No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

‘ಪಂಚಮಿ ಪುರಸ್ಕಾರ-2025’ ಪ್ರಶಸ್ತಿಗೆ ನಟ ಮಂಡ್ಯ ರಮೇಶ್ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 15, 2024
in ಉಡುಪಿ
0
‘ಪಂಚಮಿ ಪುರಸ್ಕಾರ-2025’ ಪ್ರಶಸ್ತಿಗೆ ನಟ ಮಂಡ್ಯ ರಮೇಶ್ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಪಂಚಮಿ ಟ್ರಸ್ಟ್ (ರಿ),ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ #Panchami Puraskara-2025 ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ #Mandya Ramesh ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕ ಎಚ್. ಪಿ. ರವಿರಾಜ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರಸ್ಕಾರವು ಗೌರವ ಧನ 1,00,000 (ಒಂದು ಲಕ್ಷ ರೂಪಾಯಿ)ಯೊಂದಿಗೆ ಪ್ರಶಸ್ತಿ ಪತ್ರ, ಪದಕ ಒಳಗೊಂಡಿದೆ. ಜನವರಿ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿಯ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೈ, ಉಪಾಧ್ಯಕ್ಷರಾದ ನಾಗರಾಜ್ ಹೆಬ್ಬಾರ್ ಮತ್ತು ವಿಘ್ನೇಶ್ವರ ಅಡಿಗ , ಪುರಸ್ಕಾರ ಸಮಿತಿಯ ಸಂಯೋಜಕರಾದ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

ಮಂಡ್ಯ ರಮೇಶ್ ಪರಿಚಯ

ಮಂಡ್ಯ ರಮೇಶ್ ನಟ, ನಿರ್ದೇಶಕ, ರಂಗಶಿಕ್ಷಕ, ರಂಗ ಸಂಘಟಕ ಹಾಗೂ ಕಿರುತೆರೆ-ಚಲನಚಿತ್ರಗಳ ಹಿರಿಯ ಕಲಾವಿದ. ಮೈಸೂರಿನ ನಟನ ಸಂಸ್ಥೆ ಹಾಗೂ ರಂಗಶಾಲೆಯ ಸ್ಥಾಪಕ. ಹಿರಿಯ ರಂಗಕರ್ಮಿ. ನೀನಾಸಂ ರಂಗ ಶಿಕ್ಷಣ ಕೇಂದ್ರದಲ್ಲಿ ಅಧ್ಯಯನ ಮತ್ತು ನೀನಾಸಂ ತಿರುಗಾಟದ ಮೊದಲ ಮೂರು ವರ್ಷಗಳ ಕಲಾವಿದ.
ಮೈಸೂರಿನ ರಂಗಾಯಣದಲ್ಲಿ ಬಿ.ವಿ.ಕಾರಂತರ ಗರಡಿಯಲ್ಲಿ ರಂಗಕಾಯಕ. ಪ್ರಸನ್ನ, ಜಂಬೆ, ಕೆ.ವಿ.ಸುಬ್ಬಣ್ಣ, ಫಿಟ್ಸ್ ಬೆನೆವಿಟ್ಸ್ ಮುಂತಾದ ಗಣ್ಯ ನಿರ್ದೇಶಕರೊಂದಿಗೆ ದುಡಿದ ಅನುಭವ. ಕೇಂದ್ರ ಸಂಸ್ಕೃತಿ ಇಲಾಖೆಯ ರಂಗತಜ್ಞರ ಸಮಿತಿ ಸದಸ್ಯರಾಗಿ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ, ರಂಗಾಯಣದ ರಂಗಸಮಾಜದ ಸದಸ್ಯರಾಗಿ, ಕಾರ‍್ಯ ನಿರ್ವಹಣೆ.

Also read: ಮಹಿಳೆಯರ ಅವಹೇಳನ ಹಿನ್ನೆಲೆ ಟಿ.ಡಿ. ಮೇಘರಾಜ್ ಸದಸ್ಯ ಸ್ಥಾನ ಅನರ್ಹಗೊಳಿಸಿ

ಭಾರತದ ಪುಟ್ಟ ಹಳ್ಳಿ – ಮಹಾನಗರಗಳಾದಿಯಾಗಿ ಅಮೇರಿಕಾದ ನ್ಯೂಯಾರ್ಕ್, ಕ್ಯಾಲಿಫೋರ್ನಿಯ, ವಾಷಿಂಗ್ಟನ್ ಡಿ.ಸಿ., ಆಸ್ಟೇಲಿಯಾ, ಜರ್ಮನಿ, ಆಸ್ಟ್ರಿಯಾ, ಲಂಡನ್, ರ‍್ಲೆಂಡ್, ದುಬೈ, ನೇಪಾಳ, ಥೈಲ್ಯಾಂಡ್, ಸಿಂಗಾಪುರ್, ಶ್ರೀಲಂಕಾ, ಜಪಾನ್ ಮುಂತಾದ ಅನೇಕ ರಾಷ್ಟ್ರಗಳಲ್ಲಿ ನಾಟಕ ಪ್ರದರ್ಶನ , ಶಿಬಿರಗಳನ್ನು ನಡೆಸಿದ ಅನುಭವ. 2018ರ ನವೆಂಬರ್ ತಿಂಗಳಲ್ಲಿ ಜಪಾನ್‌ನಲ್ಲಿ ನಡೆದ ಕನ್ನಡ ಹಬ್ಬದಲ್ಲಿ ಪಾಲ್ಗೊಂಡು ರಂಗಭೂಮಿ ಮತ್ತು ಕನ್ನಡದ ಕುರಿತಾಗಿ ಉಪನ್ಯಾಸ ನೀಡಿದ್ದಾರೆ.

ಸಂಕ್ರಾಂತಿ, ಮಹಿಮಾಪುರ, ಮಾರನಾಯಕ, ಊರುಭಂಗ, ಯುಯುತ್ಸು, ಚೋರ ಚರಣದಾಸ, ಮಣ್ಣಿನಗಾಡಿ, ನಾಗಮಂಡಲ, ಅಗ್ನಿ ಮತ್ತು ಮಳೆ, ಚಾಮ ಚಲುವೆ, ಸುಭದ್ರಾ ಕಲ್ಯಾಣ, ಈ ಕೆಳಗಿನವರು, ಸಾಯೋ ಆಟ, ಅಲೀಬಾಬಾ ನಾಯಿತಿಪ್ಪ, ರತ್ನಪಕ್ಸಿ, ರಾಮ ರಹೀಮ, ಮೃಚ್ಛಕಟಿಕ, ಬೆತ್ತಲೆ ಅರಸನ ರಾಜರಹಸ್ಯ, ಕೃಷ್ಣೇಗೌಡರ ಆನೆ, ಸ್ಥಾವರವೂ ಜಂಗಮ ಮುಂತಾದ ಅಸಂಖ್ಯಾತ ನಾಟಕಗಳ ನಿರ್ದೇಶನ. ಜನುಮದ ಜೋಡಿ, ನಾಗಮಂಡಲ, ಕನಸುಗಾರ, ಅಮೃತಧಾರೆ, ಮಠ, ರನ್ನ, ಒಗ್ಗರಣೆ, ಕಿರಗೂರಿನ ಗಯ್ಯಾಳಿಗಳು, ದಿ ವಿಲನ್, ಯಜಮಾನ, ಡೇರ್ ಡೆವಿಲ್ ಮುಸ್ತಾಫ, ತಲೆದ಼ಂಡ, ಫಿಸಿಕ್ಸ್ ಟೀಚರ್, ಕ್ರಾಂತಿ… ಮುಂತಾದ 310ಕ್ಕೂ ಹೆಚ್ಚಿನ ಚಲನಚಿತ್ರಗಳಲ್ಲಿ ಮತ್ತು ಕಿರುತೆರೆಯಲ್ಲಿ ಅಸಂಖ್ಯ ಧಾರಾವಾಹಿಗಳು, ಮಜಾ ಟಾಕೀಸ್ ಇತ್ಯಾದಿ ಕಿರುತೆರೆಯ ಕಾಮಿಡಿ ಶೋಗಳಲ್ಲಿ ಅಭಿನಯಿಸಿದ್ದಾರೆ.

ನಾಗಮಂಡಲದಲ್ಲಿನ ಅಭಿನಯಕ್ಕೆ ರಾಜ್ಯಸರ್ಕಾರದ ಶ್ರೇಷ್ಠ ಪೋಷಕನಟ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಂಗಭೀಷ್ಮ, ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಮುಂತಾದವುಗಳು. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಂತರಾಷ್ಟ್ರೀಯ ಜ್ಯೂರಿಗಳ ವಿಶೇಷ ಮನ್ನಣೆಗೆ ಪಾತ್ರವಾದ ಉಪ್ಪಿನ ಕಾಗದ ಚಿತ್ರದ ಮುಖ್ಯ ಪಾತ್ರ.

http://kalpa.news/wp-content/uploads/2024/04/VID-20240426-WA0008.mp4

ಮೈಸೂರಿನಲ್ಲಿ ‘ನಟನ’ ರಂಗಶಾಲೆ ಜೊತೆಯಲ್ಲೇ ನಟನ ರಂಗಮಂದಿರ ಕಟ್ಟಿ, ನೂರಾರು ಕಲಾವಿದರನ್ನು ಬೆಳೆಸಿ ಮೈಸೂರಿನಲ್ಲಿ ರಂಗಕಾಯಕಕ್ಕೆ ಒಂದು ಪ್ರತಿಷ್ಠೆಯನ್ನು ತಂದುಕೊಟ್ಟಿರುವ ಅಪರೂಪದ ಸಾಂಸ್ಕೃತಿಕ ಸಾಧಕ ಇವರು. ಇಂಥ ರಂಗ ಸಾಧಕ ಮಂಡ್ಯ ರಮೇಶ್ ಅವರಿಗೆ 2017ರ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಕರ್ನಾಟಕ ನಾಟಕ ಅಕಾಡೆಮಿಯು ಗೌರವಿಸಿದೆ.

ಮೈಸೂರು ವಿಶ್ವವಿದ್ಯಾನಿಲಯದ ಗುಬ್ಬಿ ವೀರಣ್ಣ ರಂಗಪೀಠಕ್ಕೆ ಎರಡನೇ ಅವಧಿಗೂ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕೇಂದ್ರ ಸಂಸ್ಕೃತಿ ಇಲಾಖೆಯಲ್ಲಿ ಅವಜ್ಞಿತ ಕಲಾ ಪರಂಪರೆ ತಜ್ಞರ ಸಮಿತಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.

ಮಂಡ್ಯ ರಮೇಶ್ ಅವರ ನೇತೃತ್ವದ ನಟನ ರಂಗಶಾಲೆಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮಾನ್ಯತೆ ದೊರೆತಿದೆ. ಮೈಸೂರಿನಲ್ಲಿ ನಟನ ರಂಗಮಂದಿರ ನಿರ್ಮಿಸಿ, ನಟನ ರಂಗಶಾಲೆ, ನಟನ ಮಕ್ಕಳ ರಂಗಶಾಲೆಯನ್ನು ನಿರಂತರವಾಗಿ ಪೋಷಿಸಿಕೊಂಡು ಬರುತ್ತಿದ್ದಾರೆ. ಜೀ ಕನ್ನಡದ ಪ್ರತಿಷ್ಠಿತ ಕಾರ್ಯಕ್ರಮ ರಮೇಶ್ ಅರವಿಂದ್ ಅವರು ನಡೆಸಿಕೊಡುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ತಮ್ಮ ರಂಗಭೂಮಿ ಸಾಧನೆಗಾಗಿ ಸಾಧಕರ ಕುರ್ಚಿಯನ್ನು ಅಲಂಕರಿಸಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: 'ಪಂಚಮಿ ಪುರಸ್ಕಾರ- 2025coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKaravali newsLatest News KannadaMandya RameshMangaloreNews_in_KannadaNews_KannadaPanchami Puraskara-2025Udupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡನಟ ಮಂಡ್ಯ ರಮೇಶ್ಮಂಗಳೂರು
Share196Tweet123Send
Previous Post

ಮಹಿಳೆಯರ ಅವಹೇಳನ ಹಿನ್ನೆಲೆ ಟಿ.ಡಿ. ಮೇಘರಾಜ್ ಸದಸ್ಯ ಸ್ಥಾನ ಅನರ್ಹಗೊಳಿಸಿ

Next Post

ಟ್ರೈನಿ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ | ಸುಬ್ಬಯ್ಯ ಕಾಲೇಜಿನಲ್ಲಿ ವೈದ್ಯರಿಂದ ಒಂದು ದಿನ ಉಪವಾಸ ಸತ್ಯಾಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಟ್ರೈನಿ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ | ಸುಬ್ಬಯ್ಯ ಕಾಲೇಜಿನಲ್ಲಿ ವೈದ್ಯರಿಂದ ಒಂದು ದಿನ ಉಪವಾಸ ಸತ್ಯಾಗ್ರಹ

ಟ್ರೈನಿ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ | ಸುಬ್ಬಯ್ಯ ಕಾಲೇಜಿನಲ್ಲಿ ವೈದ್ಯರಿಂದ ಒಂದು ದಿನ ಉಪವಾಸ ಸತ್ಯಾಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL