Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಚಂದ್ರಯಾನ-3ರಲ್ಲಿ ಶಿವಮೊಗ್ಗದ ಇಬ್ಬರು ವಿಜ್ಞಾನಿಗಳು: ಯಾರಿವರು? ಹಿನ್ನೆಲೆಯೇನು?

ಇಬ್ಬರೂ ನಿರ್ವಹಿಸಿದ್ದ ಮಹತ್ವದ ಜವಾಬ್ದಾರಿ | ಇಬ್ಬರೂ ಓದಿದ್ದು ಶಿವಮೊಗ್ಗದ ಜೆಎನ್’ಎನ್’ಸಿಇ ಕಾಲೇಜಿನಲ್ಲಿ

August 24, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಡಿಯ ವಿಶ್ವವನ್ನೇ ಚಕಿತಗೊಳಿಸಿರುವ ಚಂದ್ರಯಾನ-3 ಯಶಸ್ಸಿಗೆ ವರ್ಷಗಟ್ಟಲೆ ಹಗಲು ರಾತ್ರಿ ಇಸ್ರೋ #ISRO ವಿಜ್ಞಾನಿಗಳ ತಂಡ ಶ್ರಮಿಸಿದ್ದು, ಇದರಲ್ಲಿ ನಮ್ಮ ಜಿಲ್ಲೆಯ ಇಬ್ಬರು ಸಾಧಕರೂ ಸಹ ಮಹತ್ವದ ಕೊಡುಗೆ ನೀಡಿದ್ದಾರೆ ಎಂಬುದು ಇಡಿಯ ಮಲೆನಾಡಿಗರು ಸಂತಸ ಪಡುವ ವಿಚಾರವಾಗಿದೆ.

ಹೌದು… ಜಿಲ್ಲೆಯ ಇಬ್ಬರು ವಿಜ್ಞಾನಿಗಳು ಚಂದ್ರಯಾನ-3ರ #Chandrayana3 ಮಿಷನ್’ನಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದ್ದು ದೇಶದ ಈ ಮಹತ್ವದ ಸಾಧನೆಯಲ್ಲಿ ನಮ್ಮ ಶಿವಮೊಗ್ಗದ #Shivamogga ಕೊಡುಗೆಯೂ ಸಹ ಇದೆ. ಹಾಗಾದರೆ, ಯಾರು ಆ ಇಬ್ಬರು ಸಾಧಕರು?
ಎಸ್.ಎನ್. ರಾಮ್, ಡಿಪಿಡಿ, ಪ್ರೊಪಲ್ಷನ್ ಮಾಡ್ಯುಲ್
ಚಂದ್ರಯಾನ-3ರ ಯೋಜನೆಯಲ್ಲಿನ ಪ್ರೊಪಲ್ಷನ್ ಸಿಸ್ಟಂ, ಪ್ರೊಪಲ್ಷನ್ ಮಾಡ್ಯುಲ್’ನಲ್ಲಿ #PropulsionModule ಡೆಪ್ಯೂಟಿ ಪ್ರಾಜೆಕ್ಟರ್ ಡೈರೆಕ್ಟರ್(ಡಿಪಿಡಿ) ಆಗಿ ಸೇವೆ ಸಲ್ಲಿಸುತ್ತಿರುವ ಶಿವಮೊಗ್ಗದ ಎಸ್.ಎನ್. ರಾಮ್ ಅವರು ಚಂದ್ರಯಾನ-3ರಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದಾರೆ.

ಎಸ್.ಕೆ. ನಾಗಭೂಷಣ್ ಹಾಗೂ ಎ.ವಿ. ಸಾವಿತ್ರಿ ದಂಪತಿಗಳ ಪುತ್ರರಾದ ರಾಮ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಆರ್’ಸಿ ಶಾಲೆಯಲ್ಲಿ, ಪ್ರೌಢಶಾಲೆ ಹಾಗೂ ಪಿಯು ಶಿಕ್ಷಣವನ್ನು ಸೇಕ್ರೆಡ್ ಹಾರ್ಟ್ ಕಾಂಪೋಟಿಸ್ ಕಾಲೇಜಿನಲ್ಲಿ ಮುಕ್ತಾಯಗೊಳಿಸಿದ್ದಾರೆ.
ಜಿಲ್ಲೆಯ ಪ್ರತಿಷ್ಠಿತ ಜೆಎನ್’ಎನ್’ಸಿಇ ಕಾಲೇಜಿನಲ್ಲಿ #JNNCE ಮೆಕ್ಯಾನಿಕಲ್ ಇಂಜಿನಿಯರಿಂಗ್ ಮಾಡಿರುವ ಇವರು, ಆನಂತರ ಬೆಂಗಳೂರಿನ ಐಐಎಸ್’ಸಿಯಲ್ಲಿ #IISC ಏರೋಸ್ಪೇಸ್’ನಲ್ಲಿ ಎಂಎಸ್ ಮುಗಿಸಿದ್ದಾರೆ.

2004ರಲ್ಲಿ ಇಸ್ರೋಗೆ #ISRO ಸೇರಿದ ಇವರು ಪ್ರಸ್ತುತ ಬೆಂಗಳೂರಿನಲ್ಲಿರುವ ಕೇಂದ್ರದಲ್ಲಿ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಂ ಸೆಂಟರ್’ನಲ್ಲಿ ವಿಜ್ಞಾನ/ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಚಂದ್ರಯಾನ 2 #Chandrayana2 ಆರ್ಬಿಟರ್’ನ ಡಿಪಿಡಿ ಸಹ ಇವರು ಕೆಲಸ ಮಾಡಿದ್ದಾರೆ.
ರಾಮ್ ಅವರ ಪತ್ನಿ ಹೊಸನಗರ ಮೂಲದ ಎನ್.ಆರ್. ರಂಜಿನಿ ಹಾಗೂ ಪುತ್ರಿಯರಾದ ಹಂಸಿಕಾ ಹಾಗೂ ಹರ್ಷಿಕಾ.

ಚಂದ್ರಯಾನ-3 ರ ಕುರಿತಂತೆ ತಮ್ಮ ಅನಿಸಿಕೆ ಹಂಚಿಕೊಂಡಿರುವ ರಾಮ್ ಅವರು, ಈ ಯೋಜನೆಯ ಭಾಗವಾಗಿರುವುದಕ್ಕೆ ಹಾಗೂ ವಿಕ್ರಂ ಲ್ಯಾಂಡರ್ #VikramLander ಲ್ಯಾಂಡ್ ಅಗುವ ಸಮಯಕ್ಕೆ ಸಾಕ್ಷಿಯಾಗಿದ್ದಕ್ಕೆ ಹೆಮ್ಮೆ ಪಡುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಚಂದ್ರಯಾನ-3ರ ಆರಂಭದಿಂದ ಪ್ರೊಪಲ್ಷನ್ ಸಿಸ್ಟಂ ಲ್ಯಾಂಡಿಂಗ್’ವರೆಗೂ ಒಂದು ಅದ್ಬುತವಾದ ಪ್ರಯಾಣವಾಗಿತ್ತು. ಡಿಪಿಡಿ ಆಗಿ ಚಂದ್ರಯಾನದ ಲ್ಯಾಂಡಿಂಗ್ ಸಮಯ ನನಗೆ ವೈಯಕ್ತಿಕವಾಗಿ ಒಂದು ರೋಮಾಂಚಕಾರಿ ಅನುಭವವಾಗಿದ್ದು, ನನ್ನ ಜೀವನದ ಅವಿಸ್ಮರಣೀಯ ಗಳಿಗೆಯಾಗಿದೆ ಎಂದಿದ್ದಾರೆ.
ಕೆ.ಎಲ್. ಶಿವಾನಿ, ಡೆಪ್ಯೂಟಿ ಡೈರೆಕ್ಟರ್
ಜಿಲ್ಲೆಯ ಕೋಣಂದೂರು #Konanduru ಮೂಲದ ಕೆ.ಎಲ್. ಶಿವಾನಿ ಅವರೂ ಸಹ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿದ್ದು, ಚಂದ್ರಯಾನ-3ರ ಯೋಜನೆಯಲ್ಲಿ ಟೆಲಿಮೆಟ್ರಿ ಟ್ರ್ಯಾಕಿಂಗ್ ಅಂಡ್ ಕಮಾಂಡ್ ನೆಟ್ವರ್ಕ್ ವಿಭಾಗದ ಡೆಪ್ಯೂಟಿ ಡೈರೆಕ್ಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಮಾಜಿ ಶಾಸಕ ಕೋಣಂದೂರು ಲಿಂಗಪ್ಪ ಅವರ ಪುತ್ರಿಯಾದ ಶಿವಾನಿ ಅವರು, ಇಸ್ರೋ ವಿಜ್ಞಾನಿ ಕೆ.ಎಲ್. ಶಿವಾನಿ ಅವರು ಶಿವಮೊಗ್ಗದ ಜವಾಹರಲಾಲ್ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್ ಕಾಲೇಜು #JNNCE ವಿದ್ಯಾರ್ಥಿನಿ.
1992ರಲ್ಲಿ ಈ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ಪದವಿ ಪಡೆದರು. 1993ರಲ್ಲಿ ಡಾ. ಯು.ಆರ್. ರಾವ್ ಅವರು ಇಸ್ರೋದ ಅಧ್ಯಕ್ಷರಾಗಿದ್ದಾಗ ಸಂಸ್ಥೆಗೆ ಸೇರಿದರು. ಅಂದಿನಿಂದ ಬಾಹ್ಯಾಕಾಶದ ವಿವಿಧ ಯೋಜನೆಗಳಲ್ಲಿ ಕೆಲಸ ಮಾಡಿದ್ದಾರೆ.

ಚಂದ್ರಯಾನ-3ರ ಯಶಸ್ಸಿಗೆ ಇಡಿಯ ಭಾರತವೇ ಹೆಮ್ಮೆ ಪಡುತ್ತಿದೆ. ವಿಶ್ವದ ಭೂಪಟದಲ್ಲಿ ಹಾಗೂ ಬಾಹ್ಯಾಕಾಶ ಕ್ಷೇತ್ರದ ಇತಿಹಾಸದಲ್ಲಿ ಅಪ್ರತಿಮ ಹೆಜ್ಜೆ ಗುರುತು ಮೂಡಿಸಿರುವ ಇಸ್ರೋದ ಈ ಸಾಧನೆಯಲ್ಲಿ ನಮ್ಮ ಜಿಲ್ಲೆಯ ಇಬ್ಬರು ವಿಜ್ಞಾನಿಗಳೂ ಸಹ ಭಾಗವಾಗಿರುವುದು ಇಡಿಯ ಮಲೆನಾಡು ಹೆಮ್ಮೆ ಪಡುತ್ತದೆ. ಇಬ್ಬರೂ ಸಾಧಕರನ್ನು ಕಲ್ಪ ಮೀಡಿಯಾ ಹೌಸ್(ರಿ.) ಮನದುಂಬಿ ಅಭಿನಂದಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: IISCISROJNNCEK L ShivaniKonandoorPropulsion moduleS N Ram ISROShimogaShivamoggaShivamogga Newsಇಸ್ರೋಎಸ್.ಎನ್. ರಾಮ್ಕೆ.ಎಲ್. ಶಿವಾನಿಚಂದ್ರಯಾನ-3ಡೆಪ್ಯೂಟಿ ಪ್ರಾಜೆಕ್ಟರ್ ಡೈರೆಕ್ಟರ್ಪ್ರೊಪಲ್ಷನ್ ಮಾಡ್ಯುಲ್ವಿಜ್ಞಾನಿಶಿವಮೊಗ್ಗ
Previous Post

ಚಂದ್ರಯಾನ-3 ಯಶಸ್ವಿ ಹಿನ್ನೆಲೆ: ಪ್ರಿಯದರ್ಶಿನಿ ಶಾಲೆಯಲ್ಲಿ ವಿಜಯೋತ್ಸವ ಆಚರಣೆ

Next Post

ಚಂದ್ರನ ಮೇಲೆ ಮೂಡಿದ ಭಾರತದ ಗುರುತು: ರೋವರ್ ಇಳಿಯುವ ವೀಡಿಯೋ ಬಿಡುಗಡೆ ಮಾಡಿದ ಇಸ್ರೋ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಂದ್ರನ ಮೇಲೆ ಮೂಡಿದ ಭಾರತದ ಗುರುತು: ರೋವರ್ ಇಳಿಯುವ ವೀಡಿಯೋ ಬಿಡುಗಡೆ ಮಾಡಿದ ಇಸ್ರೋ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!