Tuesday, May 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಶಿಕ್ಷಣ ಕ್ಷೇತ್ರದ ಬಹಳ ಮಂದಿಯಲ್ಲಿ ಸೇವೆ, ನಿಷ್ಠೆಯ ಕೊರತೆ ಕಾಣುತ್ತಿದೆ: ಕವಿ ಎಚ್.ಎಸ್.ವಿ. ಅನಿಸಿಕೆ

August 29, 2019
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಬೆಂಗಳೂರು: ಶಿಕ್ಷಕರಾಗುವುದೆಂದರೆ ಅದೊಂದು ಪವಿತ್ರವಾದ ವೃತ್ತಿ ಕೈಗೊಂಡಂತೆ. ಆದರೆ ಈಗಿನ ವಿದ್ಯಮಾನ ನೋಡಿದರೆ ಅದು ಉಪಕಸುಬಾಗಿ ಸಮಾಜ ದ್ರೋಹ ಮಾಡುವವರೆ ಅಧಿಕವಾಗಿದ್ದಾರೆ. ಕೆಲವರ ಅಸಾಧು ನಡವಳಿಕೆಯಿಂದ ಶಿಕ್ಷಣ ಕ್ಷೇತಕ್ಕೆ ಕಪ್ಪುಚುಕ್ಕೆ ಬಿದ್ದಿದೆ. ಈ ಸನ್ನಿವೇಶ ಬದಲಾಗಬೇಕು ಎಂದು ಖ್ಯಾತ ಕವಿ ಎಚ್.ಎಸ್. ವೆಂಕಟೇಶ್ ಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರಿನ ಬಸವನಗುಡಿ ಹನುಮಂತನಗರದ ಪ್ರಭಾತ್ ಕೆ.ಎಚ್. ಕಲಾಸೌಧದಲ್ಲಿ ಆಯೋಜಿಸಲಾಗಿದ್ದ ಚನ್ನಗಿರಿ ತಿರುಮಲ ರಾವ್ ಅವರು ಬರೆದಿರುವ ಪೆಗಾಸಸ್ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.


ಶಿಕ್ಷಣ ಕ್ಷೇತ್ರವೆಂದರೆ ಸಮಾಜದ ಸತ್ಪ್ರಜೆಗಳು ನಿರ್ಮಾಣವಾಗುವ ಮೂಲ ವೇದಿಕೆ. ಅಂತಹ ಕ್ಷೇತ್ರದಲ್ಕಿ ಸೇವೆ ಸಲ್ಲಿಸಿದ ತಿರುಮಲರಾವ್ ಅವರು ತಮ್ಮ ಒಡನಾಡಕ್ಕೆ ಬಂದ ವಿವಿಧ ವ್ಯಕ್ತಿಗಳ ಸಾಂಗತ್ಯವನ್ನು ಬಹಳ ಸ್ವಾರಸ್ಯ ಮತ್ತು ಆಸಕ್ತಿಯಿಂದ ನಿರೂಪಿಸಿದ್ದಾರೆ ಎಂದರು.


ಪೆಗಾಸಸ್ ಮೇಲ್ನೋಟಕ್ಕೆ ವಿಚಿತ್ರ ಶೀರ್ಷಿಕೆಯಂತೆ ಅನಿಸಿತು. ಗ್ರೀಕ್ ಹಿನ್ನೆಲೆಯಲ್ಲಿ ಹಾರುವ ಕುದುರೆಯ ಅರ್ಥಬರುವ ಪದ. ಇದು ಲೇಖಕರ ಊರ್ಧ್ವಮುಖಿತ್ವ ಸಂಕೇತವಾಗಿದೆ ಎಂದು ವಿವರಿಸಿದರು.


ಯುವಶ್ರೀ ಬೆಂಗಳೂರು ಸಂಸ್ಥೆಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮ ಕ್ಕೆ ರಾಜ್ಯ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿರ್ದೇಶಕಿ ಶ್ರೀಮತಿ ಎಚ್.ಎಸ್. ಜಾನಕಿ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಶ್ರೀಮತಿ ವಸುಂಧರ ಭೂಪತಿ ಆಗಮಿಸಿದ್ದರು.


ಲೇಖಕ ಚನ್ನಗಿರಿ ತಿರುಮಲರಾವ್ ಅವರು ತಮ್ಮ ಬರೆಹಕ್ಕೆ ಸಿಕ್ಕ ಪ್ರೇರಣೆಯನ್ನು ಸ್ಮರಿಸಿದರು. ಶಿಕ್ಷಣ ಕ್ಷೇತ್ರದ ಅನುಭವಗಳನ್ನು ಮೂಲದ್ರವ್ಯವಾಗಿ ಬರೆದ ಪೆಗಾಸಸ್ ಒಂದು ಅಪರೂಪದ ಅನುಭವವನ್ನು ತಮಗೆ ನೀಡಿದೆ ಎಂದರು.


ಇದೇ ಸಂದರ್ಭದಲ್ಲಿ ಆಕಾಶವಾಣಿಯ ವಿಶ್ರಾಂತ ಬಾತ್ಮೀದಾರ ಮತ್ತು ಹಿರಿಯ ಪತ್ರಕರ್ತ ಶ್ರೀ ಎಸ್.ಕೆ. ಶೇಷಚಂದ್ರಿಕ ಮತ್ತು ಹಿರಿಯ ರಂಗಕರ್ಮಿ ಎಸ್.ಎಂ. ಶಾಮಸುಂದರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕೊನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಿಂದ ಸಿಂಹಾಚಲಂ ಸಂಪಿಗೆ ಎಂಬ ನಾಟಕವನ್ನು ಯುವಶ್ರೀ ತಂಡದವರು ಪ್ರಸ್ತುತಪಡಿಸಿದರು.


ತಿರುಮಲರಾವ್ ಅವರ ಬಗ್ಗೆ:
ಚನ್ನಗಿರಿ ಶಾನುಭೋಗ್ ವೆಂಕಟರಾಯರ ದ್ವಿತೀಯ ಪುತ್ರರಾದ ಶ್ರೀ ಸಿ.ವಿ. ತಿರುಮಲರಾವ್ ಅವರು, ಶಿಕ್ಷಣ ಕ್ಷೇತ್ರದಲ್ಲಿ ಅಧಿಕಾರಿಗಳಾಗಿ ವಿವಿಧ ಹಂತದಲ್ಲಿ ಸೇವೆ ಸಲ್ಲಿಸಿ, ಕಾನೂನಿನ ಚೌಕಟ್ಟಿನೊಳಗೆ ಶಿಕ್ಷಣ ಹಾಗೂ ಸಮಾಜ ಸೇವೆ ಸಲ್ಲಿಸಿ ಜಂಟಿ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ.

(ವರದಿ: ಡಾ.ಸುಧೀಂದ್ರ)

 

ಸಿಂಹಾಚಲಂ ಸಂಪಿಗೆ ನಾಟಕದ ಕೆಲವು ಚಿತ್ರಗಳು

Tags: BangaloreC.V. ThirumalaraoChannagiriKannada ArticlePegasus BookPoet H.S. Venkatesh Murthyಕನ್ನಡ ಪುಸ್ತಕ ಪ್ರಾಧಿಕಾರಕವಿ ಎಚ್.ಎಸ್. ವೆಂಕಟೇಶ್ಪೆಗಾಸಸ್ ಕೃತಿಸಿ.ವಿ. ತಿರುಮಲರಾವ್
Previous Post

ಚಿನ್ನದಂತಹ ತಾಯಿಯ ಜನ್ಮದಿನಕ್ಕೆ ಚಿನ್ನ ತಂದ ಪುತ್ರಿ: ಭಾರತದ ಸ್ವರ್ಣ ‘ಸಿಂಧೂ’ರ

Next Post

ರೈತರಿಗೆ ಯೋಜನೆಯ ಜಾರಿಯಲ್ಲಿ ಶಿವಮೊಗ್ಗ ನಂಬರ್ ಒನ್ ಆಗಬೇಕು: ರಾಜೇಂದ್ರ ಕುಮಾರ್ ಕಟಾರಿಯಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೈತರಿಗೆ ಯೋಜನೆಯ ಜಾರಿಯಲ್ಲಿ ಶಿವಮೊಗ್ಗ ನಂಬರ್ ಒನ್ ಆಗಬೇಕು: ರಾಜೇಂದ್ರ ಕುಮಾರ್ ಕಟಾರಿಯಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಂಜಾಬ್‌ | ನಕಲಿ ಮದ್ಯ ಸೇವಿಸಿ 15 ಜನ ಸಾವು | 10 ಮಂದಿ ಗಂಭೀರ

May 13, 2025

ಕನ್ನಡಿಗರನ್ನು ತಾಯ್ನಾಡಿಗೆ ಕರೆತಂದ ಸಂತೋಷ್ ಲಾಡ್’ರಿಗೆ ಕವಿತಾ ಥೊರತ್ ಅಭಿನಂದನೆ

May 13, 2025

ಯಾವುದೇ ರೀತಿಯ ತಂತ್ರಜ್ಞಾನ ಹೊರಹೊಮ್ಮಿದರೂ ಅದನ್ನು ಎದುರಿಸಲು ನಾವು ಸಿದ್ಧ: ಏರ್ ಮಾರ್ಷಲ್ ಎ.ಕೆ ಭಾರ್ತಿ

May 12, 2025

ಬೆಂಗಳೂರು | ನರಸಿಂಹ ಜಯಂತಿ, ಶ್ರೀ ಶ್ಯಾಮಸುಂದರದಾಸರ ಆರಾಧನೆ

May 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಂಜಾಬ್‌ | ನಕಲಿ ಮದ್ಯ ಸೇವಿಸಿ 15 ಜನ ಸಾವು | 10 ಮಂದಿ ಗಂಭೀರ

May 13, 2025

ಕನ್ನಡಿಗರನ್ನು ತಾಯ್ನಾಡಿಗೆ ಕರೆತಂದ ಸಂತೋಷ್ ಲಾಡ್’ರಿಗೆ ಕವಿತಾ ಥೊರತ್ ಅಭಿನಂದನೆ

May 13, 2025

ಯಾವುದೇ ರೀತಿಯ ತಂತ್ರಜ್ಞಾನ ಹೊರಹೊಮ್ಮಿದರೂ ಅದನ್ನು ಎದುರಿಸಲು ನಾವು ಸಿದ್ಧ: ಏರ್ ಮಾರ್ಷಲ್ ಎ.ಕೆ ಭಾರ್ತಿ

May 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!