Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕಡಲಾಚೆಯೂ ಪಸರಿಸಿದೆ “ತುಳುವ ಸಿರಿ” ಆದ್ವಿಕಾ ಶೆಟ್ಟಿಯ ಸಾಧನೆ

ಬಹುಮುಖ ಪ್ರತಿಭೆ ಆದ್ವಿಕಾ ಶೆಟ್ಟಿಯ ಕನಸು ನನಸಾಗಲಿ ನೀವೂ ಹಾರೈಸಿ

January 7, 2019
in Special Articles
0 0
0
Share on facebookShare on TwitterWhatsapp
Read - 2 minutes

ಕರ್ನಾಟಕದಲ್ಲಿ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ (ಮಂಗಳೂರಿನ ಸುರತ್ಕಲ್) ವಿಶಿಷ್ಟ ಸ್ಥಾನವಿದೆ. ಇಲ್ಲಿನ ಪ್ರಾಕೃತಿಕ ಸೊಬಗನ್ನು ನೋಡಿದರೆ ಸ್ವರ್ಗವೇ ಭೂಮಿಗೆ ಬಂದಂತೆ ಭಾಸವಾಗುತ್ತದೆ. ಹಾಗೆ ಇಲ್ಲಿ ವಿಶಿಷ್ಟ ಬಗೆಯ ಸಂಸ್ಕೃತಿ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ಅಸ್ಥಿತ್ವದಲ್ಲಿವೆ. ಹಾಗೆ ಇಲ್ಲಿ
ಸಾಂಸ್ಕೃತಿಕ ರಂಗದಲ್ಲಿ ಕೂಡಾ ವಿಶಿಷ್ಟ ಪ್ರತಿಭೆಗಳನ್ನು ಕಾಣಬಹುದು. ಕಲಾ ಕ್ಷೇತ್ರದಲ್ಲಿ ತನ್ನ ಅದ್ಬುತ ಪ್ರತಿಭೆಯಿಂದ ತನ್ನದೆ ಆದ ಛಾಪು ಮೂಡಿಸಿದವಳೆ ತುಳುವ ಸಿರಿ.

“ತುಳುವ ಸಿರಿ” ಎಂಬ ಬಿರುದು ಕಿವಿಗೆ ಬೀಳುತ್ತಿದ್ದಂತೆ ನಮಗೆ ಥಟ್ಟನೆ ನೆನಪಾಗುವುದು ಆದ್ವಿಕಾ ಶೆಟ್ಟಿ. ಕರ್ನಾಟಕದ ಖ್ಯಾತ ಪ್ರತಿಭೆಯಾದ ಈ ಬಾಲೆ ಅರ್ಪಿತಾ ವಿ. ಶೆಟ್ಟಿ ಮತ್ತು ವೇಣುಗೋಪಾಲ ಶೆಟ್ಟಿಯವರ ಮಗಳು.

ಕರಾವಳಿಯ ಈ ಬಹುಮುಖ ಪ್ರತಿಭೆ
ಖಾಸಗಿ ವಾಹಿನಿಗಳ ರಿಯಾಲಿಟಿ ಶೋ ಮತ್ತು ಹಲವಾರು ವೇದಿಕೆಯಲ್ಲಿ ಆದ್ವಿಕಾ ಶೆಟ್ಟಿ ಪ್ರದರ್ಶನ ನೀಡಿದ್ದಾಳೆ. ಝೀ ಟಿವಿ (ಹಿಂದಿ)ಯ ಖ್ಯಾತ ಟಿವಿ ಶೋ ಡಾನ್ಸ್ ಇಂಡಿಯಾ ಡಾನ್ಸ್ DID ಲಿಟಲ್ ಮಾಸ್ಟರ್ಸ್  ಮತ್ತು ಕಲರ್ಸ್ ಕನ್ನಡದ ಶೋ ಡಾನ್ಸಿಂಗ್ ಸ್ಟಾರ್ಸ್ ಈ ಟಿವಿ ಕನ್ನಡ ಹಾಗೂ ತೆಲುಗು ಡೀ ಜ್ಯೂನಿಯರ್ ಸೇರಿದಂತೆ ಹಲವಾರು ಶೋನಲ್ಲಿ ಪಾಲ್ಗೊಂಡು ನೃತ್ಯ ಲೋಕದೊಳಗೆ ಅದ್ಭುತ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾಳೆ. ಇನ್ನು ಈಕೆ ಯಕ್ಷಗಾನ ಲೋಕದಲ್ಲಿ ಮಿಂಚು ಹರಿಸಿದಲ್ಲದೆ ಸಂಗೀತ ಕ್ಷೇತ್ರದಲ್ಲಿ ಉತ್ತಮವಾಗಿ ಹಾಡುವುದರ ಮೂಲಕ ಮುಂದಿನ ದಿನಗಳಲ್ಲಿ ತಾನು ಶೇಷ್ಠ ಗಾಯಕಿಯಾಗಬಲ್ಲೆಯೆಂದು ನಿರೂಪಿಸುತ್ತಿದ್ದಾಳೆ.

ಇದರೊಂದಿಗೆ ಬಾಲನಟಿಯಾಗಿ ಚಲನಚಿತ್ರಗಳಲ್ಲೂ ನಟಿಸಿದ್ದು, ಜೊತೆಗೆ ಮಾಡಲಿಂಗ್ ಕೂಡಾ ಆಸಕ್ತಿ ಹೊಂದಿದ್ದು ಮಿಸ್ ಮಂಗಳೂರು ಪ್ರಶಸ್ತಿ ಬಾಚಿಕೊಂಡಿದ್ದರು.(2013) ಭಾರತೀಯ ಜಾನಪದ ನೃತ್ಯ ಯೋಗ ನಿರೂಪಣೆ ಮಾತುಗಾರಿಕೆ ಸೇರಿದಂತೆ ಹಲವಾರು ರಂಗದಲ್ಲಿ ಹೆಸರು ಮಾಡಿದ್ದಾಳೆ. ಅಲ್ಲದೆ ಹಲವಾರು ಕಾರ್ಯಕ್ರಮಗಳಿಗೆ ಉದ್ಘಾಟಕರಾಗಿ ಅತಿಥಿಯಾಗಿ ಭಾಗವಹಿಸಿದ್ದಾಳೆ. ಸಮಾಜ ಸೇವೆಯಲ್ಲಿ ಸಹ ತೊಡಗಿಸಿಕೊಂಡಿದ್ದಾಳೆ.

ಅರಸಿ ಬಂದಿವೆ ಪ್ರಶಸ್ತಿಗಳು
ತುಳುವ ಸಿರಿ ಆದ್ವಿಕಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ದಕ್ಷಿಣ ಕನ್ನಡ ಅಸಾಧಾರಣ ಪ್ರತಿಭಾ ಪ್ರಶಸ್ತಿ ಕರ್ನಾಟಕ ರಾಜ್ಯ ಅಸಾಧಾರಣ ಪ್ರತಿಭಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾಳೆ. ಇಷ್ಟೆಲ್ಲಾ ಸಾಧನೆ ಮಾಡಿದ್ದರೆ ಅಂದಕೂಡಲೇ ಇವರು ಯಾರೋ ಮಹಿಳೆ ಇರಬಹುದು ಎಂದು ನೀವು ಭಾವಿಸಿದ್ದರೆ ನಿಮ್ಮ ಊಹೆ ನೂರಕ್ಕೆ ನೂರರಷ್ಟು ಸುಳ್ಳು. ಇವಳ ವಯಸ್ಸು ಕೇವಲ 12. ಕಲಿಯುತ್ತಿರುವುದು ಕೇವಲ 8ನೆಯ ತರಗತಿ. ದೆಹಲಿ ಪಬ್ಲಿಕ್ ಸ್ಕೂಲ್ MRPLನಲ್ಲಿ ಓದುತಿದ್ದಾಳೆ. ಶಾಲೆಗೆ ಚಕ್ಕರ್ ಅಭಿಮಾನಿಗಳ ಕರೆಗೆ ಹಾಜರ್ ನಮ್ಮ ಆದ್ವಿಕಾ ಶೆಟ್ಟಿ ಸುಮಾರು 400 ಪ್ರಶಸ್ತಿ ಪಡೆದ ಈ ಬಾಲೆ ದೇಶದ ಮತ್ತು ವಿದೇಶದ(1) 1000 ಕಡೆ ನೃತ್ಯ ಮತ್ತು 200 ಯಕ್ಷಗಾನ ಪ್ರದರ್ಶನ ನೀಡಿದ್ದಾಳೆ.

ಇದರೊಂದಿಗೆ 300ಕ್ಕೂ ಹೆಚ್ಚಿನ ಸನ್ಮಾನ ಸ್ವೀಕರಿಸಿದ ಹಿರಿಮೆ ಈಕೆಗಿದೆ. ಇವಳು ಮಾಡಿದ ಕನ್ನಡ ಕಲಾ ಸೇವೆಯನ್ನು ಗೌರವಿಸುವ ಸಲುವಾಗಿ ಇವರ ಹೆಸರಿನ್ನು ರಾಷ್ಟç ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿದೆ. ಇದರೊಂದಿಗೆ ಇವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡಾ ಪ್ರಶಸ್ತಿ ಪಡೆಯುವಂತಾಗಲಿ ಎಂದು ಹರಸುತ್ತೇವೆ.

IAS ಆಗಬೇಕೆಂಬ ಬಯಕೆ ಹೊಂದಿರುವ ಇವರ ಕನಸಿನ ಗುಚ್ಛ ಇವರ ಕೈ ಸೇರಲಿ ಎಂದೂ ಸಹ ಶುಭ ಹಾರೈಸುತ್ತೇನೆ. ಇವರ ಈ ಅಮೋಘ ಸಾಧನೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲ ನೀಡಿ ಬೆಳೆಸಿದ ಪ್ರತಿಯೊಬ್ಬ ವ್ಯಕ್ತಿಗೂ ಧನ್ಯವಾದ ಅರ್ಪಿಸುತ್ತೇನೆ.

ಲೇಖನ ಮತ್ತು ಚಿತ್ರಕೃಪೆ: ರೋಹನ್ ಪಿಂಟೋ ಗೇರುಸೊಪ್ಪ

Tags: Advika ShettyCoastlineIASSpecial ArticleTuluva SiriYakshaganaಆದ್ವಿಕಾ ಶೆಟ್ಟಿಕರಾವಳಿತುಳುವ ಸಿರಿದಕ್ಷಿಣ ಕನ್ನಡಯಕ್ಷಗಾನ
Previous Post

ಹಿಂದುಳಿದ ವರ್ಗದವರು ಬಿಜೆಪಿಯನ್ನು ಓಲೈಸುತ್ತಿರುವುದು ಸರಿಯಲ್ಲ: ಬಿ.ಕೆ.ಸಂಗಮೇಶ್

Next Post

10% ಇದ್ರೂ, 100% ಮೋದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

10% ಇದ್ರೂ, 100% ಮೋದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!