Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸ್ವಚ್ಛ ಭಾರತ ಅಭಿಯಾನಕ್ಕಾಗಿ ಶ್ರಮಿಸುತ್ತಿದೆ ಕಾಪುವಿನ ಈ ತಂಡ

September 24, 2018
in Special Articles
0 0
0
Share on facebookShare on TwitterWhatsapp
Read - 3 minutes

ನರೇಂದ್ರ ಮೋದಿ ಪ್ರಧಾನಿಯಾದ ನಂತರ ಮಹಾತ್ಮ ಗಾಂಧೀಜಿ ಕನಸನ್ನು ನನಸು ಮಾಡುವ ಸಲುವಾಗಿ ಸ್ವಚ್ಛ ಭಾರತ ಅಭಿಯಾನಕ್ಕೆ ಕರೆ ನೀಡಿದರು. ಇದು ದೇಶವಾಸಿಗಳಲ್ಲಿ ಹೊಸ ಮನಃಸ್ಥಿತಿಗೇ ನಾಂದಿಯಾಗಿ, ಸ್ವಚ್ಛ ಭಾರತ ಅಭಿಯಾನವನ್ನು ವಿಶ್ವದ ಪ್ರಮುಖ ರಾಷ್ಟ್ರಗಳು ಅಚ್ಚರಿಯಿಂದ ನೋಡಿದವು.

ಇಂತಹ ಅಭಿಯಾನಕ್ಕೆ ಹೊಸ ರೂಪ ನೀಡಿರುವ ಪ್ರಧಾನಿ ಮೋದಿ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಚಾಲನೆ ನೀಡಿ, ಗಾಂಧಿ ಜಯಂತಿಯವರೆಗೂ ನಿರಂತರವಾಗಿ ಮುಂದುವರೆಸುವಂತೆ ಕರೆ ನೀಡಿದ್ದು, ಇದಕ್ಕೂ ಸಹ ದೇಶವಾಸಿಗಳು ಉತ್ತಮ ಪ್ರತಿಕ್ರಿಯೆ ನೀಡಿರುವುದು ಸಂತಸ.

ಪ್ರಧಾನಿಯವರ ಇಂತಹ ಕನಸಿನ ಯೋಜನೆಯ ಸಾಕಾರಕ್ಕೆ ಉಡುಪಿ ಜಿಲ್ಲೆ ಕಾಪುವಿನಲ್ಲಿ ಒಂದು ತಂಡ ಅವಿರತವಾಗಿ ಶ್ರಮಿಸುತ್ತಿದೆ.

ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿ ವಿದ್ಯಾ ಡಿ. ಹಾಗೂ ಸ್ವಯಂ ಸೇವಕರು ಇಂತಹ ಒಂದು ಸಾಮಾಜಿಕ ಕಳಕಳಿಯ ಸೇವೆಯನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ.

ಇಂತಹ ಒಂದು ಸಾಮಾಜಿಕ ಕಳಕಳಿ ಹಾಗೂ ದೇಶ ಸೇವೆಯ ಭಾಗವಾಗಿ ರೇಂಜರ್ಸ್ ಮತ್ತು ರೋವರ್ಸ್ ಘಟಕ, ಯೂತ್ ರೆಡ್‌ಕ್ರಾಸ್ ಘಟಕ ಹಾಗೂ ಕಾಪು ಜೆಸಿಐ ಸಹಯೋಗದಲ್ಲಿ ಕಾಪು ಪುರಸಭೆಯ ಸಹಕಾರದಿಂದ ಸ್ವಚ್ಛತಾ ಪಾಕ್ಷಿಕದ ಅಂಗವಾಗಿ ಸ್ವಚ್ಛತಾ ಜಾಥಾವನ್ನು ಕೆಲವು ದಿನಗಳ ಹಿಂದೆ ನಡೆಸಿತು.
ಈ ವೇಳೆ, ಅಂದು ಕಾಲೇಜಿನಿಂದ ಕಾಪು ಪೇಟೆಯ ತನಕ ನಡೆದ ಜಾಥಾದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯ ಕುರಿತ ಬೀದಿ ನಾಟಕ ಪ್ರದರ್ಶನ ಮಾಡಿದರು.

ಸ್ವಚ್ಛತೆಯ ಕುರಿತಾಗಿ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕ ಜನಮೆಚ್ಚುಗೆ ಪಡೆದಿದ್ದು ಮಾತ್ರವಲ್ಲದೇ, ಜಾಗೃತಿ ಮೂಡಿಸುವಲ್ಲಿಯೂ ಸಹ ಯಶಸ್ವಿಯಾಗಿತ್ತು.
ಈ ಅಭಿಯಾನದ ಮುಂದುವರೆದ ಭಾಗವಾಗಿ ಕೆಲವು ದಿನಗಳ ನಂತರ ಸ್ವಚ್ಛತಾ ಪ್ರಾತ್ಯಕ್ಷಿಕೆ ಪ್ರಚುರಪಡಿಸಿ, ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು.

ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ತಮ್ಮ ಪರಿಸರವನ್ನು ಸುಂದರವಾಗಿಸಿಕೊಳ್ಳಲು ಯೋಜನೆ ರೂಪಿಸಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.

ಇದೇ ತಂಡದಿಂದ ಅಭಿಯಾನದ ಭಾಗವಾಗಿ, ಅತ್ಯಂತ ಪ್ರಮುಖವಾಗಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾವನ್ನು ಕಣ್ಣಿಗೆ ಕಪ್ಪು ಪಟ್ಟಿ ಬೈಕ್ ಚಲಾಯಿಸುವ ಮೂಲಕ ಆಚರಿಸಿದ್ದು ಶ್ಲಾಘನೀಯ ಕಾರ್ಯ.

ಮಾದಕ ದ್ರವ್ಯ ವ್ಯಸನಿಗಳು ಸ್ವತಃ ತಾವು ಸಹಿತ ತಮ್ಮ ಕುಟುಂಬ, ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಾರೆ. ಕ್ಷಣಕಾಲದ ಸುಖಕ್ಕಾಗಿ ಸಹವಸ ದೋಷದಿಂದ ನಿಮ್ಮ ಜೀವನಕ್ಕೇ ಕುತ್ತ ಬರುವಂತಹ ಅಪಾಯಕಾರಿಉಯಾದ ಡ್ರಗ್‌ಸ್ನಿಂದ ದೂರವಿರಿ. ಗಂಡು ಹೆಣ್ಣು ಎಂಬ ಎಗ್ಗಿಲ್ಲದೇ ವ್ಯಾಪಕವಾಗಿ ಸಮಾಜಿಕ ಪಿಡುಗಿನಂತೆ ಹರಡಿರುವ ಮಾದಕ ದ್ರವ್ಯದ ಜಾಲಕ್ಕೆ ಯುವ ಜನತೆ ಬಲಿ ಬೀಳಬಾರದು ಎಂಬ ಸಂದೇಶವನ್ನು ನೀಡಿದ್ದು, ಈ ಕುರಿತಂತೆ ಜಾಗೃತಿ ಮೂಡಿಸುವಲ್ಲಿ ತಂಡ ಬಹಳಷ್ಟು ಯಶಸ್ವಿಯಾಗಿದೆ ಎನ್ನಬಹುದು.

ಇನ್ನು, ಈ ತಂಡ ಕೇವಲ ಸ್ವಚ್ಛ ಭಾರತ ಅಭಿಯಾನಕ್ಕೆ ಮಾತ್ರ ಶ್ರಮಿಸದೇ, ಇದಕ್ಕೆ ಪೂರಕವಾಗಿ ಪರಿಸರ ರಕ್ಷಣೆಯ ಭಾಗವಾಗಿ ಗಿಡ ನೆಡುವುದು, ಹೆಚ್ಚು ಹೆಚ್ಚು ಗಿಡ ನೆಡುವಂತೆ ಜಾಗೃತಿ ಮೂಡಿಸುವುದು, ಅರಣ್ಯೀಕರಣದ ಕುರಿತಾಗಿ ತಿಳುವಳಿಗೆ ಮೂಡಿಸುವ ಕಾರ್ಯವನ್ನೂ ಸಹ ಈ ಮಾಡಲಾಗುತ್ತಿದೆ.

ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಈ ದೇಶ ಸೇವೆಯ ಕಾರ್ಯಕ್ಕೆ ಸ್ನಾತಕೋತ್ತರ ಅಧ್ಯಯನ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ ರೇಂಜರ್‌ಸ್, ಉಡುಪಿ ಜಿಲ್ಲಾ ಪೊಲೀಸ್, ಪಾಲು ಪೊಲೀಸ್ ಠಾಣೆ, ಕಾಪು ಜೆಸಿಐ ಸಂಯುಕ್ತ ಸಹಕಾರ ನೀಡುತ್ತಾ ಬಂದಿರುವುದೂ ಸಹ ಮಾದರಿಯಾಗಿದೆ.

ಪ್ರಧಾನಿಯವರು ಕರೆ ನೀಡಿರುವ ಸ್ವಚ್ಛತಾ ಹಿ ಸೇವಾ ಅಭಿಯಾನದ ಯಶಸ್ಸಿಗೆ ಇಡಿಯ ದೇಶದ ಪ್ರತಿ ನಿವಾಸಿಗಳೂ ಸಹ ಕೈಜೋಡಿಸುವುದು ಅನಿವಾರ್ಯವಾಗಿದೆ. ಪ್ರಮುಖವಾಗಿ ಯುವ ಸಮೂಹ ಇದಕ್ಕೆ ಕೈಜೋಡಿಸುವ ಜೊತೆಯಲ್ಲಿ ತಮ್ಮ ಕುಟುಂಬ, ಸ್ನೇಹಿತ ವರ್ಗ, ಸುತ್ತಮುತ್ತಲ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕಿದೆ. ಇಂತಹ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ, ಪ್ರಧಾನಿಯವರ ಕನಸನ್ನು ನನಸು ಮಾಡಲು ಶ್ರಮಿಸುತ್ತಿರುವ ಕಾಪುವಿನ ಈ ತಂಡದ ಪ್ರಯತ್ನ ಶ್ಲಾಘನೀಯವಾದುದು ಹಾಗೂ ಮಾದರಿಯಾದುದು.

 

Tags: clean India campaignKapuNational Service SchemeNSSPM Narendra Modiswachh bharat abhiyanSwachhata Hi Seva MovementUdupi
Previous Post

ಕೆನರಾ ಬ್ಯಾಂಕ್‌ನಿಂದ ಹಲವರಿಗೆ ಸ್ವಉದ್ಯೋಗ: ಶೇಷಾದ್ರಿ

Next Post

ಕ್ರಿಮಿನಲ್ ಜನಪ್ರತಿನಿಧಿಗಳ ಅನರ್ಹತೆ: ಇಂದು ಸುಪ್ರೀಂ ತೀರ್ಪು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ರಿಮಿನಲ್ ಜನಪ್ರತಿನಿಧಿಗಳ ಅನರ್ಹತೆ: ಇಂದು ಸುಪ್ರೀಂ ತೀರ್ಪು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!