No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜೋಡಿ ರೈಲು ಮಾರ್ಗ ಕಾಮಗಾರಿ | ನ.25 ರಂದು ಬೆಂಗಳೂರಿನ ಈ ರೈಲುಗಳ ರದ್ದು, ಮಾರ್ಗ ಬದಲಾವಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 24, 2025
in ಬೆಂಗಳೂರು ನಗರ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಳಂದೂರು ರೋಡ್ ಮತ್ತು ಕಾರ್ಮೆಲರಾಮ್ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಈ ಕುರಿತಂತೆ ರೈಲ್ವೆ ಇಲಾಖೆ #IndianRailway ಮಾಹಿತಿ ನೀಡಿದ್ದು, ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ಇನ್ನೂ ಕೆಲವು ರೈಲುಗಳ ಮಾರ್ಗ ಬದಲಾವಣೆ ಹಾಗೂ ನಿಯಂತ್ರಣವಾಗಲಿದೆ ಎಂದು ತಿಳಿಸಿದೆ.

ಈ ಎಲ್ಲಾ ರೈಲುಗಳ ರದ್ದತಿ:
1. ನವೆಂಬರ್ 25ರಂದು 66563 ಸಂಖ್ಯೆಯ ಯಶವಂತಪುರ- ಹೊಸೂರು ಮೆಮು, 66585 ಸಂಖ್ಯೆಯ ಯಶವಂತಪುರ- ಹೊಸೂರು ಮೆಮು ಮತ್ತು 06591 ಸಂಖ್ಯೆಯ ಯಶವಂತಪುರ- ಹೊಸೂರು ಮೆಮು ಸೇವೆಗಳನ್ನು ರದ್ದುಗೊಳಿಸಲಾಗುವುದು.

2. ನವೆಂಬರ್ 25ರಂದು 66564 ಸಂಖ್ಯೆಯ ಹೊಸೂರು – ಯಶವಂತಪುರ ಮೆಮು, 66586 ಸಂಖ್ಯೆಯ ಹೊಸೂರು – ಯಶವಂತಪುರ ಮೆಮು ಮತ್ತು 06592 ಸಂಖ್ಯೆಯ ಹೊಸೂರು – ಯಶವಂತಪುರ ಮೆಮು ಸೇವೆಗಳನ್ನು ರದ್ದುಗೊಳಿಸಲಾಗುವುದು.ಈ ರೈಲುಗಳ ಮಾರ್ಗ ಬದಲಾವಣೆ
1. ನವೆಂಬರ್ 25ರಂದು ಹೊರಡುವ 12677 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು – ಎರ್ನಾಕುಲಂ ಎಕ್ಸ್’ಪ್ರೆಸ್ ರೈಲು ಎಸ್’ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಜೋಲಾರ್ಪೇಟೈ ಎ ಕ್ಯಾಬಿನ್, ತಿರುಪತ್ತೂರು ಮತ್ತು ಸೇಲಂ ಮಾರ್ಗವಾಗಿ ಸಂಚರಿಸಲಿರುವುದರಿಂದ ಕಾರ್ಮೆಲರಾಮ್, ಹೊಸೂರು ಮತ್ತು ಧರ್ಮಪುರಿ ನಿಲ್ದಾಣಗಳ ನಿಲುಗಡೆಯು ಇರುವುದಿಲ್ಲ.

2. ನವೆಂಬರ್ 25ರಂದು ಹೊರಡುವ 16529 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು – ಕಾರೈಕ್ಕಾಲ್ ಎಕ್ಸ್’ಪ್ರೆಸ್ ರೈಲು ಎಸ್’ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಜೋಲಾರ್ಪೇಟೈ ಎ ಕ್ಯಾಬಿನ್, ತಿರುಪತ್ತೂರು ಮತ್ತು ಸೇಲಂ ಮಾರ್ಗವಾಗಿ ಸಂಚರಿಸಲಿರುವುದರಿಂದ ಬೆಳಂದೂರು ರೋಡ್, ಕಾರ್ಮೆಲರಾಮ್, ಹೀಲಲಿಗೆ, ಆನೇಕಲ್ ರೋಡ್, ಹೊಸೂರು, ಕೆಲಮಂಗಲಂ, ಪೆರಿಯನಾಗತುನೈ, ರಾಯಕ್ಕೋಟೈ, ಮಾರಂಡಹಳ್ಳಿ, ಪಾಲಕ್ಕೋಡು, ಧರ್ಮಪುರಿ, ಸಿವಾಡಿ, ಮುತ್ತಂಪಟ್ಟಿ, ತೋಪ್ಪೂರು, ಕಾರುವಳ್ಳಿ, ಸೆಮ್ಮಂದಪಟ್ಟಿ ಮತ್ತು ಓಮಲೂರ್ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

3. ನವೆಂಬರ್ 25ರಂದು ಹೊರಡುವ 20642 ಸಂಖ್ಯೆಯ ಕೊಯಮತ್ತೂರು- ಬೆಂಗಳೂರು ಕಂಟೋನ್ಮೆಂಟ್ ವಂದೇಭಾರತ್ ಎಕ್ಸ್’ಪ್ರೆಸ್ ರೈಲು ಸೇಲಂ, ತಿರುಪತ್ತೂರು, ಜೋಲಾರಪೇಟೈ ಎ ಕ್ಯಾಬಿನ್, ಬಂಗಾರಪೇಟೆ, ಕೃಷ್ಣರಾಜಪುರಂ, ಮಾರ್ಗವಾಗಿ ಸಂಚರಿಸಲಿದ್ದು ಧರ್ಮಪುರಿ ಮತ್ತು ಹೊಸೂರು ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

4. ನವೆಂಬರ್ 25ರಂದು ಹೊರಡುವ 20641 ಸಂಖ್ಯೆಯ ರೈಲು ಬೆಂಗಳೂರು ಕಂಟೋನ್ಮೆಂಟ್ – ಕೊಯಮತ್ತೂರು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ತಿರುಪತ್ತೂರು, ಸೇಲಂ ಮಾರ್ಗವಾಗಿ ಸಂಚರಿಸಲಿದ್ದು ಹೊಸೂರು ಮತ್ತು ಧರ್ಮಪುರಿ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.5. ನವೆಂಬರ್ 25ರಂದು ಹೊರಡುವ 11014 ಸಂಖ್ಯೆಯ ಕೊಯಮತ್ತೂರು – ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್’ಪ್ರೆಸ್ ರೈಲು ಸೇಲಂ, ತಿರುಪತ್ತೂರು, ಜೋಲಾರಪೇಟೈ ಎ ಕ್ಯಾಬಿನ್, ಬಂಗಾರಪೇಟೆ, ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ಮಾರ್ಗವಾಗಿ ಸಂಚರಿಸಲಿದ್ದು ಧರ್ಮಪುರಿ ಮತ್ತು ಹೊಸೂರು ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

6. ನವೆಂಬರ್ 25ರಂದು ಹೊರಡುವ 16211 ಸಂಖ್ಯೆಯ ಯಶವಂತಪುರ – ಸೇಲಂ ಎಕ್ಸ್’ಪ್ರೆಸ್ ರೈಲು ಹೆಬ್ಬಾಳ, ಬಾಣಸವಾಡಿ, ಎಸ್’ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಜೋಲಾರಪೇಟೈ ಎ ಕ್ಯಾಬಿನ್, ಸೇಲಂ ಮಾರ್ಗವಾಗಿ ಸಂಚರಿಸಲಿರುವುದರಿಂದ ಬೆಳಂದೂರು ರೋಡ್, ಕಾರ್ಮೆಲರಾಂ, ಹೀಲಲಿಗೆ ಆನೇಕಲ್ ರೋಡ್, ಹೊಸೂರು, ಕೆಲಮಂಗಲಂ, ಪೆರಿಯನಾಗತುನೈ, ರಾಯಕ್ಕೋಟೈ, ಮಾರಂಡಹಳ್ಳಿ, ಪಾಲಕ್ಕೋಡು, ಧರ್ಮಪುರಿ, ಸಿವಾಡಿ, ಮುತ್ತಂಪಟ್ಟಿ, ತೋಪ್ಪೂರು, ಕಾರುವಳ್ಳಿ, ಸೆಮ್ಮಂದಪಟ್ಟಿ ಮತ್ತು ಓಮಲೂರ್ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

