No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

Live Updates: ಗರಿಷ್ಠ ಭದ್ರತೆಯ ನಡುವೆ ದೇಶದಾದ್ಯಂತ ಮತಎಣಿಕೆ ಆರಂಭ, ಲೈವ್ ಅಪ್ಡೇಟ್ಸ್‌ ನೋಡಿ

kalpa News by kalpa News
May 23, 2019
in ರಾಷ್ಟ್ರೀಯ
0
Live Updates: ಗರಿಷ್ಠ ಭದ್ರತೆಯ ನಡುವೆ ದೇಶದಾದ್ಯಂತ ಮತಎಣಿಕೆ ಆರಂಭ, ಲೈವ್ ಅಪ್ಡೇಟ್ಸ್‌ ನೋಡಿ
Share on FacebookShare on TwitterShare on WhatsApp

ನವದೆಹಲಿ: ದೇಶ ಮಾತ್ರವಲ್ಲ ಇಡಿಯ ವಿಶ್ವವೇ ಕುತೂಹಲದಿಂದ ಎದುರು ನೋಡುತ್ತಿರುವ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಗರಿಷ್ಠ ಭದ್ರತೆಯ ನಡುವೆ ಈಗಾಗಲೇ ಮತ ಎಣಿಕೆ ಆರಂಭವಾಗಿದೆ.

ರಾಜ್ಯ ಸೇರಿದಂತೆ ರಾಷ್ಟ್ರದಾದ್ಯಂತ ಮತ ಎಣಿಕೆಯ ಟ್ರೆಂಡ್ ಹೀಗಿದೆ:

11.43am: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ: ಬಿಜೆಪಿಯ ನಳಿನ್ ಕುಮಾರ್ ಕಟೀಲ್ 1,59, 837 ಮತಗಳ ಮುನ್ನಡೆ 

11.40am: ಶಿವಮೊಗ್ಗ ಲೋಕಸಭಾ ಚುನಾವಣೆ:142487 ಮತಗಳ ಮುನ್ನಡೆ ಪಡೆದ ಬಿ ವೈ ರಾಘವೇಂದ್ರ

11.22am: ಶಿವಮೊಗ್ಗ ಲೋಕಸಭಾ ಚುನಾವಣೆ:120948 ಮತಗಳ ಮುನ್ನಡೆ ಪಡೆದ ಬಿ ವೈ ರಾಘವೇಂದ್ರ

11.20am: ರಾಜಸ್ಥಾನ: ಬಿಜೆಪಿ 24, ಆರ್ ಎಲ್ ಪಿ 1 ರಲ್ಲಿ ಮುನ್ನಡೆ

11.20am: ಪ.ಬಂಗಾಳದಲ್ಲಿ ತೃಣಮೂಲ 25, ಬಿಜೆಪಿ 16ರಲ್ಲಿ ಮುನ್ನಡೆ

11.20am: ಉ.ಪ್ರದೇಶ: ಬಿಜೆಪಿ 57, ಬಿಎಸ್ ಪಿ 12 ರಲ್ಲಿ ಮುನ್ನಡೆ

11.00am: ತುಮಕೂರು: ಮಾಜಿ ಪ್ರಧಾನಿ ದೇವೇಗೌಡರಿಗೆ ಭಾರೀ ಹಿನ್ನಡೆ

11.00am: ಅಮೇಥಿಯಲ್ಲಿ ರಾಹುಲ್ ಗಾಂಧಿಯನ್ನು ಹಿಂದಿಕ್ಕಿದ ಸ್ಮೃತಿ ಇರಾನಿ-4300 ಮತಗಳ ಮುನ್ನಡೆ

10.58am: ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್​ ರಿಜ್ವಾನ್​ಗೆ 24,427 ಮತಗಳ ಮುನ್ನಡೆ. ರಿಜ್ವಾನ್​ಗೆ 2,33,624 ಮತ, ಬಿಜೆಪಿಯ ಪಿ.ಸಿ. ಮೋಹನ್​ಗೆ 2,09,197 ಮತ, ಪಕ್ಷೇತರ ಅಭ್ಯರ್ಥಿ ಪ್ರಕಾಶ್​ ರಾಜ್​ಗೆ 10,168 ಮತ

10.52am: ಮಂಡ್ಯ ಲೋಕಸಭಾ ಚುನಾವಣೆ:ನಿಖಿಲ್ 80728, ಸುಮಲತಾ 81853, ಅಂತರ1125/ಸುಮಲತಾ ಮುನ್ನಡೆ

10.53am: ಶಿವಮೊಗ್ಗ ಲೋಕಸಭಾ ಚುನಾವಣೆ: ಒಂದು ಲಕ್ಷ ಮತಗಳ ಅಂತರ ಕಾಯ್ದುಕೊಂಡು ಮುನ್ನುಗ್ಗಿದ ಬಿಜೆಪಿ ಅಭ್ಯರ್ಥಿ ಬಿ. ವೈ.ರಾಘವೇಂದ್ರ

10.52am: ಬಿಹಾರ್ 40 ಕ್ಷೇತ್ರ ಪೈಕಿ ಬಿಜೆಪಿ 38 ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ

10.49am: ಹಾಸನದಲ್ಲಿ 7ನೇ ಸುತ್ತಿನಲ್ಲೂ ಪ್ರಜ್ವಲ್ ರೇವಣ್ಣ ಅವರಿಗೆ ಮುನ್ನಡೆ

10.48am: 2501 ಸ್ಮೃತಿ ಇರಾನಿ ಮುನ್ನಡೆ ರಾಹುಲ್ ಗಾಂಧಿ ಹಿನ್ನಡೆ

10.45am: ಗುಜರಾತ್’ನ ಗಾಂಧೀನಗರದಲ್ಲಿ ಅಮಿತ್ ಶಾಗೆ 1,25000 ಮತಗಳ ಮುನ್ನಡೆ

10.40am: ಮಂಡ್ಯ ಲೋಕಸಭಾ ಚುನಾವಣೆ:72474 ನಿಖಿಲ್, 73558 ಸುಮಲತಾ, 1084 ಸುಮಲತಾ ಮುನ್ನಡೆ

10.37am: ಶಿವಮೊಗ್ಗ ಲೋಕಸಭಾ ಚುನಾವಣೆ: 94289 ಮತಗಳ ಮುನ್ನಡೆ ಪಡೆದ ಬಿ ವೈ ರಾಘವೇಂದ್ರ

10.35am: ಗುಲ್ಬರ್ಗಾದಲ್ಲಿ ಮಲ್ಲಿಕಾರ್ಜುನ ಖರ್ಗೆಗೆ 21,000 ಮತಗಳ ಮುನ್ನಡೆ

10.31am: ಚಿತ್ರದುರ್ಗದ ಬಿ.ಜೆ.ಪಿ ಅಭ್ಯರ್ಥಿ ನಾರಾಯಣಸ್ವಾಮಿ 32 ಸಾವಿರ ಮತಗಳ ಮುನ್ನಡೆ

10.30am: ಶೋಭಾ ಕರಂದ್ಲಾಜೆ, ಅನಂತ್ ಕುಮಾರ್ ಹೆಗ್ಡೆ, ರಮೇಶ್ ಜಿಗಜಿಣಗಿ 1 ಲಕ್ಷ ಲೀಡ್

10.25am: ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ 1200 ಮತಗಳ ಅಂತರ ಕಾಯ್ದುಕೊಂಡ ಸುಮಲತಾ ಅಂಬರೀಶ್

10.20am: ಶಿವಮೊಗ್ಗ ಲೋಕಸಭಾ ಚುನಾವಣೆ: 80433 ಮತಗಳ ಮುನ್ನಡೆ ಕಾಯ್ದುಕೊಂಡ ರಾಘವೇಂದ್ರ

10.20am: 2021 ಮತಗಟ್ಟೆಗಳ ಪೈಕಿ 621 ಬೂತ್ ಗಳ ಮತಎಣಿಕೆ ಪೂರ್ಣಗೊಂಡು ಬಿ.ವೈ.ರಾಘವೇಂದ್ರ 79320 ಮತಗಳ ಮುನ್ನಡೆ

10.16am: ಚುನಾವಣಾ ಆಯೋಗದ ಅಧಿಕೃತ ಅಂಕಿಅಂಶ: ಬಿಜೆಪಿ-271, ಕಾಂಗ್ರೆಸ್-51

10.16am: ಗುಜರಾತ್’ನ ಗಾಂಧೀನಗರದಲ್ಲಿ ಅಮಿತ್ ಶಾಗೆ 1 ಲಕ್ಷ ಮತಗಳ ಮುನ್ನಡೆ

10.15am: ಬೆಂಗಳೂರು ದಕ್ಷಿಣದಲ್ಲಿ ಗೆಲುವಿನತ್ತ ಬಿಜೆಪಿ: ತೇಜಸ್ವಿ ಸೂರ್ಯಗೆ 60 ಸಾವಿರ ಮತಗಳ ಮುನ್ನಡೆ

10.10am: ಮಂಡ್ಯ ಲೋಕಸಭಾ ಕ್ಷೇತ್ರ: ನಿಖಿಲ್ 47093, ಸುಮಲತಾ ಅಂಬರೀಶ್ 47243, ಅಂತರ 150 ಮತಗಳ ಸುಮಲತಾ ಮುನ್ನಡೆ

10.10am: ನವದೆಹಲಿಯಲ್ಲಿ ಬಿಜೆಪಿಗೆ 7 ಕ್ಷೇತ್ರಗಳಲ್ಲಿ ಮುನ್ನಡೆ

10.01am: ಶಿವಮೊಗ್ಗ ಲೋಕಸಭಾ ಚುನಾವಣೆ: 55233 ಮತಗಳ ಮುನ್ನಡೆ ಪಡೆದ ಬಿ ವೈ ರಾಘವೇಂದ್ರ

10.00am: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 57,581ಮತಗಳ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 19,605 ಮತಗಳ ಮುನ್ನಡೆ ಸಾಧಿಸಿದ್ದಾರ  

09.58am: ಶಿವಮೊಗ್ಗ ಲೋಕಸಭಾ ಚುನಾವಣೆ: 52636 ಮತಗಳ ಮುನ್ನಡೆ ಪಡೆದ ಬಿ ವೈ ರಾಘವೇಂದ್ರ 

09.57am: ವಾರಣಾಸಿಯಲ್ಲಿ ನರೇಂದ್ರ ಮೋದಿ 20 ಸಾವಿರ ಮತಗಳ ಮುನ್ನಡೆ, ಗುಜರಾತ್’ನ ಗಾಂಧಿನಗರದಲ್ಲಿ 50 ಸಾವಿರ ಮತಗಳ ಮುನ್ನಡೆ ಪಡೆದ ಅಮಿತ್ ಶಾ

09.55am: 403 ಮತಗಟ್ಟೆಗಳ ಮತ ಎಣಿಕೆ ಪೂರ್ಣಗೊಂಡು ಬಿ.ಜೆ.ಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 147040 ಮತಗಳನ್ನು ಪಡೆದಿದ್ದು. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ109198 ಮತಗಳನ್ನು ಪಡೆದು ಸುಮಾರು 43431 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

09.52am: ಮಂಡ್ಯ: ನಿಖಿಲ್ ಕುಮಾರಸ್ವಾಮಿ ಮುನ್ನಡೆ, ಸುಮಲತಾ ಅಂಬರೀಶ್’ಗೆ ಹಿನ್ನಡೆ

09.50am: ಶಿವಮೊಗ್ಗ ಲೋಕಸಭಾ ಚುನಾವಣೆ: 33822 ಮತಗಳ ಮುನ್ನಡೆ ಕಾಯ್ದುಕೊಂಡ ಬಿ.ವೈ.ರಾಘವೇಂದ್ರ

09.45am: ಶಿವಮೊಗ್ಗ ಲೋಕಸಭಾ ಚುನಾವಣೆ: 2021 ಮತಗಟ್ಟೆಗಳಲ್ಲಿ 344 ಮತಗಟ್ಟೆಗಳ ಎಣಿಕೆ ಪೂರ್ಣಗೊಂಡು ಬಿ.ವೈ.ರಾಘವೇಂದ್ರ 28816 ಮತಗಳ ಮುನ್ನಡೆ

09.36am: ಗುಲ್ಬರ್ಗಾದಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭಾರೀ ಹಿನ್ನಡೆ

09.36am: ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ ಮುನ್ನಡೆ

09.35am: ಚುನಾವಣಾ ಆಯೋಗದ ಅಧಿಕೃತ ಅಂಕಿಅಂಶ: ಬಿಜೆಪಿ-229, ಕಾಂಗ್ರೆಸ್-56

09.35am: ಚುನಾವಣಾ ಆಯೋಗದ ಅಧಿಕೃತ ಅಂಕಿಅಂಶ: ಬಿಜೆಪಿ-229, ಕಾಂಗ್ರೆಸ್-56

09.20am: ಚುನಾವಣಾ ಆಯೋಗದ ಅಧಿಕೃತ ಅಂಕಿಅಂಶ: ಬಿಜೆಪಿ-133, ಕಾಂಗ್ರೆಸ್-41

08.31am: ಶಿವಮೊಗ್ಗದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗಿಂತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 8 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ

08.31am: ಶಿವಮೊಗ್ಗದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗಿಂತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 8 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ

08.30am: ರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ, ವಯನಾಡ್’ನಲ್ಲಿ ರಾಹುಲ್ ಗಾಂಧಿ ಲೀಡ್

08.20am: ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗುತ್ತಾರೆ ಎಂದು ನನಗೆ ಸಂಪೂರ್ಣ ಭರವಸೆಯಿದೆ. ಇಂದಿನ ಫಲಿತಾಂಶದ ನಂತರ ಒಂದು ಅಥವಾ ಎರಡು ದಿನಗಳಲ್ಲಿ ರಾಜ್ಯದ ಮೈತ್ರಿ ಸರ್ಕಾರ ಬೀಳಲಿದ್ದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ.
-ಉಮೇಶ್ ಜಾಧವ್, ಕಲಬುರಗಿ ಬಿಜೆಪಿ ಅಭ್ಯರ್ಥಿ

08.15am: ಮಂಡ್ಯದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಇಂದು ಮುಂಜಾನೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

08.00am: ದೇಶದಾದ್ಯಂತ ಮತ ಎಣಿಕೆ ಆರಂಭ: ಮೊದಲು ಅಂಚೆ ಮತಗಳ ಎಣಿಕೆ, ಹೆಚ್ಚಿದ ಕುತೂಹಲ

 

Tags: BJPcongressElection Commission of IndiaElection NewsElectionResults2019Kannada NewsLok Sabha election 2019Verdict2019ಲೋಕಸಭಾ ಚುನಾವಣೆ-2019
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ಶಾಸನ ರಚನೆಯಲ್ಲಿ ಭಾಗಿಯಾಗುತ್ತೇನೆಂಬ ನಂಬಿಕೆಯಿದೆ: ತೇಜಸ್ವಿ ಸೂರ್ಯ ಗೆಲುವಿನ ಭರವಸೆ

Next Post

ಮತ ಎಣಿಕೆಯಲ್ಲಿ ಮೋದಿ ಸುನಾಮಿ: ಗಗನಕ್ಕೆ ಜಿಗಿದ ಶೇರುಪೇಟೆ

kalpa News

kalpa News

Next Post
ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿಗೆ ಭರ್ಜರಿ ಜಯ: ಗಗನಕ್ಕೇರಿದ ಷೇರು ಮಾರುಕಟ್ಟೆ

ಮತ ಎಣಿಕೆಯಲ್ಲಿ ಮೋದಿ ಸುನಾಮಿ: ಗಗನಕ್ಕೆ ಜಿಗಿದ ಶೇರುಪೇಟೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL