ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತಾಲೂಕಿನ ಕಟ್ಟೆಹಕ್ಲು ಸಮೀಪದ ಸೀತಾರಾಮ ಎಂಬುವವರು ಮೈಸೂರಿನ ಬನ್ನಿಮಂಟಪದ ಬಳಿ ಬಸ್ಸಿನಲ್ಲಿ ಹೋಗುತ್ತಿರುವ ವೇಳೆ ತೀವ್ರ ಹೃದಯಘಾತದಿಂದ ಸಾವನಪ್ಪಿದ್ದಾರೆ.
ಇವರು ಆರ್’ಎಸ್’ಎಸ್’ನ ಕುಟುಂಬ ಪ್ರಬೋಧನ್ ಗತಿವಿಧಿಯ ಸಂಯೋಜಕರಾದ ಸೀತಾರಾಮ ಸಂತೇಕೊಪ್ಪ ಅವರು ಸಾಮಾಜಿಕವಾಗಿ ಉತ್ತಮ ಕೆಲಸ ಮಾಡಿದ್ದರು.

Also read: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಕ್ಕೆ ನವವಧುವಿನಂತೆ ಸಜ್ಜಾದ ಶಿವಮೊಗ್ಗ










Discussion about this post