No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಪಲಿಮಾರು ಶ್ರೀಗಳಿಂದ ಹರಿವಂಶಗ್ರಂಥ ಶುದ್ಧಪಾಠದ ಪುಸ್ತಕ ಅನಾವರಣ

4 ವರ್ಷಗಳ ಶೋಧನೆಯ ಫಲ | ಪುಸ್ತಕ ಬೇಕಾದವರು ಸಂಪರ್ಕಿಸುವುದು ಹೀಗೆ

kalpa News by kalpa News
August 1, 2023
in ಉಡುಪಿ
0
ಪಲಿಮಾರು ಶ್ರೀಗಳಿಂದ ಹರಿವಂಶಗ್ರಂಥ ಶುದ್ಧಪಾಠದ ಪುಸ್ತಕ ಅನಾವರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಉಡುಪಿ/ಚೆನ್ನೈ  |

ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಶ್ರೀಹರಿವಂಶಗ್ರಂಥದ ಶುದ್ಧಪಾಠದ ಪುಸ್ತಕ ಚೆನ್ನೈ ನಗರದಲ್ಲಿ ಶ್ರೀ ಪಲಿಮಾರು ಶ್ರೀಗಳಿಂದ Palimaaru Shri ಅನಾವರಣಗೊಂಡಿತು.

ಇದಕ್ಕೆ ಬೇಕಾದ ತಾಳೆಪತ್ರಗಳು ಬಹುದೇಕ ಪಾಲು ನಮ್ಮದೇ ಆದ ಉಡುಪಿಯ ಅಷ್ಟಮಠಗಳಲ್ಲಿಯೇ ಲಭಿಸಿವೆ. ಉಳಿದ ಭಾಗಗಳಿಗಾಗಿ ದೇಶದಾದ್ಯಂತ ಸುಮಾರು 4 ವರ್ಷಗಳು ಶೋಧನೆ ನಡೆದಿದ್ದು ಒರಿಸ್ಸಾ ಮೊದಲಾದ ಕಡೆ ಕೆಲವು ಶುದ್ಧಪಾಠ ಲಭಿಸಿದ್ದು ಆಶ್ಚರ್ಯಕರ ಸಂಗತಿಯೇ ಸರಿ.
ಈ ಹರಿವಂಶದ ಶುದ್ಧಪಾಠ ಇದೇ ಮೊದಲು ನಾಡಿನ ಪ್ರಸಿದ್ಧ ವಿದ್ವಾಂಸರದ ಬೆ. ನಾ.ವಿಜಯಿಂದ್ರಾಚಾರ್ಯರ ಸಂಶೋಧನೆಯಲ್ಲಿ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀತತ್ವ ಸಂಶೋಧನಾ ಸಂಸತ್’ನಲ್ಲಿ ಸಂಸ್ಕೃತ ಹಾಗೂ ಕನ್ನಡ ಭಾಷೆಗಳಲ್ಲಿ ಅರ್ಥ ಸಹಿತ ಬಿಡುಗಡೆಯಾಗಿದ್ದು ಎಲ್ಲಾ ಆಸಕ್ತ ಭಕ್ತರೂ ಓದಬಹುದಾಗಿದೆ.

Also read: ಆರೋಗ್ಯದ ಬಗ್ಗೆ ಗಮನ ಹರಿಸಿ, ಕುದಿಸಿ ಆರಿಸಿದ ನೀರು ಕುಡಿಯಿರಿ: ಶಾಸಕ ಬೆಲ್ದಾಳೆ ಸಲಹೆ

ಈ ಸಂದರ್ಭದಲ್ಲಿ ಮಾತನಾಡಿದ ಪಲಿಮಾರು ಶ್ರೀಗಳು, ಈ ಗ್ರಂಥವು ಬಹಳ ಅಪೂರ್ವವಾದದ್ದು, ಇದರಲ್ಲಿ ಮಹಾಭಾರತ ಹಾಗೂ ಭಾಗವತದಲ್ಲಿ ಹೇಳದೇ ಇರುವ ಅಪೂರ್ವ ಸಂಗತಿಯನ್ನು ಇಲ್ಲಿ ಹೇಳಲಾಗಿದೆ. ಹಾಗೂ ಹಲವಾರು ಪುರಾಣಗಳಲ್ಲಿರುವ ವಿರೋಧಗಳಿಗೆ ಇದು ನಿರ್ಣಾಯಕವಾಗಿದೆ. ಈ ಗ್ರಂಥ ಬಿಡುಗಡೆಯಾಗಬೇಕಾದರೆ ಉಡುಪಿಯ ಅಷ್ಟಮಠಾಧೀಶರ ಹಾಗೂ ಸುಬ್ರಮಣ್ಯ ಶ್ರೀಗಳ ಸಹಕಾರದಿಂದ ನಡೆದಿದೆ. ಹಾಗೂ ಬೆ.ನಾ. ವಿಜಯಿಂದ್ರಾಚಾರ್ಯರ ಹಗಲಿರುಳು ಪರಿಶ್ರಮ ತುಂಬಾ ಪ್ರಶಂಸನೀಯವಾಗಿದೆ.
ಈಗ ವಿಶೇಷವಾಗಿ ಅಧಿಕಮಾಸವಾದ್ದರಿಂದ ಈಗಲೇ ಈ ಗ್ರಂಥದ ಸಮರ್ಪಣಾ ಕಾರ್ಯಕ್ರಮ ಆಗಿದೆ. ಅತೀ ಸುಲಭವಾದ ಕನ್ನಡ ಅನುವಾದ ಸಹಿತವಾಗಿ ಇರುವುದರಿಂದ ಈ ಗ್ರಂಥದ ಪ್ರಯೋಜನ ಎಲ್ಲರೂ ಪಡೆಯಬಹುದಾಗಿದೆ. ಹಾಗೆಯೇ ಅಧಿಕಮಾಸದಲ್ಲಿ ವಿಶೇಷವಾಗಿ ಯಾರಾದರೂ ತೆಗೆದುಕೊಂಡು ವಿದ್ವಾಂಸರಿಗೆ ದಾನವೂ ಮಾಡಬಹುದಾಗಿದೆ.

ಈ ಪುಸ್ತಕ ಖರೀದಿ ಮಾಡುವವರು ಮುಂಗಡವಾಗಿ ಕಾದಿರಿಸಬೇಕಾಗಿದೆ. ಮುಂದಿನ ಮೂರು, ನಾಲ್ಕು ತಿಂಗಳಿನಲ್ಲಿ ಈ ಪುಸ್ತಕ ಸಿಗಲಿದೆ ಎಂದು ಸಂಸತ್ತಿನ ನಿರ್ದೇಶಕರಾದ ಡಾ. ವಂಶಿ ಕೃಷ್ಣಾಚಾರ್ಯರು ತಿಳಿಸಿದ್ದಾರೆ.

ಪುಸ್ತಕಕ್ಕಾಗಿ ತತ್ವ ಸಂಶೋಧನ ಸಂಸತ್ ನಿರ್ದೇಶಕ ಡಾ. ವಂಶಿಕೃಷ್ಣ ಆಚಾರ್ಯ ಪುರೋಹಿತ್(+91 81234 58634) ಅವರನ್ನು ಸಂಪರ್ಕಿಸಬಹುದಾಗಿದೆ.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: coastal newsDakshina KannadaKannada News WebsiteKannadaNewsKannadaNewsLiveKannadaNewsOnlineKannadaWebsiteKaravali newsLatest News KannadaMangaloreNewsinKannadaNewsKannadaUdupi/Chennaiಉಡುಪಿಉಡುಪಿ/ಚೆನ್ನೈಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Share224Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆರೋಗ್ಯದ ಬಗ್ಗೆ ಗಮನ ಹರಿಸಿ, ಕುದಿಸಿ ಆರಿಸಿದ ನೀರು ಕುಡಿಯಿರಿ: ಶಾಸಕ ಬೆಲ್ದಾಳೆ ಸಲಹೆ

Next Post

ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್’ಎಲ್ ಪುನಾರಂಭ

kalpa News

kalpa News

Next Post
ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್’ಎಲ್ ಪುನಾರಂಭ

ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್'ಎಲ್ ಪುನಾರಂಭ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL