Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಪ್ರಕಾಶ್ ಅಮ್ಮಣ್ಣಾಯ

ಚುನಾವಣೆಯಲ್ಲಿ ಮೋದಿ ಕೊಡುವ CHECK MATEಗೆ ಯುಪಿಎ ಅಡ್ಡಡ್ಡ ಮಲಗುವುದು ನಿಶ್ಚಿತ

ಮೋದಿಯವರಲ್ಲಿ ಒಂದು Hidden ತಂತ್ರಗಾರಿಕೆ ಇದೆ. ಅದು ಅವರಿಗೆ ಮಾತ್ರವೇ ಗೊತ್ತು. ಆ ತಂತ್ರಗಾರಿಕೆಯು ಎರಡು ವರ್ಷದ ಹಿಂದೆ ಒಂದು ಅದ್ಭುತ ಕೆಲಸ ಮಾಡಿತು.

January 25, 2019
in ಪ್ರಕಾಶ್ ಅಮ್ಮಣ್ಣಾಯ
0 0
0
Share on facebookShare on TwitterWhatsapp
Read - 3 minutes

2019 ಲೋಕಸಭಾ ಚುನಾವಣೆಯಲ್ಲಿ ಕೋಟ್ಯಂತರ ಜನ ಮೋದಿಯ ನಿರೀಕ್ಷೆಯಲ್ಲೂ, ಇನ್ನೊಂದಡೆ ಯುಪಿಎ ಗೆಲುವಿನ ನಿರೀಕ್ಷಯಲ್ಲೂ ಇರುವುದು ಕಾಣುತ್ತದೆ. ಆದರೆ ಈ ವರ್ಷದ ವಿದ್ಯಾಮಾನ(ಗ್ರಹಸ್ಥಿತಿ ವಾತಾವರಣ) ದ ಪ್ರಕಾರ ಮೋದಿಯವರು ಮತ್ತೆ ಪ್ರಧಾನಿಯಾಗಿಯೇ ಆಗುತ್ತಾರೆ ಎಂದು ಹೇಳಬಹುದು. ಇದಕ್ಕೆ ಕಾರಣ ಅವರ ಜಾತಕ ಮತ್ತು ವರ್ಷ ಪಂಚಾಂಗ ಸ್ಥಿತಿಗಳು. ಆದರೆ ಯೋಗ ಇದ್ದವರೆಲ್ಲ ಪ್ರಧಾನಮಂತ್ರಿಯಾಗುವುದು ಅಸಾಧ್ಯ.

ಉದಾ: ಒಂದು ಉತ್ತಮ Trade Center ನಲ್ಲಿ ಅಂಗಡಿ ಹಾಕಿ ಮುಳುಗಿದವರೂ ಇದ್ದಾರೆ, ಬೆಳೆದವರೂ ಇದ್ದಾರೆ. ನನಗೆ ಲಾಭದಾಯಕ ದಶೆ, ಲಾಭದಾಯಕ ಗ್ರಹಸ್ಥಿತಿ ಎಂದು ಯಾವುದೇ ಕ್ರಿಯಾತ್ಮಕ, ಭಾವನಾತ್ಮಕ ಸ್ಪಂದನ ಇಲ್ಲದಿದ್ದರೆ ಉದ್ಧಾರ ಹೇಗಾಗಬೇಕು? ಅಂಗಡಿ ಹಾಕಿದವ ನನಗೆ ಲಾಭದ ದಶಾ ಭುಕ್ತಿ ಇದೆ ಎಂದು ಸಾರ್ವಜನಿಕರಿಗೆ(ವ್ಯಾಪಾರಕ್ಕೆ ಬರುವವರಿಗೆ) ಅವಶ್ಯಕತೆ ಇರುವ ಸಾಮಾನು(Commodities) ಇಡದೆ ಇದ್ದರೆ ಹೇಗಾದೀತು? ಅಥವಾ ಬೇಕಾದ ಸಾಮಾನುಗಳಿದ್ದು ದರ್ಪ ಅಹಂಕಾರದಿಂದ ಮಾತನಾಡಿದರೆ ಹೇಗಾದೀತು?.

ಗೆದ್ದೇಗೆಲ್ಲುವ ಆತ್ಮವಿಶ್ವಾಸ

ರಾಹುಲ್ ಗಾಂಧಿಯವರಲ್ಲಿ ಇರುವಷ್ಟು ಧನ ಸಂಪತ್ತು ಮೋದಿಯವರಲ್ಲೇನೂ ಇರಲಿಲ್ಲ. ಆದರೆ ವಾತಾವರಣಕ್ಕೆ ಹೊಂದಿಕೆ ಆಗುವಂತಹ ಕಾರ್ಯ ಚಟುವಟಿಕೆಯು ಮೋದಿಯವರನ್ನು ಇಷ್ಟು ಮೇಲೆ ತಂದಿದೆ. ಆದರೆ ಈ ಚಟುವಟಿಕೆಗೂ ವಿಪರೀತ ವಿರೋಧವೂ ಎದ್ದು ಕಾಣುತ್ತದೆ. ಆಗ ಮೋದಿಯವರನ್ನು ಇಷ್ಟ ಪಟ್ಟವರಿಗೆ ಒಮ್ಮೊಮ್ಮೆ ನಿರಾಶೆಯೂ ಆಗುತ್ತದೆ. ಅಟಲ್ ಜೀಯವರಂತೆ ಮತ್ತೆ ಬಾರದಿದ್ದರೆ? ಎಂಬ ಸಂಶಯವು ಮೋದಿ ಪ್ರಿಯರಿಗಿದ್ದರೆ, ಮೋದಿ ವಿರೋಧಿಗಳಿಗೆ ಅಟಲ್ ಜೀಯವರ ನಂತರದ ಬೆಳವಣಿಗೆ ಪುನರಾವರ್ತಿಸಬಹುದು ಎಂಬ ಆತ್ಮವಿಶ್ವಾಸ ಇದೆ. ಹಾಗಾಗಿಯೇ ನಾವು ಗೆದ್ದೇ ಗೆಲ್ಲುತ್ತೇವೆ, ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗಿಯೇ ಆಗುತ್ತಾರೆ ಎಂಬ ಆತ್ಮವಿಶ್ವಾಸ.


ಅಟಲ್ ಜೀ ದಕ್ಷ, ಪ್ರಾಮಾಣಿಕರಾದರೂ ಒಂದು ವಿಚಾರದಲ್ಲಿ ಹಿಂದೆ ಬಿದ್ದಿದ್ದರು. ಅಂದರೆ ಆಗ ಇಷ್ಟೊಂದು Media work ಇರಲಿಲ್ಲ. ಒಂದು ಹಗರಣವು ಸಾರ್ವಜನಿಕರಿಗೆ ತಡವಾಗಿ ತಿಳಿಯುತ್ತಿತ್ತು. ಒಂದು ಅಭಿವೃದ್ಧಿಯೂ ಅಷ್ಟೆ. ತಡವಾಗಿ ಸಾರ್ವಜನಿಕರಿಗೆ ತಿಳಿಯುತ್ತಿತ್ತು. ಆದರೆ ಈಗ ಹಾಗಲ್ಲ. ಸಾಕಷ್ಟು Mediaಗಳಿವೆ. ಒಂದು ಹಿನ್ನಡೆಯೋ, ಮುನ್ನಡೆಯೋ ಸಾಮಾಜಿಕ ಜಾಲತಾಣದಲ್ಲಿ ಕೇವಲ 1 ನಿಮಿಷದಲ್ಲಿ ಕೋಟ್ಯಂತರ ಜನರಿಗೆ ತಲುಪುವ ವ್ಯವಸ್ಥೆ ಇದೆ. ಇದು UPA- NDA ಎರಡಕ್ಕೂ ಮುನ್ನಡೆಯೂ ಆಗಬಹುದು, ಹಿನ್ನಡೆಯೂ ಆಗಬಹುದು.

ಮೋದಿಯವರಲ್ಲಿದೆ ಹಿಡನ್ ತಂತ್ರಗಾರಿಕೆ

ಮೋದಿಯವರಲ್ಲಿ ಒಂದು Hidden ತಂತ್ರಗಾರಿಕೆ ಇದೆ. ಅದು ಅವರಿಗೆ ಮಾತ್ರವೇ ಗೊತ್ತು. ಆ ತಂತ್ರಗಾರಿಕೆಯು ಎರಡು ವರ್ಷದ ಹಿಂದೆ ಒಂದು ಅದ್ಭುತ ಕೆಲಸ ಮಾಡಿತು. Demonetize, GST ಗಳೇ ಪ್ರಧಾನ. ಈ ಕೆಲಸವು ಕಪ್ಪುಹಣವಂತರನ್ನು ಬಾಯಿ ಮುಚ್ಚಿಸುವಂತೆ ಮಾಡಿತ್ತು. ನೆರೆಯ ಪಾಕಿಸ್ಥಾನವು ಆರ್ಥಿಕ ಸಂಕಷ್ಡಕ್ಕೆ ಒಳಗಾಗುವಂತೆಯೂ ಮಾಡಿತ್ತು. ಒಂದು ವೇಳೆ ಚುನಾವಣೆಗೆ ಕೇವಲ ಎರಡು ತಿಂಗಳ ಮುಂದೆ ಇದೇ ಸತ್ಕಾರ್ಯ ಮಾಡುತ್ತಿದ್ದರೆ ಮೋದಿಯವರು ಸೋಲಬಹುದಿತ್ತು. ಇದನ್ನು ಮನಗಂಡೇ ಈ ಕೆಲಸವನ್ನು ಎರಡು ವರ್ಷ ಹಿಂದೆಯೇ ಮಾಡಿದ್ದರು. ಈಗ ಜನರು ಅದಕ್ಕೆ ಹೊಂದಿಕೊಂಡಾಗಿದೆ ಮತ್ತು ಅದರ ಮಹತ್ವವನ್ನೂ ಅರಿತಾಗಿದೆ.


ಇದೊಂದು ಹೆಜ್ಜೆಯಾದರೆ ಇನ್ನೊಂದೆಡೆ ಸುಪ್ರೀಂ ಕೋರ್ಟ್ ತೀರ್ಮಾನಗಳು. ತ್ರಿತಲಾಕ್, ಇತ್ತೀಚೆಗಿನ ಮುಸ್ಲಿಂ ಹಿಂದೂ ಅಂತರ್ಜಾತಿಯ ವಿವಾಹಕ್ಕೆ ಪ್ರತಿಬಂಧಕ ಇತ್ಯಾದಿಗಳೂ ಬಹುಸಂಖ್ಯಾತರ ಒಲವನ್ನು ಪಡೆಯಲು ಕಾರಣವಾಗಿದೆ. ಕೇಂದ್ರ ಸರಕಾರದ ಆಧೀನದಲ್ಲಿ ಸುಪ್ರೀಂ ಕೋರ್ಟು ಕೆಲಸವೇನೂ ಮಾಡುತ್ತಿಲ್ಲ ಅಥವಾ ಮಾಡುವುದೂ ಇಲ್ಲ. ಆದರೆ Relevant ಪ್ರಸ್ತಾಪಗಳನ್ನು ಕೋರ್ಟಿಗೆ ತಲುಪಿಸುವ ಕೆಲಸವನ್ನು ಮೋದಿ ಸರಕಾರ ಮಾಡಿದೆ. ಹಿಂದಿನ ಸರಕಾರವು ಬೇಜವಾಬ್ದಾರಿಯಾಗಿದ್ದ ಪರಿಣಾಮವೇ ಮೋದಿ ಸರಕಾರಕ್ಕೆ ಲಾಭವೇ ಆಯ್ತು.

CHECK MATE CHECK MATE

ಇನ್ನೂ ಚುನಾವಣೆ ಘೋಷಣೆಗೆ ಮುಂಚೆ ಕೆಲವೊಂದು ಪ್ರಜಾಹಿತ ಕಾರ್ಯಗಳು ಆಗಲಿವೆ. ಹಾಗೆಯೇ ಕಪ್ಪು ಕುಳಗಳ ಮೇಲೆ ಇನ್ನಷ್ಟು ಕಲಂಕ ತರುವ ಕೆಲಸವೂ ಆಗಲಿದೆ. ಇದು ಮಾತ್ರ ಮೋದಿಯವರ ಗೆಲುವಿಗೆ 100% ಲಾಭ ತರಲಿದೆ. ಈಗಾಗಲೇ ಮೀಸಲಾತಿಯ 10% ಆರ್ಥಿಕ ದುರ್ಬಲರಿಗೆ ನೀಡಿದ್ದೂ ಗೆಲುವಿಗೆ ಪೂರಕ. ಅಂದರೆ ಇದನ್ನೆಲ್ಲ ಒಟ್ಟಿಗೆ CHECK MATE ಎನ್ನಬಹುದು. ಚಿತ್ರದಲ್ಲಿ ತೋರಿಸಿದಂತೆ ಚದುರಂಗದಾಟದಲ್ಲಿ ಗೆಲ್ಲುವ ಆಟಗಾರ ಮೊದಲೇ CHECK MATE ಕೊಡುವುದಿಲ್ಲ. ಅವನು ಆಟದ ಕೊನೆಗೆ ಎದುರಾಳಿಯನ್ನು ಪೂರ್ಣ CHECK MATE ಮಾಡಿಬಿಡುತ್ತಾನೆ. ಈ ಜಾಣ್ಮೆ ಮೋದಿಯವರಲ್ಲಿ ಇದೆ. ಕಾದು ನೋಡೋಣ.

CHECK MATE CHECK MATE

ಲೇಖನ: ಪ್ರಕಾಶ್ ಅಮ್ಮಣ್ಣಾಯ, ಜ್ಯೋರ್ತಿವಿಜ್ಞಾನಂ

Tags: 2019 ಲೋಕಸಭಾ ಚುನಾವಣೆCHECK MATEElection PredictionGeneral Elections 2019Loksabha election 2019Modi HoroscopePM Narendra ModiPrakash AmmannayaRahul Gandhiಅಟಲ್ ಜೀಜ್ಯೋರ್ತಿವಿಜ್ಞಾನಂಪ್ರಕಾಶ್ ಅಮ್ಮಣ್ಣಾಯರಾಹುಲ್ ಗಾಂಧಿ
Previous Post

ಪ್ರಶಾಂತ್ ಸಂಬರಗಿ ಪ್ರಯತ್ನದ ಫಲ: ರಾಜ್ಯಕ್ಕೆ ಪ್ಯಾಡಲ್ ಟೆನ್ನಿಸ್ ಲಗ್ಗೆ

Next Post

ಪ್ಯಾಡಲ್ ಟೆನ್ನಿಸ್ ಆಡಿದ ಪವರ್’ಸ್ಟಾರ್ ಪುನೀತ್: ಎಕ್ಸ್’ಕ್ಲೂಸಿವ್ ಫೋಟೋ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ಯಾಡಲ್ ಟೆನ್ನಿಸ್ ಆಡಿದ ಪವರ್'ಸ್ಟಾರ್ ಪುನೀತ್: ಎಕ್ಸ್'ಕ್ಲೂಸಿವ್ ಫೋಟೋ ನೋಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!