Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಹೊಸಪೇಟೆ ಭಾಗದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣವಿಲ್ಲ: ಆತಂಕ ಬೇಡ

March 30, 2020
in ಬಳ್ಳಾರಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸಪೇಟೆ: (ವಿಜಯನಗರ ಕ್ಷೇತ್ರದಲ್ಲಿ) ಯ ಅನೇಕ ಕಡೆ ಇದುವರೆಗೆ ಕೊರೋನಾ ಸಂಬಂಧಸಿದಂತೆ ಹೊಸಪೇಟೆ ಭಾಗದಲ್ಲಿ ಯಾವುದೇ ರೀತಿಯ ಪಾಸಿಟಿವ್ ಕೇಸ್ ಇದುವರೆಗೂ ಇರುವುದಿಲ್ಲ. ಇದೇ ರೀತಿಯಲ್ಲಿ ಎಲ್ಲಾ ಕಟ್ಟುನಿಟ್ಟಿನ ಕ್ರಮ ಮುಂದುವರೆಯಬೇಕು ಮತ್ತು ಕರೋನಾ ವೈರಸ್ ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಭಯಪಡುವ ಅವಶ್ಯಕತೆ ಇಲ್ಲ.

ಅತಿ ಹೆಚ್ಚು ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಬರುವ ಹೊಸಪೇಟೆ ಮತ್ತು ಹಂಪೆ, ಆನೆಗೊಂದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ವಿದೇಶಿ ಪ್ರವಾಸಿಗರ ಸುಳಿವು ಇರುವುದಿಲ್ಲ. ಈ ಭಾಗದ ಸುತ್ತಮುತ್ತಲಿನ ಕೈಗಾರಿಕೆಗಳಿಗೆ ಬಂದಿರುವ ವಿದೇಶಿ ಉದ್ಯೋಗಿಗಳು ಸಹ ಸಾರ್ವಜನಿಕ ಸ್ಥಳಗಳಲ್ಲಿ ಓಡಾಟ ಮಾಡದೇ ಇರುವುದರಿಂದ ಈ ಭಾಗದಲ್ಲಿ ಇಲ್ಲಿಯವರೆಗೆ ಯಾವುದೇ ರೀತಿಯಿಂದ ಕೋರೋನಾ ಬಗ್ಗೆ ಸುಳಿವು ಪತ್ತೆಯಾಗಿಲ್ಲ. ಮುಖ್ಯವಾಗಿ ಹೊಸಪೇಟೆ ಮತ್ತು ಕೊಪ್ಪಳ ಭಾಗದ ಕೈಗಾರಿಕೆಗಳು ಉತ್ತಮವಾದ ಸಹಕಾರ ನೀಡಿ ಕೈಗಾರಿಕೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ.

ಪೊಲೀಸ್ ಇಲಾಖೆ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದು, ಅನುಮಾನ ಬಂದ ವ್ಯಕ್ತಿಯ ವಿಚಾರಣರ ನಂತರ ಲಾಠಿ ಏಟು ನೀಡಿ ಮನೆಗೆ ಕಳುಹಿಸುತ್ತಿದ್ದಾರೆ.

ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಹೊಸಪೇಟೆ ನಗರದ ಪ್ರಮುಖ ಸ್ಥಳದಲ್ಲಿ ತರಕಾರಿ ಮಾರಾಟ ಕೇಂದ್ರಗಳನ್ನು ಸ್ಥಾಪಿಸಿರುತ್ತಾರೆ. ಶುಚಿಯಾಗಿ ಪರಿಸರ ಮತ್ತು ಆರೋಗ್ಯಕ್ಕೆ ಹಾನಿಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಿತರಣೆ ಮಾಡಲು ಉದ್ದೇಶಿಸಲಾಗಿದೆ ಮತ್ತು ಅದಕ್ಕೆ ಬೇಕಾದ ಏರ್ಪಾಡು ಮಾಡಲಾಗುತ್ತಿದೆ.

ಸದಾಕಾಲ ತುಂಬಿ ತುಳುಕುತ್ತಿದ್ದ ವಿಜಯನಗರ ಕಾಲೇಜು ಮೈದಾನ ಇಂದು ಖಾಲಿಖಾಲಿಯಾಗಿ ಇತ್ತು. ರಸ್ತೆಯಲ್ಲಿ ಜನರ ಓಡಾಟ ನಿಂತಿದೆ ಕೇವಲ ಶಾಪಿಂಗ್ ಮಾಲ್, ಬಜಾರ್ ಹಾಗೂ ಮೆಡಿಕಲ್ ಶಾಪ್ ಗಳು ಪೂರ್ಣವಾಗಿ ತೆಗೆದು ಕಾರ್ಯ ನಿರ್ವಹಿಸುತ್ತಿದ್ದ ದೃಶ್ಯ ಕಂಡು ಬಂದಿತು. ಲೋಕಕಲ್ಯಾಣರ್ಥವಾಗಿ ಸಂಜೆ ಅನೇಕ ಮನೆಗಳಲ್ಲಿ ಕೂರೋನಾ ತಡೆಗಟ್ಟಲು ವಿಷ್ಣು ಸಹಸ್ರನಾಮ ಪಠಣ ಮಾಡಲಾಗುತ್ತಿತ್ತು.

ವಿದೇಶಗಳಿಂದ ಹೊಸಪೇಟೆಗೆ ಬಂದವರ ಪಟ್ಟಿಯಲ್ಲಿ ಸುಮಾರು 43 ಜನರನ್ನು ಹೊರಗಡೆ ತಿರುಗಾಡದಂತೆ ನಿರ್ಬಂಧ ಹೇರಿ ಮನೆಯಲ್ಲಿ ಇರಿಸಿ ಅವರ ಮೇಲೆ ನಿಗಾ ಇಡಲಾಗಿದೆ. ಸಾರ್ವಜನಿಕರು ಹೊಸಪೇಟೆಯಲ್ಲಿ ತಿರುಗಾಡಿದರೆ ತಕ್ಷಣ ಪೊಲೀಸರಿಗೆ ತಿಳಿಸಲು ಪೋಲಿಸ್ ಪ್ರಕಟಣೆ ಸಹ ಮಾಡಲಾಗಿದೆ.
ಸಾರ್ವಜನಿಕರಿಗೆ ಅನುಕೂಲ ಮಾಡಿ ಬೆಳಿಗ್ಗೆ 9-11 ಮತ್ತು ಸಂಜೆ 6-7 ಘಂಟೆ ತನಕ ದಿನಸಿ ಅಂಗಡಿಗಳಲ್ಲಿ ಸಾಮಾಗ್ರಿಗಳನ್ನು ಮಾಸ್ಕ್‌ ಹಾಕಿಕೊಂಡ ವ್ಯಕ್ತಿಗಳಿಗೆ ಅನುಕೂಲ ಮಾಡಿ ಕೊಡಲಾಗಿದೆ.

ಬೀದಿ ದೀಪಗಳು ಇಲ್ಲದೆ ಕದ್ದು ಮುಚ್ಚಿ ಓಡಾಡುವ ಜನರಿಗೆ ತೊಂದರೆ ಇತ್ತು. ಅಸಿಸ್ಟೆಂಟ್ ಕಮೀಶನರ್ ಮತ್ತು ತಾಲೂಕು ಕಚೇರಿಗಳ ಹತ್ತಿರ ಎಮರ್ಜೆನ್ಸಿ ಪಾಸ್ ಗಳನ್ನು ಪಡೆಯಲು ಜನರು ಹಂಬಲಿಸುತ್ತಿದ್ದ ದೃಶ್ಯ ಕಂಡುಬಂದಿತು. ಭಾನುವಾರವಾದುದರಿಂದ ವಾರದ ಸಂತೆ ಇರಲಿಲ್ಲ, ಆದರೂ ಮಾರ್ಕೆಟ್ ಬಾಗಿಲು ತೆಗೆದು ಸಾರ್ವಜನಿಕರಿಗೆ ಅನುಕೂಲವಾಗಿತ್ತು.

ಇಲ್ಲಿನ ಜನಪ್ರಿಯ ಶಾಸಕರು, ಸಚಿವರು ಎಮರ್ಜೆನ್ಸಿ ಸಮಯದಲ್ಲಿ ಅನುಕೂಲ ಕಲ್ಪಸಿ ವಾಹನ ಕಲ್ಪಿಸಿ ಎಮರ್ಜೆನ್ಸಿ ಸಮಯದಲ್ಲಿ ಪೋನ್ ಮಾಡಿದರೆ ಆಟೋಗಳನ್ನು ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ.

ಪೋಲಿಸ್ ಸಿಬ್ಬಂದಿಗೆ ಇಂದು ಎಸ್’ವಿಎಸ್ ನೀಡ್ ಮಾಲೀಕ ಶ್ರೀ ವೆಂಕಟೇಶ ಸುರಕ್ಷತಾ ಮಾಸ್ಕ್‌ ನೀಡುತ್ತಿದ್ದ ದೃಶ್ಯ ಕಂಡುಬಂದಿತು.

(ವರದಿ: ಎಂ.ಎಂ. ನಾಡಿಗೇರ್, ಹೊಸಪೇಟೆ)

Get in Touch With Us info@kalpa.news Whatsapp: 9481252093

Tags: Bayalu Seeme NewsCoronaUpdatesInIndiacoronavirus updatesHospetKannadaNewsWebsiteLatestNewsKannadaVijayanagaraಕೊರೋನಾ ವೈರಸ್ವಿಜಯನಗರಸಾರ್ವಜನಿಕ ಆರೋಗ್ಯಹೊಸಪೇಟೆ
Previous Post

ರಕ್ತದಾನಿಗಳೇ, ಇಂತಹ ತುರ್ತು ಪರಿಸ್ಥಿತಿಯ್ಲಲೂ ನಿಮ್ಮಿಂದ ಇದು ಸಾಧ್ಯ

Next Post

ಮೆಗ್ಗಾನ್ ಕೊರೋನಾ ಚಿಕಿತ್ಸೆಗೆ ಮಾತ್ರ, ಇತರೆ ಒಳ ರೋಗಿಗಳಿಗೆ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವ್ಯವಸ್ಥೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೆಗ್ಗಾನ್ ಕೊರೋನಾ ಚಿಕಿತ್ಸೆಗೆ ಮಾತ್ರ, ಇತರೆ ಒಳ ರೋಗಿಗಳಿಗೆ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವ್ಯವಸ್ಥೆ: ಸಚಿವ ಈಶ್ವರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!