Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ಲೌಕಿಕ ಆಮಿಷಗಳಿಗೆ ಓಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳದಿರಿ: ಶ್ರೀ ಸತ್ಯಾತ್ಮ ತೀರ್ಥರ ಕರೆ

May 21, 2023
in ತೀರ್ಥಹಳ್ಳಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮಹಿಷಿ (ತೀರ್ಥಹಳ್ಳಿ)  |

ಜೀವನದಲ್ಲಿ ಅಜ್ಞಾನ ದೂರವಾಗಿ ಜ್ಞಾನ ದೊರಕಬೇಕು ಎಂದರೆ ಮಹಾಮಹಿಮರಾದ ಶ್ರೀ ಸತ್ಯಸಂಧರ ಸೇವೆಯನ್ನು ಮಾಡಬೇಕು ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಹೇಳಿದರು.

ಮಹಿಷಿ ಕ್ಷೇತ್ರದಲ್ಲಿ ಆಯೋಜನೆಗೊಂಎಇರುವ ಶ್ರೀ ಸತ್ಯಸಂಧತೀರ್ಥರ 229 ನೇ ಆರಾಧನಾ ಮಹೋತ್ಸವದ ಶುಭ ಸಂದರ್ಭದಲ್ಲಿ ವಿಶೇಷ ಅನುಗ್ರಹ ಸಂದೇಶ ನೀಡಿ ಮಾತನಾಡಿದರು.
ಸಕಲ ಸಜ್ಜನರಿಗೂ ಇಂದು ಜ್ಞಾನ, ಭಕ್ತಿ, ವೈರಾಗ್ಯ ದೊಂದಿಗೆ ಆರೋಗ್ಯವೂ ಬೇಕಿದೆ. ಲೌಕಿಕ ಆಮಿಷಗಳಿಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳಲು ಹೋಗದೇ ಸತ್ಯದ ಮಾರ್ಗದಲ್ಲಿ ಸಾಗಿ ಲೋಕಕ್ಕೆ ಮಾದರಿಯಾದ ಗುರು ಶ್ರೀ ಸತ್ಯಸಂಧತೀರ್ಥರನ್ನು ನಂಬಿ ಬದುಕಿ ಎಂದು ಕರೆ ನೀಡಿದರು.

ಮಹಿಷಿಯಲ್ಲಿ ವೃಂದಾವನಸ್ಥರಾಗಿರುವ ಶ್ರೀ ಸತ್ಯಸಂಧರು ಮಹಾಜ್ಞಾನಿ ಮತ್ತು ತಪಸ್ವಿಗಳು. ಗಂಗೆಗೆ ಪ್ರತ್ಯಕ್ಷ ಬಾಗಿನ ಅರ್ಪಿಸಿದ ಶ್ರೇಷ್ಠ ಯತಿಗಳು. ಗಯಾದಲ್ಲಿ ವಿಷ್ಣುವಿನ ಪಾದ ದರುಶನಕ್ಕೆ ಶ್ರೀ ಸತ್ಯಸಂಧರು ಹೋದಾಗ ಬೀಗ ಹಾಕಿದ್ದ ಮಹಾದ್ವಾರ ತಂತಾನೆ ತೆರೆದಿತು. ಅಲ್ಲಿ ಸ್ವಾಮಿಯ ಪಾದ ದರುಶನ ಇವರಿಗಾಯಿತು. ಹೀಗೆ ಇವರ ಮಹಿಮೆ ನೂರಾರು ಇವೆ. ಸಂಸಾರ ಬಂಧನ ಕಳೆದು ಎಲ್ಲರೂ ಮೋಕ್ಷ ಮಾರ್ಗದಲಿ ಸಾಗಬೇಕು ಎಂದರೆ ಶ್ರೀ ಸತ್ಯಸಂಧ ಗುರುಗಳು ತೋರಿದ ಮಾರ್ಗವನ್ನು ಅನುಸರಿಸಬೇಕು ಎಂದು ಹೇಳಿದರು.
ಆರಾಧನಾ ಸಂದರ್ಭದಲ್ಲಿ ಗುರುಗಳ ವಿಶೇಷ ಗ್ರಂಥಗಳಾದ ವಿಷ್ಣು ಸಹಸ್ರನಾಮ ಭಾಷ್ಯ, ಸಮುದ್ರ ಸೂಕ್ತ ಮತ್ತು ಧರ್ಮಸೂತ್ರದ ವ್ಯಾಖ್ಯಾನ ಗ್ರಂಥಗಳ ವಿಶೇಷ ಅಧ್ಯಯನ, ಪಾರಾಯಣಾದಿಗಳನು ಮಾಡಬೇಕು. ಆ ಮೂಲಕ ಭಗವಂತನನ್ನು ಕಿಂಚಿತ್ತಾದರೂ ತಿಳಿಯುವ ಯತ್ನ ಮಾಡಬೇಕು. ಇದರಿಂದ ಕರ್ಮಗಳು ನಾಶವಾಗುತ್ತವೆ. ಕಷ್ಟ, ನಷ್ಟಗಳು ದೂರವಾಗುತ್ತವೆ ಎಂದು ಶ್ರೀ ಸತ್ಯಾತ್ಮ ತೀರ್ಥರು ನುಡಿದರು.

ತುಂಗಾ ತೀರದ ಮಹಿಷಿಯಲ್ಲಿ ಆರಾಧನಾ ಉತ್ಸವಕ್ಕಾಗಿ ಸಾವಿರಾರು ಭಕುತರು ಸಂಗಮಿಸಿದ್ದಾರೆ. ಅವರೆಲ್ಲರಿಗೂ ಗುರುಗಳ ಪರಮಾನುಗ್ರಹ ದೊರಕಲಿ ಎಂದು ಶ್ರೀ ಸತ್ಯಾತ್ಮ ತೀರ್ಥರು ಆಶಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಣವ ಬಾಳಗಾರು ಶ್ರೀ ನ್ಯಾಯಾಮೃತ ಪರೀಕ್ಷೆ ನೀಡಿದರು.

Tags: Kannada News WebsiteLatest News KannadaLocal NewsMahishiMalnad Newssri satyadharma teertharuSri Satyasandha ThirtharuThirthahalliUttaradi Muttತೀರ್ಥಹಳ್ಳಿಮಹಿಷಿಶ್ರೀ ಸತ್ಯಸಂಧ ತೀರ್ಥರು
Previous Post

ತರಬೇತಿ, ನಿರಂತರ ಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ: ಡಾ. ರಮೇಶ್ ಕರೆ

Next Post

ಕುನಾಲ್ ಗಾಂಜಾವಾಲ ಹಾಡಿರುವ ರಿಚ್ಚಿ ಚಿತ್ರದ ಹಾಡು ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುನಾಲ್ ಗಾಂಜಾವಾಲ ಹಾಡಿರುವ ರಿಚ್ಚಿ ಚಿತ್ರದ ಹಾಡು ಬಿಡುಗಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!