ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತಾಲೂಕು ಆರಗ ಮಹಾಶಕ್ತಿ ಕೇಂದ್ರದ ಜಿಗುಳುಗೋಡು, ಆರಗ, ನೊಣಬೂರು ಗ್ರಾಮಗಳಲ್ಲಿ ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ ಸಾರ್ವಜನಿಕರೊಂದಿಗೆ ಸಭೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು, ಸ್ಥಳೀಯ ಶಾಸಕರ ಅಭಿವೃದ್ಧಿ ಯೋಜನೆಗಳು ತಿಳಿಸಿ ಪಕ್ಷದ ಪರವಾಗಿ ಮತಯಾಚನೆ ಮಾಡಿದರು.
ಈ ಸಂಧರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಧನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶರಧಿ ಪೂರ್ಣೆಶ್ ಹಾಗೂ ನಾಗರಾಜ್ ಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸವಿತಾ, ಪ್ರೇಮ, ಸತೀಶ್, ಉಪಾಧ್ಯಕ್ಷರಾದ ಕವಿತಾ ಬಾಸ್ಕರ್, ಮಹಾಶಕ್ತಿ ಕೇಂದ್ರದ ಮಂಜಪ್ಪ, ಮಂಜುನಾಥ್, ಶ್ರೀನಿವಾಸ್ ಗೌಡ ಬೀಸುರಾಜು ಹಾಗೂ ಮುಖಂಡರು, ಸಾರ್ವಜನಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
Also read: ಬಿಜೆಪಿ ಜಿಲ್ಲಾ ಚುನಾವಣಾ ಕಾರ್ಯಾಲಯ ಕಾರ್ಯಾರಂಭ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post