No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಮಡಾಮಕ್ಕಿ: ಅದ್ದೂರಿ ಜಾತ್ರಾ ಮಹೋತ್ಸವ, ಕೆಂಡಸೇವೆ, ನಾಳೆ ಪರಿವಾರ ದೈವಗಳ ಕೋಲ, ದರ್ಶನ

kalpa News by kalpa News
February 7, 2023
in ಉಡುಪಿ
0
ಮಡಾಮಕ್ಕಿ: ಅದ್ದೂರಿ ಜಾತ್ರಾ ಮಹೋತ್ಸವ, ಕೆಂಡಸೇವೆ, ನಾಳೆ ಪರಿವಾರ ದೈವಗಳ ಕೋಲ, ದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಡಾಮಕ್ಕಿ  |

ಮಾಡು ಒಲ್ಲದ ಖ್ಯಾತಿಯ ಮಡಾಮಕ್ಕಿ ಮಹತೋಭಾರ ವೀರಭದ್ರ ದೇವಸ್ಥಾನದಲ್ಲಿ ಫೆ. 8 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜಾತ್ರಾ ಮಹೋತ್ಸವ, ಕೆಂಡಸೇವೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ದೇವಳ 1 ಸಾವಿರ ವರ್ಷಕ್ಕೂ ಮಿಕ್ಕಿ ಇತಿಹಾಸದೊಂದಿಗೆ ಪ್ರಸಿದ್ದ ಬಾರ್ಕೂರು ಅರಸರ ಆಳ್ವಿಕೆಗೊಳಪಟ್ಟಿದೆ ಎಂದು ಶಿಲಾಶಾಸನವಿದ್ದು ದೇವಳವು ನೇಪಾಳಿ ಶೈಲಿಯಲ್ಲಿದೆ.

ವೀರಭದ್ರ ದೇವರಿಗೆ ಗರ್ಭಗುಡಿಯೇ ಇಲ್ಲ, ಆದ್ದರಿಂದ ಈ ದೇವಳಕ್ಕೆ ಮಾಡು ಒಲ್ಲದ ವೀರಭದ್ರ ಕ್ಷೇತ್ರವೆಂದು ಪ್ರಸಿದ್ದಿ. ಉತ್ತರದಿಂದ ದಕ್ಷಿಣಕ್ಕೆ ಹರಿಯುವ ಮಡಾಮಕ್ಕಿ ನದಿಯ ತಟದಲ್ಲಿ ಜರಗುವ ಜಾತ್ರೆಯಲ್ಲಿ ವಿವಿಧೆಡೆಗಳಿಂದ ಆಗಮಿಸುವ ಸಾವಿರಾರು ಭಕ್ತರು ಕ್ಷೇತ್ರದ ಮಹಿಮೆಗೆ ಸಾಕ್ಷಿಯಾಗಲಿದ್ದಾರೆ.
ಹಿನ್ನೆಲೆ
ಪುರಾತನ ಕಾಲದಲ್ಲಿ ರಕ್ಕಸರ ಅಟ್ಟಹಾಸ ಹೆಚ್ಚಿದಾಗ ವೃಷಭಯೋಗೇಶ್ವರ ಮುನಿಯು ಶಿವನನ್ನು ಕುರಿತು ಸುದೀರ್ಘ ತಪಸ್ಸು ಮಾಡಿದಾಗ ಶಿವಪುತ್ರ ವೀರಭದ್ರ ಪ್ರತ್ಯಕ್ಷನಾಗಿ ರಕ್ಕಸರನ್ನು ಕಂಡು ಕೋಪೋದ್ರಿಕ್ತನಾಗಿ ತನ್ನ ತಲೆಯನ್ನು ಸಮೀಪದ ದೊಡ್ಡ ಶಿಲೆಗೆ ಬಡಿದನಂತೆ. ಬಡಿತಕ್ಕೆ ಶಿಲೆ ಚೂರು ಚೂರಾಗಿ ಸಿಡಿಯಿತು. ಸಿಡಿದ ಅರ್ಧ ಚಂದ್ರಾಕ್ರತಿಯ ಒಂದು ಶಿಲೆಯನ್ನು ವೃಷಭಯೋಗೇಶ್ವರ ಮುನಿ ತಂದು ಮಡಾಮಕ್ಕಿ ಸಮೀಪದ ದೊಡ್ಡ ಬಾವಿಯಲ್ಲಿ ಮಡಾಮಕ್ಕಿ, ಬೇಳಂಜೆ ಸಂಸ್ಥಾನಗಳ ರಾಜರ ರತ್ನ ವೈಡೂರ್ಯಾಧಿಗಳನ್ನು ತಂದು ಬಾವಿಯಲ್ಲಿ ಹಾಕಿ ಭದ್ರಗೊಳಿಸಿ ಅದಕ್ಕೆ ಮಣ್ಣಿನಕಟ್ಟೆಯನ್ನು ಕಟ್ಟಿ ಅದರ ಮೇಲೆ ತಂದು ಶಿಲೆಯನ್ನು ಪ್ರತಿಷ್ಠೆ ಮಾಡಿದನೆಂದು ಪುರಾಣದಲ್ಲಿ ಉಲ್ಲೇಖವಿದೆ.

ವೀರಭದ್ರನ ಮೊಣಕಾಲನ್ನು ಊರಿ ನೆಲೆಯಾದ ಸ್ಥಳಕ್ಕೆ ಊರಿಗೆ ಮಡಾಮಕ್ಕಿ ಎಂಬ ಹೆಸರು ಬಂದಿದೆ ಎಂದು, ಕ್ಷೇತ್ರಕ್ಕೆ ಕೋಟೆರಾಯ ಪರಿವಾರಗಳು ದೇವಗಣಗಳು ರಕ್ಷಣೆಯಲ್ಲಿದೆ ಎಂದು ಪ್ರತೀತಿ. ಇಲ್ಲಿ ಅರ್ಧಚಂದ್ರಾಕೃತಿಯ ಶಿಲೆಯೇ ವೀರಭದ್ರನ ಸಾನ್ನಿಧ್ಯ. ವೀರಭದ್ರ ನೆಲೆನಿಂತ ಮಣ್ಣಿನ ಕಟ್ಟೆಯ ಮಣ್ಣು(ಮೃತ್ತಿಕೆ) ಪ್ರಸಾದ ರೂಪವಾಗಿ ಭಕ್ತರಿಗೆ ಹಂಚುವುದು ವಿಶೇಷ.
ಜಾತ್ರಾ ಮಹೋತ್ಸವ, ಕೆಂಡ ಸೇವೆ ದಿನದಂದು ತುಲಾಭಾರ ಸೇವೆ ಹಾಗೂ ಇನ್ನೀತರ ಸೇವೆಗಳು, ಮಹಾ ಅನ್ನಸಂತರ್ಪಣೆ, ರಾತ್ರಿ ಕ್ಷೇತ್ರದ ಮೇಳದಿಂದ ಯಕ್ಷಗಾನ ನೃತ್ಯಸೇವೆ, ವೀರಭದ್ರ ಸ್ವಾಮಿ, ಬನಶಂಕರಿ ದೇವಿಯ ದರ್ಶನ, ಕೆಂಡಸೇವೆ, ರಂಗಪೂಜೆ, ಢಮರುಸೇವೆ, ಪರಿವಾರ ದೇವತೆಗಳ ಕೋಲ ಸೇವೆ. ವೀರಭದ್ರ ಸ್ವಾಮಿ ದರ್ಶನದಲ್ಲಿ ಪಾತ್ರಿಯು ಚೂಪಾದ ಮುಳ್ಳಿನ ಪಾದುಕೆಯನ್ನು ಧರಿಸಿ ವೀರಭದ್ರನ ಮಣ್ಣಿನ ಕಟ್ಟೆಯ(ಸನ್ನಿಧಾನ)ವನ್ನು ಪ್ರದಕ್ಷಿಣೆ ಬರುವುದು ಕ್ಷೇತ್ರದಲ್ಲಿ ವಿಶೇಷವಾಗಿದೆ.

ಕ್ಷೇತ್ರದ ಯಕ್ಷಗಾನ ಮೇಳವು ಯಶಸ್ವಿ ತಿರುಗಾಟದೊಂದಿಗೆ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸುವಲ್ಲಿ ತನ್ನದೇ ಪಾತ್ರ ವಹಿಸುತ್ತಿರುವುದು ಪ್ರಶಂಸನೀಯ.

ಕಾರ್ಯಕ್ರಮಗಳು
ಇಂದು ಮಧ್ಯಾಹ್ನ ಗಂ. 2.30 ರಿಂದ ಶ್ರೀಕ್ಷೇತ್ರಕ್ಕೆ ಭಕ್ತಾದಿಗಳು ಸಮರ್ಪಿಸುವ ಬೆಳ್ಳಿ ಕೊಡುಗೆಗಳನ್ನು ಮಡಾಮಕ್ಕಿ ಪೇಟೆಯಿಂದ ಪ್ರಾರಂಭಗೊಂಡು, ಸೋಮೇಶ್ವರ, ಸೀತಾನದಿ, ಹೆಬ್ರಿ, ಬೇಳಂಜೆ, ಅಲ್ಬಾಡಿ, ಬೆಳ್ವೆ, ಗೋಳಿಯಂಗಡಿ, ಕೊಂಜಾಡಿ, ಶೇಡಿಮನೆ, ಅರಸಮ್ಮಕಾನು, ಮಾಂಡಿಮೂರುಕೈ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ, ನಾಲ್ಕನೆಯ ಮೈಲುಕಲ್ಲಿನಿಂದ ಕಾಲ್ನಡಿಗೆಯಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ದೇವಸ್ಥಾನಕ್ಕೆ ತಲುಪಿತು.
ಫೆ. 8ರ ಬುಧವಾರ ಬೆಳಗ್ಗೆ ಗಣೇಶ ಪ್ರಾರ್ಥನೆ, ಪುಣ್ಯಾಹ, ನವಕ ಪ್ರಧಾನ ಹೋಮ ಕಲಶ, ಶತ ರುದ್ರಭೀಷೇಕ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, 12.30ಕ್ಕೆ ತುಲಾಭಾರ ಸೇವೆ, 12.45 ರಿಂದ 3 ರ ತನಕ ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ 8 ಗಂಟೆಗೆ ಕೆಂಡ ಸೇವೆಗೆ ಅಗ್ನಿ ಸ್ಪರ್ಶ, 8.30 ರಿಂದ ಯಕ್ಷಗಾನ ನೃತ್ಯಸೇವೆ, 9 ರಿಂದ ದಾನಿಗಳಿಗೆ ಸನ್ಮಾನ, 9.30 ರಿಂದ ಶ್ರೀ ಸ್ವಾಮಿ ಹಾಗೂ ಅಮ್ಮನವರ ದರ್ಶನ, ಕೆಂಡ ಸೇವೆ, 10.30 ರಿಂದ ಪರಿವಾರ ದೈವಗಳ ಕೋಲ ಹಾಗೂ ದರ್ಶನ, 1.30 ರಿಂದ ರಂಗಪೂಜೆ, ಢಮರು ಸೇವೆ, ವ್ಯಾಘ್ರ ಚಾಮುಂಡಿ ದರ್ಶನ, ಸುತ್ತು ಬಲಿ, ಸ್ವಾಮಿ ದರ್ಶನ, ಪ್ರಸಾದ ವಿತರಣೆ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaHebriKannada News WebsiteKaravali newsKolaKundapurLatest News KannadaMadamakki TempleMahatobhara Veerabhadra TempleSomeshwaraTulunadu NewsUdupiYakshaganaಅಲ್ಬಾಡಿಕೋಲಬೇಳಂಜೆಮಡಾಮಕ್ಕಿಮಹತೋಭಾರ ವೀರಭದ್ರ ದೇವಸ್ಥಾನಶೇಡಿಮನೆಸೀತಾನದಿಸೋಮೇಶ್ವರಹೆಬ್ರಿ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಂದ್ರಗುತ್ತಿ ದೇವಸ್ಥಾನದ ರಥಬೀದಿಯ 22 ಅಂಗಡಿಗಳ ಮಳಿಗೆಗಳ ಬಹಿರಂಗ ಹರಾಜು

Next Post

ಬ್ರಾಹ್ಮಣರು ಮುಖ್ಯಮಂತ್ರಿ ಆಗಬಾರದು ಎಂದು ಎಲ್ಲಿದೆ? ಪೇಜಾವರ ಶ್ರೀ ಪ್ರಶ್ನೆ

kalpa News

kalpa News

Next Post
ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ

ಬ್ರಾಹ್ಮಣರು ಮುಖ್ಯಮಂತ್ರಿ ಆಗಬಾರದು ಎಂದು ಎಲ್ಲಿದೆ? ಪೇಜಾವರ ಶ್ರೀ ಪ್ರಶ್ನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL