Thursday, July 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಇಡಿಯ ತುಳುನಾಡಿನ ಹೆಮ್ಮೆ ಬೆಳ್ತಂಗಡಿಯ ಈ ಪೋರನ ಕಲಾ ಸಾಧನೆ

June 11, 2019
in Special Articles
0 0
0
Share on facebookShare on TwitterWhatsapp
Read - 2 minutes

ಬೆಳ್ತಂಗಡಿಯ ಬಾಲ ಪ್ರತಿಭೆ ರಿತ್ವಿಕ್ ಕೆ ಪಿ ಎನ್ನುವ ಪುಟ್ಟ ಬಾಲಕನ ಕಲಾ ಸಾಧನೆಯ ಕುರಿತು ನನ್ನ ಈ ಲೇಖನದಲ್ಲಿ ತಿಳಿಸಲು ಬಯಸುತ್ತೇನೆ.

ಪ್ರಸ್ತುತ 6ನೆಯ ತರಗತಿಯಲ್ಲಿ ಕಲಿಯುತ್ತಿರುವ ರಿತ್ವಿಕ್, ತನ್ನ ಮೂರನೆಯ ವಯಸ್ಸಿನಲ್ಲಿರುವಾಗಲೇ ತಾಯಿಯ ಪೋತ್ಸಾಹದಿಂದ ಕೃಷ್ಣವೇಷ ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರಾರಂಭಿಸುತ್ತಾನೆ. ಕೃಷ್ಣವರ್ಣ ಸಾಧಾರಣ ಮೈಕಟ್ಟು ಹೊಂದಿರುವ ರಿತ್ವಿಕ್ ಕೃಷ್ಣನ ಪಾತ್ರ ಮಾಡಿದರೆ ಪ್ರತಿಯೊಬ್ಬರು ನೋಡಿ ಆನಂದಿಸುತ್ತಾರೆ. ಹಲವಾರು ಕಡೆ ನಡೆದ ಕೃಷ್ಣ ವೇಷ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕೀರ್ತಿ ರಿತ್ವಿಕ್ ಅವರದ್ದು.

ಚಿಕ್ಕಂದಿನಿಂದಲೂ ನೃತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ ಮಗನನ್ನು ಅವರ ತಾಯಿ ಪುತ್ತೂರಿನ ನಿತಿನ್ ಪೂಜಾರಿ ಅವರ ಬಳಿಗೆ ನೃತ್ಯ ತರಬೇತಿಗೆ ಕಳುಹಿಸುತ್ತಾರೆ. ರಿತ್ವಿಕ್ ಪ್ರಸ್ತುತ ಹಿಪಾಪ್ ಕಾಂಟೆಂಪರರಿ, ಬಾಲಿವುಡ್ ಕ್ರಂಪ್ ಅರ್ಬನ್ ಕಥಕಳಿ ಹೀಗೆ ಅನೇಕ ತರನಾದ ನೃತ್ಯಭ್ಯಾಸವನ್ನು ಮಾಡುತ್ತಿದ್ದಾರೆ.

ಕನ್ನಡದ ಖ್ಯಾತ ರಿಯಾಲಿಟಿ ಶೋಗಳಲ್ಲಿ ಒಂದಾದ ಜೂನಿಯರ್ ಮಸ್ತಿ-1 ಹಾಗೂ ಜೂನಿಯರ್ ಮಸ್ತಿ-2 ರಲ್ಲಿ ಭಾಗವಹಿಸಿ ಜನ ಮನ್ನಣೆ ಗಳಿಸಿದ್ದಾನೆ. ನಮ್ಮ ಟಿವಿಯಲ್ಲಿ ನಡೆದ ಡಾನ್ಸ್‌ ಇದರಲ್ಲಿ ಫೈನಲ್ ತನಕ ಹೋಗಿರುವುದು ರಿತ್ವಿಕ್ ಇವರ ಹೆಮ್ಮೆ. ಇತ್ತೀಚಿಗೆ ನಡೆದ ವಿ ಜೆ ಸ್ಕೂಲ್ ಇಂಟರ್’ನ್ಯಾಷನಲ್ ಡಾನ್ಸ್‌ ಕಾಂಪಿಟೇಷನ್’ನಲ್ಲಿ ಭಾಗವಹಿಸಿ ತೀರ್ಪುಗಾರರಿಂದ ಶಹಬ್ಬಾಸ್ ಎನಿಸಿಕೊಂಡಿದ್ದಾನೆ. ಕನ್ನಡ ಚಲನಚಿತ್ರದಲ್ಲಿ ಕೂಡ ರಿತ್ವಿಕ್ ಬಾಲ ನಟನಾಗಿ ಅಭಿನಯಿಸಿದ್ದಾನೆ.

ಇದರ ಜೊತೆಗೆ ಹರಿ ವೆಂಕಟೇಶ್ ಶರ್ಮ ಅವರ ಬಳಿ ಕರಾಟೆ ತರಬೇತಿಗೂ ಕೂಡ ರಿತ್ವಿಕ್ ಹೋಗುತ್ತಿದ್ದಾನೆ. ಕರಾಟೆಯಲ್ಲಿ ಕೂಡ ಈ ಪುಟ್ಟ ಪೋರನ ಸಾಧನೆ ನೋಡಿದರೆ ನಿಮಗೆ ಆಶ್ಚರ್ಯವಾಗಬಹುದು. ರಾಜ್ಯ ಮಟ್ಟದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ರಿತ್ವಿಕ್ 2 ಭಾರಿ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾನೆ.

ಧರ್ಮಸ್ಥಳದ ಅರುಣ್ ಕುಮಾರ್ ಅವರ ಹತ್ತಿರ ಯಕ್ಷಗಾನದ ನಾಟ್ಯಾಭ್ಯಾಸವನ್ನು ಕಲಿತಿರುವ ರಿತ್ವಿಕ್ ಒಬ್ಬ ಅಪ್ಪಟ ಯಕ್ಷಗಾನ ನೃತ್ಯಗಾರ. ಹಲವಾರು ಸಭಾ ಕಾರ್ಯಕ್ರಮದಲ್ಲಿ ಇವರ ಯಕ್ಷಗಾನ ನೃತ್ಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಪುಟ್ಟ ಮಕ್ಕಳ ಪ್ರತಿಭೆಗೆ ಹಣ ನೀಡಿ ಅವರಿಗೆ ಬೆಂಬಲ ನೀಡುವುದಕ್ಕಿಂತ ಪ್ರೀತಿಯಿಂದ ತುಂಬಿದ ಸಭೆಯಲ್ಲಿ ಒಂದು ಚಿಕ್ಕ ವಸ್ತುವನ್ನು ನೀಡಿದರೂ ಅವರಿಗೆ ಅದು ಕೋಟಿ ರೂಪಾಯಿಗೆ ಸಮ. ಅದು ಅವರ ಜೀವನದ ಅವಿಸ್ಮರಣಿಯ ಗಳಿಗೆಯಾಗಿರುತ್ತದೆ. ಬೆಳ್ತಂಗಡಿಯ ಪುಟ್ಟ ಬಾಲಕ ರಿತ್ವಿಕ್ ಮಾಡಿರುವ ಸಾಧನೆಗೆ ಆಮಂತ್ರಣ ಹಬ್ಬ, ತುಳು ಕೂಟ, ಐಸಿರಿ, ನೃತ್ಯ ವೈಭವ, ಹೀಗೆ ಹಲವಾರು ಕಡೆ ಸನ್ಮಾನಿಸಿ ಗೌರವಿಸಲಾಗಿದೆ.

ಪ್ರತಿಯೊಬ್ಬ ತಂದೆ ತಾಯಂದಿರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಲೆಯ ಮೇಲೆ ಆಸಕ್ತಿ ಬರುವ ಹಾಗೆ ಬೆಳೆಸಬೇಕು. ಮಕ್ಕಳಿಗೆ ವಿದ್ಯೆ ಎಷ್ಟು ಮುಖ್ಯವೋ ಅವರ ವ್ಯಕ್ತಿತ್ವ ವಿಕಸನಕ್ಕೆ ಕಲೆಯು ಅಷ್ಟೇ ಮುಖ್ಯ. ಮಕ್ಕಳ ಜೀವನ ಒಂದು ಶಿಲೆಯ ರೂಪದಲ್ಲಿ ಇರುತ್ತದೆ. ಅವರನ್ನು ಶಿಲ್ಪವಾಗಿ ಬದಲಾಯಿಸುವ ಜವಾಬ್ದಾರಿ ತಂದೆ ತಾಯಂದಿರ ಮೇಲೆ ಇರುತ್ತದೆ. ರಿತ್ವಿಕ್ ನಿಮ್ಮ ಸಾಧನೆಗೆ ಹೆಗಲು ಕೊಡುತ್ತಿರುವ ನಿಮ್ಮ ತಂದೆ ತಾಯಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಸಾಲದು. ಅಪ್ಪನ ಆಶ್ರಯ, ಅಮ್ಮನ ಅಕ್ಕರೆ, ನಿಮ್ಮ ಪರಿಶ್ರಮ ಎಲ್ಲಾ ಒಂದಾಗಿ ನಿಮ್ಮ ಬಾಳು ಬಂಗಾರವಾಗಲಿ. ಇನ್ನು ಹೆಚ್ಚಿನ ಸಾಧನೆ ಮಾಡುವ ಶಕ್ತಿ ಆ ಭಗವಂತ ನಿಮಗೆ ನೀಡಲಿ ಎಂದು ಹಾರೈಸುತ್ತೇನೆ.

ಲೇಖನ: ಗೌರೀಶ್ ಆವರ್ಸೆ
ಮಾಹಿತಿ, ಚಿತ್ರಕೃಪೆ, ವೀಡಿಯೋ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: BelthangadyKannada ArticleSouth KendraTulu NaduYakshaganaಕರಾಟೆತುಳುನಾಡುಧರ್ಮಸ್ಥಳಬೆಳ್ತಂಗಡಿಯಕ್ಷಗಾನರಿತ್ವಿಕ್ ಕೆ ಪಿರಿಯಾಲಿಟಿ ಶೋ
Previous Post

ಗಿರೀಶ್ ಕಾರ್ನಾಡ್ ನಿಧನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರ ಸಂತಾಪ

Next Post

ಮಳೆಗಾಲ ಬಂದರೂ ವರುಣನ ಕೃಪೆಯಿಲ್ಲ: ಪ್ರಕೃತಿಯ ಮುನಿಸಿಗೆ ಇಲ್ಲಿದೆ ಕಾರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಳೆಗಾಲ ಬಂದರೂ ವರುಣನ ಕೃಪೆಯಿಲ್ಲ: ಪ್ರಕೃತಿಯ ಮುನಿಸಿಗೆ ಇಲ್ಲಿದೆ ಕಾರಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ! ಜುಲೈ 4ರ ನಾಳೆ ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 3, 2025
Internet Image

ಬೆಳಗಾವಿ-ಮೀರಜ್ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

July 3, 2025

ಸುಳ್ಳು ಹೇಳಿ ಜನರನ್ನು ವಂಚಿಸಲು ಸಾಧ್ಯವಿಲ್ಲ | ಬಿಎಸ್‌ವೈ ಕುಟುಂಬದ ವಿರುದ್ಧ ಸಚಿವ ಮಧು ಆಕ್ರೋಶ

July 3, 2025

ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ಅನುದಾನ: ಸಚಿವ ಮಧು ಬಂಗಾರಪ್ಪ

July 3, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ! ಜುಲೈ 4ರ ನಾಳೆ ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 3, 2025
Internet Image

ಬೆಳಗಾವಿ-ಮೀರಜ್ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

July 3, 2025

ಸುಳ್ಳು ಹೇಳಿ ಜನರನ್ನು ವಂಚಿಸಲು ಸಾಧ್ಯವಿಲ್ಲ | ಬಿಎಸ್‌ವೈ ಕುಟುಂಬದ ವಿರುದ್ಧ ಸಚಿವ ಮಧು ಆಕ್ರೋಶ

July 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!