No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

15 ವರ್ಷದಲ್ಲಿ ಎಂದೂ ಹೋಗದ ಮನೆಗೂ ರಾಘವೇಂದ್ರ ಈಗ ಹೋಗುತ್ತಿದ್ದಾರೆ | ಈಶ್ವರಪ್ಪ ಲೇವಡಿ

ಚುನಾವಣೆ ನಂತರ ರಾಘವೇಂದ್ರ ಮನೆಗೆ, ನಾನು ಮೋದಿ ಬಳಿಗೆ | ಕೆಎಸ್'ಈ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 1, 2024
in ತೀರ್ಥಹಳ್ಳಿ
0
ಚುನಾವಣಾ ರಾಜಕೀಯ ನಿವೃತ್ತಿ ಅಷ್ಟೇ ಪಡೆದಿದ್ದೇನೆ, ಜೀವನ ಪರ್ಯಂತ ಪಕ್ಷ ಸಂಘಟನೆ ಮಾಡ್ತೀನಿ: ಈಶ್ವರಪ್ಪ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  |

ಕಳೆದ 15 ವರ್ಷದಲ್ಲಿ ಯಾರ ಮನೆಗೂ ಹೋಗದ ಬಿ.ವೈ. ರಾಘವೇಂದ್ರ ಈಗ ಎಲ್ಲಾ ಮನೆಗಳಿಗೂ ಹೋಗುತ್ತಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಲೇವಡಿ ಮಾಡಿದ್ದಾರೆ.

ತಮ್ಮ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹದಿನೈದು ವರ್ಷಗಳಿಂದ ಯಾರ ಮನೆಗೂ ಹೋಗದ ರಾಘವೇಂದ್ರ #B Y Raghavendra ಈಗ ಎಲ್ಲಾಮನೆಗಳಿಗೂ ಹೋಗುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಲಿಂಗಾಯತರು ನನಗೆ ಕೊಟ್ಟಿರುವ ಬೆಂಬಲ ಬಗ್ಗೆ  ಲಿಂಗಾಯತರ ಮನೆಗಳಿಗೆ ತೆರಳಿ ಪ್ರಶ್ನೆ ಮಾಡುತ್ತಿದ್ದಾರೆ. ಚುನಾವಣೆ ನಂತರ ರಾಘವೇಂದ್ರ ಮನೆಗೆ ಹೋಗುತ್ತಾರೆ ಈಶ್ವರಪ್ಪ ಗೆದ್ದು ಮೋದಿ ಬಳಿ ಹೋಗುತ್ತಾರೆ ಎಂದು ಸಾಮಾನ್ಯ ಜನರ ಅಭಿಪ್ರಾಯವಾಗಿದೆ ಎಂದರು.
ಶಿವಮೊಗ್ಗದ ಜನ ನನ್ನ ಜಾತಿ ನೋಡದೆ ಹಿಂದುತ್ವವಾದಿ ಎಂದು ಐದು ಬಾರಿ ಗೆಲ್ಲಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನ ಸಾಮಾನ್ಯರು ಈ ಬಾರಿ ಚುನಾವಣೆಯಲ್ಲಿ ಕೆ.ಎಸ್. ಈಶ್ವರಪ್ಪ ರವರನ್ನು ಗೆಲ್ಲಿಸಬೇಕೆಂದು ತೀರ್ಮಾನ ಮಾಡಿದ್ದಾರೆ. ಈಶ್ವರಪ್ಪ ತೆಗೆದುಕೊಂಡ ನಿರ್ಣಯ ಸರಿಯಾಗಿದೆ ಅಪ್ಪ ಮಕ್ಕಳ ಕೈಯಿಂದ ಪಕ್ಷವನ್ನು ಮುಕ್ತ ಮಾಡಬೇಕೆಂದು ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದರು.

ಪ್ರತಿ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ #Yadiyurappa ಅರವತ್ತು ಸಾವಿರ ಲೀಡ್ ಪಡೆಯುತ್ತಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣಾ ಸಮಯದಲ್ಲಿ ನೂರ ಐವತ್ತು ಕೋಟಿಗಳಷ್ಟು ಹಣ ಸುರಿದು ಕೇವಲ ಹತ್ತುಸಾವಿರ ಲೀಡ್ ಪಡೆದಿದ್ದಾರೆ. ಇದು ಶಿಕಾರಿಪುರದ ಜನರ ಆಕ್ರೋಶ. ಆದ್ದರಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಘವೇಂದ್ರ ನೋಟು ಈಶ್ವರಪ್ಪಗೆ ವೋಟು ಎಂದು ಜನ ತೀರ್ಮಾನಿಸಿದ್ದಾರೆ ಎಂದರು.
ಪಕ್ಷದ ಸಿದ್ಧಾಂತ ಹಿಂದುತ್ವವನ್ನು ಮಟ್ಟ ಹಾಕಿ ಯಡಿಯೂರಪ್ಪ ಕುಟುಂಬ ಜಾತಿ ಜಾತಿ ಎಂದು ಜಾತಿ ರಾಜಕಾರಣಕ್ಕೆ ಮಣೆ ಹಾಕಿದ್ದಾರೆ. ಇದರಿಂದ ಮನ ನೊಂದು ರಾಘವೇಂದ್ರ ಜೊತೆ ಪ್ರಚಾರಕ್ಕೆ ಹೋಗಿದ್ದ ಕಾರ್ಯಕರ್ತರು ನನಗೆ ಕರೆ ಮಾಡಿ ನಾವು ನಿಮ್ಮ ಜೊತೆ ಬರಲಿದ್ದೇವೆ ಎಂದು ಹೇಳುತ್ತಿದ್ದಾರೆ ಎಂದರು.

Also read: ಗಮನಿಸಿ! ಮೇ 7ರಂದು ಸಿಬ್ಬಂದಿಗಳಿಗೆ ಸಂಬಳ ಸಹಿತ ರಜೆ ನೀಡಲೇಬೇಕು | ತಪ್ಪಿದಲ್ಲಿ ಕ್ರಮ ನಿಶ್ಚಿತ

ಗೀತಾ ಶಿವರಾಜಕುಮಾರ್’ಗೇ ಟಕ್ಕರ್
ಗೀತಾ ಶಿವರಾಜ್ ಕುಮಾರ್ #Geetha Shivarajkumar ಪರ ಪ್ರಚಾರ ಮಾಡಲು ಸಿನಿಮಾ ನಟರು ಬರುತ್ತಾರೆ, ರಾಘವೇಂದ್ರ ಪರ ಪ್ರಚಾರ ಮಾಡಲು ರಾಷ್ಟ್ರ ನಾಯಕರು ಬರುತ್ತಾರೆ. ಆದರೆ ನನ್ನ ಪರ ಪ್ರಚಾರ ಮಾಡಲು ಶ್ರೀಸಾಮಾನ್ಯರು ಬರುತ್ತಾರೆ ಅವರೇ ನನ್ನ ಸ್ಟಾರ್ ಕ್ಯಾಂಪೇನರ್ ಎಂದರು.

