Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಎದೆ ಹೊಕ್ಕಿತ್ತು ಮೂರು ಬುಲೆಟ್ | ರಣರೋಚಕ ಕಾರ್ಯಾಚರಣೆ ಹೇಗಿತ್ತು?

November 20, 2024
in ಉಡುಪಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂಗೌಡನಿಗೆ ಖೆಡ್ಡಾ ತೋಡಿದ್ದ ನಕ್ಸಲ್ ನಿಗ್ರಹ ದಳ ಆತನನ್ನು ಬೇಟೆಯಾಡಿದ್ದು ಒಂದು ರಣರೋಚಕ ಕತೆಯಾಗಿದೆ.

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ  ನಡೆದ ಈ ಕಾರ್ಯಾಚರಣೆ ಅತ್ಯಂತ ರೋಚಕವಾಗಿದ್ದು, ಇದಕ್ಕಾಗಿ ನಕ್ಸಲ್ ನಿಗ್ರಹ ಪಡೆ ಸುಮಾರು ಒಂದೂವರೆ ತಿಂಗಳು ಯೋಜನೆ ರೂಪಿಸಿದ್ದಾರೆ.

ಸುಮಾರು ಒಂದು ತಿಂಗಳ ಹೋಂವರ್ಕ್ ಮಾಡಿ, ಆತನ ಸಂಪೂರ್ಣ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ ನಿಗ್ರಹದಳ, ಆತ ಬರುವ ಮೊದಲೇ ಮನೆಯನ್ನು ಹೊಕ್ಕಿ ಕುಳಿತಿತ್ತು.
ವಿಕ್ರಂಗೆ ಎದೆಗೆ ನುಗ್ಗಿತ್ತು ಮೂರು ಗುಂಡುಗಳು

ಸೋಮವಾರ ರಾತ್ರಿ ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪೇಟೆಯಿಂದ ಸುಮಾರು 10 ಕಿಮೀ ದೂರದ ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳ ಗಡಿಯಾಗಿರುವ ಪೀತಬೈಲು ದಟ್ಟ ಕಾಡಂಚಿನಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಹೆಬ್ರಿ ತಾಲೂಕು ಬಚ್ಚಪ್ಪು ಪೀತಬೈಲ್’ನಲ್ಲಿ ನಾರಾಯಣ, ಜಯಂತ, ಸುಧಾಕರ ಎಂಬುವರ ಮನೆಯಿದೆ.

Also read: ಮಡಿಕೇರಿ | ನ.22 | ನಿರುದ್ಯೋಗಿಗಳಿಗೆ ಶುಭಸುದ್ದಿ | ಉದ್ಯೋಗ ಮೇಳ | ಯಾರೆಲ್ಲಾ ಪಾಲ್ಗೊಳ್ಳಬಹುದು?

ನ.11ರಂದು ಬಂದು ರೇಷನ್ ತೆಗೆದಿರಿಸುವಂತೆ ನಕ್ಸಲ್ ಟೀಂ ತಾಕೀತು ಮಾಡಿತ್ತು. ರೇಷನ್ ಪಡೆಯಲು ಸೋಮವಾರ ಬರುವುದಾಗಿ ನಕ್ಸಲ್ ಟೀಂ ತಿಳಿಸಿತ್ತು.

ವಾರದ ಹಿಂದೆಯೂ ಪೀತಬೈಲು ಮಲೆಕುಡಿಯರಿಂದ ಅಕ್ಕಿ, ಬೇಳೆ ಸಂಗ್ರಹಿಸಿತ್ತು ಎಂಬ ಮಾಹಿತಿ ನಕ್ಸಲ್ ನಿಗ್ರಹ ತಂಡಕ್ಕೆ ದೊರೆತಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಎಎನ್’ಎಫ್ ಯೋಧರು ಆ ಮನೆಯವರನ್ನು ತೆರವುಗೊಳಿಸಿ ಆ ಪ್ರದೇಶದಲ್ಲಿ ಕಾದು ಕುಳಿತಿದ್ದರು.

ಆ ಗಳಿಗೆ ಬಂದು ನಿಂತಿತ್ತು. ವಿಕ್ರಂಗೌಡ ಮತ್ತು ತಂಡ ಮನೆಯ ಅಂಗಳಕ್ಕೆ ಬರುತ್ತಿದ್ದಂತೆ ಪೊಲೀಸರು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ,  ಪೊಲೀಸರನ್ನು ಕಂಡು ವಿಕ್ರಂ ಬಂದೂಕು ತೆಗೆದಿದ್ದು, ಈ ವೇಳೆ ವಿಕ್ರಂ ತಂಡ ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ.

ನಕ್ಸಲ್ ನಿಗ್ರಹ ಪಡೆಯಿಂದ ಹಾರಿದ ಮೂರು ಗುಂಡುಗಳು ವಿಕ್ರಂ ಎದೆ ಹೊಕ್ಕಿತ್ತು. ಪರಿಣಾಮವಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇದರಿಂದ ಗಾಬರಿಗೊಂಡ ತಂಡದ ಸದಸ್ಯರು ಕತ್ತಲಲ್ಲಿ ಕಾಡಿನೊಳಗೆ ಪರಾರಿಯಾಗಿದ್ದಾರೆ. ಮಂಗಳವಾರ ಇಡೀ ರಾತ್ರಿ ಕೂಂಬಿAಗ್ ನಡೆಸಿದರೂ ತಪ್ಪಿಸಿಕೊಂಡ ನಕ್ಸಲರ ಸುಳಿವು ಪತ್ತೆಯಾಗಿಲ್ಲ. ಕೂಂಬಿಂಗ್ ಮುಂದುವರೆದಿದೆ.

ಮೂರು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆAಡ್ ನಕ್ಸಲ್ ನಾಯಕ ವಿಕ್ರಂ ತಲೆಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ. ಬಹುಮಾನ ಘೋಷಿಸಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Previous Post

ಮಡಿಕೇರಿ | ನ.22 | ನಿರುದ್ಯೋಗಿಗಳಿಗೆ ಶುಭಸುದ್ದಿ | ಉದ್ಯೋಗ ಮೇಳ | ಯಾರೆಲ್ಲಾ ಪಾಲ್ಗೊಳ್ಳಬಹುದು?

Next Post

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್-ಸಾಯಿರಾ 29 ವರ್ಷ ದಾಂಪತ್ಯ ಅಂತ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್-ಸಾಯಿರಾ 29 ವರ್ಷ ದಾಂಪತ್ಯ ಅಂತ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!