Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮಲೆನಾಡ ಮಡಿಲಲ್ಲಿರುವ ಈ ಪ್ರಕೃತಿ ಸೌಂದರ್ಯದ ಗಣಿಗೆ ಬೇಕಿದೆ ಕಾಯಕಲ್ಪ, ಯಾವುದು ಗೊತ್ತಾ ಆ ಸ್ಥಳ?

September 25, 2019
in Special Articles
0 0
0
Share on facebookShare on TwitterWhatsapp
Read - 2 minutes

ಪ್ರಕೃತಿ ಸೌಂದರ್ಯ ಅಗಾಧ ಗಣಿ ಮಲೆನಾಡು ಎಂದೆಂದಿಗೂ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಲೇ ಇರುತ್ತದೆ. ಹಸಿರು ಸೌಂದರ್ಯವನ್ನು ಹೊದ್ದುಕೊಂಡಿರುವ ಇಂತಹ ಮಲೆನಾಡು ಹಲವು ಪ್ರದೇಶಗಳಲ್ಲಿ ಒಂದು ಹಲವರು ನೋಡಿರದ ಬಾಳೆಗೆರೆ ಅಥವಾ ಗಿಂಡಿಮನೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪುಟ್ಟಹಳ್ಳಿ ಬಾಳೆಗೆರೆ. ಸಾಗರದಿಂದ 23 ಕಿಮೀ ಮತ್ತು ತಾಳಗುಪ್ಪದಿಂದ 11 ಕಿಮೀ ದೂರದಲ್ಲಿದ್ದು, ಶರಾವತಿ ಹಿನ್ನೀರಿನ ಮಡಿಲಿನಲ್ಲಿದೆ. ಬಾಳೆಗೆರೆಯ ಹಿನ್ನೀರು 2 ಕಿಮೀ ದೋಣಿಯಲ್ಲಿ ದಾಟಿದರೆ ಸಿಗಂದೂರು, 3 ಕಿಮೀ ಅಂದರೆ, ಸಾಗರದಿಂದ ಸಿಗಂದೂರು 27 ಕಿಮೀ ಈಗಿರುವ ದೂರ 45 ಕಿಮೀ. ಮಲೆನಾಡಿಗರು ಗಿಂಡಿಮನೆ ಎಂದೂ ಸಹ ಈ ಸ್ಥಳಕ್ಕೆ ಹೆಸರಿಟ್ಟಿದ್ದಾರೆ.

ಸಾಗರ ಅರಣ್ಯ ವಿಭಾಗದ ವತಿಯಿಂದ ಇಲ್ಲಿ ಸುಮಾರು 50 ಎಕರೆ ವಿಸ್ತೀರ್ಣದಲ್ಲಿ 300ಕ್ಕೂ ಅಧಿಕ ಔಷಧೀಯ ಸಸಿಗಳನ್ನು ನೆಡಲಾಗಿದ್ದು, ಇದೊಂದು ಔಷಧೀಯ ವನವಾಗಿ ಮಾರ್ಪಟ್ಟಿದೆ.

ಇನ್ನು, ಪ್ರವಾಸೀ ಆಕರ್ಷಣೆಯ ಭಾಗವಾಗಿ ಈ ಸ್ಥಳದಲ್ಲಿ ಪರ್ಗೋಲ ನಿರ್ಮಾಣ ಮಾಡಲಾಗಿದ್ದು, ಬೋರ್ ವೆಲ್ ಮತ್ತು ವಿದ್ಯುತ್ ಸಂಪರ್ಕವನ್ನೂ ನೀಡಲಾಗಿದೆ. ಆದರೆ ಹಲವು ವರ್ಷಗಳಿಂದ ಮೇಲ್ವಿಚಾರಣೆ ಕೊರತೆಯಿಂದಾಗಿ ಈ ಸ್ಥಳ ಪಾಳು ಬಿದ್ದಿದ್ದು, ಪ್ರಕೃತಿ ಸಹಜವಾದ ಪರಿಸರದಲ್ಲಿರುವ ಈ ತಾಣವನ್ನು ಈಗ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಬೇಕಾಗಿದೆ.

ಏನು ಮಾಡಬಹುದು?
ಹಿನ್ನೀರಿನ ಮೂಲಕ ಬೋಟಿಂಗ್ ಸೌಲಭ್ಯ ಕಲ್ಪಿಸಿದರೆ ಸಿಗಂಧೂರಿಗೆ ತುಸು ಹತ್ತಿರವಾಗುತ್ತದೆ. ಜಲ ಸಾಹಸಿಗರಿಗೆ, ನಿಸರ್ಗಪ್ರಿಯರಿಗೆ ಈ ಬೋಟಿಂಗ್ ನಿಜಕ್ಕೂ ಮುದ ನೀಡುವುದರಲ್ಲಿ ಸಂಶಯವಿಲ್ಲ. ಅಲ್ಲದೇ, ಯಾತ್ರಾ ಸ್ಥಳ ಸಿಗಂಧೂರಿಗೆ ಒಂದು ಅಪೂರ್ವ ಬೋಟಿಂಗ್ ಮಾರ್ಗವನ್ನೂ ಸಹ ರೂಪಿಸಿದಂತಾಗುತ್ತದೆ. ಸಿಗಂಧೂರು ಕೊಂಚ ಸಮೀಪವೂ ಆಗುತ್ತದೆ.

ಬಾಳೆಗೆರೆ ಗ್ರಾಮವು ಒಂದು ಪ್ರವಾಸಿ ಕೇಂದ್ರವಾಗಿ ರೂಪುಗೊಂಡರೆ ಸ್ಥಳೀಯರಿಗೆ ಪ್ರವಾಸೋದ್ಯಮದಲ್ಲಿ ತೊಡಗಿಕೊಳ್ಳಲು ಪ್ರೇರೇಪಣೆ ಸಿಗುತ್ತದೆ. ಸ್ವಂತ ಜಾಗವುಳ್ಳವರು ಹೋಮ್ ಸ್ಟೇ ಮತ್ತು ಕ್ಯಾಂಟೀನು ನಡೆಸಲು ಸರ್ಕಾರವು ಅನುದಾನ ನೀಡಬೇಕು. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಸ್ಥಳೀಯರು ಸಿದ್ಧರಿದ್ದಾರೆ. ಇದರಿಂದ ಸ್ಥಳೀಯ ಮಟ್ಟದಲ್ಲೇ ಯುವಜನಕ್ಕೆ ಉದ್ಯೋಗಾವಕಾಶ ಕಲ್ಪಿಸಿ, ಪ್ರೋತ್ಸಾಹ ನೀಡಿದಂತಾಗುತ್ತದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಟಾಸ್ಕ್‌ ಫೋರ್ಸ್ ಗಮನ ವಹಿಸಿ, ಈ ಸ್ಥಳಕ್ಕೆ ಸೂಕ್ತ ಯೋಜನೆ ಮಂಜೂರು ಮಾಡಬೇಕು. ಅದು ಸಾಕಾರವಾದಾಗ ಈ ಮೂಲಕ ಬಾಳೆಗರೆ (ಗಿಂಡಿಮನೆ) ಯು ಪ್ರವಾಸಿ ಕೇಂದ್ರವಾಗಿ ನಿಸರ್ಗಪ್ರಿಯರನ್ನು ಆಕರ್ಷಿಸುವುದರಲ್ಲಿ ಸಂಶಯವಿಲ್ಲ.

Tags: Balegere VillageBoatingKannada ArticleKarnataka Tourism Development Task ForceMalnadMalnad ArticleSharavathi RiverShivamoggaSiganduruಪ್ರವಾಸೋದ್ಯಮ ಅಭಿವೃದ್ಧಿ ಟಾಸ್ಕ್‌ ಫೋರ್ಸ್ಬಾಳೆಗೆರೆ ಗ್ರಾಮಬೋಟಿಂಗ್ಮಲೆನಾಡುಶರಾವತಿ ನದಿಶಿವಮೊಗ್ಗಸಾಗರಸಿಗಂಧೂರು
Previous Post

ಅನ್ವರ್ಥ ಧಾರಾವಾಹಿಗಳ ನಡುವೆ ನವಚೈತನ್ಯ ಮೂಡಿಸಿರುವ ವೈಭವದ ‘ಜೊತೆಜೊತೆಯಲಿ’

Next Post

ಮರಣದ ನಂತರ ಮಾಡುವ ಶೋಡಷ ಮಾಸಿಕಗಳ ಫಲವೇನು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮರಣದ ನಂತರ ಮಾಡುವ ಶೋಡಷ ಮಾಸಿಕಗಳ ಫಲವೇನು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ | ಹಳೇನಗರದ ರಾಯರ ಮಠಕ್ಕೆ ಶಾಸಕ ಸಂಗಮೇಶ್ 4 ಲಕ್ಷ ರೂ. ಅನುದಾನ

September 27, 2025

ಸೆ.28 | ಪ್ರಿಯಾಂಕಾ ಶ್ರೀನಿವಾಸ್ ಭರತನಾಟ್ಯ ರಂಗಪ್ರವೇಶ

September 27, 2025

ಕರ್ನಾಟಕದ ಈ ಮಾರ್ಗದಲ್ಲೂ ವಂದೇ ಭಾರತ್ ಸ್ಲೀಪರ್ ರೈಲು ನಿಶ್ಚಿತ? ಎಲ್ಲಿಂದ ಎಲ್ಲಿಗೆ? ಎಷ್ಟಿರಲಿದೆ ದರ?

September 27, 2025

ಶಿವಮೊಗ್ಗ | ಮರಳಿ ವಾರಸುದಾರರ ಕೈಸೇರಿದ ಜನಶತಾಬ್ದಿ ರೈಲಿನಲ್ಲಿ ಮರೆತಿದ್ದ ಬ್ಯಾಗ್

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ | ಹಳೇನಗರದ ರಾಯರ ಮಠಕ್ಕೆ ಶಾಸಕ ಸಂಗಮೇಶ್ 4 ಲಕ್ಷ ರೂ. ಅನುದಾನ

September 27, 2025

ಸೆ.28 | ಪ್ರಿಯಾಂಕಾ ಶ್ರೀನಿವಾಸ್ ಭರತನಾಟ್ಯ ರಂಗಪ್ರವೇಶ

September 27, 2025

ಕರ್ನಾಟಕದ ಈ ಮಾರ್ಗದಲ್ಲೂ ವಂದೇ ಭಾರತ್ ಸ್ಲೀಪರ್ ರೈಲು ನಿಶ್ಚಿತ? ಎಲ್ಲಿಂದ ಎಲ್ಲಿಗೆ? ಎಷ್ಟಿರಲಿದೆ ದರ?

September 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!