Monday, September 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಅನಕ್ಷರಸ್ಥ ಸಮಾಜ ನಿರ್ಮಾಣವಾಗುವಲ್ಲಿ ಇವೇ ಪ್ರಮುಖ ಕಾರಣಗಳು? ಅವು ಯಾವುವು ಗೊತ್ತಾ?

ಪ್ರತಿಯೊಬ್ಬರ ಬದುಕಿನಲ್ಲಿ ಅತ್ಯಮೂಲ್ಯವಾದುದೆಂದರೆ ಶಿಕ್ಷಣ, ಶಿಕ್ಷಣ, ಮತ್ತು ಶಿಕ್ಷಣ

November 4, 2019
in Special Articles
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - < 1 minute

ಶಿಕ್ಷಣ ಎನ್ನುವುದು ವಿದ್ಯಾರ್ಥಿಗಳ ಅರ್ಹತೆಗಳಿಗನುಗುಣವಾಗಿ ಉಣಬಡಿಸುವಂತಾಗಿದ್ದರೆ ಬಹುಶಃ ಎಲ್ಲಾ ಕ್ಷೇತ್ರಗಳಲ್ಲೂ ಭಾರತೀಯ ವಿದ್ಯಾರ್ಥಿಗಳು ಸಾಧನೆಗೈಯಲು ಸಾಧ್ಯವಾಗುತ್ತಿತ್ತು.

ಬದಲಾಗಿ ಶಿಕ್ಷಣ ವ್ಯವಸ್ಥೆಯು ಯಾವುದೇ ಪರೀಕ್ಷೆಗಳಿಗೆ ಪ್ರತಿಭಾನ್ವಿತ ವಿದ್ಯಾರ್ಥಿಯ ಆಯ್ಕೆಯ ಮಾನದಂಡವು ಡೊನೇಶನ್ ಆಧಾರಿತವಾಗಿ ಅವಕಾಶವನ್ನು ಕಲ್ಪಿಸುವಂತೆ ತೋರುತ್ತಿದೆ.

ನಮಗೆಲ್ಲ ತಿಳಿದಿರುವಂತೆ ಪ್ರಾಥಮಿಕ ಶಿಕ್ಷಣವು ವಿದ್ಯಾರ್ಥಿಯ ಜೀವನದಲ್ಲಿ ಭವಿಷ್ಯದ ಅಡಿಪಾಯವಿದ್ದಂತೆ. ಈ ಹಂತದಲ್ಲಿ ನೂರಾರು ಸಮಸ್ಯೆಗಳಿದ್ದು ಅವುಗಳಿಗೆ ಪರಿಹಾರವನ್ನು ದಶಕಗಳ ಹಿಂದೆಯೇ ಕಂಡುಕೊಳ್ಳಬೇಕಿತ್ತಾದರೂ, ಎಲ್ಲಿ ಶಿಕ್ಷಿತ ಸಮಾಜ ನಿರ್ಮಾಣವಾದರೆ ನಮ್ಮ ಕೈಗಳಿಗೆ ಕೆಲಸ(ಅಧಿಕಾರ) ಇಲ್ಲವಾಗುತ್ತದೆಂಬ ದುರುದ್ದೇಶದಿಂದ ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಮಹತ್ತರ ಬದಲಾವಣೆ ತರಲು ಸಾಧ್ಯವಾಗಲಿಲ್ಲವೇನೋ ಎಂಬ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ!

ಶಿಕ್ಷಣವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಹೀರಿಕೊಳ್ಳುವಷ್ಟು ಸುಲಲಿತವಾಗಿ ಶಿಕ್ಷಕರು ಭೋದಿಸುಂತಾಗಬೇಕು.

ನಾನು ಗಮನಿಸಿದಂತೆ, ಶಿಕ್ಷಕರು ತಮ್ಮ ಸಂಘಟನೆಯ ಮೂಲಕ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸುವಷ್ಟು ಸಮರ್ಥರಾಗಿದ್ದಾರೆಯೇ ಹೊರತು ಯಾವುದೇ ಅನಕ್ಷರಸ್ಥ ವಿದ್ಯಾರ್ಥಿಯನ್ನು ವಿದ್ಯಾವಂತನಾಗಿ ರೂಪಿಸುವಷ್ಟು ಸಮರ್ಥರಲ್ಲ ಎಂಬುದು ದುರ್ದೈವವೇ ಸರಿ.

ಇನ್ನು ಪೋಷಕರಿಗೆ ಸಂಬಂಧಿಸಿದಂತೆ ಯಾವುದೇ ವಿದ್ಯಾರ್ಥಿಯು ದಿನನಿತ್ಯದ ಅಭ್ಯಾಸಕ್ಕೆ ಒಗ್ಗಿಕೊಂಡಿರುವನೋ ಇಲ್ಲವೋ ಎಂದು ಗಮನಿಸುವಷ್ಟು ಜವಾಬ್ದಾರಿಯುತ ತಂದೆ – ತಾಯಿಯಾಗುವಲ್ಲಿ ಸೋತಿದ್ದಾರೆ ಎಂಬುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಇದಕ್ಕೆ ಕಾರಣ ಏನಿರಬಹುದು ಎಂದು ಯೋಚಿಸಿ ನೋಡಿದರೆ ನಮ್ಮ ಯೋಚನೆಗಳನ್ನು ಮೀರಿ ಕಾರಣಗಳು ಸಿಗುತ್ತವೆಂಬುದು ಅನಕ್ಷರಸ್ಥ ಸಮಾಜ ನಿರ್ಮಾಣವಾಗುವಲ್ಲಿ ಪ್ರಮುಖ ಕಾರಣವಾಗಿದೆ.

ಒಟ್ಟಾರೆಯಾಗಿ ಶಿಕ್ಷಣವು ಕೇವಲ ಇಲಾಖೆಯ, ಶಾಲಾ ಸಿಬ್ಬಂದಿಯ ಅಥವಾ ಪೋಷಕರ ಜವಾಬ್ದಾರಿಯಲ್ಲ. ಸಂಪೂರ್ಣ ಸಮಾಜವು ಶಿಕ್ಷಣದ ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾದರೆಂದರೆ ಆ ಕ್ಷಣದಿಂದಲೇ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುವುದು.
ಇಲ್ಲದಿದ್ದರೆ ಸಮಾಜದಲ್ಲಿ ನಡೆಯುವ ಎಲ್ಲ ತಪ್ಪುಗಳನ್ನು ಅವರ ಮೇಲೆ ಇವರು, ಇವರ ಮೇಲೆ ಅವರು ಹೀಗೆ ಪ್ರತ್ಯಾರೋಪ ಮಾಡುತ್ತಾ ಸಾಗುತ್ತಾರೆ. ಎಲ್ಲ ಅಧಿಕಾರಗಳು ಕೆಲವೇ ವಂಶಗಳಿಗೆ ಸೀಮಿತವಾಗಿ ಅವರೇ ಅನುಭವಿಸುವಂತಾಗುತ್ತದೆ.

ಹಾಗಾಗಿ ಎಲ್ಲವನ್ನೂ ಪ್ರಶ್ನಿಸುವಷ್ಟು ಸುಶಿಕ್ಷಿತ ಸಮಾಜ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರು ಶಿಕ್ಷಣಸ್ಥರಾಗುವುದು ಅತ್ಯಂತ ಮಹತ್ವದ ಸಂಗತಿಯಾಗಿದೆ.

Tags: DonationEducationEducation systemIlliterate societySchoolSpecial ArticleStudentVijayakumar R. Kondikoppaಅನಕ್ಷರಸ್ಥ ಸಮಾಜಡೊನೇಶನ್ವಿಜಯಕುಮಾರ್ ಆರ್. ಕೊಂಡಿಕೊಪ್ಪವಿದ್ಯಾರ್ಥಿಶಿಕ್ಷಣಶಿಕ್ಷಣ ವ್ಯವಸ್ಥೆ
Previous Post

ನೀವು ಎಲ್ಲೂ ಕೇಳಿರದ ‘ಕನ್ನಡ ತಿಂಡಿ’ ತಿನ್ನಬೇಕಾ? ಹಾಗಾದರೆ ಇಲ್ಲಿಗೆ ಬನ್ನಿ

Next Post

ಪಿಎಂಸಿ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಮತ್ತೊಂದು ಬಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಿಎಂಸಿ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಮತ್ತೊಂದು ಬಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಎರ್ನಾಕುಲಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ | ಇಲ್ಲಿದೆ ಡೀಟೇಲ್ಸ್

September 29, 2025

ಖ್ಯಾತ ರಂಗಕರ್ಮಿ, ಹಿರಿಯ ನಟ ಯಶವಂತ ಸರದೇಶಪಾಂಡೆ ನಿಧನ

September 29, 2025

Gallant Sports Joins as Sports Infrastructure Partner for Dream Dash Event

September 29, 2025

Pink Power Run 2.0 Unites 20,000 Participants in Hyderabad for Breast Cancer Awareness

September 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಎರ್ನಾಕುಲಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ | ಇಲ್ಲಿದೆ ಡೀಟೇಲ್ಸ್

September 29, 2025

ಖ್ಯಾತ ರಂಗಕರ್ಮಿ, ಹಿರಿಯ ನಟ ಯಶವಂತ ಸರದೇಶಪಾಂಡೆ ನಿಧನ

September 29, 2025

Gallant Sports Joins as Sports Infrastructure Partner for Dream Dash Event

September 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!