No Result
View All Result
From Complex Revisions to Robotic Spine Care: Narayana Health City Marks 10,000 Surgery Milestone
English Articles

From Complex Revisions to Robotic Spine Care: Narayana Health City Marks 10,000 Surgery Milestone

by ಕಲ್ಪ ನ್ಯೂಸ್
February 24, 2026
0

Kalpa Media House  |  Kalaburagi  | Narayana Health City announced successfully completion of 10,000 orthopaedic surgeries over the past three...

Read moreDetails
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಅ.24-26 | ಉಡುಪಿ ಶ್ರೀಕೃಷ್ಣ ಮಠದಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 15, 2024
in ಉಡುಪಿ
0
ಆಸ್ಟೇಲಿಯಾದಲ್ಲಿ ಉಡುಪಿ ಪುತ್ತಿಗೆ ಶ್ರೀಗಳು: ವೈಕುಂಠ ಏಕಾದಶಿ ನಿಮಿತ್ತ ತಪ್ತಮುದ್ರಾಧಾರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಶ್ರೀಕೃಷ್ಣ ಮಠದಲ್ಲಿ ಅಕ್ಟೋಬರ್ 24ರಿಂದ 26ರವರೆಗೂ ಐತಿಹಾಸಿಕ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ #Shri Sugunendra Thirtha Swamiji ತಿಳಿಸಿದರು.

ಈ ಕುರಿತಂತೆ ಮಾತನಾಡಿದ ಶ್ರೀಗಳು, ಪರ್ಯಾಯ ಶ್ರೀ ಪುತ್ತಿಗೆ ಮಠ, #Shri Puthige Mutt ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು, ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ಅ.24ರಿಂದ 26ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ದೇಶ-ವಿದೇಶಗಳ 2 ಸಾವಿರಕ್ಕೂ ಅಧಿಕ ಪಂಡಿತರು ಸಮ್ಮೇಳನದಲ್ಲಿ ವಿದ್ವತ್ಪೂರ್ಣ ಪ್ರಬಂಧಗಳನ್ನು ಮಂಡಿಸಲಿದ್ದಾರೆ ಎಂದರು.

ದೇಶದ ವಿವಿಧ ವಿಶ್ವವಿದ್ಯಾಲಯಗಳ 18ಕ್ಕೂ ಹೆಚ್ಚಿನ ಕುಲಪತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ದೀಪಾವಳಿ ಸಂದರ್ಭ ಕೃಷ್ಣನ ಸನ್ನಿಧಿಯಲ್ಲಿ ಜ್ಞಾನ ದೀಪೋತ್ಸವ ನಡೆಯಲಿದೆ ಎಂದರು.

