Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ದೇಶ ವಿದೇಶ ಶೈಲಿಯ ನೃತ್ಯದಿಂದಲೇ ಸಾಧನೆಯ ಶಿಖರವೇರಿದ ತುಳುನಾಡಿನ ಈ ಸೃಷ್ಠಿ ಕೊಯ್ಯೂರ್

August 4, 2019
in Special Articles
0 0
0
Share on facebookShare on TwitterWhatsapp
Read - 3 minutes

ಕರ್ನಾಟಕ ರಾಜ್ಯ ಪ್ರತಿಭೆಗಳ ತವರು ಅದರಲ್ಲಿ ಕರಾವಳಿ ನೆಲ (ತುಳುನಾಡು)ದಿನದಿಂದ ದಿನಕ್ಕೆ ಕಲಾವಿದರಿಂದಲೇ ಕಂಗೊಳಿಸುತ್ತಿದೆ. ಇಲ್ಲಿನ ಬಾಲ ಪ್ರತಿಭೆಗಳು ಕಲೆ ಸಂಸ್ಕೃತಿಯತ್ತ ಆಸಕ್ತಿ ತೋರಿಸುತಿರುವುದು ನಿಜಕ್ಕೂ ಸಂತಸದ ವಿಚಾರ.

ಹಣದಿಂದ ನಿಜವಾದ ಕಲಾವಿದರ ಕಲೆಯನ್ನು ಕೊಲ್ಲಲು ಸಾಧ್ಯವಿಲ್ಲ. ಕಲೆಗೆ ಶ್ರೀಮಂತ ಬಡವ ಬೇದಭಾವವಿಲ್ಲ. ಆಸ್ತಕಿಯಿದ್ದರೆ ಸಾಮಾನ್ಯರು ಸಹ ಕಲಾಕ್ಷೇತ್ರದಲ್ಲಿ ಮಿಂಚಬಹುದೆಂಬುದನ್ನು ತಮ್ಮ ನೃತ್ಯದ ಮೂಲಕವಾಗಿ ತೋರಿಸಿಕೊಟ್ಟವಳೇ ಸೃಷ್ಟಿ ಕೊಯ್ಯೂರು.

ಮೂಲತಃ ಇವರು ಕೊಯ್ಯೂರು ಗ್ರಾಮದ, ಬೆಳ್ತಂಗಡಿ ತಾಲೂಕಿನ ಶ್ರೀ ಸೋಮಶೇಖರ್ ಹಾಗೂ ಶ್ರೀಮತಿ ವೇದಾ ದಂಪತಿಯ ಮುದ್ದಿನ ಮಗಳು.

ಈಗ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯಲ್ಲಿ 8ನೆಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ತನ್ನ ಚಿಕ್ಕ ವಯಸ್ಸಿನಲ್ಲೇ ವೇದಿಕೆ ಪದಾರ್ಪಣೆ ಮಾಡಿದ ಮೊದಲ ಶೋ JCI ಫ್ಯಾಷನ್ ಶೋನಲ್ಲಿ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿರುವ ಈಕೆ ಓದಿನಲ್ಲಿ ಸದಾ ಮುಂದು.

ನೃತ್ಯ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸೃಷ್ಟಿ ಕೊಯ್ಯೂರ್ ಭರತನಾಟ್ಯ, ಹಿಪ್ ಹಾಪ್, ಬಾಲಿವುಡ್, ಫ್ರೀ ಸ್ಟೈಲ್, Contemporary, ರಷ್ಯನ್ ಕಲಿಂಕ ಹಾಗೂ ಜಾನಪದ ಮುಂತಾದ ಶೈಲಿಯ ನೃತ್ಯವನ್ನು ಬಹಳ ಚೆನ್ನಾಗಿ ಮಾಡುತ್ತಾಳೆ.

ಗುರುಗಳಾದ ಉದಯ ಕುಮಾರ್, ವಿನೋದ್, ಜಿತೇಶ್, ಅಮೃತಾ, ನಿತೀನ್, ಸಂತೋಷ್, ಪೃಥ್ವಿ, ಸುನೀಲ್, ಜಿಜಿನ್, ಪ್ರವೀಣ್, ಅವಿನಾಶರವರಿಂದ ನೃತ್ಯ ಅಭ್ಯಾಸವನ್ನು ಮಾಡಿ ಸುವರ್ಣ ಚಾನೆಲ್’ನ Dance dance junior ಮತ್ತು ಕಲರ್ಸ್ ಸೂಪರ್’ನಲ್ಲಿ Master Dancer ಮೆಗಾ ಆಡಿಷನ್ ಆಯ್ಕೆಯಾಗಿರುತ್ತಾಳೆ.

ಡೈಝಿ ವಲ್ಡರ್ ಚಾನೆಲ್ ನಲ್ಲಿ ನಡೆದ ಜೂನಿಯರ್ ಮಸ್ತಿ ರಿಯಾಲಿಟಿ ಶೋ ಪೈನಲಿಸ್ಟ್‌, ಆದ ಮೇಲೆ ನಮ್ಮ Master Dancer ಚಾನೆಲ್’ನಲ್ಲಿ ಡ್ಯಾನ್ಸ್‌ ಟು ಡ್ಯಾನ್ಸ್‌ ರಿಯಾಲಿಟಿ ಶೋ 4ನೆಯ ಸ್ಥಾನ ಪಡೆದ ಇವಳು ಇತ್ತೀಚೆಗೆ ಮೈಸೂರಿನಲ್ಲಿ ನಡೆದ National icon model hunt 2k19 Winner ಪ್ರಶಸ್ತಿ ಪಡೆದಿರುವ ಹೆಗ್ಗಳಿಕೆ ಈಕೆಯದ್ದು.

ಇಲ್ಲಿಯ ತನಕ 500ಕ್ಕೂ ಹೆಚ್ಚು ಶೋಗಳನ್ನು ಎಸ್.ಡಿ.ಎಂ. ಕಲಾ ವೈಭವ ತಂಡದೊಂದಿಗೆ ನೃತ್ಯ ಪ್ರದರ್ಶನ ನೀಡಿರುತ್ತಾಳೆ. ಐಸಿರಿ, ಆಮಂತ್ರಣ ಪರಿವಾರ, ಸಂಸ್ಕೃತ ಸಿರಿ ಈ ಮಹಾನುಭಾವರ ಸಹಕಾರದಿಂದ ರಾಜ್ಯದ ಹಲವು ಕಡೆ ವೇದಿಕೆಗಳು ಸಿಗುವಂತಾಯಿತು.

ಇದರೊಂದಿಗೆ ಹಲವಾರು ಹವ್ಯಾಸವನ್ನು ಬೆಳೆಸಿಕೊಂಡಿರುವ ಈ ಹುಡುಗಿ ಡ್ರಾಯಿಂಗ್, ಕ್ರಾಫ್ಟ್‌ ವರ್ಕ್, ಸಂಗೀತ, ರಂಗೋಲಿಯನ್ನು ಕರಗತ ಮಾಡಿಕೊಂಡಿದ್ದಾಳೆ.

ಸೃಷ್ಠಿ ಕೊಯ್ಯೂರುಗೆ ಹಲವಾರು ಸಂಘ ಸಂಸ್ಥೆಗಳಿಂದ ಪ್ರತಿಭಾ ಸನ್ಮಾನ, ಪುರಸ್ಕಾರಗಳು ಲಭಿಸಿದೆ.

ಅಭಿಮಾನಿಗಳ ಪ್ರೀತಿಗೆ ಪಾತ್ರರಾಗಿರುವ ತಂದೆ-ತಾಯಿ, ಊರಿನ ಗುರು-ಹಿರಿಯರ ಹಾಗೂ ಸ್ನೇಹಿತರ ಪ್ರೋತ್ಸಾಹದಿಂದ ಇನ್ನಷ್ಟು ಅವಕಾಶಗಳು ಹುಡುಕಿ ಬರಲಿ ಎಂಬುದೆ ನಮ್ಮ ಆಶಯ.

ಲೇಖನ: ಪ್ರಕಾಶ್ ಐಸಿರಿ
ಮಾಹಿತಿ: ವಿದ್ಯಾ ಪ್ರಶಾಂತ್
ಚಿತ್ರಕೃಪೆ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: ContemporaryDanceDance dance juniorKannada ArticleSpecial ArticleSrishti KoyyuruTulu Naduಸೃಷ್ಠಿ ಕೊಯ್ಯೂರ್
Previous Post

Breaking: ಭದ್ರಾವತಿ: ಪಿಯುಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ

Next Post

ಮಗನ ಹಿತಕ್ಕಾಗಿ ದಶಕಗಳ ನಂಬಿಕೆ ಬಿಟ್ಟ ತಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Credit: INTERNET

ಮಗನ ಹಿತಕ್ಕಾಗಿ ದಶಕಗಳ ನಂಬಿಕೆ ಬಿಟ್ಟ ತಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಟ್ರಕ್-ಕಾರು ಮುಖಾಮುಖಿ ಢಿಕ್ಕಿ: ನಾಲ್ವರು ಸಾವು

July 25, 2025

ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ

July 25, 2025
Internet Image

ಗಮನಿಸಿ! ಜು.26, 27ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 25, 2025

ಶಿವಮೊಗ್ಗ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೇಂದ್ರದ ಮುಂದೆ ಎಂಪಿ ರಾಘವೇಂದ್ರ ಮಹತ್ವದ ಬೇಡಿಕೆ

July 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಟ್ರಕ್-ಕಾರು ಮುಖಾಮುಖಿ ಢಿಕ್ಕಿ: ನಾಲ್ವರು ಸಾವು

July 25, 2025

ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ

July 25, 2025
Internet Image

ಗಮನಿಸಿ! ಜು.26, 27ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!