No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
  • Advertise With Us
  • Grievances
  • About Us
  • Contact Us
Thursday, July 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಈ ದಿನಗಳಂದು ಬೆಂಗಳೂರು-ಹೊಸಪೇಟೆ, ಧಾರವಾಡ ಸೇರಿ ಹಲವು ರೈಲು ಸಂಚಾರದಲ್ಲಿ ಬದಲಾವಣೆ

kalpa News by kalpa News
February 6, 2026
in Rail Dairy (ರೈಲ್ವೆ ಸುದ್ದಿಗಳು)
0
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತೊಳಹುಣಸೆ – ದಾವಣಗೆರೆ ವಿಭಾಗದ ಎಲ್’ಸಿ ಸಂಖ್ಯೆ 196 ರಲ್ಲಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಹಾಗೂ ತೆಗೆದುಹಾಕಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿರುವುದರಿಂದ, ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ನಿಗದಿತ ದಿನಾಂಕದಂದು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಕೆಲವು ರೈಲು ಸೇವೆಗಳು ಭಾಗಶಃ ರದ್ದು ಹಾಗೂ ಕೆಲವು ರೈಲುಗಳನ್ನು ಮಾರ್ಗ ಬದಲಾವಣೆಯಾಗಲಿದೆ ಎಂದು ತಿಳಿಸಿದ್ದು, ವಿವರಗಳು ಹೀಗಿವೆ.

ಈ ರೈಲುಗಳ ರದ್ದು
2026 ರ ಫೆಬ್ರವರಿ 17ರಂದು 17391 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಸಿಂಧನೂರು ಎಕ್ಸ್’ಪ್ರೆಸ್, 56928 ಸಂಖ್ಯೆಯ ಸಿಂಧನೂರು – ಎಸ್’ಎಸ್’ಎಸ್ ಹುಬ್ಬಳ್ಳಿ ಪ್ಯಾಸೆಂಜರ್, 07396 ಸಂಖ್ಯೆಯ ದಾವಣಗೆರೆ – ಬಳ್ಳಾರಿ ಜಂಕ್ಷನ್ ಡೆಮು, 07395 ಸಂಖ್ಯೆಯ ಬಳ್ಳಾರಿ ಜಂಕ್ಷನ್ – ದಾವಣಗೆರೆ ಡೆಮು ರೈಲುಗಳ ಸಂಚಾರ ರದ್ದುಗೊಳ್ಳಲಿದೆ.
ಈ ರೈಲಿನ ಭಾಗಶಃ ರದ್ದುಪಡಿಕೆ
12726 ಸಂಖ್ಯೆಯ ಧಾರವಾಡ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು 2026ರ ಫೆಬ್ರವರಿ 17 ರಂದು ಧಾರವಾಡ ಮತ್ತು ಚಿಕ್ಕಜಾಜೂರು ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ. ಈ ರೈಲು ಧಾರವಾಡದ ಬದಲು ಚಿಕ್ಕಜಾಜೂರಿನಿಂದ ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.

ಈ ರೈಲುಗಳ ಮಾರ್ಗ ಬದಲಾವಣೆ
1. 56529 ಸಂಖ್ಯೆಯ ಹರಿಹರ – ಹೊಸಪೇಟೆ ಪ್ಯಾಸೆಂಜರ್ 2026ರ ಫೆಬ್ರವರಿ 09 ಹಾಗೂ 17 ರಂದು ತನ್ನ ಪ್ರಯಾಣದಲ್ಲಿ ಈ ರೈಲು ಹರಿಹರ, ದಾವಣಗೆರೆ, ಅಮರಾವತಿ ಕಾಲೋನಿ, ತೆಲಿಗಿ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ತನ್ನ ನಿಯಮಿತ ನಿಲ್ದಾಣಗಳಾದ ತೊಳಹುಣಸೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುವುದಿಲ್ಲ.
2. 56530 ಸಂಖ್ಯೆಯ ಹೊಸಪೇಟೆ – ಹರಿಹರ ಪ್ಯಾಸೆಂಜರ್ ರೈಲು 2026ರ ಫೆಬ್ರವರಿ 10ರಂದು ಪ್ರಾರಂಭವಾಗುವ ಪ್ರಯಾಣದಲ್ಲಿ, ಈ ರೈಲು ತೆಲಿಗಿ, ಅಮರಾವತಿ ಕಾಲೊನಿ, ದಾವಣಗೆರೆ, ಹರಿಹರ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ತನ್ನ ನಿಯಮಿತ ನಿಲ್ದಾಣವಾದ ತೊಳಹುಣಸೆ ನಿಲ್ದಾಣದಲ್ಲಿ ನಿಲುಗಡೆ ಹೊಂದಿರುವುದಿಲ್ಲ.

3. 16588 ಸಂಖ್ಯೆಯ ಬಿಕಾನೆರ್ – ಯಶವಂತಪುರ ಎಕ್ಸ್’ಪ್ರೆಸ್ ರೈಲು 2026ರ ಫೆಬ್ರವರಿ 15ರಂದು ಪ್ರಾರಂಭವಾಗುವ ಪ್ರಯಾಣದಲ್ಲಿ, ಈ ರೈಲು ಗದಗ, ಬಳ್ಳಾರಿ (ಬೈಪಾಸ್), ರಾಯದುರ್ಗ, ಚಿಕ್ಕಜಾಜೂರು, ಬೀರೂರು ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ತನ್ನ ನಿಯಮಿತ ನಿಲ್ದಾಣಗಳಾದ ಎಸ್’ಎಸ್’ಎಸ್ ಹುಬ್ಬಳ್ಳಿ, ರಾಣಿಬೆನ್ನೂರು ಮತ್ತು ದಾವಣಗೆರೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುವುದಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: BellaryBENGALURUDavanagereDemu TrainIndian RailwayKannada News WebsiteLatest News KannadaSindhanurSouth Western RailwaySWRತೊಳಹುಣಸೆದಾವಣಗೆರೆನೈಋತ್ಯ ರೈಲ್ವೆಬಳ್ಳಾರಿಬೆಂಗಳೂರುಸಿಂಧನೂರು
Share224Tweet140Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಫೆ.7, 8 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Next Post

5 ವರ್ಷ ಸಿದ್ದರಾಮಯ್ಯ ಸಿಎಂ | ಯತೀಂದ್ರ ಮಾತಿಗೆ ಟಕ್ಕರ್ ಕೊಟ್ಟ ಡಿಸಿಎಂ ಹೇಳಿದ್ದೇನು?

kalpa News

kalpa News

Next Post
5 ವರ್ಷ ಸಿದ್ದರಾಮಯ್ಯ ಸಿಎಂ | ಯತೀಂದ್ರ ಮಾತಿಗೆ ಟಕ್ಕರ್ ಕೊಟ್ಟ ಡಿಸಿಎಂ ಹೇಳಿದ್ದೇನು?

5 ವರ್ಷ ಸಿದ್ದರಾಮಯ್ಯ ಸಿಎಂ | ಯತೀಂದ್ರ ಮಾತಿಗೆ ಟಕ್ಕರ್ ಕೊಟ್ಟ ಡಿಸಿಎಂ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL