Wednesday, October 15, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಕೃಷ್ಣ ಮಠಕ್ಕೆ ದತ್ತಾತ್ರೇಯ ಹೊಸಬಾಳೆ, ನಟಿ ಜಯಪ್ರದಾ, ಟೆನ್ನಿಸ್ ಆಟಗಾರ್ತಿ ಸೈನಾ ನೆಹ್ವಾಲ್ ಭೇಟಿ

ಕೃಷ್ಣನ, ಪರ್ಯಾಯ ಶ್ರೀಗಳ ದರ್ಶನ ಪಡೆದ ಸಾಲು ಸಾಲು ಸೆಲೆಬ್ರೆಟಿಗಳು

October 15, 2025
in ಉಡುಪಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಶ್ರೀಕೃಷ್ಣ ಮಠಕ್ಕೆ ಸಾಲು ಸಾಲು ಚಿತ್ರನಟ ನಟಿಯರು, ಕ್ರೀಡಾಪಟುಗಳು, ಸಂಘಟನೆಗಳ ಪ್ರಮುಖರು ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ.

ಇಂದು ದಕ್ಷಿಣ ಭಾರತದ ಖ್ಯಾತ ಹಿರಿಯ ಚಲನಚಿತ್ರ ನಟಿ ಜಯಪ್ರದಾ ಅವರು ಭೇಟಿ ನೀಡಿ, ಕೃಷ್ಣನ ದರ್ಶನ ಪಡೆದರು.

ಶ್ರೀಮಠಕ್ಕೆ ಆಗಮಿಸಿದ ಅವರು ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆನಂತರ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥರ ದರ್ಶನ ಪಡೆದು, ಆರ್ಶೀವಾದ ಪಡೆದರು. ಶ್ರೀಗಳಿಂದ ಕೋಟಿ ಗೀತಾ ಲೇಖನ ತಜ್ಞ ದೀಕ್ಷೆಯನ್ನು ಪಡೆದುಕೊಂಡರು.
ಇನ್ನು, ಅಂತಾರಾಷ್ಟೀಯ ಮಟ್ಟದಲ್ಲಿ ಖ್ಯಾತ ಪಡೆದ ಭಾರತದ ಟೆನ್ನಿಸ್ ಆಟಗಾರ್ತಿ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಪಡೆದ ಸೈನಾ ನೆಹ್ವಾಲ್ ಸಹ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು.

ನವಗ್ರಹ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದ ಅವರು, ಭಾವಪರವಶರಾದರು. ನಂತರ ಇವರೂ ಸಹ ಪರ್ಯಾಯ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಗಳಿಂದ ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ಅನುಗ್ರಹ ಪಡೆದರು.
ದತ್ತಾತ್ರೇಯ ಹೊಸಬಾಳೆ ಭೇಟಿ
ಇನ್ನು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಇಂದು ಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಕೃಷ್ಣ ಮಠಕ್ಕೆ ಆಗಮಿಸಿದ ಹೊಸಬಾಳೆಯವರನ್ನು ಶ್ರೀಮಠದ ವತಿಯಿಂದ ಪೂರ್ಣಕುಂಭದೊಂದಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು. ನಂತರ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು.
ನಂತರ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥರನ್ನು ದರ್ಶನ ಮಾಡಿ, ಅವರಿಂದ ಅನುಗ್ರಹ ಪಡೆದರು.

ಶ್ರೀಮಠದ ವತಿಯಿಂದ ದತ್ತಾತ್ರೇಯ ಹೊಸಬಾಳೆ ಅವರನ್ನು ವಿಶೇಷವಾಗಿ ಉಭಯ ಶ್ರೀಗಳು ಸನ್ಮಾನಿಸಿದರು. ಆನಂತರ, ಕೆಲವು ಕಾಲ ಉಭಯ ಶ್ರೀಗಳೊಂದಿಗೆ ಹೊಸಬಾಳೆಯವರು ಚರ್ಚೆ ನಡೆಸಿದರು.

ನಟ ಶಶಿಕುಮಾರ್ ಭೇಟಿ
ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಶಶಿಕುಮಾರ್ ತಮ್ಮ ಪುತ್ರನ ಜೊತೆ ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದು, ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Actor ShashikumarActress JayapradaDattatreya HosabaleKannada News WebsiteLatest News KannadaSaina NehwalSri Krishna MathaUdupiಉಡುಪಿಕ್ರೀಡಾಪಟುಚಿತ್ರನಟದತ್ತಾತ್ರೇಯ ಹೊಸಬಾಳೆನಟ ಶಶಿಕುಮಾರ್ನಟಿ ಜಯಪ್ರದಾಶ್ರೀಕೃಷ್ಣ ಮಠಸೈನಾ ನೆಹ್ವಾಲ್
Previous Post

ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸುವುದೇ ಭಗವದ್ಗೀತಾ ಅಭಿಯಾನದ ಗುರಿ: ಸ್ವರ್ಣವಲ್ಲೀ ಶ್ರೀ

Next Post

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ರಾಜ್ಯ ಸರ್ಕಾರಿ ನೌಕಕರಿಗೆ ದೀಪಾವಳಿ ಗಿಫ್ಟ್ | ತುಟ್ಟಿ ಭತ್ಯೆ ಹೆಚ್ಚಳ | ಎಷ್ಟು ಏರಿಕೆ?

October 15, 2025

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

October 15, 2025

ಕೃಷ್ಣ ಮಠಕ್ಕೆ ದತ್ತಾತ್ರೇಯ ಹೊಸಬಾಳೆ, ನಟಿ ಜಯಪ್ರದಾ, ಟೆನ್ನಿಸ್ ಆಟಗಾರ್ತಿ ಸೈನಾ ನೆಹ್ವಾಲ್ ಭೇಟಿ

October 15, 2025

ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸುವುದೇ ಭಗವದ್ಗೀತಾ ಅಭಿಯಾನದ ಗುರಿ: ಸ್ವರ್ಣವಲ್ಲೀ ಶ್ರೀ

October 15, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ರಾಜ್ಯ ಸರ್ಕಾರಿ ನೌಕಕರಿಗೆ ದೀಪಾವಳಿ ಗಿಫ್ಟ್ | ತುಟ್ಟಿ ಭತ್ಯೆ ಹೆಚ್ಚಳ | ಎಷ್ಟು ಏರಿಕೆ?

October 15, 2025

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

October 15, 2025

ಕೃಷ್ಣ ಮಠಕ್ಕೆ ದತ್ತಾತ್ರೇಯ ಹೊಸಬಾಳೆ, ನಟಿ ಜಯಪ್ರದಾ, ಟೆನ್ನಿಸ್ ಆಟಗಾರ್ತಿ ಸೈನಾ ನೆಹ್ವಾಲ್ ಭೇಟಿ

October 15, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!