ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಕುರುವಳ್ಳಿ-ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ #National Highway 169A ಮಾರ್ಗದಲ್ಲಿ ನಿರ್ಮಿಸಿರುವ 57 ಕೋಟಿ ವೆಚ್ಚದ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿಯುವ ಹಂತಕ್ಕೆ ಬಂದು ತಲುಪಿದೆ.


Also read: ತೀರ್ಥಹಳ್ಳಿ | ಉಕ್ಕಿ ಹರಿದ ಮಾಲತಿ ನದಿ | ಬಿದರಗೋಡು-ಶೃಂಗೇರಿ ರಸ್ತೆ ಸಂಪರ್ಕ ಕಡಿತ
ಸಾಮಾಜಿಕ ಜಾಲತಾಣಗಳಲ್ಲಿ ಶುರುವಾಗಿದೆ ಚರ್ಚೆ !
ರಾಜ್ಯದಾದ್ಯಂತ ಚರ್ಚೆ ಆಗುತ್ತಿರುವ ವಾಲ್ಮೀಕಿ ಹಗರಣ, ಮೂಡಾ ಪ್ರಕರಣದ ಬಗ್ಗೆ ಭಾರಿ ಭಾಷಣ ಮಾಡುವ ಬಿಜೆಪಿ ಪP್ಷÀ ಒಮ್ಮೆ ತಮ್ಮ ಶಾಸಕರು ಹಾಗೂ ಮಾಜಿ ಗೃಹ ಸಚಿವರ ಕ್ಷೇತ್ರದಲ್ಲಿ ಒಮ್ಮೆ ಬಂದು ನೋಡಿಕೊಂಡು ಹೋದರೆ ಬಹುಶಃ ಭ್ರಷ್ಠಾಚಾರದ ಬಗ್ಗೆ ಮಾತನಾಡುವುದನ್ನ ನಿಲ್ಲಿಸಿ ಬಿಡಬಹುದೇನೋ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post