Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ನೀವು ಓದಲೇಬೇಕಾದ ಶಿವಮೊಗ್ಗ ಜಿಲ್ಲೆಯ ಯುವ ಸಾಧಕಿಯ ಯಶೋಗಾಥೆ

ಬಡತನದಲ್ಲಿ ಅರಳಿದ ಹೂವು ಸುಜಾತ ಜೈನ್

January 1, 2019
in Small Bytes, Special Articles
0 0
0
Share on facebookShare on TwitterWhatsapp
Read - 2 minutes

ಪ್ರತಿಭೆ ಹೊಂದಿರುವ ಸಾಧನೆ ಮಾಡಬೇಕು ಎಂಬ ಆಸೆ, ಕನಸು ಕಾಣುವ ವ್ಯಕ್ತಿಗಳು ಅದೆಷ್ಟು ಅಡ್ಡಿ ಆಂತಕಗಳಿದ್ದರೂ ಅವನೆಲ್ಲ ತುಳಿದು ಮುಂದೆ ಹೋಗುತ್ತಾರೆ. ಈ ಮಾತಿಗೆ ಸಾಕ್ಷಿ ಸುಜಾತ ಜೈನ್.

ಹೌದು, ಈ ಪುಟ್ಟ ಪ್ರತಿಭೆ ಹುಟ್ಟಿದ್ದು ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಯಿಸಿಕೊಳ್ಳುವ ಪ್ರಕೃತಿಯ ಮಡಿಲಲ್ಲಿ ಇದ್ದುಕೊಂಡು ಪ್ರಕೃತಿ ರಸಿಕರನ್ನು ಕೈ ಬಿಸಿ ಕರೆಯುವ, ನಾಡಿಗೆ ಶ್ರೇಷ್ಠ ಕವಿಗಳನ್ನು ಕೊಟ್ಟ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಟ್ಟಿನಕಾರು ಎಂಬ ಪುಟ್ಟ ಹಳ್ಳಿಯಲ್ಲಿ. ಈಕೆ ದೇವಯ್ಯ ಜೈನ್ ಮತ್ತು ಕೋಮಲ ಜೈನ್ ಅವರ ಪುತ್ರಿ.


ಕಡುಬಡತನದಲ್ಲಿ ಅರಳಿದ ಇವರಿಗೆ, ನಳ-ನಳಿಸುವ ಪ್ರಕೃತಿ ಮತ್ತು ಮಲೆನಾಡ ಮೈಸಿರಿ ಇವರ ಸಾಹಿತ್ಯ ಬರವಣಿಗೆಯ ವರ ಎನ್ನುವುದೇ ಹರ್ಷನೀಯ. ಅಂತಹ ಒಂದು ಪುಟ್ಟ ಹಳ್ಳಿಯ ಕಾಡು ಕುಸುಮ! ಇಂದಿಗೂ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ಕಾಣದಿರುವ ಹಳ್ಳಿಯಲ್ಲಿ ಬೆಳೆದವರು. ಚಿಕ್ಕಂದಿನಿಂದಲೂ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮನ್ನು ತೊಡಗಿಸಿಕೊಂಡ ಇವರು ಓದಿನಲ್ಲೂ ಮುಂದು.


ಪಠ್ಯೇತರ ಚಟುವಟಿಕೆಗಳು ಎಲ್ಲಿ ತಮ್ಮ ಓದಿಗೆ ಅಡ್ಡಿಯಾದರೇ ಎಂದು ತಿಳಿದು ಎಲ್ಲರ ವಿರೋಧದ ನಡುವೇ ಅವರು ಹವ್ಯಾಸವಾಗಿ ತಮ್ಮ ಕಲೆಯನ್ನು ಕೂಡಿಟ್ಟಿದ್ದಾರೆ! ತಮ್ಮ 23ರ ಹರೆಯದಲ್ಲಿಯೇ 250 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಇದಲ್ಲದೆ ನಾಟಕ, ಜಾನಪದ ಹಾಡುಗಾರಿಕೆ, ಪ್ರಬಂಧ ಮತ್ತು ಕ್ರೀಡೆಯಲ್ಲಿ ಕೋ ಕೋ, ರಿಲೆಯಲ್ಲಿ ಮತ್ತು ಯೋಗಾಸನದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ ಇವರು ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.


ಭಾಷೆಯ ಮೇಲಿನ ಅಭಿಮಾನ ಅಪಾರವಾಗಿ ಇವರಲ್ಲಿ ಕಾಣುತ್ತದೆ, ಇವರ ಪ್ರತಿಯೊಂದು ಕೃತಿಗಳು ಏನನ್ನೋ ಹೇಳ ಹೊರಟಂತೆ ಇವೆ. “ಈ ನಾಡ ಜನರ ಸ್ಥಿತಿ”, “ಕಂದಿರುವ ಈ ಸಂಜೆ”, “ನನ್ನೂರಿನ ಸಂಕಟ”, “ನೆರೆಹಾವಳಿ”,”ಸವಾಲು”, “ಪ್ರಶಾಂತತೆಯ ಉತ್ತರ”, ಹೀಗೆ ಹಲವಾರು ಕೃತಿಗಳಿಂದ ಓದಿನ ದಿನಗಳಲ್ಲೇ ಉಪನ್ಯಾಸಕರ ನೆಚ್ಚಿನ ವಿದ್ಯಾರ್ಥಿ ಎನಿಸಿಕೊಂಡಿದ್ದರು.

ಪುಟ್ಟ ಹಳ್ಳಿಯಲ್ಲಿ ಎಲೆಮರೆಯ ಕಾಯಿಯಂತೆ ಇದ್ದ ಇವರನ್ನು ಕಳೆದ ದಿನಗಳಲ್ಲಿ ಮುಕ್ತ ವಾಹಿನಿಯವರ “ಅನ್ವೇಷನ್” ಕಾರ್ಯಕ್ರಮದಲ್ಲಿ ಪರಿಚಯಿಸಿ ಬೆಳಕಿಗೆ ತಂದ ಹಿರಿಮೆಯು ವಾಹಿನಿಯವರಿಗೆ ಸಲ್ಲುತ್ತದೆ. ಶಿಕ್ಷಕರ ಅಭಾವದಿಂದಲೇ ಓದಿದ ಇವರಿಗೆ ತಾನು ಶಿಕ್ಷಕಿಯಾಗಿ ತನ್ನೂರಿಗೆ ನೆರಳಾಗಬೇಕು ಎಂಬುದು ಅನವರ ಮನದ ಆಸೆ. ಅದೇಷ್ಟೋ ಏಳು ಬೀಳುಗಳ ದಾಟಿ ಇಂದು ಬಿಇಡಿ ಪದವೀಧರೆಯಾಗಿ ತನ್ನೂರಿನ ಶಾಲಾ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಕಲಾ ಸೇವೆ ಹೀಗೆ ಮುಂದುವರೆಯಲಿ ಇವರ ಕೀರ್ತಿ ಇನ್ನಷ್ಟು ಹೆಚ್ಚಲಿ ಇವರ ವೈಯಕ್ತಿಕ ಜೀವನ ಕೂಡಾ ಸುಖಕರವಾಗಲಿಯೆಂದು ಶುಭ ಹಾರೈಸುತ್ತೇವೆ.

ಮಾಹಿತಿ: ಸುದೇಶ್ ಜೈನ್ ಮಕ್ಕಿಮನೆ
ಲೇಖನ ಮತ್ತು ಚಿತ್ರಕೃಪೆ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: Kannada ArticleKannada NewsSagaraShivamoggaSpecial ArticleSujatha JainYoung Poetಸುಜಾತ ಜೈನ್
Previous Post

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಜಸ್ಟ್ ಆಸ್ಕಿಂಗ್ ಪ್ರಕಾಶ್ ರಾಜ್

Next Post

ಸಂವಿಧಾನ ಚೌಕಟ್ಟಿನಲ್ಲಿಯೇ ಸಮಸ್ಯೆ ಪರಿಹರಿಸಿ ರಾಮಮಂದಿರ ನಿರ್ಮಾಣ: ಮೋದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂವಿಧಾನ ಚೌಕಟ್ಟಿನಲ್ಲಿಯೇ ಸಮಸ್ಯೆ ಪರಿಹರಿಸಿ ರಾಮಮಂದಿರ ನಿರ್ಮಾಣ: ಮೋದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!