No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ನಿರ್ಮಾಣವಾಗಲಿದೆ ಥೀಮ್ ಪಾರ್ಕ್: ಏನಿದರ ವಿಶೇಷತೆ?

ಗಾಂಧೀಪಾರ್ಕನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2021
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ನಿರ್ಮಾಣವಾಗಲಿದೆ ಥೀಮ್ ಪಾರ್ಕ್: ಏನಿದರ ವಿಶೇಷತೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಗರದ ಹೃದಯಭಾಗದಲ್ಲಿರುವ ಗಾಂಧೀಪಾರ್ಕ್‌ನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಇಂದು ಸಂಸದ ಬಿ.ವೈ. ರಾಘವೇಂದ್ರ, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.
ನೂರಾರು ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಈ ಉದ್ಯಾನವನ್ನು ಈ ಹಿಂದೆ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಗಾಂಧೀಪಾರ್ಕ್‌ನ್ನು ಅಭಿವೃದ್ಧಿಪಡಿಸಲಾಗಿತ್ತು. ಪ್ರಸ್ತುತ ಇಲ್ಲಿ ಪ್ರತಿನಿತ್ಯ ವಾಯುವಿಹಾರಕ್ಕಾಗಿ ಬರುವವರು ಹಾಗೂ ಉದ್ಯಾನವನಕ್ಕೆ ಆಗಾಗ್ಗೆ ಭೇಟಿ ನೀಡುವ ಮಕ್ಕಳು, ಪೋಷಕರು ಹಾಗೂ ಸಾರ್ವಜನಿಕರ ಅಪೇಕ್ಷೆಯಂತೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈ ಉದ್ಯಾನದಲ್ಲಿ ಮಕ್ಕಳ ಆಟೋಟ ಹಾಗೂ ಮನೋರಂಜನಾ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲ್ಲದೇ 3.00 ಕೋಟಿ ರೂ.ಗಳ ವೆಚ್ಚದಲ್ಲಿ ಈ ಉದ್ಯಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ. ಈ ಕಾಮಗಾರಿಯಲ್ಲಿ ಬೆಳಕಿನ ವ್ಯವಸ್ಥೆ, ಪಾದಚಾರಿಗಳ ಪಥ, ಮಕ್ಕಳ ಆಟಕ್ಕೆ ಅನುಕೂಲವಾಗುವಂತೆ ಪ್ರತ್ಯೇಕ ಸ್ಥಳ, ಈಜುಕೊಳ, ಓಪನ್‌ಜಿಮ್ ಮುಂತಾದವುಗಳನ್ನು ಅಳವಡಿಸಿಕೊಳ್ಳಲಾಗಿದೆ. ಮುಂದಿನ 151 ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಾರ್ಯಾರಂಭಗೊಳಿಸಲಾಗುವುದು ಎಂದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ 8.50 ಕೋಟಿ ರೂ.ಗಳ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ರೂಪಿಸಲಾಗಿದ್ದ ಕ್ರಿಯಾ ಯೋಜನೆ ಅನುಮೋದನೆ ದೊರೆತಿದ್ದು, ಅಂತಿಮ ಹಂತದಲ್ಲಿದೆ. ಗುಜರಾತಿನ ಕಂಪನಿಯೊಂದು ಈ ಥೀಮ್ ಪಾರ್ಕ್ ನಿರ್ಮಾಣಕ್ಕೆ ಉತ್ಸಾಹ ತೋರಿಸಿದ್ದಾರೆ. ಈ ಪಾರ್ಕ್‌ನ ನಿರ್ವಹಣೆ ವ್ಯವಸ್ಥಿತವಾಗಿರುವ ಕುರಿತು ಪಾಲಿಕೆ ವತಿಯಿಂದ, ಖಾಸಗಿ ಸಂಸ್ಥೆಗಳಿಂದ ಅಥವಾ ಖಾಸಗಿ ಕೈಗಾರಿಕೆಗಳಿಂದ ನಿರ್ವಹಿಸುವ ಕುರಿತು ಚರ್ಚಿಸಲಾಗಿದೆ. ಈ ಸಂಬಂಧ ಮುಂದಿನ ಒಂದು ವಾರದಲ್ಲಿ ಆಸಕ್ತ ಕೈಗಾರಿಕೆಗಳ ಮುಖ್ಯಸ್ಥರ ಸಭೆ ಕರೆದು ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಸಂಸದ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ಅಗತ್ಯ ಸೌಲಭ್ಯಗಳೊಂದಿಗೆ ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗ ನಗರದ ಮಧ್ಯಭಾಗದಲ್ಲಿರುವ ಗಾಂಧೀ ಉದ್ಯಾನ ಶಿವಮೊಗ್ಗಕ್ಕೆ ಶೋಭೆ ಹೆಚ್ಚಿಸಿದೆ. ಈಗಾಗಲೇ ಪ್ರವಾಸಿಗರವನ್ನು ಆಕರ್ಷಿಸುವ ಪ್ರವಾಸಿ ತಾಣವಾಗಿ ಶಿವಮೊಗ್ಗ ಪರಿವರ್ತನೆಗೊಳ್ಳುತ್ತಿದೆ ಎಂದರು.
ಗಾಂಧೀ ಉದ್ಯಾನವನ್ನು ಆಕರ್ಷಕ ಉದ್ಯಾನವನ್ನಾಗಿ ಪರಿವರ್ತಿಸುವ ಅಗತ್ಯವಿದೆ. ಅಲ್ಲದೆ ವ್ಯವಸ್ಥಿತವಾಗಿ ನಿರ್ವಹಿಸುವ ತುರ್ತು ಅಗತ್ಯವಿದೆ. ಇಲ್ಲಿನ ವಾತಾವರಣ ಶುದ್ಧವಾಗಿರುವಂತೆ ನೋಡಿಕೊಳ್ಳಬೇಕಾಗಿದೆ. ಪಾದಚಾರಿ ಪಥ ಅಭಿವೃದ್ಧಿ, ಯುಜಿಡಿ, ಲೈನ್ ಪೂರ್ಣಗೊಳ್ಳಬೇಕು. ಶೌಚಾಲಯ, ಮಕ್ಕಳ ರೈಲು ಮುಂತಾದ ಕೆಲಸಗಳು ಪೂರ್ಣಗೊಳ್ಳಬೇಕು. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಶೀಘ್ರದಲ್ಲಿ ಪಾರ್ಕ್‌ನ್ನು ಅಭಿವೃದ್ಧಿಪಡಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದರು.

ಶಿವಮೊಗ್ಗ ಜಿಲ್ಲೆ ಶಿವಶರಣರ ಅಪೂರ್ವ ಇತಿಹಾಸ ಹೊಂದಿದೆ. ಇಲ್ಲಿನ ಗಾಂಧಿಪಾರ್ಕ್‌ನ ಪ್ರವೇಶದ್ವಾರದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣಗೊಳಿಸುವ ವಿಷಯ ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ಬಂದಿದೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ದೊರೆತು ಈಗಾಗಲೇ ಗುರುತಿಸಲಾಗಿರುವ ಈ ಸ್ಥಳದಲ್ಲಿ ಪುತ್ಥಳಿ ಲೋಕಾರ್ಪಣೆಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Gandhi ParkK S EshwarappaKannada News WebsiteLatest News KannadaMP B Y RaghavendraShimogaShivamoggaShivamogga Gandhi ParkShivamogga NewsTheme Parkಕೆ.ಎಸ್. ಈಶ್ವರಪ್ಪಗಾಂಧಿಪಾರ್ಕ್‌ಥೀಮ್ ಪಾರ್ಕ್ಬಿ.ವೈ. ರಾಘವೇಂದ್ರಶಿವಮೊಗ್ಗ
Share197Tweet123Send
Previous Post

ಕೊನೆ ಗಳಿಗೆಯಲ್ಲಿ ವಿವಾಹ ನಿಲ್ಲಿಸಿದ ವಧು: ಯುವತಿಯ ವಿಚಿತ್ರ ಕಾರಣ ಕೇಳಿದರೆ ಆಶ್ಚರ್ಯಗೊಳ್ಳುತ್ತೀರಿ…!

Next Post

ಸಿರ್ಸಿ ಗಡಿ ಅಂಚಿನಲ್ಲಿರುವ ಇದು ಕೇವಲ ಶಾಲೆಯಲ್ಲ: ಪರಿಪೂರ್ಣ ಜ್ಞಾನದ ಭಂಡಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿರ್ಸಿ ಗಡಿ ಅಂಚಿನಲ್ಲಿರುವ ಇದು ಕೇವಲ ಶಾಲೆಯಲ್ಲ: ಪರಿಪೂರ್ಣ ಜ್ಞಾನದ ಭಂಡಾರ

ಸಿರ್ಸಿ ಗಡಿ ಅಂಚಿನಲ್ಲಿರುವ ಇದು ಕೇವಲ ಶಾಲೆಯಲ್ಲ: ಪರಿಪೂರ್ಣ ಜ್ಞಾನದ ಭಂಡಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

March 12, 2026
ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL