No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ತುಮಕೂರು

ವಿವಿಧ ರಂಗದ ಸಾಧನೆಗೆ ಶಾಸ್ತ್ರೀಯ ಸಂಗೀತ ಸ್ಫೂರ್ತಿ: ನಿವೃತ್ತ ಇಂಜಿನಿಯರ್ ಅನಂತಯ್ಯ ಅಭಿಮತ

ತುಮಕೂರಿನಲ್ಲಿ ಶ್ರೀತ್ಯಾಗರಾಜರ ಆರಾಧನೋತ್ಸವಕ್ಕೆ ಚಾಲನೆ | ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2023
in ತುಮಕೂರು
0
ವಿವಿಧ ರಂಗದ ಸಾಧನೆಗೆ ಶಾಸ್ತ್ರೀಯ ಸಂಗೀತ ಸ್ಫೂರ್ತಿ: ನಿವೃತ್ತ ಇಂಜಿನಿಯರ್ ಅನಂತಯ್ಯ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತುಮಕೂರು  |

ಸಂಗೀತ ಎಂಬುದು ಕೇವಲ ಮನಕ್ಕೆ ರಂಜನೆ ನೀಡುವ ಸಾಧನ ಮಾತ್ರವಲ್ಲ. ಅದು ವಿವಿಧ ರಂಗದ ಸಾಧನೆಗಳಿಗೂ ಸ್ಫೂರ್ತಿ ನೀಡುವ ದೈವದತ್ತ ಕಲೆ ಎಂದು ನಿವೃತ್ತ ಇಂಜಿನಿಯರ್ ಅನಂತಯ್ಯ ಹೇಳಿದರು.

ಅವರು ನಗರದ ಮಾ.ಕಂ. ಕಲ್ಯಾಣ ಮಂದಿರದಲ್ಲಿ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯವು ಕರ್ನಾಟಕದ ಪ್ರಖ್ಯಾತ ಸಂಗೀತ ವಿದ್ವಾನ್ ಶ್ರೀಕಂಠ ಭಟ್ ನೇತೃತ್ವದಲ್ಲಿ ಆಯೋಜಿಸಿದ್ದ ಶ್ರೀ ತ್ಯಾಗರಾಜರ ಮತ್ತು ಶ್ರೀ ಪುರಂದರದಾಸರ ಆರಾಧನೋತ್ಸವಕ್ಕೆ ಗುರುವಾರ ಸಂಜೆ ಚಾಲನೆ ನೀಡಿ ಮಾತನಾಡಿದರು.
ವರ್ತಮಾನದ ದಿನಗಳಲ್ಲಿ ಬಹುತೇಕ ರೀತಿಯ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರೆಲ್ಲರಿಗೂ ಸಂಗೀತ ಕೇಳುವಿಕೆಯೇ ಪರಿಹಾರವೆಂದು ಮನೋ ವಿಜ್ಞಾನಿಗಳೇ ಹೇಳಿದ್ದಾರೆ. ಹಾಗಿರುವಾಗ ಮಕ್ಕಳಿಗೆ ಬಾಲ್ಯದಲ್ಲೇ ಸಂಗೀತ ಸಂಸ್ಕಾರ ನೀಡುವುದು ನಮ್ಮ ಜವಾಬ್ದಾರಿ ಆಗಿದೆ ಎಂದರು.

ವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಶ್ರೀ ಕಂಠ ಭಟ್ ಮಾತನಾಡಿ, ಯಾವ ಮಕ್ಕಳಿಗೆ ಸಂಗೀತ ಮತ್ತು ಸಂಸ್ಕೃತಿಗಳ ಪರಿಚಯ ಮತ್ತು ಶಿಕ್ಷಣ ದೊರಕುವುದೋ ಅವರು ನಮ್ಮ ಪರಂಪರೆಯ ಪ್ರತಿನಿಧಿಗಳಾಗುತ್ತಾರೆ. ದೇಶದ ಸನಾತನ ಕಲೆಗಳ ರಾಯಭಾರಿಗಳಾಗುತ್ತಾರೆ. ಈ ನಿಟ್ಟಿನಲ್ಲಿ ನಮ್ಮ ಜವಾಬ್ದಾರಿಗಳೂ ಮಹತ್ವ ಪಡೆದಿವೆ ಎಂದರು.

ಶ್ರೀಅನಂತಯ್ಯ, ನಿವೃತ್ತ ಇಂಜಿನಿಯರ

ಸಂಗೀತ ಕೇಳುವಿಕೆಯಿಂದ ಅನೇಕ ರೋಗ ವಾಸಿಯಾಗುತ್ತವೆ. ಮಾತೆಯರು ಮನೆಯಲ್ಲಿ ಹಾಡುತ್ತಿದ್ದರೆ ಇಡೀ ಕುಟುಂಬದ ಪ್ರಗತಿಯಾಗುತ್ತದೆ. ನಮ್ಮ ಸಂಪ್ರದಾಯ ಮುಂದಿನ ಪರಂಪರೆಗೆ ಪರಿಚಯವಾಗುತ್ತದೆ. ಅದಕ್ಕಾಗಿ ನಮ್ಮ ವಿದ್ಯಾಲಯ ಪ್ರತಿವರ್ಷ ಮಾತೆಯರಿಗೆ ದೇವರನಾಮ ಕಲಿಕೆ ಉಚಿತ ಶಿಬಿರ ಆಯೋಜನೆ ಮಾಡುತ್ತಿದೆ ಎಂದರು.

 

ವಿದ್ಯಾಲಯದ ವಿದ್ಯಾರ್ಥಿಗಳು ದೇವರನಾಮ ಹಾಡುವ ಮೂಲಕ ಮೂರು ದಿನಗಳ ಸಂಗೀತ ಆರಾಧನೋತ್ಸವಕ್ಕೆ ಚಾಲನೆ ನೀಡಿದರು. ಹಿರಿಯ ವಿದ್ಯಾರ್ಥಿಗಳಾದ ಮೀನಾ ಕಾಂತ, ಪ್ರಭಾ ವೇಣುಗೋಪಾಲ, ಸಂಧ್ಯಾ ದಿವೇಕರ್, ಕುಸುಮಾ ಕರುಣಾಕರ ಮತ್ತು ಶಾಂತಲಾ ಅವರಿಂದ ಶಾಸ್ತ್ರೀಯ ಸಂಗೀತ ಗಾಯನ ಕೇಳುಗರನ್ನು ರಂಜಿಸಿತು.
ಪಂಚರತ್ನ ಗೋಷ್ಠಿ:
ನಂತರ ವಿದ್ವಾನ್ ಶ್ರೀಕಂಠ ಭಟ್ ನೇತೃತ್ವದಲ್ಲಿ ಸದ್ಗುರು ಶ್ರೀ ತ್ಯಾಗರಾಜರ ಘನರಾಗ ಪಂಚರತ್ನ ಕೃತಿಗಳ ಗೋಷ್ಠಿ ಗಾಯನ ಮನೋಜ್ಞವಾಗಿ ಮೂಡಿಬಂತು.

ನಾಡಿನ ಹಿರಿಯ ಗಾಯಕರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸ್ಥಳೀಯ ಕಲಾವಿದರು ಏಕ ಕಂಠದಲ್ಲಿ ಪಂಚರತ್ನ ಕೃತಿಗೆ ದನಿಗೂಡಿಸಿದರು. ಪಕ್ಕವಾದ್ಯದಲ್ಲಿ ವಿದ್ವಾನ್ ಪಿ.ಎಸ್. ಶ್ರೀಧರ್, ವಯೋಲಿನ್’ನಲ್ಲಿ ವಿದ್ವಾನ್ ಸುಬೋಧ ಸಹಕರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaMusicSangeethaTumkurತುಮಕೂರುಶ್ರೀ ತ್ಯಾಗರಾಜರ ಆರಾಧನೋತ್ಸವಶ್ರೀ ಪುರಂದರದಾಸರ ಆರಾಧನೋತ್ಸವಸಂಗೀತಸಂಗೀತ ವಿದ್ವಾನ್
Share207Tweet123Send
Previous Post

ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿ, ಸುಟ್ಟು ಹಾಕಿದ ತಂದೆ-ಮಲತಾಯಿ

Next Post

100ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ: ಜಿಲೇಬಿ ಬಾಬಾನಿಗೆ 14 ವರ್ಷ ಜೈಲು ಶಿಕ್ಷೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
100ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ: ಜಿಲೇಬಿ ಬಾಬಾನಿಗೆ 14 ವರ್ಷ ಜೈಲು ಶಿಕ್ಷೆ

100ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ: ಜಿಲೇಬಿ ಬಾಬಾನಿಗೆ 14 ವರ್ಷ ಜೈಲು ಶಿಕ್ಷೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

April 1, 2026
ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

April 1, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ, ಬೀದರ್, ಮುಂಬೈ ಸೇರಿ 28 ರೈಲುಗಳ ಸಂಚಾರದಲ್ಲಿ ವ್ಯತ್ಯಯ

April 1, 2026
ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

April 1, 2026
SWR to run special trains for Good Friday, Easter rush

ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL