Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹೊಸಪೇಟೆಯಲ್ಲಿ ಈ ವರ್ಷ ಸಂಭ್ರಮದಿಂದ ದೀಪಾವಳಿ ಆಚರಣೆ ಹೇಗಿದೆ ಗೊತ್ತಾ? ಇಲ್ಲಿದೆ ವಿಶೇಷ ವರದಿ

October 28, 2019
in Small Bytes, ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಾದ್ಯಂತ ಈ ವರ್ಷ ದೀಪಾವಳಿ ಸಂಭ್ರಮ ಜೋರಾಗಿದ್ದು, ಜನರು ಸಂಸತದಿಂದ ಹಬ್ಬ ಆಚರಿಸುತ್ತಿದ್ದಾರೆ.

ಜಿಲ್ಲಾಡಳಿತ ಹೊಸಪೇಟೆಯ ವಿಜಯನಗರ ಕಾಲೇಜು ಆವರಣದಲ್ಲಿ ಪಟಾಕಿಗಳ ಮಾರಾಟ ಮಾಡುವ ವ್ಯವಸ್ಥೆ ಮಾಡಿದ್ದು, ಸುಮಾರು 15 ಪಟಾಕಿ ಅಂಗಡಿಗಳು ಬಿರುಸಿನಿಂದ ಮಾರಾಟ ಮಾಡುತ್ತಿದ್ದಾರೆ.


ನಗರದಲ್ಲಿ ಪ್ರತಿವರ್ಷ ಹೊಸಪೇಟೆ ನಗರದ ಒಳಭಾಗದಲ್ಲಿ ಅಂಗಡಿಗಳ ಮುಂಭಾಗದಲ್ಲಿ ಪಟಾಕಿಗಳ ಮಾರಾಟ ನಡೆಯುತ್ತಿತ್ದು. ಆದರೆ ಈಗ ಈ ವ್ಯವಸ್ಥೆಗೆ ಜಿಲ್ಲಾಡಳಿತ ಕಡಿವಾಣ ಹಾಕಿ ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಿ ಮಾದರಿ ರೂಪದಲ್ಲಿ ಮಾರಾಟಗಾರರಿಗೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ನಗರದ ಸುತ್ತಮುತ್ತಲಿನ ಪ್ರದೇಶದ ವಿವಿಧ ಅಂಗಡಿಗಳು ಈ ಮಾರಾಟ ಮಳಿಗೆಯಲ್ಲಿ ಇದ್ದು ಅದರಲ್ಲಿ ನವವೃಂದಾವನ ಎಂಟರ್ಪ್ರೈಸಸ್, ಶ್ರೀಸಿದ್ಧಿವಿನಾಯಕ ಎಂಟರ್ಪ್ರೈಸಸ್, ಶ್ರೀ ಗುರು ಎಂಟರ್ಪ್ರೈಸಸ್ ಹಾಗೂ ಭವಾನಿ ಎಂಟರ್ಪ್ರೈಸಸ್ ಅಂಗಡಿಯ ಮಾಲೀಕರು ಸುರಕ್ಷಿತವಾಗಿ ಅಂಗಡಿಗಳನ್ನು ತೆರೆದಿದ್ದು ಮಾರಾಟ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ.


ಇನ್ನು ಇದೇ ಆವರಣದಲ್ಲಿ ಮೂರು ದಿನಗಳ ಕಾಲ ಪಟಾಕಿಗಳ ಮಾರಾಟ ನಡೆಯುತ್ತದೆ. ಹೊಸಪೇಟೆ ನಗರದ ಜನತೆಗೆ ಹಬ್ಬದ ವಾತಾವರಣ ಮನೆಮಾಡಿದ್ದು, ಸಂಸಾರ ಸಮೇತ ಮಕ್ಕಳನ್ನು ಕರೆದುಕೊಂಡು ಬಂದು ಪಟಾಕಿಯಿಂದ ತೆಗೆದುಕೊಂಡು ಹೋಗುವಂತಹ ವ್ಯವಸ್ಥೆ ಜನರಲ್ಲಿ ಹರ್ಷವನ್ನು ಮೂಡಿದೆ. ಅಲ್ಲದೇ ಪಟಾಕಿ ಕಡಿಮೆ ದರದಲ್ಲಿ ಮಾರಾಟವಾಗುತ್ತಿದ್ದು ಜನರಿಗೆ ಉತ್ಸಾಹ ಹೆಚ್ಚಿದೆ. ಈ ವ್ಯವಸ್ಥೆಯ ನೋಡಿದರೆ ಈಗಾಗಲೇ ಜಿಲ್ಲಾಡಳಿತ ಪರಿಸರಕ್ಕೆ ಹಾನಿ ಉಂಟು ಮಾಡುವ ಈ ಪಟಾಕಿ ಮಾರಾಟವನ್ನು ಊರಿನಿಂದ ಹೊರಗಡೆ ಮಾರಾಟ ಮಾಡುವಂತಹ ವ್ಯವಸ್ಥೆ ಮಾಡಿದ್ದಾರೆ.


ಹಾಗೆಯೇ, ಮುಂದಿನ ದಿನದಲ್ಲಿ ಪಟಾಕಿ ಮಾರಾಟ ನಿಲ್ಲುವ ಸಾಧ್ಯತೆ ಇರುತ್ತದೆ. ಏಕೆಂದರೆ ಅನೇಕ ರೀತಿಯಿಂದ ಪರಿಸರದ ಮೇಲೆ ಪ್ರಭಾವ ಬೀರುವುದರಿಂದ ಮತ್ತು ಸುರಕ್ಷಿತ ಅಲ್ಲದೆ ಅನೇಕ ರೀತಿಯ ಅಪಘಾತಕ್ಕೆ ಈಡು ಮಾಡುವುದರಿಂದ ಹೆಚ್ಚಾಗಿ ಪರಿಸರಕ್ಕೆ ಹಾಳು ಮಾಡುವಂತಹ ಈ ಪಟಾಕಿಗಳನ್ನು ನಿಲ್ಲಿಸುವ ವ್ಯವಸ್ಥೆ ಆಗಬೇಕು ಎಂದು ಹೊಸಪೇಟೆ ನಗರದ ಪರಿಸರ ಪ್ರೇಮಿಗಳು ಹೇಳುತ್ತಿರುತ್ತಾರೆ. ಈ ದೃಷ್ಟಿಯಲ್ಲಿ ಜನರು ಹಬ್ಬವನ್ನು ದೀಪ ಹಚ್ಚುವುದರ ಮೂಲಕ ಸಿಹಿಯನ್ನು ಹಂಚುವುದರ ಮೂಲಕ ದೀಪಾವಳಿಯನ್ನು ಆಚರಣೆ ಮಾಡಬೇಕು ಮತ್ತು ಸುರಕ್ಷಿತವಲ್ಲದ ಪರಿಸರಕ್ಕೆ ಮಾರಕವಾದ ಪಟಾಕಿ ಮಾರಾಟ ವ್ಯವಸ್ಥೆ ಮುಂದಿನ ದಿನದಲ್ಲಿ ನಿಲ್ಲಬೇಕು ಎನ್ನುವ ಪರಿಸರಪ್ರೇಮಿಗಳ ಬಯಕೆಯನ್ನು ಜಿಲ್ಲಾಡಳಿತ ನೆರವೇರಿಸಿ ಕೊಡಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಪರಿಸರ ಪ್ರೇಮಿಗಳು ಈ ವ್ಯವಸ್ಥೆಯ ಮೇಲೆ ದೃಷ್ಠಿ ಹಾಕಿದ್ದು ಮುಂದಿನ ದಿನದಲ್ಲಿ ನಿಲ್ಲುವುದು. ಅಲ್ಲದೆ ಹೊಸಪೇಟೆ ನಗರದಲ್ಲಿ ಪರಿಸರ ನಾಶವಾಗದಂತೆ ಸಮಾಜವನ್ನು ಕಲ್ಪಿಸುವ ನಿಟ್ಟಿನಲ್ಲಿ ಜನರು ಎದ್ದು ನಿಲ್ಲಬೇಕು. ಹೋರಾಟ ಮಾಡಿ ಸುರಕ್ಷಿತವಾಗಿ ಹಬ್ಬವನ್ನು ಆಚರಣೆ ಮಾಡಬೇಕು ಎಂಬ ಬಯಕೆ ಒಂದು ಕಡೆ ಎದ್ದುನಿಂತಿದೆ.


ಪಟಾಕಿ ಅಂಗಡಿಗಳ ಮುಂಭಾಗದಲ್ಲಿ ಅಗ್ನಿಶಾಮಕ ದಳದಿಂದ ಸುರಕ್ಷಿತೆಗಾಗಿ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಬಹುದಾಗಿತ್ತು. ಆದರೆ ಈ ದೃಶ್ಯ ಅಲ್ಲಿ ಕಂಡುಬರಲಿಲ್ಲ. ಆದರೆ ಈ ವ್ಯವಸ್ಥೆ ಮಾಡದೇ ಇರುವುದು ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಿರುವುದಿಲ್ಲ ಎಂದು ತಿಳಿಯುತ್ತದೆ.


ಇನ್ನು, ನಗರದಾದ್ಯಂತ ದೀಪಾವಳಿ ಹಬ್ಬವು ಸಂಭ್ರಮ ಮೂಡಿದ್ದು, ಸಂತೋಷದಿಂದ ಜನರು ಆಚರಣೆ ಮಾಡುತ್ತಿರುವಂತಹ ದೃಶ್ಯ ಕಂಡುಬಂದಿದೆ. ಮನೆ ಮನೆ ಮುಂದೆ ವಿವಿಧ ರಂಗೋಲಿ ದೀಪಗಳಿಂದ ಅಲಂಕಾರ ಮಾಡಿ, ದೀಪಗಳನ್ನು ಹಚ್ಚಿ, ಹೊಸಬಟ್ಟೆಗಳನ್ನು ತೊಟ್ಟು, ಒಟ್ಟಾಗಿ ಹಬ್ಬವನ್ನು ಆಚರಣೆ ಮಾಡುತ್ತಾ ಸಂಭ್ರಮಿಸುತ್ತಿದ್ದಾರೆ. ದೀಪಾವಳಿ ಹಬ್ಬದ ಶುಭಾಶಯ ಹಂಚಿಕೊಳ್ಳುವುದರ ಜೊತೆಗೆ ಮನೆಮನೆಗಳಲ್ಲಿ, ಅಂಗಡಿಗಳಲ್ಲಿ ಸಂಜೆ ಲಕ್ಷ್ಮೀ ಪೂಜೆ ಮಾಡಿ ಸಿಹಿ ಹಂಚಿದ ದೃಶ್ಯಗಳು ಬಂದವು.

ವರದಿ: ಮುರಳೀಧರ್ ನಾಡಿಗೇರ್
ಹೊಸಪೇಟೆ

Get In Touch With Us info@kalpa.news Whatsapp: 9481252093

Tags: Bayalu Seeme NewsBellaryDiwaliFireworksHindu FestivalHospetKannada Newsಅಗ್ನಿಶಾಮಕ ದಳದೀಪಾವಳಿಪಟಾಕಿಬಳ್ಳಾರಿಹೊಸಪೇಟೆ
Previous Post

ಆರ್ಥಿಕ ಸಬಲತೆ ಹಬ್ಬದ ಸೊಗಡ ಹೊಸಕದಿರಲಿ

Next Post

ಬ್ರಹ್ಮಾಂಡದಲ್ಲಿ ಇವರ ಪ್ರೀತ್ಯರ್ಥ ಮಾಡದ ಯಾವ ಸತ್ಕಾರ್ಯವೂ ಪೂರ್ಣಗೊಳ್ಳುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬ್ರಹ್ಮಾಂಡದಲ್ಲಿ ಇವರ ಪ್ರೀತ್ಯರ್ಥ ಮಾಡದ ಯಾವ ಸತ್ಕಾರ್ಯವೂ ಪೂರ್ಣಗೊಳ್ಳುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!