Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮೆಡಿಸನ್ ರಿಸರರ್ಚ್ ಸುತ್ತಲಿನ ಡಿಸೆಂಬರ್ 24 ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ಯಲ್ಲಾಪುರ, ದಾಂಡೇಲಿಯಲ್ಲಿ ಎರಡನೆಯ ಹಂತದ ಶೂಟಿಂಗ್

August 19, 2020
in Small Bytes, ಸಿನೆಮಾ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನಾಗರಾಜ್ ಎಂಜಿ ಗೌಡ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರ ಡಿಸೆಂಬರ್ 24. ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಈಗಾಗಲೇ ಮುಕ್ತಾಯವಾಗಿದೆ. ಎರಡನೆಯ ಹಂತದ ಶೂಟಿಂಗ್ ಯಲ್ಲಾಪುರ ಹಾಗೂ ದಾಂಡೇಲಿಯಲ್ಲಿ ನಡೆಸುವ ಪ್ಲಾನ್ ಚಿತ್ರತಂಡಕ್ಕಿದೆ.

ಈ ಚಿತ್ರದಲ್ಲಿ 4 ಹಾಡುಗಳಿದ್ದು ಪ್ರವೀಣ್ ನಿಕೇತನ್ ಸಂಗೀತ ನೀಡಿದ್ದಾರೆ. ಡಾ.ವಿ. ನಾಗೇಂದ್ರಪ್ರಸಾದ್ ಹಾಗೂ ಗೀತಾ ಆನಂದ್ ಪಾಟೀಲ್ ಸಾಹಿತ್ಯ ಬರೆದಿದ್ದಾರೆ. ಈ ಚಿತ್ರದಲ್ಲಿ ನಾಯಕ ನಟರಾಗಿ ಅಪ್ಪು ಬಡಿಗೇರ, ರವಿ ಕೆ.ಆರ್. ಪೇಟೆ ಕಾಡುಮೆಣಸ, ರಘು ಶೆಟ್ಟಿ, ಜಗದೀಶ್ ಎಚ್. ದೊಡ್ಡಿ ಅಭಿನಯಿಸುತ್ತಿದ್ದಾರೆ ಆನಂದ್ ಪಟೇಲ್ ಹುಲಿಕಟ್ಟೆ ಅವರು ಒಬ್ಬ ಖಡಕ್ ಪೋಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಸ್ಟಾರ್ ನಟರೊಬ್ಬರು ಚಿತ್ರದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರೆ ಎಂಬುದು ನಿರ್ದೇಶಕರ ಮಾತು. ಎಂ.ಜಿ.ಎನ್. ಪ್ರೊಡಕ್ಷನ್ ಲಾಂಛನದಲ್ಲಿ ದೇವು ಹಾಸನ್, ವಿ. ಬೆಟ್ಟೇಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಈಗಿನ ಕಾಲಘಟ್ಟದಲ್ಲಿ ನಡೆಯುವಂತಹ ಘಟನೆಗಳನ್ನಿಟ್ಟುಕೊಂಡು ಮಾಡೋದಿಕ್ಕೆ ಹೊರಟಿರುವಂತಹ ಚಿತ್ರ ಇದಾಗಿದ್ದು, ಭಾರತದಲ್ಲಿ ಪ್ರತಿದಿನ ಹುಟ್ಟುವ ನೂರರಲ್ಲಿ ಮೂರು ಮಕ್ಕಳು ಬ್ರೀಥಿಂಗ್ ಪ್ರಾಬ್ಲಮ್’ನಿಂದ ಸಾಯ್ತಿದಾರೆ. ಅದಕ್ಕೆ ಇಂಡಿಯನ್ ಮೆಡಿಸನ್ ರಿಸಚ್’ನಿಂದ ಈವರೆಗೆ ಯಾವುದೇ ಮೆಡಿಸಿನ್ ಕಂಡು ಹಿಡಿದಿಲ್ಲ. ಕಂಡುಹಿಡಿದಿದ್ದರೂ ಕೂಡ ಅದರಿಂದ ಪ್ರಯೋಜನವಾಗಿಲ್ಲ. ಈ ತೊಂದರೆಯಿಂದ ಸಾಯುತ್ತಿರುವ ಮಕ್ಕಳಿಗೋಸ್ಕರ ಮೆಡಿಕಲ್ ವಿದ್ಯಾರ್ಥಿಯಾದ ನಾಯಕ ರಿಸರ್ಚ್ ಮಾಡಿ ಬ್ರೀತಿಂಗ್ ಪ್ರಾಬ್ಲಮ್ಗೆ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮೆಡಿಸನ್ ಕಂಡುಹಿಡಿಯುತ್ತಾನೆ.

2015ರಿಂದ 2019ರೊಳಗೆ ನಡೆದ ಕೆಲ ನೈಜ ಘಟನೆಗಳನ್ನಿಟ್ಟುಕೊಂಡು ಮಾಡಿಕೊಂಡಿರುವಂತಹ ಕಥೆ ಇದಾಗಿದ್ದು, ಪಕ್ಕಾ ಫ್ಯಾಮಿಲಿ ಲವ್, ಫ್ರೆಂಡ್ಷಿಪ್, ಹಾರರ್, ಥ್ರಿಲ್ಲಗ್’ನಂಥ ಎಲಿಮೆಂಟ್ಸ್‌ ಇದರಲ್ಲಿದೆ.

Get In Touch With Us info@kalpa.news Whatsapp: 9481252093

Tags: December 24 MovieKannada MoviesKannada News WebsiteLatest News KannadaMedicine ResearchMovie Shootingsandalwoodಡಿಸೆಂಬರ್ 24 ಚಿತ್ರಮೆಡಿಸನ್ ರಿಸರರ್ಚ್
Previous Post

ಸೊರಬ-ಪ್ರತಿಷ್ಠಾಪಿಸಿದ ದಿನವೇ ಗಣೇಶ ವಿಸರ್ಜನೆ ಮಾಡಿ: ಸಿಪಿಐ ಆರ್.ಡಿ. ಮರುಳಸಿದ್ದಪ್ಪ

Next Post

ಪ್ರಚಂಡ ಪುಟಾಣಿಗಳ ಜೊತೆಯಾದರು ನಟ ಶಶಿಕುಮಾರ್!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಚಂಡ ಪುಟಾಣಿಗಳ ಜೊತೆಯಾದರು ನಟ ಶಶಿಕುಮಾರ್!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!