Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಪಲಿಮಾರು ಶ್ರೀಗಳಿಂದ ಹರಿವಂಶಗ್ರಂಥ ಶುದ್ಧಪಾಠದ ಪುಸ್ತಕ ಅನಾವರಣ

4 ವರ್ಷಗಳ ಶೋಧನೆಯ ಫಲ | ಪುಸ್ತಕ ಬೇಕಾದವರು ಸಂಪರ್ಕಿಸುವುದು ಹೀಗೆ

August 1, 2023
in ಉಡುಪಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಉಡುಪಿ/ಚೆನ್ನೈ  |

ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಶ್ರೀಹರಿವಂಶಗ್ರಂಥದ ಶುದ್ಧಪಾಠದ ಪುಸ್ತಕ ಚೆನ್ನೈ ನಗರದಲ್ಲಿ ಶ್ರೀ ಪಲಿಮಾರು ಶ್ರೀಗಳಿಂದ Palimaaru Shri ಅನಾವರಣಗೊಂಡಿತು.

ಇದಕ್ಕೆ ಬೇಕಾದ ತಾಳೆಪತ್ರಗಳು ಬಹುದೇಕ ಪಾಲು ನಮ್ಮದೇ ಆದ ಉಡುಪಿಯ ಅಷ್ಟಮಠಗಳಲ್ಲಿಯೇ ಲಭಿಸಿವೆ. ಉಳಿದ ಭಾಗಗಳಿಗಾಗಿ ದೇಶದಾದ್ಯಂತ ಸುಮಾರು 4 ವರ್ಷಗಳು ಶೋಧನೆ ನಡೆದಿದ್ದು ಒರಿಸ್ಸಾ ಮೊದಲಾದ ಕಡೆ ಕೆಲವು ಶುದ್ಧಪಾಠ ಲಭಿಸಿದ್ದು ಆಶ್ಚರ್ಯಕರ ಸಂಗತಿಯೇ ಸರಿ.
ಈ ಹರಿವಂಶದ ಶುದ್ಧಪಾಠ ಇದೇ ಮೊದಲು ನಾಡಿನ ಪ್ರಸಿದ್ಧ ವಿದ್ವಾಂಸರದ ಬೆ. ನಾ.ವಿಜಯಿಂದ್ರಾಚಾರ್ಯರ ಸಂಶೋಧನೆಯಲ್ಲಿ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀತತ್ವ ಸಂಶೋಧನಾ ಸಂಸತ್’ನಲ್ಲಿ ಸಂಸ್ಕೃತ ಹಾಗೂ ಕನ್ನಡ ಭಾಷೆಗಳಲ್ಲಿ ಅರ್ಥ ಸಹಿತ ಬಿಡುಗಡೆಯಾಗಿದ್ದು ಎಲ್ಲಾ ಆಸಕ್ತ ಭಕ್ತರೂ ಓದಬಹುದಾಗಿದೆ.

Also read: ಆರೋಗ್ಯದ ಬಗ್ಗೆ ಗಮನ ಹರಿಸಿ, ಕುದಿಸಿ ಆರಿಸಿದ ನೀರು ಕುಡಿಯಿರಿ: ಶಾಸಕ ಬೆಲ್ದಾಳೆ ಸಲಹೆ

ಈ ಸಂದರ್ಭದಲ್ಲಿ ಮಾತನಾಡಿದ ಪಲಿಮಾರು ಶ್ರೀಗಳು, ಈ ಗ್ರಂಥವು ಬಹಳ ಅಪೂರ್ವವಾದದ್ದು, ಇದರಲ್ಲಿ ಮಹಾಭಾರತ ಹಾಗೂ ಭಾಗವತದಲ್ಲಿ ಹೇಳದೇ ಇರುವ ಅಪೂರ್ವ ಸಂಗತಿಯನ್ನು ಇಲ್ಲಿ ಹೇಳಲಾಗಿದೆ. ಹಾಗೂ ಹಲವಾರು ಪುರಾಣಗಳಲ್ಲಿರುವ ವಿರೋಧಗಳಿಗೆ ಇದು ನಿರ್ಣಾಯಕವಾಗಿದೆ. ಈ ಗ್ರಂಥ ಬಿಡುಗಡೆಯಾಗಬೇಕಾದರೆ ಉಡುಪಿಯ ಅಷ್ಟಮಠಾಧೀಶರ ಹಾಗೂ ಸುಬ್ರಮಣ್ಯ ಶ್ರೀಗಳ ಸಹಕಾರದಿಂದ ನಡೆದಿದೆ. ಹಾಗೂ ಬೆ.ನಾ. ವಿಜಯಿಂದ್ರಾಚಾರ್ಯರ ಹಗಲಿರುಳು ಪರಿಶ್ರಮ ತುಂಬಾ ಪ್ರಶಂಸನೀಯವಾಗಿದೆ.
ಈಗ ವಿಶೇಷವಾಗಿ ಅಧಿಕಮಾಸವಾದ್ದರಿಂದ ಈಗಲೇ ಈ ಗ್ರಂಥದ ಸಮರ್ಪಣಾ ಕಾರ್ಯಕ್ರಮ ಆಗಿದೆ. ಅತೀ ಸುಲಭವಾದ ಕನ್ನಡ ಅನುವಾದ ಸಹಿತವಾಗಿ ಇರುವುದರಿಂದ ಈ ಗ್ರಂಥದ ಪ್ರಯೋಜನ ಎಲ್ಲರೂ ಪಡೆಯಬಹುದಾಗಿದೆ. ಹಾಗೆಯೇ ಅಧಿಕಮಾಸದಲ್ಲಿ ವಿಶೇಷವಾಗಿ ಯಾರಾದರೂ ತೆಗೆದುಕೊಂಡು ವಿದ್ವಾಂಸರಿಗೆ ದಾನವೂ ಮಾಡಬಹುದಾಗಿದೆ.

ಈ ಪುಸ್ತಕ ಖರೀದಿ ಮಾಡುವವರು ಮುಂಗಡವಾಗಿ ಕಾದಿರಿಸಬೇಕಾಗಿದೆ. ಮುಂದಿನ ಮೂರು, ನಾಲ್ಕು ತಿಂಗಳಿನಲ್ಲಿ ಈ ಪುಸ್ತಕ ಸಿಗಲಿದೆ ಎಂದು ಸಂಸತ್ತಿನ ನಿರ್ದೇಶಕರಾದ ಡಾ. ವಂಶಿ ಕೃಷ್ಣಾಚಾರ್ಯರು ತಿಳಿಸಿದ್ದಾರೆ.

ಪುಸ್ತಕಕ್ಕಾಗಿ ತತ್ವ ಸಂಶೋಧನ ಸಂಸತ್ ನಿರ್ದೇಶಕ ಡಾ. ವಂಶಿಕೃಷ್ಣ ಆಚಾರ್ಯ ಪುರೋಹಿತ್(+91 81234 58634) ಅವರನ್ನು ಸಂಪರ್ಕಿಸಬಹುದಾಗಿದೆ.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: coastal newsDakshina KannadaKannada News WebsiteKannadaNewsKannadaNewsLiveKannadaNewsOnlineKannadaWebsiteKaravali newsLatest News KannadaMangaloreNewsinKannadaNewsKannadaUdupi/Chennaiಉಡುಪಿಉಡುಪಿ/ಚೆನ್ನೈಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Previous Post

ಆರೋಗ್ಯದ ಬಗ್ಗೆ ಗಮನ ಹರಿಸಿ, ಕುದಿಸಿ ಆರಿಸಿದ ನೀರು ಕುಡಿಯಿರಿ: ಶಾಸಕ ಬೆಲ್ದಾಳೆ ಸಲಹೆ

Next Post

ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್’ಎಲ್ ಪುನಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್'ಎಲ್ ಪುನಾರಂಭ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!