Also read: ಎನ್ ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

ಸಂಸ್ಥೆ ಅಸ್ತಿತ್ವಕ್ಕೆ

ಆಲ್ ಇಂಡಿಯಾ ಓರಿಯಂಟಲ್ ಕಾನ್ಫರೆನ್ಸ್ ಕಾರ್ಯದರ್ಶಿ ಡಾ. ಶಿವಾನಿ ವಿ. ಮಾತನಾಡಿ, 1919ರಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾ ನಗರದಲ್ಲಿ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು, ಭಾರತೀಯ ಭಾಷೆಗಳು ಹಾಗೂ ಸಾಹಿತ್ಯದ ಅಭಿವೃದ್ಧಿಗೆ ಅಪಾರ ಸೇವೆ ಸಲ್ಲಿಸುತ್ತಿದೆ. ಪ್ರತಿ 2 ವರ್ಷಕ್ಕೊಮ್ಮೆ ದೇಶದ ವಿವಿಧ ಭಾಗಗಳಲ್ಲಿ ಈಗಾಗಲೇ 50 ಸಮಾವೇಶಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದರು.
ಅಷ್ಟಮಠಗಳ ಆವರಣ, ಸಂಸ್ಕೃತ ಕಾಲೇಜು ಮೊದಲಾದ ಸ್ಥಳಗಳಲ್ಲಿ ಏಕಕಾಲದಲ್ಲಿ ಶಿಕ್ಷಣ, ಬಾಲಸಾಹಿತ್ಯ, ಕನ್ನಡ, ಸಂಸ್ಕೃತ, ಪಾಲಿ, ಉರ್ದು, ಯೋಗ, ಆಯುರ್ವೇದ ಮೊದಲಾದ ಒಟ್ಟು 23 ವಿಷಯಗಳಲ್ಲಿ ಪ್ರತ್ಯೇಕ ವಿಚಾರ ಸಂಕಿರಣ ನಡೆಯಲಿದೆ. ಭಗವದ್ಗೀತೆ ವಿಷಯದಲ್ಲಿ ಹಿರಿಯ ವಿದ್ವಾಂಸರಿಂದ ಗೋಷ್ಠಿಗಳು ಜರುಗಲಿವೆ. ತರುಣರ ಕವಿಗೋಷ್ಠಿ, ಯುವ ವಿದ್ವಾಂಸರು ಮತ್ತು ವಿದುಷಿಯರಿಂದ ವಾಕ್ಯಾರ್ಥ ಗೋಷ್ಠಿಗಳು, ಹಿರಿಯ ಪ್ರಸಿದ್ಧ ವಿದ್ವಾಂಸರಿಂದ ಶಾಸ್ತಾçರ್ಥ ಸಭೆಗಳು ನಡೆಯಲಿವೆ. ಪತಂಜಲಿ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ನೇತತ್ವದಲ್ಲಿ ಮೂರು ದಿನಗಳ ಕಾಲ ಯೋಗ-ಧ್ಯಾನಾದಿ ತರಗತಿ ಆಯೋಜನೆಗೊಂಡಿವೆ.

ವರಖೇಡಿ- ಪಾಂಡುರಂಗಿ ವಿವರ:

ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ ವರಖೇಡಿ, ಕರ್ನಾಟಕ ಸಂಸ್ಕೃತ ವಿವಿ ಡೀನ್ ಡಾ.ವೀರನಾರಾಯಣ ಪಾಂಡುರAಗಿ ಮಾತನಾಡಿ, ಸಮ್ಮೇಳನದ ವಿವರ ನೀಡಿದರು.

ದಿವಾನ್ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಎಐಒಸಿ ಕಾರ್ಯದರ್ಶಿ ಡಾ.ಶ್ರುತಿ ರಾವ್, ವಿದ್ವಾಂಸರಾದ ಭಾಸ್ಕರ ಜೋಶಿ, ಇದ್ದರು.

http://kalpa.news/wp-content/uploads/2024/04/VID-20240426-WA0008.mp4

ರಾಷ್ಟ್ರಪತಿ, ಯೋಗಿ ಭಾಗಿ ನಿರೀಕ್ಷೆ

ಪೇಜಾವರ ಶ್ರೀ #Pejawara Shri ವಿಶ್ವಪ್ರಸನ್ನತೀರ್ಥ ಶ್ರೀಪಾದರು, ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರು, ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶ ಶ್ರೀವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಹರಿದ್ವಾರದ ಪತಂಜಲಿ ಯೋಗಪೀಠ ಟ್ರಸ್ಟ್ ನ ಸ್ವಾಮಿ ಬಾಬಾ ರಾಮದೇವ್ ಜೀ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಪತಿಗಳಿಗೆ ಆಹ್ವಾನ ನೀಡಲಾಗಿದ್ದು, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಪಾಲರು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ವಿವರ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsLatest News KannadaMangaloreNews_in_KannadaNews_KannadaPejawara ShriShri Puthige MuttShri Sugunendra Thirtha SwamijiUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಪೇಜಾವರ ಶ್ರೀಮಂಗಳೂರುಶ್ರೀ ಪುತ್ತಿಗೆ ಮಠಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ
Share196Tweet123Send
Previous Post

ಎನ್ ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

Next Post

ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

February 24, 2026
ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

February 24, 2026
ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

February 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL