Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಉಡುಪಿ: ಹಾಸ್ಟೆಲ್’ನ ಈ ಮಕ್ಕಳು ಪತ್ರ ಬರೆದು ಪೋಷಕರಿಗೆ ಬುದ್ದಿ ಹೇಳಿದ್ದೇನು ಗೊತ್ತಾ?

March 24, 2019
in ಉಡುಪಿ
0 0
0
Share on facebookShare on TwitterWhatsapp
Read - 2 minutes

ಅಪ್ಪಾ, ಅಮ್ಮಾ, ತಪ್ಪದೇ 2019 ರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ.. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ…. ಇದು ಮನೆಯಲ್ಲಿರುವ ಮಕ್ಕಳು ಹೇಳುವ ಮಾತಲ್ಲ, ಅಪ್ಪ ಅಮ್ಮ ಬಂಧು ಬಳಗದಿಂದ ದೂರ ಇದ್ದು, ಹಾಸ್ಟೆಲ್’ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಪತ್ರ ಬರೆಯುವ ಮೂಲಕ ಹೇಳುತ್ತಿರುವ ಮಾತುಗಳು.

ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ, ಮತದಾನ ಜಾಗೃತಿಗಾಗಿ ಕೈಗೊಂಡಿರುವ ವಿನೂತನ ಕಾರ್ಯಕ್ರಮ ಇದಾಗಿದೆ. ಜಿಲ್ಲೆಯ ಐಟಿಡಿಪಿ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್ ಮತ್ತು ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ, ಬಂಧು ಬಳಗದವರಿಗೆ, ಆತ್ಮೀಯರಿಗೆ ಪತ್ರದ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ.

ವಿದ್ಯಾರ್ಥಿಗಳಿಗೆ ಪತ್ರ ಬರೆಯಲು ಅಗತ್ಯವಿರುವ ಅಂಚೆ ಕಾಗದಗಳನ್ನು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನೀಡುತ್ತಿದ್ದು, ಮಕ್ಕಳು ತಮ್ಮ ಪೋಷಕರಿಗೆ, ಹಿತೈಷಿಗಳಿಗೆ, ಸಂಬಂಧಿಕರಿಗೆ ಎಷ್ಟು ಪತ್ರ ಬೇಕಾದರೂ ಬರೆಯಬಹುದಾಗಿದೆ. ಪತ್ರದಲ್ಲಿ ವಿಳಾಸ ನಮೂದಿಸಿ, ಪತ್ರಗಳನ್ನು ಹಾಸ್ಟೆಲ್’ಗಳ ವಾರ್ಡನ್’ಗಳಿಗೆ ನೀಡಬೇಕು, ವಾರ್ಡನ್’ಗಳು ಆ ಪತ್ರಗಳನ್ನು ಅಂಚೆ ಕಚೇರಿಗೆ ತಲುಪಿಸಿ ವಿಲೇವಾರಿಗೆ ಕ್ರಮಕೈಗೊಳ್ಳುತ್ತಾರೆ.

ಉಡುಪಿ ಜಿಲ್ಲೆಯಲ್ಲಿ ಐಟಿಡಿಪಿ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಒಟ್ಟು 61 ಹಾಸ್ಟಲ್’ಗಳ ಸುಮಾರು 5000 ವಿದ್ಯಾರ್ಥಿಗಳಿಂದ ಈ ಪತ್ರ ಅಭಿಯಾನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಪತ್ರದಲ್ಲಿ ಮತದಾನ ಮಾಡುವಂತೆ ತಿಳಿಸುವುದಲ್ಲದೇ ಮತದಾನದ ಮಹತ್ವ ಕುರಿತ ಸಂದೇಶಗಳನ್ನು ಸಹ ತಿಳಿಸಲಿದ್ದಾರೆ.


ಮೆಟ್ರಿಕ್ ಪೂರ್ವ ಹಾಸ್ಟೆಲ್ ವಿದ್ಯಾರ್ಥಿಗಳಿಂದ ತಮ್ಮ ಪೋಷಕರಿಗೆ ಪತ್ರ ಬರೆಯುವ ಮೂಲಕ ಮತದಾನ ಮಾಡಲು ಮನವಿ ಮಾಡಿದರೆ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮತದಾನ ಮಾಡುವ ಕುರಿತು ಪ್ರತಿಜ್ಞಾ ವಿಧಿ ಸ್ವೀಕಾರ ಮತ್ತು ಮತಯಂತ್ರ ಹಾಗೂ ವಿವಿ ಪ್ಯಾಟ್ ಬಗ್ಗೆ ಪ್ರಾತ್ಯಕ್ಷಿಕೆ ತರಬೇತಿ ನೀಡಲಾಗುತ್ತಿದೆ ಎನ್ನುತ್ತಾರೆ ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ದಿ ಇಲಾಖೆ ಅಧಿಕಾರಿ ಸಂಕಪ್ಪ ಆರ್ ಲಮಾಣಿ.

ಇಂದಿನ ಎಲೆಕ್ಟ್ರಾನಿಕ್ ಯುಗದಲ್ಲಿ ಪತ್ರ ಬರೆಯುವ ಸಂಸ್ಕೃತಿ ಮರೆಯಾಗುತ್ತಿದೆ. ಆದರೂ ಪತ್ರ ಸಂದೇಶದಲ್ಲಿ ಇರುವ ಆತ್ಮೀಯತೆ ಯಾವ ಎಲೆಕ್ಟ್ರಾನಿಕ್ ಯಂತ್ರವು ನೀಡಲಾರದು. ಮಕ್ಕಳು ತಮ್ಮ ಮುದ್ದು ಅಕ್ಷರದಲ್ಲಿ ಬರೆದಿರುವ ಪತ್ರವನ್ನು ಓದುವ ಪೋಷಕರು ಖಂಡಿತವಾಗಿ ಮಕ್ಕಳ ಮನವಿಗೆ ಸ್ಪಂದಿಸಿ, ಮತದಾನದಲ್ಲಿ ಭಾಗವಹಿಸುತ್ತಾರೆ ಎಂಬುದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ಚಿಂತನೆ.

ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಮತ್ತು ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಇನ್ನೂ ಅನೇಕ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗುವುದು ಎಂದು ಸಿಇಓ ತಿಳಿಸಿದ್ದಾರೆ.

Tags: Children latter to ParentsCostal NewsKannada ArticleKannada NewsLatterLoksabha election 2019Udupiಉಡುಪಿಮತದಾನ ಪ್ರಮಾಣ ಹೆಚ್ಚಳಲೋಕಸಭಾ ಚುನಾವಣೆ-2019
Previous Post

ಅಥಣಿ: ಶಾಂತಿ ಸಾಗರ ಮುನಿ ದೀಕ್ಷಾ ಶತಾಬ್ದಿ ಮಹೋತ್ಸವ

Next Post

ಮಂಡ್ಯ: ಮಡುವಿನಕೋಡಿ ಆಂಜನೇಯನ ಅದ್ದೂರಿ ರಥೋತ್ಸವ

kalpa

kalpa

Next Post

ಮಂಡ್ಯ: ಮಡುವಿನಕೋಡಿ ಆಂಜನೇಯನ ಅದ್ದೂರಿ ರಥೋತ್ಸವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಘೋರ ಘಟನೆ: ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಅಪ್ರಾಪ್ತ ಬಾಲಕಿ

March 25, 2023
Internet Image

ಪ್ರಿಯಕರನ ಸಹಾಯದೊಂದಿಗೆ ಹೆತ್ತ ಮಕ್ಕಳನ್ನೇ ಕೊಂದ ದುಷ್ಟ ತಾಯಿ

March 25, 2023

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಘೋರ ಘಟನೆ: ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಅಪ್ರಾಪ್ತ ಬಾಲಕಿ

March 25, 2023
Internet Image

ಪ್ರಿಯಕರನ ಸಹಾಯದೊಂದಿಗೆ ಹೆತ್ತ ಮಕ್ಕಳನ್ನೇ ಕೊಂದ ದುಷ್ಟ ತಾಯಿ

March 25, 2023

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!