No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕನಕದಾಸರ ಸಾಹಿತ್ಯದ ಪ್ರಚಾರದಲ್ಲಿ ಭೇದ ಭಾವ ಸಲ್ಲದು | ಭಂಡಾರಕೇರಿ ಮಠದ ಸ್ವಾಮೀಜಿ ಸಂದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 31, 2025
in Special Articles, ಹಾವೇರಿ
0
ಕನಕದಾಸರ ಸಾಹಿತ್ಯದ ಪ್ರಚಾರದಲ್ಲಿ ಭೇದ ಭಾವ ಸಲ್ಲದು | ಭಂಡಾರಕೇರಿ ಮಠದ ಸ್ವಾಮೀಜಿ ಸಂದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾಗಿನೆಲೆ  |

ಕನಕದಾಸರ #Kanakadasaru ಸಾಹಿತ್ಯ ವಿಶ್ವಮಾನ್ಯವಾಗಿದೆ. ಈ ಸಾಹಿತ್ಯಕ್ಕೆ ಯಾವುದೇ ಜಾತಿ- ಮತಗಳ ತಾರತಮ್ಯ ಮಾಡದೇ ಅದನ್ನು ಉಳಿಸಿ ಬೆಳೆಸಬೇಕು ಎಂದು ಉಡುಪಿ ಭಂಡಾರಕೇರಿ #BandarakeriMatha ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿದರು.

ಅವರು ಕಾಗಿನೆಲೆ ಆದಿಕೇಶವನ ಸನ್ನಿಧಿಯ ಎದುರು ಇರುವ ಭಂಡಾರಕೇರಿ ಮಠದ ಪರಂಪರೆಯ 26ನೇ ಹಿರಿಯ ಯತಿ ಶ್ರೀ ರಾಜವಂದ್ಯತೀರ್ಥರ ಮೂಲವೃಂದಾವನ ಸನ್ನಿಧಾನದಲ್ಲಿ ಶುಕ್ರವಾರ ಆರಾಧನಾ ಉತ್ಸವ ನೆರವೇರಿಸಿ ಅನುಗ್ರಹ ಸಂದೇಶ ನೀಡಿದರು.

Also Read>> ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

ಭೇದ ಭಾವ ಸಲ್ಲದು
ಕನಕದಾಸರ ಸಾಹಿತ್ಯದ ಪ್ರಚಾರ, ಪ್ರಸಾರ ಮತ್ತು ಸಂರಕ್ಷಣೆಯಲ್ಲಿ ಯಾವುದೇ ಭೇದ ಭಾವ ಸಲ್ಲದು. ಅವರು ಪದ-ಪದ್ಯಗಳಲ್ಲಿ ನೀಡಿರುವ ಸಂದೇಶ ಜಗತ್ತಿನ ಎಲ್ಲ ದೇಶ- ಕಾಲಕ್ಕೂ ಅನ್ವಯವಾಗುತ್ತದೆ ಎಂದು ಸ್ವಾಮೀಜಿ ನುಡಿದರು.
ಭಕ್ತ ಕನಕದಾಸರು ಯಾವುದೇ ಒಂದು ಸಮುದಾಯದ ನಾಯಕರು ಎಂಬಂತೆ ಬಿಂಬಿಸಬಾರದು. ಅವರು ಮತ್ತು ಅವರ ಸಾಹಿತ್ಯ ನಮ್ಮ ನಾಡಿನ ಬಹುದೊಡ್ಡ ಸಂಪತ್ತು. ಮಠ-ಮಾನ್ಯಗಳಂತೆ ಸರ್ಕಾರವೂ ಕನಕ ಸಾಹಿತ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಇನ್ನಷ್ಟು ಮಾಡಬೇಕು ಎಂದು ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿದರು.

Also Read>> ಸರ್ಕಾರಿ ಶಾಲೆ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮ | ಸಚಿವ ಮಧು ಬಂಗಾರಪ್ಪ

ಹರಿದಾಸ ಸಾಹಿತ್ಯ ವಾಹಿನಿಗೆ ಅನನ್ಯ ಕೊಡುಗೆ ನೀಡಿದ ಕನಕದಾಸರಿಗೆ ಆರಾಧ್ಯ ದೈವನಾದ ಆದಿ ಕೇಶವನ ಸನ್ನಿಧಿ ಎದುರೇ ನಮ್ಮ ಪರಂಪರೆಯ ಹಿರಿಯ ಸನ್ಯಾಸಿ ಶ್ರೀ ರಾಜವಂದ್ಯ ತೀರ್ಥರ ವೃಂದಾವನವೂ ಇರುವುದು ಬಹಳ ವಿಶೇಷ.
ವೃಂದಾವನ ಸಂರಕ್ಷಣೆ
ಯಾವ ಸಂಚಾರ ವ್ಯವಸ್ಥೆಯೂ ಇಲ್ಲದ ಕಾಲದಲ್ಲಿ ಕಾಲ್ನಡಿಗೆಯಲ್ಲೇ ದೇಶ ಸಂಚಾರ ಮಾಡುತ್ತಿದ್ದ ಸಂದರ್ಭ ನಮ್ಮ ಹಿರಿಯ ಯತಿಗಳು ಈ ಕ್ಷೇತ್ರದಲ್ಲಿ ವೃಂದಾವನಸ್ಥರಾಗಿದ್ದಾರೆ. ಈ ಸನ್ನಿಧಿಯನ್ನು (ಶಿಲಾಮಂಟಪ) ಕಳೆದ ವರ್ಷ ನವೀಕರಣಗೊಳಿಸಿ ವೃಂದಾವನ ಸಂರಕ್ಷಣೆ ಮಾಡಲಾಗಿದೆ. ನಾಡಿನ ಸಂಸ್ಕೃತಿ ಮತ್ತು ಮಾಧ್ವ ಪರಂಪರೆಗೆ ಇದು ಪ್ರತೀಕವಾಗಿದೆ ಎಂದು ಶ್ರೀಗಳು ನುಡಿದರು.

ಹಿರಿಯ ಯತಿಗಳ ವೃಂದಾವನದ ಎದುರು ಶ್ರೀಗಳು ಸಂಸ್ಥಾನ ಪೂಜೆ ನೆರವೇರಿಸಿದರು. ಮಹಾ ಮಂಗಳಾರತಿ ಸಮರ್ಪಿಸಿ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು. ಶ್ರೀಮಠದ ಶಿಷ್ಯರು ಮತ್ತು ಭಕ್ತರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Bandarakeri MuttBandarakeri Vidyeshatheertha ShriBayalu Seeme NewsBhakta KanakadasaHaveriKannada News WebsiteLatest News KannadaNewsಆದಿಕೇಶವಕಾಗಿನೆಲೆಭಕ್ತ ಕನಕದಾಸರುಭಂಡಾರಕೇರಿ ಮಠಶ್ರೀ ರಾಜವಂದ್ಯತೀರ್ಥಶ್ರೀ ವಿದ್ಯೇಶತೀರ್ಥ ಸ್ವಾಮೀಜಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

Next Post

ಚಿಕ್ಕಮಗಳೂರು | ಇನ್ನೊಬ್ಬ ನಕ್ಸಲ್ ಶರಣಾಗತಿ | ನಕ್ಸಲ್ ಮುಕ್ತ ರಾಜ್ಯವಾಯ್ತು ಕರ್ನಾಟಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿಕ್ಕಮಗಳೂರು | ಇನ್ನೊಬ್ಬ ನಕ್ಸಲ್ ಶರಣಾಗತಿ | ನಕ್ಸಲ್ ಮುಕ್ತ ರಾಜ್ಯವಾಯ್ತು ಕರ್ನಾಟಕ

ಚಿಕ್ಕಮಗಳೂರು | ಇನ್ನೊಬ್ಬ ನಕ್ಸಲ್ ಶರಣಾಗತಿ | ನಕ್ಸಲ್ ಮುಕ್ತ ರಾಜ್ಯವಾಯ್ತು ಕರ್ನಾಟಕ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL