No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ಈ ಕಾರಣಕ್ಕಾಗಿ ರಾಜ್ಯದ ಜನತೆ ನನ್ನನ್ನು ಮೆಚ್ಚಿದ್ದಾರೆ | ಈಶ್ವರಪ್ಪ ಹೇಳಿದ್ದೇನು?

kalpa News by kalpa News
April 8, 2024
in ತೀರ್ಥಹಳ್ಳಿ
0
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

Representational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  |

ಅಂಬುತೀರ್ಥ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಚುನಾವಣೆಯ ಪ್ರವಾಸ ಆರಂಭ ಮಾಡಿದ್ದೇನೆ. ಈ ಬಾರಿ ಅನ್ಯಾಯವಾಗಿರುವ ಹಿಂದುತ್ವವಾದಿಗಳ ಪರ ನೀವು ಹೋರಾಟ ಮಾಡುತ್ತಿದ್ದೀರಾ ನಿಮ್ಮ ಜೊತೆ ನಾವಿದ್ದೇವೆ ಎಂದು ಹಳ್ಳಿಯ ಜನರು ಕೂಡ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು

ತೀರ್ಥಹಳ್ಳಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಸಂದರ್ಭದಲ್ಲಿ ರಾಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮಾಧ್ಯಮದವರ ಜೊತೆಗೆ ಅವರು ಮಾತನಾಡಿದರು.
ಕೇಂದ್ರದಲ್ಲಿ ಒಂದೇ ಕುಟುಂಬದಲ್ಲಿ ಕಾಂಗ್ರೆಸ್ ಪಕ್ಷ ಇದೆ. ಅದರ ವಿರುದ್ಧವಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಮೋದಿ ಹಾಗೂ ಅಮಿತ್ ಶಾ #Amith Shah ರವರು ಹೇಳುತ್ತಿದ್ದಾರೆ. ಅದೇ ರೀತಿ ಕರ್ನಾಟಕದಲ್ಲೂ ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ಸಂಸ್ಕೃತಿಯಲ್ಲಿದೆ. ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ ಪಕ್ಷ ಇರುವುದನ್ನ ವಿರೋಧ ಮಾಡಿದ್ದಕ್ಕೆ ಇಡೀ ಕರ್ನಾಟಕದ ಜನತೆ ಮೆಚ್ಚಿ ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ಸ್ಪರ್ಧೆ ಮಾಡಲೇಬೇಕು ಎಂದು ಒತ್ತಡ ಹೇರುತ್ತಿದ್ಧಾರೆ ಆದ್ದರಿಂದ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.

ಮೋದಿ #Modi ಹಾಗೂ ಅಮಿತ್ ಶಾ ಅವರಿಗೆ ಕರ್ನಾಟಕದ ಕುಟುಂಬ ರಾಜಕಾರಣವನ್ನು ಫೇಸ್ ಮಾಡಲು ಸಮರ್ಥವಿದೆ. ಆದರೆ ಅವರಿಗೆ ಇವರು ಭ್ರಮೆ ತುಂಬಿದ್ಧಾರೆ. ಕರ್ನಾಟಕದಲ್ಲಿ ಯಡಿಯೂರಪ್ಪನವರೆ ಲಿಂಗಾಯತ ನಾಯಕರು, ಅವರೇ ಜನರ ನಾಯಕರು, ಆರು ಕುಟುಂಬವನ್ನು ಬಿಟ್ಟರೆ ಬೇರೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದಕ್ಕೆ ಆಗುವುದಿಲ್ಲ ಎಂಬ ಭ್ರಮೆ ಹುಟ್ಟಿಸಿರುವುದರಿಂದ ನಮ್ಮ ರಾಜ್ಯಕ್ಕೆ ಈ ಪರಿಸ್ಥಿತಿ ಬಂದಿದೆ ಎಂದರು.
ನಿಮ್ಮ ಸ್ಪರ್ಧೆಯಿಂದ ಪಕ್ಷಕ್ಕೆ ಹಿನ್ನಡೆ ಆಗುವುದಿಲ್ಲವೇ ಎಂಬ ಪ್ರೆಶ್ನೆಗೆ ಬರಿ ಸೀಟ್ ಗೆದ್ದು ವಿರೋಧ ಪಕ್ಷದಲ್ಲಿ ಕೂರುವುದಲ್ಲ. ಈ ಪಕ್ಷದ ವಿಚಾರ ಸಿದ್ಧಾಂತದ ಬಗ್ಗೆ ಆಗಲಿ ಈಗ ರಾಜ್ಯದಲ್ಲಿ ನೋವಿನಿಂದ ಪಕ್ಷವನ್ನು ಕಾರ್ಯಕರ್ತರು ಕಟ್ಟುತ್ತಿದ್ಧಾರೆ. ಸಂತೃಪ್ತಿಯಿಂದ ಪಕ್ಷವನ್ನು ಕಟ್ಟಬೇಕು. ಹಿಂದೆ ಉತ್ತರ ಪ್ರದೇಶದಲ್ಲಿ ಮುನ್ಸಿಪಲ್ ಚುನಾವಣೆಯಲ್ಲಿ ಗೆದ್ದರೂ ಕೂಡ ಇಲ್ಲಿ ಪಟಾಕಿ ಹೊಡೆದು ಸಂಭ್ರಮಾಚರಣೆ ಮಾಡುತ್ತಿದ್ದೆವು. ಅಧಿಕಾರ ಪಡೆಯಬೇಕು ನಿಜ ಆದರೆ ಸಿದ್ಧಾಂತವನ್ನು ಬಿಟ್ಟು ಅಲ್ಲ ಎಂದರು.

ಬಿಜೆಪಿಯ ಹಿರಿಯರು ತಿರಸ್ಕಾರ ಮಾಡಿದ್ದಾರಾ ಎಂಬ ಪ್ರಶ್ನೆಗೆ ಅವರು ಕರೆದಿದ್ದರು ನಾನು ಹೋಗಿದ್ದೆ, ಅವರು ಬುದ್ಧಿವಂತಿಕೆಯಿಂದ ನನ್ನನ್ನು ವಾಪಸ್ ಕಳಿಸಿದ್ಧಾರೆ. ಚುನಾವಣೆಯಲ್ಲಿ ನಿಂತು ಗೆದ್ದು ಪುನಃ ಅವರ ಬಳಿ ಹೋಗುತ್ತೇನೆ. ಅವಮಾನ ಎಂದು ನಾನು ಭಾವಿಸುವುದಿಲ್ಲ. ದೊಡ್ಡವರು ಕರೆದಾಗ ಹೋಗಲಿಲ್ಲ ಎಂದರೆ ನನಗೆ ಸೊಕ್ಕು ಎನ್ನುತ್ತಾರೆ. ನನ್ನನ್ನು ಬೆಳೆಸಿರುವವರೆ ಅವರು. ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಹೇಳಿದಾಗ ಸಂಘದ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ಅಗರ್ವಾಲ್ ಬಂದಿದ್ದರು ಅವರಿಗೆ ಚುನಾವಣೆಗೆ ಯಾಕೆ ನಿಲ್ಲುತ್ತೇನೆ ಎಂದು ತಿಳಿಸಿದ್ದೇನೆ ಎಂದರು.
ಇಡಿ ದಾಳಿ ನಡೆಯಬಹುದಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಹತ್ತಿರ ಇದ್ದರೆ ತಾನೇ ಸಿಗುವುದಕ್ಕೆ, ಅವರು ಮಾಡಿ ಜೈಲಿಗೆ ಹೋಗಿ ಬಂದರು ನನ್ನ ಹತ್ತಿರ ಆ ರೀತಿ ಏನು ಇಲ್ಲ ಯಾವನಿಗೆ ತಾಕತ್ತಿದೆ ಬರಲಿ ನೋಡೋಣ ಎಂದರು.

ಗೀತಾ ಶಿವರಾಜ್ ಕುಮಾರ್ #Geetha Shivarajkumar ಹಾಗೂ ರಾಘವೇಂದ್ರ #Raghavendra ಇಬ್ಬರನ್ನು ಸೋಲಿಸುತ್ತೇನೆ. ಹೊಂದಾಣಿಕೆ ರಾಜಕಾರಣ ಹೇಗೆ ಮಾಡಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ ಹೊಂದಾಣಿಕೆ ರಾಜಕಾರಣಕ್ಕೆ ಜಿಲ್ಲೆಯ ಜನ ಬಲಿಯಾಗಲ್ಲ. ಸಿದ್ಧಾಂತದ ವಿಚಾರದಲ್ಲಿ ಹಿಂದುತ್ವದ ವಿಚಾರದಲ್ಲಿ ಸ್ಪರ್ಧೆ ಮಾಡಿರುವ ಈಶ್ವರಪ್ಪನವರಿಗೆ ಖಂಡಿತವಾಗಿ ಬೆಂಬಲ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಆರಗ ಜ್ಞಾನೇಂದ್ರ #Araga Gnanendra ಹೇಳಿಕೆ ನೀಡಿದ್ದ ಈಶ್ವರಪ್ಪನವರ ಸ್ಪರ್ಧೆ ನಾಮಕಾವಸ್ಥೆ ಎಂಬ ಮಾತಿಗೆ ಉತ್ತರಿಸಿದ ಅವರು ಈ ಕ್ಷೇತ್ರದಲ್ಲಿ ಮರಳು ಮಾಫಿಯಾ ಎಷ್ಟು ನಡೆಯುತ್ತಿದೆ ಎಂದು ನನಗೆ ಮೊನ್ನೆ ಮೊನ್ನೆ ಗೊತ್ತಾಯಿತು. ಬಹಳ ಹಿರಿಯರು ನನಗೆ ಈ ವಿಷಯ ತಿಳಿಸಿದರು.

ಜ್ಞಾನೇಂದ್ರರ ಕಣ್ಣಿಗೆ ಬಿದ್ದಿಲ್ಲವೇ? ಅವನ ರೋಲ್ ಎಷ್ಟು ಇದೆ ನನಗೆ ಗೊತ್ತಿಲ್ಲ, ಎಂಪಿ ರೋಲ್ ಬಹಳ ಇದೆ ಎಂದು ಹೇಳುತ್ತಾರೆ. ನನಗೆ ಅದು ಕ್ಲಿಯರ್ ಇಲ್ಲ. ಈ ಚುನಾವಣೆ ಮುಗಿಯುತ್ತಿದ್ದಂತೆ ನಾಮಕಾವಸ್ತೆ ಯಾರು ಎಂದು ಜನ ತೋರಿಸುತ್ತಾರೆ. ಚುನಾವಣೆಯಲ್ಲಿ ಗೆದ್ದು ಈ ಮರಳು ಮಾಫಿಯಾವನ್ನು ಮಟ್ಟ ಹಾಕುತ್ತೇನೆ ಎಂದು ಶಪಥ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:    Whatsapp: 9008761663, 9481252093 – info@kalpa.news

Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4
Tags: Amith ShahAraga GnanendraGeetha ShivarajkumarK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsModiNews in KannadaNews KannadaRaghavendraShimogaShivamogga NewsThirthahalliಅಮಿತ್ ಶಾಆರಗ ಜ್ಞಾನೇಂದ್ರಕೆ.ಎಸ್. ಈಶ್ವರಪ್ಪಗೀತಾ ಶಿವರಾಜ್ ಕುಮಾರ್ತೀರ್ಥಹಳ್ಳಿಮಲೆನಾಡು_ಸುದ್ಧಿಮೋದಿರಾಘವೇಂದ್ರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೈಂದೂರು ಕ್ಷೇತ್ರಕ್ಕೆ ರಾಘವೇಂದ್ರ ಅವರ ಕೊಡುಗೆ ಶೂನ್ಯ: ಮಾಜಿ ಶಾಸಕ ಸುಕುಮಾರ ಶೆಟ್ಟಿ ಕಿಡಿ

Next Post

ಶಿವಮೊಗ್ಗ | ನಿದಿಗೆ ಬಳಿ ಭೀಕರ ರಸ್ತೆ ಅಪಘಾತ | ವ್ಯಕ್ತಿ ದುರ್ಮರಣ | ಘಟನೆ ನಡೆದಿದ್ದು ಹೇಗೆ?

kalpa News

kalpa News

Next Post
ಶಿವಮೊಗ್ಗ | ನಿದಿಗೆ ಬಳಿ ಭೀಕರ ರಸ್ತೆ ಅಪಘಾತ | ವ್ಯಕ್ತಿ ದುರ್ಮರಣ | ಘಟನೆ ನಡೆದಿದ್ದು ಹೇಗೆ?

ಶಿವಮೊಗ್ಗ | ನಿದಿಗೆ ಬಳಿ ಭೀಕರ ರಸ್ತೆ ಅಪಘಾತ | ವ್ಯಕ್ತಿ ದುರ್ಮರಣ | ಘಟನೆ ನಡೆದಿದ್ದು ಹೇಗೆ?

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL