Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಬಿಚ್ಚುಗತ್ತಿ ಭರಮಣ್ಣ ನಾಯಕರ ಕೊಡುಗೆಯಾದ ಈ ಕೆರೆಗಳನ್ನು ಉಳಿಸಿಕೊಳ್ಳಲು ಮಾಡಬೇಕಾದ ತುರ್ತು ಕಾರ್ಯಗಳಿವು

ಕೆರೆಗಳನ್ನು ಕಟ್ಟಿಸಿ ರೈತರಿಗೆ ನೆರವಾಗಿದ್ದ ನಾಯಕ ಚಿತ್ರದುರ್ಗದ ಬಿಚ್ಚುಗತ್ತಿ ಭರಮಣ್ಣ ನಾಯಕ

December 19, 2019
in ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಿತ್ರದುರ್ಗ ಜಿಲ್ಲೆಯ ಮದಕರಿ ನಾಯಕನ ವಂಶಸ್ಥರಾದ ಬಿಚ್ಚುಗತ್ತಿ ಭರಮಣ್ಣ ನಾಯಕ ಕಟ್ಟಿಸಿರುವ ಭರಮಸಾಗರದ ಸುಮಾರು 800-900 ಎಕರೆ ದೊಡ್ಡ ಕೆರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಹೆಸರುವಾಸಿಯಾದ ಕೆರೆ, ಒಮ್ಮೆ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿದರೆ ರೈತರು, ಜನರು ಯಾವುದೇ ರೀತಿಯ ನೀರಿನ ತೊಂದರೆ ಇಲ್ಲದೆ ಐದು ವರ್ಷ ಸುಖವಾಗಿ ಜೀವನವನ್ನು ಸಾಗಿಸಬಹುದು ಇದು ನಾವು ಕಣ್ಣಾರೆ ಕಂಡ ದೃಶ್ಯ.

ದೇಶದಲ್ಲಿ ಕಳೆದ ಮಳೆಗಾಲದಲ್ಲಿ ಸುರಿದ ಮಳೆಯಿಂದ ಕೆರೆ, ಕಟ್ಟೆ, ನದಿ, ಹಳ್ಳ ತುಂಬಿ ಹೆಚ್ಚಾದ ನೀರನ್ನು ಡ್ಯಾಮ್ ಗೇಟ್ ಮೂಲಕ ಎರಡು ಮೂರು ಸಾರಿ ಹೊರ ಬಿಡಲಾಯಿತು.

ವಿಸ್ಮಯ ಎಂದರೆ, ಭರಮಸಾಗರದಲ್ಲಿ ಮಳೆ ಇಲ್ಲದೆ ಒಂದು ಹನಿ ನೀರು ಕೆರೆಗಳಿಗೆ ಬಂದಿಲ್ಲ, ಇಲ್ಲಿನ ಜನರಿಗೆ ನಮ್ಮ ಊರಿನಲ್ಲಿ ಕೆರೆ ಇತ್ತು ಎಂಬುವುದು ಮರೆತು ಹೋದಂತೆ ಆಗಿದೆ ಮತ್ತು ಕೆರೆಯ ಬದುವಿನಲ್ಲಿ ಈಗಾಗಲೇ ನಿವೇಶನ ಆಗುತ್ತಿರುತ್ತದೆ.

ಇಷ್ಟು ದಿನ ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಪಕ್ಷದ ಒಳ ಜಗಳ, ಗದ್ದಲದ ನಡುವೆ ಕೆರೆಗೆ ಸೂಳೆಕೆರೆಯಿಂದ ನೀರು ತರುವ ಯೋಜನೆ ಮೇಲೆ ಕೋಟ್ಯಾಂತರ ಹಣ ಖರ್ಚು ಮಾಡಿ ಪೈಪ್ ಲೈನ್ ಮಾಡಲಾಗಿದೆ ಆದರೆ ಪ್ರಯೋಜನವಾಗಿಲ್ಲ.

ಕರ್ನಾಟಕ ನೀರಾವರಿ ಇಲಾಖೆ ಈಗ ಸುಮಾರು ತಿಂಗಳ ಹಿಂದೆ ಕೆರೆಗಳನ್ನು ತುಂಬಿಸುವ ಯೋಜನೆಯ ಅಡಿಯಲ್ಲಿ ಸೂಳೆ ಕೆರೆಯಿಂದ ಪೈಪ್ ಲೈನ್ ಹಾಕಿದ್ದು, ಕುಡಿಯುವ ನೀರು ಬರುತ್ತಿದೆ. ಅದರೆ ಭದ್ರ ಮೇಲ್ದಂಡೆ ಯೋಜನೆಯಲ್ಲಿ ಕೆರೆಗಳನ್ನು ತುಂಬಿಸುವ ಕಾರ್ಯ ಒಂದು ಬಾರಿ 30 ನಿಮಿಷಗಳ ಕಾಲ ನೀರು ಬಿಡಲಾಯಿತು. ನಂತರ ಈವರೆಗೂ ನೀರು ಬಿಟ್ಟಿರುವುದಿಲ್ಲ.

ಶಾಸಕ ಶ್ರೀ ಚಂದ್ರಪ್ಪನವರು ತತಕ್ಷಣ ಈ ಕಾರ್ಯಕ್ಕೆ ಕೈ ಹಾಕಿ ಸಿರಿಗೆರೆ ಮಠದ ಜಗದ್ಗುರುಗಳಾದ, ಡಾ.ಶ್ರೀಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ಮತ್ತು ಜಗಳೂರು, ಭರಮಸಾಗರ ಮತ್ತು ಸುತ್ತಮುತ್ತಲಿನ ರೈತರ ಹೋರಾಟಕ್ಕೆ ಫಲವಾಗಿ ಮಾನ್ಯ ಮುಖ್ಯಮಂತ್ರಿಗಳು ತಾವು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ ತಕ್ಷಣ ಸೂಳೆಕೆರೆ ಏತನೀರಾವರಿ ಯೋಜನೆಗೆ ಸುಮಾರು 550 ಕೋಟಿ ಅನುಮೋದನೆ ನೀಡಿ ಅನುಮತಿ ನೀಡಿದ್ದಾರೆ.

ಈ ಹಂತದಲ್ಲಿ ಹೊಳಲ್ಕೆರೆ ಶಾಸಕರಾದ ಚಂದ್ರಪ್ಪನವರು ಮತ್ತು ಜಗದ್ಗುರುಗಳ ಮತ್ತು ಮುಖಂಡರುಗಳು ತುಂಬಾ ಹರಸಾಹಸದಿಂದ ಈ ಕಾರ್ಯ ಮಾಡಿರುವುದು ಸಂತೋಷದ ವಿಷಯವಾಗಿದೆ.

ಈ ಹಿನ್ನೆಲೆಯಲ್ಲಿ ಜಗಳೂರು ತಾಲೂಕಿನ 57 ಹಾಗೂ ಭರಮಸಾಗರ ಮತ್ತು ಸಿರಿಗೆರೆಯ ಭಾಗದ 43 ಕೆರೆಗಳ ಏತ ನೀರಾವರಿ ಯೋಜನೆಗೆ ಪೂರ್ವಭಾವಿಯಾಗಿ ಮಾಡಬೇಕಾದ ಕೆಲಸಗಳನ್ನು ಮರೆಯಬಾರದು.

1) ಭರಮಸಾಗರ ಮತ್ತು ಇನ್ನಿತರ ಎಲ್ಲಾ ಕೆರೆಗಳನ್ನು ಅಳತೆ ಮಾಡಿಸಬೇಕು, ಒತ್ತುವರಿಯಾದ ಜಾಗಗಳನ್ನು ಕೆರೆಯ ಭಾಗಕ್ಕೆ ವಾಪಾಸು ಪಡೆದು ಅವರಿಗೆ ಬೇರೆ ವ್ಯವಸ್ಥೆ ಮಾಡಬೇಕು

2) ಕೆರೆಯಲ್ಲಿ ಬೆಳೆದಿರುವ ಮುಳ್ಳಿನ ಗಿಡಗಳನ್ನು ತೆಗೆಯಬೇಕು

3) ರಾಜಕೀಯ ವ್ಯಕ್ತಿಗಳ ಮತ್ತು ಸ್ವಾಮಿಗಳ ಮುಖಂಡತ್ವದಲ್ಲಿ ಸಮಿತಿ ರಚಿಸಬೇಕು. ಇದರಲ್ಲಿ ಮಹಿಳೆಯರಿಗೆ ಅವಕಾಶ ಇರಬೇಕು

4) ಕೆರೆಯ ಏರಿಗಳು ಮತ್ತು ತೂಬುಗಳು ಮತ್ತು ಕೋಡಿಗಳನ್ನು ರಿಪೇರಿ ಮಾಡಿದ ನಂತರ ಪೈಪ್ ಲೈನ್ ಅಥವಾ ಹಳ್ಳದ ವ್ಯವಸ್ಥೆ ಮಾಡಬೇಕು

5) ಕೆರೆಯಲ್ಲಿ ಹೂಳು ತೆಗೆಸಬೇಕು ಮತ್ತು ಕೆರೆಯ ಮುಂದಿನ ಭಾಗದಲ್ಲಿ ಜನರು ಹೆಚ್ಚಾಗಿ ಒಡಾಡುವ ಸ್ಥಳಕ್ಕೆ ಸುರಕ್ಷಿತೆಗೆ ಹೆಚ್ವು ಗಮನ ಹರಿಸಬೇಕು

6) ಕೆರೆಯಲ್ಲಿ ನೀರು ಬಂದು ನಿಂತ ಮೇಲೆ ಏನನ್ನು ಮಾಡಲು ಆಗುವುದಿಲ್ಲ ಕಾರಣ ಮುಂಚಿತವಾಗಿ ಸರಿಯಾದ ಇಂಜಿನಿಯರ್ ಮೂಲಕ ಯೋಜನೆಯನ್ನು ರೂಪಿಸಿ ನಂತರ ಕೆಲಸ ಪ್ರಾರಂಭಿಸಬೇಕು

7) ಕೊನೆಯದಾಗಿ ಗುತ್ತುಗೆ ಕೆಲಸವನ್ನು ನುರಿತ, ಅನುಭವಿದಾರರಿಗೆ ಕೋಡಬೇಕು ಮತ್ತು ಅವರ ಮೇಲೆ ಊರಿನ ಜನರ ಹಿಡಿತ ಇರಬೇಕು

8) ಕೆಲಸ ಮಾಡುವಾಗ ಕಳಪೆ ಸಾಮಾಗ್ರಿಗಳನ್ನು ಹಾಕಿ ಕೆಲಸ ಮಾಡಿಸಿದರೆ ತಕ್ಷಣ ನಿಲ್ಲಿಸಲು ಯುವಕರು, ಮಹಿಳೆಯರು, ರೈತರು ಮುಂದೆ ಬರಬೇಕು

ಇವುಗಳು ನಮ್ಮ ಸಲಹೆ ನಮ್ಮ ಊರಿನ ಕೆರೆ ಸಾಗರವಾಗಿ ಇರಲಿ ಎಂಬ ಬಯಕೆ ನಮ್ಮದಾಗಿದೆ. ಯೋಚಿಸಿ, ಈ ಭಾಗದ ಜನಪ್ರತಿನಿಧಿಗಳು ನೀರಾವರಿ ನಿಗಮದ ಪ್ರಧಾನ ಕಾರ್ಯದರ್ಶಿಗಳು, ಮುಖ್ಯ ಅಭಿಯಂತರರು, ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಪಾಲ್ಗೊಳ್ಳುವ ನಿರೀಕ್ಷೆ ಇರುತ್ತದೆ. ಆದ್ದರಿಂದ ಈ ಭಾಗದ ಸಮಸ್ತ ರೈತ ಭಾಂದವರು ಸಭೆಗೆ ಆಗಮಿಸಬೇಕು ಮತ್ತು ತಮ್ಮ ತಮ್ಮ ಸಲಹೆಯನ್ನು ಯಾರಿಗೂ ಹೆದರದೆ ನೀಡಿ ಊರಿನ ಅಭಿವೃದ್ದಿಗೆ ಮುಂದಾಗಿ..

ವರದಿ: ಮುರುಳಿಧರ್ ನಾಡಿಗೇರ್, ಹೊಸಪೇಟೆ

Get in Touch With Us info@kalpa.news Whatsapp: 9481252093

Tags: Bayalu Seeme NewsBharamasagarBicchugatti Baramanna NayakaChitradurgaHospetLakeMadakari NayakaMLA Chandrappaಕೆರೆಚಿತ್ರದುರ್ಗಬಿಚ್ಚುಗತ್ತಿ ಭರಮಣ್ಣ ನಾಯಕಭರಮಸಾಗರಮದಕರಿ ನಾಯಕಶಾಸಕ ಚಂದ್ರಪ್ಪಹೊಸಪೇಟೆಹೊಳಲ್ಕೆರೆ
Previous Post

ಮಂಗಳೂರು ಹಿಂಸಾಚಾರ: ಯಾರಾದರೂ ತೊಂದರೆಗೆ ಸಿಲುಕಿದ್ದರೆ ಇವರನ್ನು ಸಂಪರ್ಕಿಸಿ

Next Post

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Photo

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!