Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಅ.24-26 | ಉಡುಪಿ ಶ್ರೀಕೃಷ್ಣ ಮಠದಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಮಾಹಿತಿ

October 15, 2024
in ಉಡುಪಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಶ್ರೀಕೃಷ್ಣ ಮಠದಲ್ಲಿ ಅಕ್ಟೋಬರ್ 24ರಿಂದ 26ರವರೆಗೂ ಐತಿಹಾಸಿಕ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ #Shri Sugunendra Thirtha Swamiji ತಿಳಿಸಿದರು.

ಈ ಕುರಿತಂತೆ ಮಾತನಾಡಿದ ಶ್ರೀಗಳು, ಪರ್ಯಾಯ ಶ್ರೀ ಪುತ್ತಿಗೆ ಮಠ, #Shri Puthige Mutt ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು, ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ಅ.24ರಿಂದ 26ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ದೇಶ-ವಿದೇಶಗಳ 2 ಸಾವಿರಕ್ಕೂ ಅಧಿಕ ಪಂಡಿತರು ಸಮ್ಮೇಳನದಲ್ಲಿ ವಿದ್ವತ್ಪೂರ್ಣ ಪ್ರಬಂಧಗಳನ್ನು ಮಂಡಿಸಲಿದ್ದಾರೆ ಎಂದರು.

ದೇಶದ ವಿವಿಧ ವಿಶ್ವವಿದ್ಯಾಲಯಗಳ 18ಕ್ಕೂ ಹೆಚ್ಚಿನ ಕುಲಪತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ದೀಪಾವಳಿ ಸಂದರ್ಭ ಕೃಷ್ಣನ ಸನ್ನಿಧಿಯಲ್ಲಿ ಜ್ಞಾನ ದೀಪೋತ್ಸವ ನಡೆಯಲಿದೆ ಎಂದರು.

Also read: ಎನ್ ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

ಸಂಸ್ಥೆ ಅಸ್ತಿತ್ವಕ್ಕೆ

ಆಲ್ ಇಂಡಿಯಾ ಓರಿಯಂಟಲ್ ಕಾನ್ಫರೆನ್ಸ್ ಕಾರ್ಯದರ್ಶಿ ಡಾ. ಶಿವಾನಿ ವಿ. ಮಾತನಾಡಿ, 1919ರಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾ ನಗರದಲ್ಲಿ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು, ಭಾರತೀಯ ಭಾಷೆಗಳು ಹಾಗೂ ಸಾಹಿತ್ಯದ ಅಭಿವೃದ್ಧಿಗೆ ಅಪಾರ ಸೇವೆ ಸಲ್ಲಿಸುತ್ತಿದೆ. ಪ್ರತಿ 2 ವರ್ಷಕ್ಕೊಮ್ಮೆ ದೇಶದ ವಿವಿಧ ಭಾಗಗಳಲ್ಲಿ ಈಗಾಗಲೇ 50 ಸಮಾವೇಶಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದರು.
ಅಷ್ಟಮಠಗಳ ಆವರಣ, ಸಂಸ್ಕೃತ ಕಾಲೇಜು ಮೊದಲಾದ ಸ್ಥಳಗಳಲ್ಲಿ ಏಕಕಾಲದಲ್ಲಿ ಶಿಕ್ಷಣ, ಬಾಲಸಾಹಿತ್ಯ, ಕನ್ನಡ, ಸಂಸ್ಕೃತ, ಪಾಲಿ, ಉರ್ದು, ಯೋಗ, ಆಯುರ್ವೇದ ಮೊದಲಾದ ಒಟ್ಟು 23 ವಿಷಯಗಳಲ್ಲಿ ಪ್ರತ್ಯೇಕ ವಿಚಾರ ಸಂಕಿರಣ ನಡೆಯಲಿದೆ. ಭಗವದ್ಗೀತೆ ವಿಷಯದಲ್ಲಿ ಹಿರಿಯ ವಿದ್ವಾಂಸರಿಂದ ಗೋಷ್ಠಿಗಳು ಜರುಗಲಿವೆ. ತರುಣರ ಕವಿಗೋಷ್ಠಿ, ಯುವ ವಿದ್ವಾಂಸರು ಮತ್ತು ವಿದುಷಿಯರಿಂದ ವಾಕ್ಯಾರ್ಥ ಗೋಷ್ಠಿಗಳು, ಹಿರಿಯ ಪ್ರಸಿದ್ಧ ವಿದ್ವಾಂಸರಿಂದ ಶಾಸ್ತಾçರ್ಥ ಸಭೆಗಳು ನಡೆಯಲಿವೆ. ಪತಂಜಲಿ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ನೇತತ್ವದಲ್ಲಿ ಮೂರು ದಿನಗಳ ಕಾಲ ಯೋಗ-ಧ್ಯಾನಾದಿ ತರಗತಿ ಆಯೋಜನೆಗೊಂಡಿವೆ.

ವರಖೇಡಿ- ಪಾಂಡುರಂಗಿ ವಿವರ:

ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ ವರಖೇಡಿ, ಕರ್ನಾಟಕ ಸಂಸ್ಕೃತ ವಿವಿ ಡೀನ್ ಡಾ.ವೀರನಾರಾಯಣ ಪಾಂಡುರAಗಿ ಮಾತನಾಡಿ, ಸಮ್ಮೇಳನದ ವಿವರ ನೀಡಿದರು.

ದಿವಾನ್ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಎಐಒಸಿ ಕಾರ್ಯದರ್ಶಿ ಡಾ.ಶ್ರುತಿ ರಾವ್, ವಿದ್ವಾಂಸರಾದ ಭಾಸ್ಕರ ಜೋಶಿ, ಇದ್ದರು.

http://kalpa.news/wp-content/uploads/2024/04/VID-20240426-WA0008.mp4

ರಾಷ್ಟ್ರಪತಿ, ಯೋಗಿ ಭಾಗಿ ನಿರೀಕ್ಷೆ

ಪೇಜಾವರ ಶ್ರೀ #Pejawara Shri ವಿಶ್ವಪ್ರಸನ್ನತೀರ್ಥ ಶ್ರೀಪಾದರು, ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರು, ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶ ಶ್ರೀವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಹರಿದ್ವಾರದ ಪತಂಜಲಿ ಯೋಗಪೀಠ ಟ್ರಸ್ಟ್ ನ ಸ್ವಾಮಿ ಬಾಬಾ ರಾಮದೇವ್ ಜೀ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಪತಿಗಳಿಗೆ ಆಹ್ವಾನ ನೀಡಲಾಗಿದ್ದು, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಪಾಲರು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ವಿವರ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsLatest News KannadaMangaloreNews_in_KannadaNews_KannadaPejawara ShriShri Puthige MuttShri Sugunendra Thirtha SwamijiUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಪೇಜಾವರ ಶ್ರೀಮಂಗಳೂರುಶ್ರೀ ಪುತ್ತಿಗೆ ಮಠಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ
Previous Post

ಎನ್ ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

Next Post

ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!