Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪ್ರಧಾನಿ ಕರೆಗೆ ಸ್ಪಂದಿಸಿದ ಜನ: ಜನತಾ ಕರ್ಫ್ಯೂ ಸಂಪೂರ್ಣ ಯಶಸ್ವಿ, ಚಪ್ಪಾಳೆ, ಜಾಗಟೆ ಬಾರಿಸಿ, ಶಂಖ ಊಧಿ ಧನ್ಯವಾದ ಅರ್ಪಣೆ

March 22, 2020
in ಶಿವಮೊಗ್ಗ
0 0
0
ನಮೋ ಬಗ್ಗೆ ಹೇಳಲು ರಾಶಿ ರಾಶಿ ಇದೆ.
Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ/ಬೆಂಗಳೂರು: ಮಾರಕ ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂ ಸಂಫೂರ್ಣ ಯಶಸ್ವಿಯಾಗಿದ್ದು, ಸಂಜೆ 5 ಗಂಟೆಗೆ ದೇಶದ ಜನತೆ ಚಪ್ಪಾಳೆ, ಜಾಗಟೆ ಬಾರಿಸಿ, ಶಂಖ ಊದಿ ಧನ್ಯವಾದ ಅರ್ಪಿಸಿದ್ದಾರೆ.

ಇಂದು ಮುಂಜಾನೆಯಿಂದಲೇ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳು ಮಾತ್ರವಲ್ಲ ಗ್ರಾಮೀಣ ಭಾಗದಲ್ಲಿಯೂ ಸಹ ಎಲ್ಲವೂ ಸ್ಥಬ್ದಗೊಂಡಿತ್ತು. ಜನರು ಸ್ವಯಂಪ್ರೇರಿತರಾಗಿ ಮನೆಯಲ್ಲಿಯೇ ಉಳಿದಿದ್ದು, ಮಾತ್ರವಲ್ಲ, ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಸಾರಿಗೆ ಸಂಚಾರ, ರೈಲು ಸಂಚಾರ ಇಲ್ಲದ ಕಾರಣ ಎಲ್ಲವೂ ಬಿಕೋ ಎನ್ನುತ್ತಿದ್ದವು.

ಧನ್ಯವಾದ ಅರ್ಪಣೆ
ಕೊರೋನಾ ವಿರುದ್ಧ ಹೋರಾಡುತ್ತಾ ತಮ್ಮ ಜೀವವನ್ನೇ ಪಣಕ್ಕಿಟ್ಟಿರುವ ವೈದ್ಯಕೀಯ ಸಮೂಹ ಸೇರಿದಂತೆ ಇದಕ್ಕಾಗಿ ದುಡಿಯುತ್ತಿರುವ ಜೀವಗಳಿಗೆ ಧನ್ಯವಾದ ಹೇಳುವ ಸಲುವಾಗಿ ಇಂದು ಸಂಜೆ 5 ಗಂಟೆಯಿಂದ ಐದು ನಿಮಿಷಗಳ ಕಾಲ ಚಪ್ಪಾಳೆ, ಜಾಗಟೆ ಹೊಡೆಯುವಂತೆ ಅಥವಾ ಶಂಖ ಊದುವಂತೆ ಅಥವಾ ಯಾವುದೇ ರೀತಿಯಲ್ಲಿ ನಾದ ಮಾಡುವ ಮೂಲಕ ಧನ್ಯವಾದ ಅರ್ಪಿಸಲು ಪ್ರಧಾನಿ ಮೋದಿ ಕರೆ ನೀಡಿದ್ದರು.

