Friday, September 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಓದಿದ ಶಾಲೆಗೆ ಏನನ್ನಾದರೂ ಕೊಡುಗೆ ನೀಡುವಂತಾಗಬೇಕು: ಶ್ರೀಕಾಂತ್ ಬಾಬು

November 11, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಭದ್ರಾವತಿ: ವಿದ್ಯೆ ಕಲಿಸಿದ ಗುರುಗಳಿಗೆ ಹಾಗು ತಾವು ಕಲಿತ ಶಾಲೆಗೆ ಏನನ್ನಾದರೂ ಕೊಡುಗೆ ನೀಡುವುದರಿಂದ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಕಲಿಕಾ ಸಂದರ್ಭದಲ್ಲಿ ಆಸಕ್ತಿ ವಹಿಸಿ ಕಲಿತಲ್ಲಿ ಮಾತ್ರ ಉನ್ನತ ಸ್ಥಾನಗಳನ್ನು ಅಲಂಕರಿಸಲು ಸಾಧ್ಯವಾಗಲಿದೆ ಎಂದು ಕಾಗದ ನಗರ ಪ್ರೌಢಶಾಲೆಯ 72 ನೇ ಸಾಲಿನ ಹಳೇಯ ವಿದ್ಯಾರ್ಥಿ ಹಾಗು ಪ್ರಸ್ತುತ ಅಮೇರಿಕ ಸಿಟಿ ಬ್ಯಾಂಕ್ ಉಪಾಧ್ಯಕ್ಷ ಶ್ರೀಕಾಂತ್ ಬಾಬು ಹೇಳಿದರು.

ಪೇಪರ್ ಟೌನ್ ಪ್ರೌಢಶಾಲೆಯಲ್ಲಿ 1972 ನೆಯ ಸಾಲಿನ ವಿದ್ಯಾರ್ಥಿಗಳ ಅಭಿಮಾನದ ಕೊಡುಗೆ ಕಾರ್ಯಕ್ರಮದಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಕಲಿಕಾ ಸಂದರ್ಭದಲ್ಲಿ ಶಿಕ್ಷಕರು ತಿಳಿಸುವ ಪ್ರತಿಯೊಂದು ವಿಷಯಗಳನ್ನು ಜೀವನದ ಪಾಠಗಳಲ್ಲಿ ಅಳವಡಿಕೊಳ್ಳುವಂತಾಗಬೇಕೆಂದರು.

ಆಂಗ್ಲ ಭಾಷೆಯ ವ್ಯಾಮೋಹದಿಂದ ಕನ್ನಡ ಶಾಲೆಗಳು ಹಾಗು ಭಾಷೆ ಅವನತಿಗೆ ಕನ್ನಡಿಗರೆ ಕಾರಣರಾಗಿದ್ದಾರೆ. ಇಂದು ಆಂಗ್ಲ ಭಾಷೆ ಹೆಮ್ಮರವಾಗಿ ಬೆಳೆದುಕೊಂಡಿರುವುದರಿಂದ ಕನ್ನಡ ಕಲಿಕೆಗೆ ಅಡ್ಡಿಯಾಗಿದೆ. ಅದರೆ ಕನ್ನಡ ಭಾಷೆಯನ್ನು ಮಾತೃಭಾಷೆಯನ್ನಾಗಿಸಿಕೊಂಡು ಇತರೆ ಭಾಷೆಗಳನ್ನು ಪ್ರೀತಿಸಬೇಕಿದೆ. 1969 ನೆಯ ಸಾಲಿನಲ್ಲಿ ಪ್ರೌಢಶಾಲೆಗೆ ಸೇರಿ ನಂತರದ ದಿನಗಳಲ್ಲಿ ನಾನಾ ಕಡೆ ವಿದ್ಯಾಬ್ಯಾಸ ಹಾಗು ಕರ್ತವ್ಯದಿಂದ ನಿವೃತ್ತರಾಗಿರುವ ಅನೇಕ ಸಮಾನ ಮನಸ್ಕರರು ಇಂತಹ ವೇದಿಕೆ ರಚಿಸಿ ತಾವು ಓದಿರುವ ಶಾಲೆಗೆ ಏನನ್ನಾದರೂ ಕೊಡುಗೆ ನೀಡಬೇಕೆಂದು ತೀರ್ಮಾನಿಸಿ ಶಾಲಾ ಕಟ್ಟಡ ದುರಸ್ಥಿಗೆ ಮುಂದಾಗಿ ಬಣ್ಣ ಲೇಪಿಸಿ ಸುಂದರವಾಗಿ ಕಾಣುವಂತೆ ಮಾಡಲಾಗಿದೆ. ಸುಮಾರು 50 ವರ್ಷಗಳ ನಂತರ ಸಮಾನ ಮನಸ್ಕರರು ಒಂದೆಡೆ ಸೇರುವಂತಾಗಿದೆ ಎಂದು ತಮ್ಮ ಸಿಹಿ ಘಟನೆಗಳನ್ನು ಮೆಲಕು ಹಾಕಿದರು.

ಮತ್ತೊಬ್ಬ ಹಳೇ ವಿದ್ಯಾರ್ಥಿ ಮಹೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ ಶಾಲಾ ಕಟ್ಟಡದ ಸ್ಥಿತಿ ನೋಡಿ ತಮ್ಮ ಕೈಲಾದ ಸಹಾಯ ನೀಡಬೇಕೆಂಬ ಹಂಬಲದಿಂದ ಸಮಾನ ಮನಸ್ಕರರು ಬಣ್ಣ ಲೇಪಿಸುವ ಕಾರ್ಯಕ್ಕೆ ಮುಂದಾಗಿರುವುದು ಸಂತಸ ತಂದಿದೆ ಎಂದರು. ಮುಖ್ಯ ಶಿಕ್ಷಕ ಬೇಲಿ ಮಲ್ಲೂರು ಎಂ. ನಾಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ತಾವು ಓದಿದ ಶಾಲೆಯ ಮೇಲಿನ ಅಭಿಮಾನದಿಂದ ಅಗತ್ಯವಿರುವ ಶಾಲೆಯ ಕಟ್ಟಡಕ್ಕೆ ಸುಣ್ಣ ಬಣ್ಣ ಲೇಪಿಸುವ ಮೂಲಕ ಮಾದರಿಯಾಗಿದ್ದಾರೆ. 1972 ರ ಸಾಲಿನ ಹಳೇಯ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ ಮತ್ತು ಅಭಿನಂದನಾರ್ಹ ಎಂದರು.

ಅದೇ ಶಾಲೆಯ ನಿವೃತ್ತ ಶಿಕ್ಷಕರುಗಳಾದ ಕೆ. ಲಕ್ಷ್ಮಣರಾವ್, ಎ.ಎನ್. ಪುಟ್ಟಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಸ್ವೀಕರಿಸಿದರು. ನಾನಾ ಭಾಗಗಳಿಂದ ಆಗಮಿಸಿದ್ದ ಅನೇಕ ಹಳೇಯ ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಬೆಂಗಳೂರು, ಮೈಸೂರು, ದಾವಣಗೆರೆ ಸೇರಿದಂತೆ ವಿದೇಶಗಳಿಂದ ಆಗಮಿಸಿದ ಅನೇಕರು ತಮ್ಮ ವಿದ್ಯಾರ್ಥಿ ಜೀವನ ಮೆಲಕು ಹಾಕಿ ಇಂದಿನ ವಿದ್ಯಾರ್ಥಿಗಳು ಸಹ ಮಾದರಿಯಾಗಿರುವಂತೆ ಸಲಹೆ ನೀಡಿದರು. ಹಾಗು ಶಾಲೆಗೆ ಅವಶ್ಯಕವಾಗಿರುವುಗಳನ್ನು ಪೂರೈಸಲು ಕೇವಲ 72 ನೇಸಾಲಿನ ವಿದ್ಯಾರ್ಥಿಗಳು ಮಾತ್ರವಲ್ಲದೆ ಹಿಂದಿನ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಣ ಮತ್ತು ಸಮಾಜ ಸುಧಾರಣೆಗೆ ಮುಂದಾಗಬೇಕೆಂದು ಮನವಿ ಮಾಡಿದರು.

ವೇದಿಕೆಯಲ್ಲಿ ಪೊಲೀಸ್ ಇಲಾಖೆಯ ನಿವೃತ್ತ ರಾಜಶೇಖರ್, ವೈದ್ಯರಾದ ಡಾ.ಮಲ್ಲಿಕಾರ್ಜುನ, ಆಯೋಜಕ ಪಿ.ಎಂ. ಪದ್ಮನಾಭರಾವ್, ಶಂಕರನಾರಾಯಣ, ಮುಂತಾದವರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರೆ, ಪ್ರಸನ್ನ ಸ್ವಾಗತಿಸಿ, ಅಪೇಕ್ಷ ಮಂಜುನಾಥ್ ನಿರೂಪಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Get In Touch With Us info@kalpa.news Whatsapp: 9481252093, 94487 22200
Tags: BhadravathiKannada NewsMalnad Newsಆಂಗ್ಲ ಭಾಷೆಕನ್ನಡ ಕಲಿಕೆಭದ್ರಾವತಿ
Previous Post

ಭದ್ರಾವತಿಯಲ್ಲಿ ಮಾಜಿ ಸೈನಿಕರ ಸಂಘ ಅಸ್ಥಿತ್ವಕ್ಕೆ: ನಗರಸಭೆಯಿಂದ ಇವರಿಗೆ ದೊರೆಯುವ ಸೌಲಭ್ಯವೇನು ಗೊತ್ತಾ?

Next Post

ನಿಮಗೆ ಮಧುಮೇಹ ಮುಕ್ತ ಜೀವನ ಬೇಕೆ? ಹಾಗಾದರೆ ಒಂದು ದಿನದ ಈ ಶಿಬಿರದಲ್ಲಿ ಪಾಲ್ಗೊಳ್ಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಿಮಗೆ ಮಧುಮೇಹ ಮುಕ್ತ ಜೀವನ ಬೇಕೆ? ಹಾಗಾದರೆ ಒಂದು ದಿನದ ಈ ಶಿಬಿರದಲ್ಲಿ ಪಾಲ್ಗೊಳ್ಳಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

September 5, 2025

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

September 5, 2025

ಗುರು ವ್ಯಕ್ತಿಯಲ್ಲ ಶಕ್ತಿ: ಉಪನ್ಯಾಸಕ ಚಂದ್ರಶೇಖರ್ ಅಭಿಮತ

September 5, 2025

Southern Railway notified the partial cancellation, rescheduling and regulation of the following train services

September 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

September 5, 2025

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

September 5, 2025

ಗುರು ವ್ಯಕ್ತಿಯಲ್ಲ ಶಕ್ತಿ: ಉಪನ್ಯಾಸಕ ಚಂದ್ರಶೇಖರ್ ಅಭಿಮತ

September 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!