Sunday, May 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸ್ಯಾಂಡಲ್’ವುಡ್ ನಾಯಕ ನಟನ ಮಗ ಈ ಕಿರಿಕ್ ಹುಡ್ಗ ‘ಕೀರ್ತನ್ ಶೆಟ್ಟಿ?’

December 31, 2019
in Small Bytes, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕಿರಿಕ್ ಹುಡ್ಗ ಕೀರ್ತನ್ ಶೆಟ್ಟಿ ಮೀಟೂ ವಿಥ್ ಫೈಟೂ ಚಿತ್ರದ ನಿರ್ದೇಶಕ ಈ ಹೆಸರು ಗಾಂಧಿನಗರದಲ್ಲಿ ಕನ್ನಡ ಚಿತ್ರರಂಗದಲ್ಲಿ ಮಾಧ್ಯಮ ರಂಗದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಚಿರಪರಿಚಿತ ಹೆಸರು. ಸಿನಿಮಾಗಿಂತ ವಿವಾದಾತ್ಮಕ ಹೇಳಿಕೆಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಾದವರು ಈ ಕೀರ್ತನ್ ಶೆಟ್ಟಿ.

ಈ ಹಿಂದೆ ಜ್ಯೂನಿಯರ್ ಆರ್ಟಿಸ್ಟ್‌ ಆಗಿ ಹಾಗೂ ಒಂದೆರಡು ನಿರ್ದೇಶಕರ ಜೊತೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇವರದು. ನಿರ್ದೇಶನ ಕ್ಷೇತ್ರವಲ್ಲದೇ ಸಿನಿಮಾ ವಿತರಣೆ ಕ್ಷೇತ್ರದಲ್ಲಿ ಕೆಲಸ ಮಾಡಿದ ಕೀರ್ತನ್, ಗಾಂಧಿನಗರದ ಖ್ಯಾತ ನಿರ್ಮಾಪಕ ಹಾಗೂ ವಿತರಕರಾದ ಸಚಿತ್ ಫಿಲಂನ ವೆಂಕಟ್ ಗೌಡರ ಜೊತೆಗೆ ಚಿಟ್ಟೆ, ಭೂತಯ್ಯನ ಮಗ ಅಯ್ಯು, ಶತಾಯ ಗತಾಯ, ನವಿಲ ಕಿನ್ನರಿ, ಜೀವನ ಯಜ್ಞ, Mr ಚೀಟರ್ ರಾಮಾಚಾರಿ, ನಾಗವಲ್ಲಿ Vs ಆಪ್ತಮಿತ್ರರು, ದ್ವೈತ, ಕಂತ್ರಿಬಾಯ್ಸ್, ಖನನ ಹಾಗೂ ಸೂಜಿದಾರ ಮತ್ತು ತೆಲುಗಿನ ನಾಟಕಂ ಚಿತ್ರಗಳ ವಿತರಣೆಯಲ್ಲಿ ಇದೇ ಕೀರ್ತನ್ ಶೆಟ್ಟಿ ಕೆಲಸ ಮಾಡಿದವರು.

ಸಿನಿಮಾ ಕ್ಷೇತ್ರದ ಹಿನ್ನೆಲೆಯಿಂದ ಬಂದವರು ಈ ಕಿರಿಕ್ ಹುಡ್ಗ ಕೀರ್ತನ್ ಶೆಟ್ಟಿ?

ಹೌದು ಇವರು ಕನ್ನಡ ಚಿತ್ರರಂಗದ ಖ್ಯಾತ ನಾಯಕ ನಟನ ಮಗ ಆಶ್ಚರ್ಯವಾಗಬೇಡಿ, ಇದು ನಿಜ. ಇವರ ತಂದೆಯ ಸ್ವಂತ ತಮ್ಮ ಕನ್ನಡ ಸ್ಯಾಂಡಲ್’ವುಡ್ ನಾಯಕ ನಟ ಆಕಾಶ್ ಶೆಟ್ಟಿ. ಈ ಹಿಂದೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಟಿ ಸಂಜನಾ ಗರ್ಲಾನಿ ಯವರ ಮೊದಲ ಚಿತ್ರ ಆಟೋಗ್ರಾಫ್ ಪ್ಲೀಸ್ ಚಿತ್ರದಲ್ಲಿ ನಾಯಕನಾಗಿ ನಟಿಸಿದವರು ಇದೇ ಆಕಾಶ್ ಶೆಟ್ಟಿ . ನಂತರ ಮದುವೆ ಮದುವೆ, ನವರಂಗಿ, ಶಾಲಿನಿ ಚಿತ್ರದಲ್ಲಿ ನಾಯಕನಾಗಿ ನಟಿಸಿದರು.

ಈ ಮೊದಲು ವಿಷ್ಣುವರ್ಧನ್ ಅವರ ಹೃದಯವಂತ ಚಿತ್ರದಲ್ಲಿ ಒಂದು ಸಣ್ಣ ಪಾತ್ರ ಕೂಡ ಮಾಡಿದ್ದಾರೆ ಮತ್ತು ಕನ್ನಡದ ಕೃಷ್ಣ ರುಕ್ಮಿಣಿ ಸೀರಿಯಲ್’ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇನ್ನು ಕನ್ನಡದ ರಾಜ್ ಕಪ್ ಕ್ರಿಕೆಟ್ ಲೀಗ್’ನಲ್ಲಿ ದರ್ಶನ್ ತೂಗುದೀಪ್, ಶಿವರಾಜ್ ಕುಮಾರ್, ಉಪೇಂದ್ರ, ದುನಿಯಾ ವಿಜಯ್, ತರುಣ್ ಸುಧೀರ್ ಹೀಗೆ ಅನೇಕ ನಟ, ನಿರ್ದೇಶಕ, ನಿರ್ಮಾಪಕರ ಜೊತೆ ಆಡಿ ಸೈ ಎನಿಸಿಕೊಂಡವರು ಇದೇ ಆಕಾಶ್ ಶೆಟ್ಟಿ. ಅದೇ ಆಕಾಶ್ ಶೆಟ್ಟಿಯವರ ಸ್ವಂತ ಅಣ್ಣನ ಮಗ ಇದೇ ಕಿರಿಕ್ ಹುಡ್ಗ ಕೀರ್ತನ್ ಶೆಟ್ಟಿ.


ಇಂತಹ ಯುವ ಪ್ರತಿಭಾನ್ವಿತ ಕಲಾವಿದ, ನಿರ್ದೇಶಕನ ಮುಂದಿನ ಎಲ್ಲ ಯೋಜನೆಗಳು ಯಶಸ್ವಿಯಾಗಲಿ ಎಂದು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾರೈಸುತ್ತದೆ.


Get in Touch With Us info@kalpa.news Whatsapp: 9481252093 

Tags: Actor Akash ShettyDirectorKannada MoviesKirk Hoodga Kirtan ShettyMe too with fightsandalwoodಕಿರಿಕ್ ಹುಡ್ಗ ಕೀರ್ತನ್ ಶೆಟ್ಟಿಗಾಂಧಿನಗರನಟ ಆಕಾಶ್ ಶೆಟ್ಟಿನಿರ್ದೇಶಕನಿರ್ದೇಶಕ ಕೀರ್ತನ್ ಶೆಟ್ಟಿಮೀಟೂ ವಿಥ್ ಫೈಟ್
Previous Post

ಭದ್ರಾವತಿಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಯತ್ನ: ವ್ಯಾಪಕ ಆಕ್ರೋಶ

Next Post

ಶಿವಮೊಗ್ಗ ಎಂಆರ್’ಎಸ್ ಬಳಿ ಬೈಕ್’ಗೆ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಧಾರುಣ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಎಂಆರ್’ಎಸ್ ಬಳಿ ಬೈಕ್’ಗೆ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಧಾರುಣ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025

ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

May 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!