ಪ್ರಧಾನಿಯವರ ಈ ಕರೆಗೆ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಎಲ್ಲೆಡೆ ಭಾರೀ ಸ್ಪಂದನೆ ವ್ಯಕ್ತವಾಗಿದ್ದು, ಗಣ್ಯಾತಿಗಣ್ಯರಿಂದ ಮೊದಲ್ಗೊಂಡು, ಜನ ಸಾಮಾನ್ಯರು, ಪುಟ್ಟ ಮಕ್ಕಳೂ ಸಹ ಇದನ್ನು ಪಾಲಿಸಿ ಧನ್ಯವಾದ ಅರ್ಪಿಸಿದ್ದಾರೆ.

ಜನರು ಸ್ಪಂದಿಸಿದ ರೀತಿ ಹೀಗಿತ್ತು:

 

ಮುಖ್ಯಮಂತ್ರಿ ಶ್ರೀ @BSYBJP ಅವರು ಸಂಜೆ 5 ಗಂಟೆಗೆ ತಮ್ಮ ಕುಟುಂಬದವರೊಂದಿಗೆ ಮನೆಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ಮೂಲಕ #ಕೊವಿಡ್19 ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.#Covid_19 #CoronaInKarnataka #FightbackIndia pic.twitter.com/JkF9U0AYBX

— CM of Karnataka (@CMofKarnataka) March 22, 2020

ಸಮಸ್ತ ಮೈಸೂರು ಜನತೆಯ ಪರವಾಗಿ
ಶ್ರೀಮಾನ್ ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ #ಕೊರೊನಾ ಹೋರಾಟಗಾರರಿಗೆ ಚಪ್ಪಾಳೆಯ ಪ್ರೋತ್ಸಾಹ 🙏

Mysuru Maharaja @YaduveerWodiyar clapping along with Prince Adyaveer Wodeyar for our Unsung Heros #JanataCurfew #Covid_19india #5baje5minute pic.twitter.com/CvNYSKYFIq

— Anjali Nataraj (@AnjaliKoundinya) March 22, 2020

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರಿಂದ ಚಪ್ಪಾಳೆಯ ಧನ್ಯವಾದ
ಬಿಜೆಪಿ ಶಿವಮೊಗ್ಗ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹಾಗೂ ಕುಟುಂಸ್ಥರಿಂದ
ವಿಧಾನಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹಾಗೂ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಅವರಿಂದ ಧನ್ಯವಾದ ಅರ್ಪಣೆ
ಕರೋನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಭದ್ರಾವತಿ ತಾಲೂಕಿನಾದ್ಯಂತ ಅಮೋಘವಾಗಿ ಸ್ಫಂದಿಸಿದ ಜನತೆ ಸಂಜೆ 5 ಗಂಟೆ ವೇಳೆಗೆ ಮನೆಯ ಮುಂದೆ, ಮೇಲೆ, ರಸ್ತೆಗಳಲ್ಲಿ ನಿಂತು ಸಾಮೂಹಿಕವಾಗಿ ಚಪ್ಪಾಳೆ ಬಾರಿಸುತ್ತಾ, ಜಾಗಂಟೆ, ತಟ್ಟೆ, ಘಂಟೆಗಳನ್ನು ಬಾರಿಸುತ್ತ ಶಂಖವನ್ನು ಊದುವ ಮೂಲಕ ಕರೋನಾ ವೈರಸ್ ವಿರುದ್ಧ ಹೋರಾಡುತ್ತಾ ನಾಗರೀಕರ ಆರೋಗ್ಯ ರಕ್ಷಣೆಗೆ ನಿರತರಾಗಿರುವ ಆರೋಗ್ಯ ಇಲಾಖೆ, ಮತ್ತಿತರ ಇಲಾಖೆಯ ಕಾರ್ಯಕ್ಕೆ ಬೆಂಬಲ ಸೂಚಿಸಿ ಕೃತಜ್ಞತೆ ಅರ್ಪಿಸಿದರು.
ಭದ್ರಾವತಿಯ ಒಂದು ವರ್ಷ ಒಂದು ತಿಂಗಳ ಮಗು ಎಸ್.ಎ. ಯೀಪ್ಸಿತಾ ವಿಷಲ್ ಊದಿದ್ದು ಹೀಗೆ
ಶಿವಮೊಗ್ಗದ ಉದ್ಯಮಿ ನಾಗರಾಜ ಶೆಟ್ಟರ್ ಹಾಗೂ ಕುಟುಂಬಸ್ಥರಿಂದ ಧನ್ಯವಾದ ಅರ್ಪಣೆ
ದೇಶದಲ್ಲಿ ಕೋರೋನಾ ವಿರುದ್ಧ ಸೇವೆ ಸಲ್ಲಿಸುತ್ತಾ ಇರುವಂತಹ ವೈದ್ಯರು, ದಾದಿಯರು, ಕಾರ್ಮಿಕರು, ದೇಶದ ಗಡಿಯಲ್ಲಿ ನಮ್ಮನ್ನ ಕಾಯುತ್ತಾ ಇರುವಂತಹ ಸೈನಿಕರಿಗೆ ತಾಯಿ ಭಾರತಮಾತೆಯ ಮಕ್ಕಳನ್ನು ರಕ್ಷಿಸುವಂತಹ ಶಕ್ತಿಯನ್ನು ಕೊಡಲಿ ಎಂಬ ಆಶಯದೊಂದಿಗೆ ಅವರಿಗೂ ಅವರ ಕುಟುಂಬದವರಿಗೂ ಭಗವಂತನು ಕಾಪಾಡಲಿ ಎಂದು ಬೈಂದೂರು ಶಾಸಕರಾದ ಬಿ ಎಮ್ ಸುಕುಮಾರ ಶೆಟ್ಟಿಯವರಿಂದ ಪ್ರಾರ್ಥನೆ…..ಹಾಗೂ ಚಪ್ಪಾಳೆ…
Tags: ApplauseCM B S YediyurappaCoronaUpdatesInIndiaCovid_19indiaIndiaFightsCoronaKannadaNewsWebsiteLatestNewsKannadaMinister K S EshwarappaPM Narendra Modiಕೊರೋನಾ ವೈರಸ್ಚಪ್ಪಾಳೆಪ್ರಧಾನಿ ನರೇಂದ್ರ ಮೋದಿ
Previous Post

ಕೊರೋನಾ ಹಾವಳಿ ಹಿನ್ನೆಲೆ: ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

Next Post

ಅಮಾನುಷವಾಗಿ ಕೊಲ್ಲಿಸಿಕೊಂಡ ಆ ಹೆಣ್ಣು ಜೀವ ಮಾಡಿದ್ದ ತಪ್ಪಾದರೂ ಏನು ಪಾಪ!?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಮಾನುಷವಾಗಿ ಕೊಲ್ಲಿಸಿಕೊಂಡ ಆ ಹೆಣ್ಣು ಜೀವ ಮಾಡಿದ್ದ ತಪ್ಪಾದರೂ ಏನು ಪಾಪ!?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ

July 25, 2025
Internet Image

ಗಮನಿಸಿ! ಜು.26, 27ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 25, 2025

ಶಿವಮೊಗ್ಗ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೇಂದ್ರದ ಮುಂದೆ ಎಂಪಿ ರಾಘವೇಂದ್ರ ಮಹತ್ವದ ಬೇಡಿಕೆ

July 25, 2025

ವೀಕೆಂಡ್ ನಲ್ಲಿ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಫಿನಾಲೆ | ಯಾರ ಪಾಲಾಗಿದೆ ವಿನ್ನರ್ಸ್ ಮಾಲೆ?

July 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ

July 25, 2025
Internet Image

ಗಮನಿಸಿ! ಜು.26, 27ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 25, 2025

ಶಿವಮೊಗ್ಗ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೇಂದ್ರದ ಮುಂದೆ ಎಂಪಿ ರಾಘವೇಂದ್ರ ಮಹತ್ವದ ಬೇಡಿಕೆ

July 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!