ನಾನು ಯಾವುದೇ ಜಾತಿಯ ಬಳಿ ಮತ ಕೇಳುತ್ತಿಲ್ಲ ಎಲ್ಲಾ ಜಾತಿಗಳು ಸೇರಿದ ಹಿಂದೂ ಸಮಾಜದ ಮತ ಕೇಳುತ್ತಿದ್ದೇನೆ. ಹಿಂದುತ್ವ ಉಳಿಸಲು ಮತ ಕೇಳುತ್ತಿದ್ದೇನೆ. ಮೋದಿಯವರ ಅಪೇಕ್ಷೆ ತಕ್ಕಂತೆ ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಮಟ್ಟ ಹಾಕಿ ಅಪ್ಪ ಮಕ್ಕಳ ಹಿಡಿತದಲ್ಲಿರುವ ಬಿಜೆಪಿ ಪಕ್ಷವನ್ನು ಮುಕ್ತ ಮಾಡುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಪತ್ರ ಬರೆದಿದ್ದೇನೆ
ನೇಹಾ ನನ್ನ ಮಗಳ ಸಮಾನ ನೇಹಾ ಪೋಷಕರ ಕಣ್ಣೀರು ಹೊರೆಸಲು ಹುಬ್ಬಳ್ಳಿಗೆ ತೆರಳಿದ್ದೆ. ನೇಹಾ ಪ್ರಕರಣದಲ್ಲಿ ರಾಜಕೀಯ ಮಾಡವುದು ತಪ್ಪು. ಕಾಲೇಜಿಗೆ ನುಗ್ಗಿ ನೇಹಾ ಕೊಲೆ ಮಾಡಲಾಗಿದೆ. ಈ ಪ್ರಕರಣ ಬಗ್ಗೆ ಮುಖ್ಯಮಂತ್ರಿಗಳು ಲವ್ ಜಿಹಾದ್ ಅಲ್ಲ ಎಂದು ಹೇಳಿದ್ದಾರೆ ಎಂದು ಕಿಡಿ ಕಾರಿದರು.
ರಾಜ್ಯದಲ್ಲಿ ನೇಹಾ ಹಂತಕರ ಬಗ್ಗೆ ಕಠಿಣ ಕ್ರಮಕ್ಕಾಗಿ ಹಿಂದೂಗಳ ಒತ್ತಾಯ ಹೆಚ್ಚಾದಾಗ ಸಿಐಡಿಗೆ ಕೊಟ್ಟಿದ್ದಾರೆ. ಸಿಐಡಿ ರಾಜ್ಯ ಸರ್ಕಾರದ ಅಧೀನದಲ್ಲಿರುತ್ತದೆ. ಮುಖ್ಯಮಂತ್ರಿಗಳು ಹೇಳಿದಂತೆ ವರದಿ ಕೊಡುತ್ತಾರೆ. ಆದ್ದರಿಂದ ನೇಹಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ರಾಜ್ಯದ ಗೃಹ ಸಚಿವರಿಗೆ ಹಾಗೂ ಕೇಂದ್ರದ ನಾಯಕರಿಗೆ ಪತ್ರ ಬರೆದಿದ್ದೇನೆ ಎಂದರು.

ಕಾಂಗ್ರೆಸ್ ಹಾಗೂ ಯಡಿಯೂರಪ್ಪ ಕುಟುಂಬದಿAದ ನಡೆಯುತ್ತಿರುವ ಹಿಂದೂಗಳ ಮೇಲಿನ ದಬ್ಬಾಳಿಕೆಯನ್ನು ತಡೆದು ಹಿಂದುತ್ವದ ಉಳಿವಿಗಾಗಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿರುವ ನಿಮ್ಮನ್ನು ರಾಘವೇಂದ್ರ ನೋಡಿದ್ದರೆ ನಾಳೆಯೇ ನಿಮ್ಮ ಮನೆಗೆ ಬರುತ್ತಿದ್ದರು ಅನಿಸುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

 

Tags: B Y RaghavendraGeetha ShivarajkumarK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsThirthahalliYadiyurappaಕೆ.ಎಸ್. ಈಶ್ವರಪ್ಪಗೀತಾ ಶಿವರಾಜ್ ಕುಮಾರ್ತೀರ್ಥಹಳ್ಳಿಮಲೆನಾಡು_ಸುದ್ಧಿಯಡಿಯೂರಪ್ಪರಾಘವೇಂದ್ರಶಿವಮೊಗ್ಗ_ನ್ಯೂಸ್
Share197Tweet123Send
Previous Post

ಗಮನಿಸಿ! ಮೇ 7ರಂದು ಸಿಬ್ಬಂದಿಗಳಿಗೆ ಸಂಬಳ ಸಹಿತ ರಜೆ ನೀಡಲೇಬೇಕು | ತಪ್ಪಿದಲ್ಲಿ ಕ್ರಮ ನಿಶ್ಚಿತ

Next Post

ಇನ್ನೊಮ್ಮೆ ನನ್ನ ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟರೆ ಸರಿ ಇರಲ್ಲ | ನಡುರಸ್ತೆಯಲ್ಲೇ ಈಶ್ವರಪ್ಪ ಕೆಂಡಾಮಂಡಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇನ್ನೊಮ್ಮೆ ನನ್ನ ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟರೆ ಸರಿ ಇರಲ್ಲ | ನಡುರಸ್ತೆಯಲ್ಲೇ ಈಶ್ವರಪ್ಪ ಕೆಂಡಾಮಂಡಲ

ಇನ್ನೊಮ್ಮೆ ನನ್ನ ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟರೆ ಸರಿ ಇರಲ್ಲ | ನಡುರಸ್ತೆಯಲ್ಲೇ ಈಶ್ವರಪ್ಪ ಕೆಂಡಾಮಂಡಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

April 18, 2026
ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

April 18, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

April 18, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL