No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೀಪಾವಳಿ ಹಬ್ಬಕ್ಕೆ ಶಿವಮೊಗ್ಗಕ್ಕೆ ಎರಡು ವಿಶೇಷ ರೈಲು | ಎಲ್ಲೆಲ್ಲಿಗೆ? ಇಲ್ಲಿದೆ ಡೀಟೇಲ್ಸ್

ಕೊನೆ ಗಳಿಗೆವರಗೂ ಕಾಯದೇ ಇಂದೇ ಟಿಕೇಟ್ ಕಾಯ್ದಿಸಿಕೊಳ್ಳಿ

kalpa News by kalpa News
October 16, 2025
in ಶಿವಮೊಗ್ಗ
0
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೀಪಾವಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ನಿರ್ವಹಿಸುವ ಸಲುವಾಗಿ ಬೆಂಗಳೂರು-ಶಿವಮೊಗ್ಗ #Shivamogga ಹಾಗೂ ಶಿವಮೊಗ್ಗ-ತಿರುನಲ್ವೇಲಿ ನಡುವೆ ವಿಶೇಷ ರೈಲು ಸಂಚಾರವನ್ನು ಘೋಷಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ಪ್ರಕಟಿಸಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಎರಡು ವಿಶೇಷ ರೈಲುಗಳ ಸಂಚಾರವನ್ನು ಘೋಷಿಸಿದ್ದು, ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದೆ.

ಯಶವಂತಪುರ-ತಾಳಗುಪ್ಪ ವಿಶೇಷ ರೈಲು:
06587 ಸಂಖ್ಯೆಯ ಯಶವಂತಪುರ -ತಾಳಗುಪ್ಪ #Talguppa ವಿಶೇಷ ರೈಲು 2 ಟ್ರಿಪ್ ಸಂಚರಿಸಲಿದೆ. ಅಕ್ಟೋಬರ್ 17 ಹಾಗೂ 24ರಂದು ಶುಕ್ರವಾರಗಳಂದು ಸಂಚರಿಸಲಿದೆ.

06588 ಸಂಖ್ಯೆಯ ತಾಳಗುಪ್ಪ-ಯಶವಂತಪುರ 2 ಟ್ರಿಪ್ ಸಂಚರಿಸಲಿದೆ. ಅಕ್ಟೋಬರ್ 18 ಹಾಗೂ 25ರ ಶನಿವಾರಗಳಂದು ಸಂಚರಿಸಲಿದೆ.ಯಾವ ಮಾರ್ಗ?
ತುಮಕೂರು – ತಿಪಟೂರು -ಅರಸೀಕೆರೆ- ಬೀರೂರು – ತರೀಕೆರೆ – ಭದ್ರಾವತಿ – ಶಿವಮೊಗ್ಗಟೌನ್ – ಆನಂದಪುರ – ಸಾಗರಜಂಬಗರು – ತಾಳಗುಪ್ಪ.

ಶಿವಮೊಗ್ಗ-ತಿರುನಲ್ವೇಲಿ ವಿಶೇಷ ರೈಲು:
06103 ಸಂಖ್ಯೆಯ ತಿರುನಲ್ವೇಲಿ-ಶಿವಮೊಗ್ಗ ಟೌನ್ ನಡುವೆ ವಿಶೇಷ ರೈಲು 4 ಟ್ರಿಪ್ ಸಂಚರಿಸಲಿದೆ. ಈ ವಿಶೇಷ ರೈಲು ಅ.5,12,19,26 ಗಳಂದು ಭಾನುವಾರ ಸಂಚರಿಸಲಿದೆ.

06104 ಸಂಖ್ಯೆಯ ಶಿವಮೊಗ್ಗ ಟೌನ್ -ತಿರುನಲ್ವೇಲಿ #Tirunelveli 4 ನಡುವಿನ ವಿಶೇಷ ರೈಲು ಅ.6,13,20,27ರ ಸೋಮವಾರಗಳಂದು ಸಂಚರಿಲಿದೆ.

ಈ ವಿಶೇಷ ರೈಲು ಅರಸೀಕೆರೆ- ಬೀರೂರು – ತರೀಕೆರೆ – ಭದ್ರಾವತಿ – ಶಿವಮೊಗ್ಗ ಟೌನ್ ಮಾರ್ಗದಲ್ಲಿ ಸಂಚರಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: DeepavaliIndian RailwayIRCTCKannada News WebsiteLatest News KannadaRailway UpdatesShimogaShivamoggaTalguppaTirunelveliTrain NewsYeshwantpurತಾಳಗುಪ್ಪತಿರುನಲ್ವೇಲಿದೀಪಾವಳಿ ಹಬ್ಬನೈಋತ್ಯ ರೈಲ್ವೆಬೆಂಗಳೂರುಯಶವಂತಪುರವಿಶೇಷ ರೈಲುಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೀಪಾವಳಿಗೆ ರಾಜ್ಯದ ವಿವಿಧ ನಗರಗಳಿಗೆ 2500 ಹೆಚ್ಚುವರಿ KSRTC ಬಸ್ | ನಾಳೆಯಿಂದ ಆರಂಭ

Next Post

ಈವರೆಗೂ ಎಷ್ಟು ಮಂದಿ ಹಾಸನಾಂಬೆ ದರ್ಶನ ಪಡೆದಿದ್ದಾರೆ? ದರ್ಶನಕ್ಕೆ ಎಷ್ಟು ಗಂಟೆ ಸಮಯ ಬೇಕು?

kalpa News

kalpa News

Next Post
ಅಕ್ಟೋಬರ್ 13ರಿಂದ ಹಾಸನಾಂಬೆ ದೇವಿ ದರ್ಶನ: ಭಕ್ತರಿಗೆ ಎಷ್ಟು ದಿನ ಪ್ರವೇಶಕ್ಕೆ ಅವಕಾಶ?

ಈವರೆಗೂ ಎಷ್ಟು ಮಂದಿ ಹಾಸನಾಂಬೆ ದರ್ಶನ ಪಡೆದಿದ್ದಾರೆ? ದರ್ಶನಕ್ಕೆ ಎಷ್ಟು ಗಂಟೆ ಸಮಯ ಬೇಕು?

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL