No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಉಡುಪಿ | ಸೇಂಟ್ ಮೇರೀಸ್ ದ್ವೀಪದಲ್ಲಿ ಗಣರಾಜ್ಯೋತ್ಸವ | 11 ಬೋಟ್’ಗಳಿಂದ ಭವ್ಯ `ಗೌರವ ರಕ್ಷೆ`

ಸಮುದ್ರದ ನಡುವೆ ಸಾಹಸಮಯ ಗೌರವ ರಕ್ಷೆ | ಕರಾವಳಿ ಟೂರಿಸಂಗೆ ಹೊಸ ಆಯಾಮ

kalpa News by kalpa News
January 26, 2026
in ಉಡುಪಿ
0
ಉಡುಪಿ | ಸೇಂಟ್ ಮೇರೀಸ್ ದ್ವೀಪದಲ್ಲಿ ಗಣರಾಜ್ಯೋತ್ಸವ | 11 ಬೋಟ್’ಗಳಿಂದ ಭವ್ಯ `ಗೌರವ ರಕ್ಷೆ`
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ರಾಜ್ಯದಲ್ಲಿರುವ 116 #Island ಐಲ್ಯಾಂಡ್’ಗಳು ನಿರ್ಲಕ್ಷಕ್ಕೆ ಒಳಗಾಗಿದ್ದು, ಇವುಗಳನ್ನು ಬಳಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ಮಾಡಬೇಕಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇಲ್ಲಿನ ಸೇಂಟ್ ಮೇರಿಸ್ ದ್ವೀಪದಲ್ಲಿ ಗಣರಾಜ್ಯೋತ್ಸವ #RepublicDay ಆಚರಿಸಲಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಸೇಂಟ್ ಮೇರೀಸ್ #St.Mary’sisland ಸೇರಿದಂತೆ ರಾಜ್ಯದಲ್ಲಿ 116 ಐಲ್ಯಾಂಡ್’ಗಳು ನಿರ್ಲಕ್ಷಕ್ಕೆ ಒಳಗಾಗಿದೆ. ಅದ್ಬುತ ಸಂಪನ್ಮೂಲಗಳಿದ್ದರೂ ಇವುಗಳನ್ನು ಪ್ರವಾಸೋದ್ಯಮ ದೃಷ್ಠಿಯಿಂದ ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ ಎಂದರು.

ಇಷ್ಟು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೊಳಗಾಗಿರುವ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ #Tourism ಬೆಳೆಸಲು ನಾವು ಹೆಜ್ಜೆ ಇಟ್ಟಿದ್ದೇವೆ. ರಾಜ್ಯ ಸರ್ಕಾರದ ಈ ಹೊಸ ಯೋಜನೆಗೆ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ. ನಿಮ್ಮೆಲ್ಲರ ಸಲಹೆ, ಮಾರ್ಗದರ್ಶನದೊಂದಿಗೆ ಮುಂದಿನ ದಿನಗಳಲ್ಲಿ ಈ ಭಾಗವನ್ನು ಅಭಿವೃದ್ಧಿಪಡಿಸೋಣ ಎಂದರು.
ಅಪರೂಪದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ಕರ್ನಾಟಕದ ಅತೀ ದೊಡ್ಡ ಐಲ್ಯಾಂಡ್ ಎನ್ನುವ ಹೆಮ್ಮೆಗೆ ಕೂಡ ಪಾತ್ರವಾಗಿರುವ ಸೇಂಟ್ ಮೇರೀಸ್ ಐಲ್ಯಾಂಡ್’ನಲ್ಲಿ ಇಂದು ಧ್ವಜಾರೋಹಣ ನೆರವೇರಿಸಿ, ನಿಮ್ಮನ್ನೆಲ್ಲ ಉದ್ದೇಶಿಸಿ ಮಾತನಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ನಾನು ಬರುವಾಗ ಮೊಟ್ಟ ಮೊದಲ ಬಾರಿಗೆ #CoastGuard ಕರಾವಳಿ ಕಾವಲು ಪಡೆಯ 11 ಬೋಟ್’ಗಳನ್ನು ಇನ್’ಸ್ಪೆಕ್ಷನ್ ಮಾಡುತ್ತ ಬಂದೆ. ಇದು ನನಗೆ ಬಹಳ ರೋಮಾಂಚಕಾರಿ ಅನುಭವವಾಗಿದೆ ಎಂದರು.

ಕರಾವಳಿ ಕಾವಲು ಪಡೆಯ ಪೊಲೀಸರು ಉದ್ಯೋಗದ ಜೊತೆಯಲ್ಲಿ ರಾಷ್ಟ್ರ ರಕ್ಷಣೆಯಲ್ಲೂ ಸಹ ಸೇವೆ ಸಲ್ಲಿಸುತ್ತಿದ್ದೀರಿ. ಹಗಲು ರಾತ್ರಿ ನಿಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಡುವ ನೀವು ನಿಜವಾದ ದೇಶಭಕ್ತರು. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಗೂ ಸಹ ಗಮನ ಹರಿಸಿ ಎಂದರು.

ದ್ವೀಪಕ್ಕೆ ಆಗಮಿಸುವ ವೇಳೆ ಕರಾವಳಿ ಕಾವಲು ಪಡೆಯ 11 ಬೋಟ್’ಗಳಿಂದ ಮೊಟ್ಟಮೊದಲ ಬಾರಿಗೆ ನೀಡಲಾದ ಭವ್ಯ `ಗೌರವ ರಕ್ಷೆ’ ವಿಶೇಷವಾಗಿತ್ತು. ಸಮುದ್ರದ ಮಧ್ಯೆ ನಡೆದ ಈ ಸಾಹಸಮಯ ಗೌರವ ವಂದನೆ ಅತ್ಯಂತ ಗಮನ ಸೆಳೆಯಿತು.
77ನೇ ಗಣರಾಜ್ಯೋತ್ಸವದ ಅಂಗವಾಗಿ ಉಡುಪಿ ಜಿಲ್ಲಾಡಳಿತ, ಕರಾವಳಿ ಕಾವಲು ಪೊಲೀಸ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದ ಪ್ರಮುಖ ಆಕರ್ಷಣೆಯೆಂದರೆ, ದ್ವೀಪಕ್ಕೆ ಆಗಮಿಸುವ ವೇಳೆ ಕರಾವಳಿ ಕಾವಲು ಪಡೆಯ 11 ಬೋಟ್ಗಳಿಂದ ಮೊಟ್ಟಮೊದಲ ಬಾರಿಗೆ ನೀಡಲಾದ ಭವ್ಯ ‘ಗೌರವ ರಕ್ಷೆ’ #GuardofHonour ಸಮುದ್ರದ ಮಧ್ಯೆ ನಡೆದ ಈ ಸಾಹಸಮಯ ಗೌರವ ವಂದನೆ ಅತ್ಯಂತ ಗಮನ ಸೆಳೆಯಿತು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ. ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ ಕೊಡವೂರು, ಜಿಲ್ಲಾಧಿಕಾರಿಗಳಾದ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹಾಗೂ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Coast Guardcoastal newsCoastal SecurityIlandIslandKannada News WebsiteKaravali newsLakshmi HebbalkarLatest News KannadaSaint Mary's IlandUdupiಐಲ್ಯಾಂಡ್ಕರಾವಳಿ ಕಾವಲು ಪಡೆಗಣರಾಜ್ಯೋತ್ಸವಪ್ರವಾಸೋದ್ಯಮಲಕ್ಷ್ಮೀ ಹೆಬ್ಬಾಳ್ಕರ್ಸೇಂಟ್ ಮೇರೀಸ್ಸೇಂಟ್ ಮೇರೀಸ್ ಐಲ್ಯಾಂಡ್
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂಗಳೂರು-ಸುಬ್ರಹ್ಮಣ್ಯ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

Next Post

ಇಂದಿನ ಪಂಚಾಂಗ | 2026ರ ಜನವರಿ 26, ಸೋಮವಾರ

kalpa News

kalpa News

Next Post
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 26, ಸೋಮವಾರ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL