ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಯೋಸಹಜ ಅಸ್ವಸ್ಥತೆಯಿಂದಾಗಿ ರಾಮ(17) ಎಂಬ ಗಂಡು ಹುಲಿ ಅಸುನೀಗಿದ್ದು, ಇದರಿಂದಾಗಿ ಸಿಂಹಧಾಮದಲ್ಲಿ ಐದಕ್ಕೆ ಇಳಿದಿದೆ.
Also Read: ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ: ನಿರ್ಮಾಣ ಸಂಸ್ಥೆಗಳಿಗೆ ಸಿಎಂ ಕರೆ
ಈ ಕುರಿತಂತೆ ಸಫಾರಿಯ ಮುಖ್ಯಾಧಿಕಾರಿ ಮುಕುಂದ್ ಚಂದ್, 17 ವರ್ಷದ ಈ ಹುಲಿ ವಯೋಸಹಜವಾಗಿ ಅಸ್ವಸ್ಥತೆಯಿಂದ ಬಳಲುತ್ತಿತ್ತು. ಇದು ನಿನ್ನೆ ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಲಾಗಿದೆ. ರಾಮನ ಸಾವಿನಿಂದ ಸಫಾರಿಯಲ್ಲಿ ಹುಲಿಗಳ ಸಂಖ್ಯೆ ಐದಕ್ಕೆ ಇಳಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post