ಕಲ್ಪ ಮೀಡಿಯಾ ಹೌಸ್ | ಉಡುಪಿ |
ಅ.24-26ರವರೆಗೂ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ ಕಾರ್ಯಾಲಯವನ್ನು ಪರ್ಯಾಯ ಪುತ್ತಿಗೆ #Putthige Shri ಉಭಯ ಸ್ವಾಮಿಗಳು ಉದ್ಘಾಟಿಸಿದರು.
ಕಾರ್ಯಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಈ ಸಮ್ಮೇಳನವು ಸರ್ವರ ಸಹಕಾರದಿಂದ ವೈಭವೋಪೇತವಾಗಿ ಯಶಸ್ವಿಯಾಗಿ ನಡೆಯುವಂತಾಗಲಿ. ಜಗತಗತ್ತಿನೆ¯್ಲೆಡೆ ತತ್ವಜ್ಞಾನ ಪಸರಿಸುವಂತಾಗಲಿ ಎಂದು ಆಶೀರ್ವದಿಸಿದರು.
Also read: ಉಪಚುನಾವಣೆ | ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಲು ತೀರ್ಮಾನ | ಬಸವರಾಜ ಬೊಮ್ಮಾಯಿ

ಈ ಸಂದರ್ಭದಲ್ಲಿ ಖ್ಯಾತ ಅಂಕಣಕಾರ, ವಾಗ್ಮೀ ರಾಷ್ಟಿçಯವಾದೀ ರವೀಂದ್ರ ಜೋಷಿ, ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ವಿದ್ವಾನ್ ಪ್ರಸನ್ನ ಆಚಾರ್ಯ, ಪತಂಜಲಿ ಯೋಗ ಸಂಸ್ಥೆಯ ಪದಾಧಿಕಾರಿಗಳು, ಸಂಸ್ಕೃತ ಶಿP್ಷÀಕ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಡಾ. ಗೋಪಾಲ ಆಚಾರ್ಯ ಸ್ವಾಗತಿಸಿ, ಡಾ.ಷಣ್ಮುಖ ಹೆಬ್ಬಾರ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post