No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಜ್ಞಾನ ಕಾರ್ಯಕ್ಕೆ ಮೊದಲ ಆದ್ಯತೆ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅಭಿಮತ

ಉಡುಪಿಯಲ್ಲಿ ಶ್ರೀಗಳ 45ನೇ ಚಾತುರ್ಮಾಸ ವ್ರತ ಸಂಕಲ್ಪ | ಮನೆ ಮನೆಗೆ ಭಾಗವತ ನೀರಾಜನ ಉತ್ಸವ

kalpa News by kalpa News
July 27, 2024
in ಉಡುಪಿ
0
ಜ್ಞಾನ ಕಾರ್ಯಕ್ಕೆ ಮೊದಲ ಆದ್ಯತೆ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಜ್ಞಾನ ಕಾರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಉಡುಪಿ ಶ್ರೀ ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಮಹಾ ಸ್ವಾಮೀಜಿ #Shri Vidyesha Thirtha Mahaswamyji of Bandakeri Mutt ಹೇಳಿದರು.

ಅವರು ಉಡುಪಿಯ ರಥಬೀದಿಯಲ್ಲಿರುವ ಶ್ರೀ ಭಂಡಾರ ಕೇರಿ ಮಠದಲ್ಲಿ 45ನೇ ಚಾತುರ್ಮಾಸ ವ್ರತದ ಸಂಕಲ್ಪವನ್ನು ಗುರುವಾರ ಬೆಳಗ್ಗೆ ಕೈಗೊಂಡು ಆಶೀರ್ವಚನ ನೀಡಿದರು.
ದಕ್ಷಿಣಾಯಣ ಪುಣ್ಯಕಾಲದಲ್ಲಿ ಭಗವಂತ ನಿದ್ರೆಗೆ ಜಾರುತ್ತಾನೆ ಎಂಬುದು ಸನಾತನ ಪರಂಪರೆಯ ನಂಬಿಕೆ. ಇಂತಹ ಸಂದರ್ಭಗಳಲ್ಲಿ ನಾವು ಮಾಡುವ ದಾನ , ಧರ್ಮ, ಭಾಗವತಾದಿ ಮಹಾನ್ ಗ್ರಂಥಗಳ ಶ್ರವಣ ಮುಂತಾದ ಕಾರ್ಯಗಳನ್ನು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ನೆರವೇರಿದಾಗ ಅನಂತ ಫಲ ಲಭಿಸುತ್ತದೆ.

ಇದೇ ಸಂದರ್ಭದಲ್ಲಿ ಬರುವ ಚಾತುರ್ಮಾಸ್ಯ ವ್ರತ ವನ್ನು ಧಾರಣೆ ಮಾಡುವುದು, ಲೋಕದ ಹಿತಕ್ಕಾಗಿ ಒಂದೆಡೆ ಕುಳಿತು ಅನನ್ಯವಾಗಿ ಭಗವಂತನನ್ನು ಆರಾಧಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಧರ್ಮ , ದೇಶ ಮತ್ತು ಸನಾತನ ಸಂಸ್ಕೃತಿಯ ರಕ್ಷಣೆಗಾಗಿ ನಾವು ಮಾಡಲೇಬೇಕಾದಂತಹ ಸತ್ಕಾರ್ಯಗಳನ್ನು ಚಾಚೂ ತಪ್ಪದೆ (ಭಗವಾನ್ ಶ್ರೀ ವೇದವ್ಯಾಸರ ಸಂಪ್ರೀತಿಗಾಗಿ ) ನೆರವೇರಿಸಿದಾಗ ಮಾತ್ರ ಸಾರ್ಥಕತೆ ಪಡೆಯುತ್ತದೆ ಎಂದರು.
ಭಾಗವತ ನೀರಾಜನ ಉತ್ಸವ: ಉಡುಪಿ ಕ್ಷೇತ್ರದಲ್ಲಿ ಶ್ರೀ ಕೃಷ್ಣನ ಪರಮ ಪಾವನ ಸನ್ನಿಧಿಯಲ್ಲಿ ಚಾತುರ್ಮಾಸ್ಯ ವ್ರತವನ್ನು ಧಾರಣೆ ಮಾಡಿದ್ದು, ಶ್ರೀ ಕೃಷ್ಣನ ನಗರಿಯ ಭಕ್ತರ ಮನೆ ಮನೆಗೆ ತೆರಳಿ ಪ್ರತಿನಿತ್ಯವೂ ದೀಪವನ್ನು ಬೆಳಗಿ, ಭಾಗವತ ಪ್ರವಚನ ಮಾಡುವ ವಿಶೇಷ ಅಭಿಯಾನ :” ಭಾಗವತ ನೀರಾಜನ ಉತ್ಸವ “ವನ್ನು ಚಾತುರ್ಮಾಸ್ಯ ಪರ್ಯಂತ ಮಾಡಲಾಗುತ್ತದೆ . ಸಾತ್ವಿಕರು ಮತ್ತು ಭಕ್ತರು ಇನ್ನಷ್ಟು ಧರ್ಮ ಕಾರ್ಯದಲ್ಲಿ , ಸಂಸ್ಕೃತಿ ಪಾಲನೆ ಕೈಂಕರ್ಯದಲ್ಲಿ ತೊಡಗುವಂತೆ ಮಾಡುವುದು ನಮ್ಮ ಸಂಕಲ್ಪ ಎಂದು ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಹೇಳಿದರು.

Also read: ವನ್ಯಜೀವಿ ವಿಭಾಗದ ಮಂಚೂಣಿ ಸಿಬ್ಬಂದಿಗೆ ವಿಶೇಷ ಭತ್ಯೆ ಮಂಜೂರು: ಈಶ್ವರ ಖಂಡ್ರೆ

ಶ್ರೀ ಜಯತೀರ್ಥರ ಆರಾಧನೆ:

ಇದೇ ಸಂದರ್ಭದಲ್ಲಿ ಗುರುವಾರ ಮಳಖೇಡ ಶ್ರೀ ಜಯತೀರ್ಥರ (ಟೀಕಾರಾಯರ) ಆರಾಧನಾ ಮಹೋತ್ಸವವನ್ನು ಗುರುಗಳು ನೆರವೇರಿಸಿದರ. , “ಜ್ಞಾನ ಪ್ರಪಂಚಕ್ಕೆ ಜಯತೀರ್ಥರ ಕೊಡುಗೆ ಅಪಾರ “ಎಂದು ಹೇಳಿದರು.
ಆಚಾರ್ಯ ಮಧ್ವರ ಸಮಗ್ರ ಶಾಸ್ತ್ರವನ್ನು ಸೂಕ್ತವಾಗಿ ಅನುವಾದ ಮಾಡಿ ಅದಕ್ಕೆ ತಕ್ಕನಾದಟೀಜೆ, ಟಿಪ್ಪಣಿಗಳನ್ನು ಬರೆದು ಲೋಕಕ್ಕೆ ಸಮಗ್ರ ಮಾಧ್ವ ತತ್ವ ರಸಾಮೃತವನ್ನು ಕೊಡುಗೆಯಾಗಿ ನೀಡಿದ್ದಾರೆ . ಅವರ ಸ್ಮರಣೆ ಧನ್ಯತೆಯ ಸಂಕೇತವಾಗಿದೆ ಎಂದು ಹೇಳಿದರು. ಆಚಾರ್ಯ ಮಧ್ವರ ಪರಮ ಕಾರುಣ್ಯದಿಂದಲೇ ಶ್ರೀ ಜಯತೀರ್ಥರು ಸನ್ಯಾಸ ಪೀಠದಲ್ಲಿ ವಿರಾಜಮಾನ ರಾಗಿ ಜೀವಿತದ ಬಹು ಭಾಗವನ್ನು ಶಾಸ್ತ್ರ ಗ್ರಂಥಗಳ ಅಧ್ಯಯನ , ಅಧ್ಯಾಪನ ಮತ್ತು ಕೃತಿ ರಚನೆಗಾಗಿಯೇ ಮೀಸಲಿಟ್ಟ ಮಹಾನುಭಾವರು . ಲೋಕಕ್ಕೆ ಅವರ ಉಪಕಾರ , ಮಧ್ವ ಶಾಸ್ತ್ರಕ್ಕೆ ಅವರ ಕೊಡುಗೆ ಅನನ್ಯವಾಗಿದೆ ಎಂದು ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜರ ಮನೆತನದಲ್ಲಿ ಜನಿಸಿದ ರಘುನಾಥ ಎಂಬ ಯುವಕನಿಗೆ ಶ್ರೀ ಅಕ್ಶೋಭ್ಯ ತೀರ್ಥರು ಸನ್ಯಾಸ ದೀಕ್ಷೆಯನ್ನು ಕೊಟ್ಟು ಶ್ರೀ ಜಯತೀರ್ಥ ಎಂದು ನಾಮಕರಣ ಮಾಡಿದರು . ಜಯ ಎಂದರೆ ಮಹಾಭಾರತ ಎಂಬ ಅರ್ಥವಿದೆ . ಸಂಸಾರವೆಂಬ ದೊಡ್ಡ ಶತ್ರುವನ್ನು ಸಂಹಾರ ಮಾಡುವ, ಪರಮ ಆನಂದ ನೀಡುವ, ಇಹ- ಪರ ಲೋಕದಲ್ಲೂ ಸಂತೋಷ ತಂದುಕೊಡುವ ಶಾಸ್ತ್ರ ಗ್ರಂಥಗಳನ್ನು ರಚಿಸಿ ಅದರ ಮೇಲೆ “ಜಯ” ಸಾಧಿಸಿದವರು ಜಯತೀರ್ಥರು. ಹಾಗಾಗಿ ಜಯ ತೀರ್ಥ ಎಂಬ ನಾಮಧೇಯ ಅವರಿಗೆ ಅನ್ವರ್ಥವಾಗಿದೆ ಎಂದು ಸ್ವಾಮೀಜಿ ಹೇಳಿದರು.
ಪುತ್ತಿಗೆ ಶ್ರೀ ಗಳ ಆಹ್ವಾನಕ್ಕೆ ಗೌರವ:

ಉಡುಪಿಯ ಪರ್ಯಾಯ ಪೀಠದಲ್ಲಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರ ಅಭಿಮಾನ ಮತ್ತು ವಿಶ್ವಾಸದ ಆಮಂತ್ರಣಕ್ಕೆ
ಗೌರವ ನೀಡಿ, ತಾವು ಉಡುಪಿಯಲ್ಲಿ 45ನೇ ಚಾತುರ್ಮಾಸ್ಯ ವ್ರತವನ್ನು ಕೈಗೊಂಡಿದ್ದು, ಭಕ್ತರು ಧರ್ಮಕಾರ್ಯಗಳಲ್ಲಿ ಹೆಚ್ಚು ಹೆಚ್ಚು ಸಹಕಾರವನ್ನು ನೀಡುವ ಮೂಲಕ ಧನ್ಯತೆಯನ್ನು ಸಮರ್ಪಿಸಬೇಕು ಎಂದು ಸ್ವಾಮೀಜಿ ನುಡಿದರು.

ಇದೇ ಸಂದರ್ಭದಲ್ಲಿ ಶ್ರೀ ಸೀತಾ ಲಕ್ಷ್ಮಣ ಸಮೇತ ಶ್ರೀ ಕೋದಂಡ ರಾಮದೇವರ ಮೂರ್ತಿಗಳಿಗೆ ಹಾಗೂ ಸಂಸ್ಥಾನದ ಎಲ್ಲಾ ಪ್ರತಿಮೆಗಳಿಗೆ ಸ್ವಾಮೀಜಿ ಮಹಾಪೂಜೆಯನ್ನು ನೆರವೇರಿಸಿದರು. ಶ್ರೀಮಠದ ಭಕ್ತರು ಇದಕ್ಕೆ ಸಾಕ್ಷಿಯಾದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsLatest News KannadaMangaloreNews_in_KannadaNews_KannadaShri Vidyesha Thirtha Mahaswamyji of Bandakeri MuttUdupiಉಡುಪಿಉಡುಪಿ ಶ್ರೀ ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಮಹಾ ಸ್ವಾಮೀಜಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವನ್ಯಜೀವಿ ವಿಭಾಗದ ಮಂಚೂಣಿ ಸಿಬ್ಬಂದಿಗೆ ವಿಶೇಷ ಭತ್ಯೆ ಮಂಜೂರು: ಈಶ್ವರ ಖಂಡ್ರೆ

Next Post

ನಿಂದನೆಗಳನ್ನು ಸಮರ್ಥವಾಗಿ ಎದುರಿಸಿ: ವಿದ್ಯಾರ್ಥಿಗಳಿಗೆ ನಿವೇದನ್‌ ನೆಂಪೆ ಕಿವಿಮಾತು

kalpa News

kalpa News

Next Post
ನಿಂದನೆಗಳನ್ನು ಸಮರ್ಥವಾಗಿ ಎದುರಿಸಿ: ವಿದ್ಯಾರ್ಥಿಗಳಿಗೆ ನಿವೇದನ್‌ ನೆಂಪೆ ಕಿವಿಮಾತು

ನಿಂದನೆಗಳನ್ನು ಸಮರ್ಥವಾಗಿ ಎದುರಿಸಿ: ವಿದ್ಯಾರ್ಥಿಗಳಿಗೆ ನಿವೇದನ್‌ ನೆಂಪೆ ಕಿವಿಮಾತು

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL