ಲದೇ ಆ್ಯಪ್ ಮೂಲಕ ಸಂಗೀತ ಕಲಿಯುವ ಸದವಕಾಶ

ಅಂಗೈನಲ್ಲೇ ಸಂಗೀತ ಕಲಿಯುವ ಆ್ಯಪ್

January 24, 2019
in Small Bytes, Special Articles
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು: ಇಂದು ಅನೇಕರು ಮನೋರಂಜನೆಗಾಗಿ ಸಂಗೀತ ಕಲಿಯಬೇಕೆಂಬ ಹಂಬಲವನ್ನು ಹೊಂದಿರುತ್ತಾರೆ. ಅಂತವರಿಗಾಗಿಯೇ ಬೆಂಗಳೂರಿನ ಟೆಕಿಗಳು `ರಿಯಾಜ್’ ಆ್ಯಪ್ ನನ್ನು ಅಭಿವೃದ್ಧಿಪಡಿಸಿದ್ದು, ಎಲ್ಲಿ ಬೇಕಾದರು ತಮ್ಮ ಮೊಬೈಲ್ ಮೂಲಕವೇ ಶಾಸ್ತ್ರೀಯವಾಗಿ ಸಂಗೀತವನ್ನು ಕಲಿಯಬಹುದಾಗಿದೆ.

ರಿಯಾಜ್ ಆ್ಯಪ್ ನನ್ನು ಬೆಂಗಳೂರಿನ ಟೆಕಿಗಳಾದ ಡಾ. ಗೋಪಾಲಕೃಷ್ಣ ಕೊಡುರಿ ಮತ್ತು ಪ್ರೊ. ಕ್ಸೇವಿಯರ್ ಸೆರ್ರಾ ಅವರು ಅಭಿವೃದ್ಧಿ ಪಡಿಸಿದ್ದಾರೆ.
ಸಂಗೀತ ಕಲಿಯಲು ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಅಪ್ಲಿಕೇಶನ್’ಗಳು ಲಭ್ಯವಿದ್ದು ಅದರಲ್ಲಿ ರಿಯಾಜ್ ಆ್ಯಪ್ ಹವ್ಯಾಸಿ ಹಾಡುಗಾರರಿಗೆ ವರವಾಗಿ ಪರಿಣಮಿಸಿದೆ. ಈ ಆ್ಯಪ್ ನಿಂದಾಗಿ ಇಂದು ಸಂಗೀತ ಗುರುಗಳ ಬಳಿ ಹೋಗಿ ಸಂಗೀತವನ್ನು ಕಲಿಯುವ ಅವಶ್ಯಕತೆ ಇರುವುದಿಲ್ಲ.


ರಿಯಾಜ್ ಆ್ಯಪ್ ನಲ್ಲಿ ರಾಗಕ್ಕೆ ತಕ್ಕಂತೆ ಹಾಡುಗಳನ್ನು ಹಾಡುಬಹುದು. ಅಷ್ಟಲ್ಲದೆ ತಾವು ಹಾಡುವ ರಾಗ, ತಾಳಗಳಲ್ಲಿ ಯಾವುದೇ ತಪ್ಪುಗಳು ಕಂಡುಬಂದರೆ ಕೂಡಲೇ ಅದನ್ನು ಸರಿಪಡಿಸಿಕೊಳ್ಳಬಹುದು. ಇದರಿಂದಾಗಿ ರಿಯಾಜ್ ಆ್ಯಪ್ ಸಂಗೀತ ಕಲಿಯುವವರ ಗುರುವಾಗಿದೆ.

ಸದ್ಯ ಐದು ಲಕ್ಷಕ್ಕಿಂತ ಹೆಚ್ಚು ಸಂಗೀತಾಸಕ್ತರು ರಿಯಾಜ್ ಆ್ಯಪ್ ಮೂಲಕ ಸಂಗೀತವನ್ನು ಕಲಿಯುತ್ತಿದ್ದಾರೆ. ಈ ಆ್ಯಪ್ ಮೂಲಕ ದೇಶದ ಮೂಲೆ ಮೂಲೆಯಲ್ಲಿರುವ ಸಂಗೀತಾಸಕ್ತರು ಸಂಗೀತ ಕಲಿಯಲು ಸಾಧ್ಯವಾಗುತ್ತಿದೆ. ಹಳ್ಳಿ ಹಕ್ಕಿಯಂತೆ ಹಾಡುತ್ತಿದ್ದವರು ಇಂದು ಶಾಸ್ತ್ರೀಯವಾಗಿ ಹಾಡುಗಳನ್ನು ಹಾಡುತ್ತಿದ್ದಾರೆ.

ಸಂಗೀತ ಕಲಿಕೆಯಲ್ಲಿ ಆಸಕ್ತಿ ಹೊಂದಿರುವವರು ರಿಯಾಜ್ ಆ್ಯಪ್ ನಲ್ಲಿ ಕರ್ನಾಟಕ, ಹಿಂದೂಸ್ತಾನಿ, ಪಾಶ್ಚಿಮಾತ್ಯ ಸಂಗೀತ ಜೊತೆಗೆ ಖ್ಯಾತ ಬಾಲಿವುಡ್ ಗೀತೆಗಳನ್ನು ಕಲಿಯಬಹುದು. ವಿಶೇಷವೆನೆಂದರೆ ತಾವು ಹಾಡುವ ಹಾಡನ್ನು ಆ್ಯಪ್ ನಲ್ಲಿ ಅಪ್ ಲೋಡ್ ಮಾಡಿ ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಬಹುದು.


ಆ್ಯಪ್ ಗಳಲ್ಲಿ ಹಾಡಿನ ಹಿನ್ನಲೆ ಸಂಗೀತ ಇದ್ದು ಅದಕ್ಕೆ ಸ್ವರ ನೀಡಬೇಕು. ಹೊಚ್ಚ ಹೊಸ ಹಾಡುಗಳ ಹಿನ್ನೆಲೆ ಸಂಗೀತವನ್ನು ಆ್ಯಪ್ ಗೆ ಅಪ್ ಲೋಡ್ ಮಾಡಲಾಗುತ್ತದೆ. ಹಾಗಾಗಿ ಹೆಚ್ಚಿನ ಜನರು ಆ್ಯಪ್ ಗಳಲ್ಲಿ ತಮ್ಮದೇ ಶೈಲಿಯಲ್ಲಿ ಹಾಡುಗಳನ್ನು ಹಾಡಲು ಹೆಚ್ಚು ಉತ್ಸುಕರಾಗಿದ್ದಾರೆ.

ರಿಯಾಜ್ ಆ್ಯಪ್ ನಲ್ಲಿ ನೂರಾರು ಟ್ಯೂನ್ ಗಳು ಲಭ್ಯವಿದ್ದು, ನುರಿತ ಸಂಗೀತ ಶಾಸ್ತ್ರಜ್ಞರ ಮಾರ್ಗದರ್ಶನದಲ್ಲಿ ಈ ಆ್ಯಪ್ ಸಿದ್ದಪಡಿಸಲಾಗಿದೆ. ಸಿನಿಮಾ ಗೀತೆಗಳಿಂದ ಹಿಡಿದು ಶಾಸ್ತ್ರೀಯ, ಹಿಂದೂಸ್ತಾನಿ, ವೆಸ್ಟ್ರನ್ ಜನಪ್ರಿಯ ಹಾಡುಗಳ ಟ್ಯೂನ್ ಗಳು ಲಭ್ಯವಿದೆ.

ಈ ಮೂಲಕ ಆ್ಯಪ್ ನಲ್ಲಿ ಮತ್ತೊಬ್ಬ ಹಾಡುಗಾರರನ್ನು ಸಂಗೀತಾಸಕ್ತರನ್ನು ಫಾಲೋ ಮಾಡುವ ಅವಕಾಶವಿದೆ. ಅವರೊಂದಿಗೆ ಚಾಟ್ ಕೂಡ ಮಾಡಬಹುದಾಗಿದ್ದು, ಅನೇಕ ಸಂಗೀತ ಪ್ರಿಯರನ್ನು ಒಂದು ಸೂರಿನಡಿ ಒಂದುಗೂಡಿಸುವ ಪ್ರಯತ್ನವೂ ಇಲ್ಲಿ ಸಾಗಿದೆ ಎಂಬುದು ವಿಶೇಷ.

ಪ್ಲೇ ಸ್ಟೋರ್ ಹಾಗೂ ಐಒಎಸ್’ನಲ್ಲಿ ಡೌನ್’ಲೋಡ್ ಮಾಡಿಕೊಳ್ಳಿ, ಗುರುವಿಲ್ಲದೇ ಸಂಗೀತ ಕಲಿಯಿರಿ…

Tags: AppCarnatic musicHindustani MusicKannada NewsMobile AppMusicMusic Learning AppPlay StoreRiyaz Appಪ್ಲೇ ಸ್ಟೋರ್ರಿಯಾಜ್ ಆ್ಯಪ್ಸಂಗೀತ
Previous Post

ಜ.26: ಟೆಲೆಕ್ಸ್ ರವಿಕುಮಾರ್ ಅವರ ನಂಜಿಲ್ಲದ ಪದಗಳು ಕವಿತಾ ಸಂಕಲನ ಬಿಡುಗಡೆ

Next Post

ತಪ್ಪಿತ ಭಾರೀ ಅನಾಹುತ: ಗಣರಾಜ್ಯೋತ್ಸವ ಮುನ್ನ ದೆಹಲಿಯಲ್ಲಿ ಇಬ್ಬರು ಉಗ್ರರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಪ್ಪಿತ ಭಾರೀ ಅನಾಹುತ: ಗಣರಾಜ್ಯೋತ್ಸವ ಮುನ್ನ ದೆಹಲಿಯಲ್ಲಿ ಇಬ್ಬರು ಉಗ್ರರ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025

ಶಟಲ್ ಬ್ಯಾಡ್ಮಿಂಟನ್‌ | ಕ್ರೈಸ್ಟ್‌ಕಿಂಗ್  ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

July 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!