7. ನವೆಂಬರ್ 25ರಂದು ಹೊರಡುವ 16212 ಸಂಖ್ಯೆಯ ಸೇಲಂ – ಯಶವಂತಪುರ ಎಕ್ಸ್’ಪ್ರೆಸ್ ರೈಲು ಸೇಲಂ, ಜೋಲಾರಪೇಟೈ ಎ ಕ್ಯಾಬಿನ್, ಕೃಷ್ಣರಾಜಪುರಂ, ಎಸ್’ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿರುವುದರಿಂದ ಓಮಲೂರು, ಸೆಮ್ಮಂದಪಟ್ಟಿ, ಕಾರುವಳ್ಳಿ, ತೋಪ್ಫೂರು, ಮುತ್ತಂಪಟ್ಟಿ, ಸಿವಾಡಿ, ಧರ್ಮಪುರಿ, ಪಾಲಕ್ಕೋಡು, ಮಾರಂಡಹಳ್ಳಿ, ರಾಯಕ್ಕೋಟೈ, ಪೆರಿಯನಾಗತುನೈ, ಕೆಲಮಂಗಲಂ, ಹೊಸೂರು, ಆನೇಕಲ್ ರೋಡ್, ಹೀಲಲಿಗೆ, ಕಾರ್ಮೆಲರಾಂ ಮತ್ತು ಬೆಳಂದೂರು ರೋಡ್ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Belandur RoadBENGALURUCarmelaramHosurIndian RailwayIRCTCKannada News WebsiteLatest News KannadaMemu TrainRailwaySouth Western RailwaySWRYeshwantpurಕಾರ್ಮೆಲರಾಮ್ಬೆಂಗಳೂರುಬೆಳಂದೂರು ರೋಡ್ಯಶವಂತಪುರರೈಲುರೈಲ್ವೆ ಇಲಾಖೆಹೊಸೂರು
Share196Tweet123Send
Previous Post

ಮಾನಸಿಕ ಸ್ಥಿರತೆ, ಸದೃಢ ಆರೋಗ್ಯ ಸಾಧನೆಗೆ ಕ್ರೀಡೆ ಪ್ರೇರಣೆ | ಡಾ. ರವೀಂದ್ರ ಅಭಿಮತ

Next Post

ಹಿಂದೂ ಮಹಿಳೆಯರಿಗೆ ಆಸ್ತಿಗೆ ಸಂಬಂಧಿಸಿದಂತೆ ವಿಲ್ ತಯಾರು ಮಾಡಲು ಸುಪ್ರೀಂ ಕೋರ್ಟ್ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಂದೂ ಮಹಿಳೆಯರಿಗೆ ಆಸ್ತಿಗೆ ಸಂಬಂಧಿಸಿದಂತೆ ವಿಲ್ ತಯಾರು ಮಾಡಲು ಸುಪ್ರೀಂ ಕೋರ್ಟ್ ಸಲಹೆ

ಹಿಂದೂ ಮಹಿಳೆಯರಿಗೆ ಆಸ್ತಿಗೆ ಸಂಬಂಧಿಸಿದಂತೆ ವಿಲ್ ತಯಾರು ಮಾಡಲು ಸುಪ್ರೀಂ ಕೋರ್ಟ್ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

April 1, 2026
ಮಹಾವೀರರ ಶಾಂತಿ ಸಂದೇಶಗಳು ಜಗತ್ತಿಗೆ ಅತ್ಯಗತ್ಯ: ಸುರೇಶ್ ಋಗ್ವೇದಿ

ಮಹಾವೀರರ ಶಾಂತಿ ಸಂದೇಶಗಳು ಜಗತ್ತಿಗೆ ಅತ್ಯಗತ್ಯ: ಸುರೇಶ್ ಋಗ್ವೇದಿ

April 1, 2026
ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

April 1, 2026
ಶಿವಮೊಗ್ಗದ 14 ಕಡೆ ರಿಫ್ಲೆಕ್ಟರ್ ಕ್ಯಾಟ್ ಐಸ್‌, ಸೋಲಾರ್ ರೋಡ್ ಸ್ಟಡ್‌ ಅಳವಡಿಕೆ

ಶಿವಮೊಗ್ಗದ 14 ಕಡೆ ರಿಫ್ಲೆಕ್ಟರ್ ಕ್ಯಾಟ್ ಐಸ್‌, ಸೋಲಾರ್ ರೋಡ್ ಸ್ಟಡ್‌ ಅಳವಡಿಕೆ

April 1, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ಫ್ರೈಡೆ | ಯಶವಂತಪುರ – ಕಣ್ಣೂರು ವಿಶೇಷ ರೈಲು ಸಂಚಾರ | ಸುಬ್ರಹ್ಮಣ್ಯ ಯಾತ್ರಿಕರಿಗೂ ಅನುಕೂಲ

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL