ಕಲ್ಪ ಮೀಡಿಯಾ ಹೌಸ್ | ತ್ರಿಶೂರ್ |
ಎಂದಿಗೂ ಬಿಜೆಪಿಗೆ ನೆಲೆಯಿಲ್ಲ ಎಂದು ಹೇಳಲಾಗುತ್ತಿದ್ದ ಕೇರಳದಲ್ಲಿ ಕಮಲ ಪಕ್ಷ ಈ ಬಾರಿ ಖಾತೆ ತೆರೆದಿದೆ.
ಹೌದು… ತ್ರಿಶೂಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಚಿತ್ರನಟ ಸುರೇಶ್ ಗೋಪಿ #Suresh Gopi ಗೆಲುವು ಸಾಧಿಸುವ ಮೂಲಕ ಕೇರಳದಲ್ಲಿ ಪಕ್ಷದ ಅಕೌಂಟ್ ಓಪನ್ ಮಾಡಿದ್ದಾರೆ. ಈ ಮೂಲಕ ಕೇರಳದಿಂದ ಆಯ್ಕೆಯಾದ ಮೊದಲ ಬಿಜೆಪಿ ಸಂಸದ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

Also read: ಸೊರಬ | ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ | ರಾಘಣ್ಣ ಸಚಿವರಾಗಲಿ ಎಂದ ಅಭಿಮಾನಿಗಳು
ಸುಮಾರು 30 ಸಾವಿರ ಮತಗಳ ಅಂತರದಲ್ಲಿ ಸುರೇಶ್ ಗೋಪಿ ಗೆದ್ದಿದ್ದಾರೆ. ಈ ಮೂಲಕ ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅರಳಿದ್ದು, ಬಿಜೆಪಿ ಹೈಕಮಾಂಡ್ ಕನಸು ನನಸಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post