Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್’ಗಳಿಂದ ಭಾರತದಲ್ಲಿ ಹೊಸ `ನ್ಯಾಯ’ಯುಗ ಆರಂಭ: ಅಮಿತ್ ಶಾ

ಗುಲಾಮಗಿರಿ ಚಿಹ್ನೆ ಕಿತ್ತು ಹಾಕಲು ಮತ್ತು ಶಿಕ್ಷೆಯ ಬದಲು ಜನರಿಗೆ ನ್ಯಾಯ ಒದಗಿಸಲು ಸಂಪೂರ್ಣ ಸಿದ್ಧತೆ

December 21, 2023
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಕೇಂದ್ರ ಸರ್ಕಾರ ಮಂಡಿಸಿರುವ ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್’ಗಳಿಂದ #CriminalJusticeBills ಭಾರತದಲ್ಲಿ ಹೊಸ ನ್ಯಾಯಯುಗ ಆರಂಭವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ #AmitShah ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುರುವಾರ ಲೋಕಸಭೆಯಲ್ಲಿ ಮೂರು ಹೊಸ ಕ್ರಿಮಿನಲ್ ಮಸೂದೆಗಳನ್ನು #CriminalBill ಮಂಡಿಸಿದರು.

ಎಲ್ಲಾ ಮೂರು ಕ್ರಿಮಿನಲ್ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈಗ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಇಲ್ಲಿ ಅಂಗೀಕಾರವಾದ ನಂತರ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗುವುದು.
ನ್ಯಾಯ, ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯ ಆಧಾರದ ಮೇಲೆ ನವ ಭಾರತದ ನವೀನ ಕಾನೂನುಗಳಲ್ಲ ನಮ್ಮನ್ನು ಗುಲಾಮಗಿರಿಯ ಮನಸ್ಥಿತಿ ಮತ್ತು ಬ್ರಿಟಿಷ್ ಆಳ್ವಿಕೆಯ ಕುರುಹುಗಳಿಂದ ಮುಕ್ತಿ ಕೊಡಿಸಲಿದೆ ಎಂಬುದು ಖಚಿತ. ನವ ಭಾರತದ ಹೊಸ ಕಾನೂನು ಶಿಕ್ಷೆಯ ಬದಲು ನ್ಯಾಯವನ್ನು ಒದಗಿಸಲಿದೆ ಎಂಬುದು ಶಾರವರ ಪ್ರತಿಪಾದನೆ.

ಅಮೃತ ಕಾಲದ ಈ ಬದಲಾವಣೆಗಳೊಂದಿಗೆ, ನವ ಭಾರತದ ಹೊಸ ಕಾನೂನು ಅಂದರೆ ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಹೊಸ ಯುಗವನ್ನು ಪ್ರವೇಶಿಸಲಿದೆ, ಅಲ್ಲಿ ಕಾನೂನಿನ ಉದ್ದೇಶವು ಶಿಕ್ಷೆಯನ್ನು ನೀಡುವುದಲ್ಲ, `ನ್ಯಾಯ’ವನ್ನು ನೀಡುವುದು ಆಗಿರುತ್ತದೆ. ನರೇಂದ್ರ ಮೋದಿ #NarendraModi ಸರ್ಕಾರವು ನುಡಿದಂತೆ ನಡೆದುಕೊಳ್ಳುತ್ತದೆ ಎಂಬುದಕ್ಕೆ ಇದು ಸಾಕ್ಷಿ.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಈ ಅಮೃತ ಗಳಿಗೆಯಲ್ಲಿ ಗುಲಾಮಗಿರಿಯ ಚಿಹ್ನೆಗಳನ್ನು ಕಿತ್ತುಹಾಕಲು ಮತ್ತು ಶಿಕ್ಷೆಯ ಬದಲು ಜನರಿಗೆ ನ್ಯಾಯ ಒದಗಿಸಲು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದಾರೆ.
Kalahamsa Infotech private limitedಆ ಸಮಯದಲ್ಲಿ ಬ್ರಿಟಿಷರು ವಿಧಿಸಿದ್ದ ಭಾರತೀಯ ದಂಡ ಸಂಹಿತೆ #IPC ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಭಾರತೀಯ ಸಾಕ್ಷ್ಯ ಸಂಹಿತೆಗಳು ನ್ಯಾಯ ನಿರ್ಣಯಕ್ಕಲ್ಲದೇ, ಶಿಕ್ಷೆಗಾಗಿ ಮಾಡಲ್ಪಟ್ಟಿದ್ದವು ಎಂಬುದು ಶಾರವರ ವಾದ.

ಅವರ ಈ ದಿಟ್ಟ ಹೆಜ್ಜೆಯೊಂದಿಗೆ, ಈಗ ಭಾರತೀಯ ದಂಡ ಸಂಹಿತೆ, 1860 ಅನ್ನು ಭಾರತೀಯ ನ್ಯಾಯಾಂಗ ಸಂಹಿತೆ #IndianJudiciaryCode 2023 ಎಂದು ಮರುನಾಮಕರಣ ಮಾಡಲಾಗುವುದು, ಕ್ರಿಮಿನಲ್ ಪ್ರೊಸೀಜರ್ ಕೋಡ್ #CriminalProcedureCode 1898 ಅನ್ನು ಭಾರತೀಯ ನಾಗರಿಕ ರಕ್ಷಣಾ ಸಂಹಿತೆ, 2023 ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್ #IndianEvidenceAct 1872 ಅನ್ನು ಭಾರತೀಯ ಸಾಕ್ಷ್ಯ ಕಾಯ್ದೆ, 2023 ಎಂದು ಮರುನಾಮಕರಣ ಮಾಡಲಾಗಿದೆ.

ಕಳೆದ 9 ವರ್ಷಗಳಲ್ಲಿ, ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾರ ಸಮರ್ಥ ಮಾರ್ಗದರ್ಶನದಲ್ಲಿ, ಭಾರತೀಯ ಜನತಾ ಪಕ್ಷವು ತನ್ನ ಪ್ರಣಾಳಿಕೆ ಮತ್ತು ಭರವಸೆಗಳನ್ನು ಉತ್ತಮವಾಗಿ ಈಡೇರಿಸುತ್ತಾ ಬರುತ್ತಿದೆ. ಸರ್ಕಾರ ರಚನೆಯಾದ ಕೂಡಲೇ 370 ಮತ್ತು 35ಎ ವಿಧಿಗಳನ್ನು ತೆಗೆದು ಹಾಕಲಾಗುವುದು ಎಂದು ಮೋದಿ ಸರ್ಕಾರ ಭರವಸೆ ನೀಡಿತ್ತು.

ರಾಜಕೀಯದ ಚಾಣಕ್ಯ, ರಾಷ್ಟ್ರೀಯವಾದಿ ಮೌಲ್ಯಗಳ ಪ್ರಬಲ ಬೆಂಬಲಿಗ ಶಾ ಅವರ ಕಟ್ಟುನಿಟ್ಟಿನ ನೀತಿಗಳಿಂದಾಗಿ 370 ಮತ್ತು 35ಎ ವಿಧಿಗಳನ್ನು ತೆಗೆದುಹಾಕಲಾಗಿದೆ. ಪರಿಣಾಮವಾಗಿ, J&K ಭಾರತದ ಅವಿಭಾಜ್ಯ ಅಂಗವಾಗಿದೆ.
ಒಂದೆಡೆ, ಮುಸ್ಲಿಂ ಮಹಿಳೆಯರಿಗೆ ಸಂಬಂಧಿಸಿದಂತೆ ತ್ರಿವಳಿ ತಲಾಖ್ ಅನ್ನು ತೆಗೆದುಹಾಕುವ ಭರವಸೆಯನ್ನು ಈಡೇರಿಸಿದ ಮೋದಿ-ಶಾ ಜೋಡಿ, ಇನ್ನೊಂದೆಡೆ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮೂಲಕ ದೇಶದ ಮಾತೃಶಕ್ತಿಯನ್ನು ಗೌರವಿಸುವ ಕೆಲಸ ಮಾಡಿದ್ದಾರೆ.

ಭಯೋತ್ಪಾದನೆ ಮತ್ತು ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಪಾಲಿಸುವ ಭರವಸೆಯನ್ನು ಬಿಜೆಪಿ ಈಡೇರಿಸಿದೆ, ಇದು ಭಯೋತ್ಪಾದಕ ಘಟನೆಗಳಲ್ಲಿ ಶೇ.65ರಷ್ಟು ಕಡಿತ ಮತ್ತು ಮೂರು ಭಯೋತ್ಪಾದಕ ಹಾಟ್ ಸ್ಪಾಟ್’ಗಳಾದ ಜಮ್ಮು ಕಾಶ್ಮೀರ #JammuKashmir ಎಡಪಂಥೀಯ ಉಗ್ರಗಾಮಿ ಪ್ರದೇಶಗಳು, ಮತ್ತು ಈಶಾನ್ಯ ರಾಜ್ಯಗಳಲ್ಲಿನ ಸಾವುಗಳಲ್ಲಿ ಶೇ.73ರಷ್ಟು ಕಡಿತಕ್ಕೆ ಕಾರಣವಾಯಿತು. ಶೇ.70ರಕ್ಕಿಂತ ಹೆಚ್ಚು ಈಶಾನ್ಯ ಪ್ರದೇಶಗಳನ್ನು #AFSPA ದಿಂದ ಸಹ ತೆಗೆದುಹಾಕಲಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ #RamMandir ನಿರ್ಮಿಸುವುದಾಗಿ ಮೋದಿ ಸರ್ಕಾರ ಭರವಸೆ ನೀಡಿತ್ತು ಮತ್ತು ಈಗ ಶ್ರೀರಾಮನು ಜನವರಿ 22 ರಿಂದ ಅಲ್ಲಿ ನೆಲೆಸಲಿದ್ದಾನೆ.

ನಾವು ನ್ಯಾಯ ಪಡೆಯುವ ವೇಗವನ್ನು ಹೆಚ್ಚಿಸುಟ್ಟಿದ್ದೇವೆ. ಇನ್ನು ಮುಂದೆ ಕಾನೂನುಗಳು ಶಿಕ್ಷೆಯನ್ನು ಆಧರಿಸಿರುವುದಿಲ್ಲ. ಆದರೆ ನ್ಯಾಯವನ್ನು ಆಧರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ವರಿಷ್ಠ ನಾಯಕ ಶಾ ಹೇಳಿದರು.

ನವ ಭಾರತದ ನಿರ್ಮಾಣಕ್ಕಾಗಿ ಹೊಸ ಕಾನೂನನ್ನು ತರಲು ಮತ್ತು ನೀಡಿದ ಭರವಸೆಗಳನ್ನು ಈಡೇರಿಸಲು ಶಾ ಅವರು ಮಾಡಿದ ಪ್ರಯತ್ನಗಳಿಗೆ ದೇಶದ ಜನರು ಸಾಕ್ಷಿಯಾಗಲಿದ್ದಾರೆ. ಕಳೆದ 9 ವರ್ಷಗಳ ಸಾಧನೆಯನ್ನು ನೋಡಿದರೆ, ಈ ಭರವಸೆಯನ್ನು ಮೋದಿ-ಶಾ ಜೋಡಿ ಈಡೇರಿಸಲಿದೆ ಎನ್ನಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AFSPAAmit shahBritish ruleCriminal BillCriminal Justice BillsCriminal Procedure CodeIndian Evidence ActIndian Judiciary CodeIndian Penal Codenarendra modiಅಮಿತ್ ಶಾಅಯೋಧ್ಯೆಇಂಡಿಯನ್ ಎವಿಡೆನ್ಸ್ ಆಕ್ಟ್ಕೇಂದ್ರ ಸರ್ಕಾರಕ್ರಿಮಿನಲ್ ಜಸ್ಟೀಸ್ ಬಿಲ್ಜಮ್ಮು ಕಾಶ್ಮೀರನರೇಂದ್ರ ಮೋದಿಬ್ರಿಟಿಷ್ ಆಳ್ವಿಕೆಭಯೋತ್ಪಾದನೆಭಾರತೀಯ ದಂಡ ಸಂಹಿತೆರಾಮಮಂದಿರ
Previous Post

ಲೋಕಸಭೆ ಚುನಾವಣಾ ಕಣಕ್ಕೆ ಮಾಜಿ ಸಿಎಂ ಎಚ್’ಡಿಕೆ: ಸ್ವತಃ ಅವರೇ ಹೇಳಿದ್ದೇನು?

Next Post

Clear instructions given not to repeat the mistakes of the previous government: CM Siddaramaiah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Clear instructions given not to repeat the mistakes of the previous government: CM Siddaramaiah

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!