Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಯುವ ಕಲಾವಿದರಿಗೆ ಸರ್ವಥಾ ಮಾದರಿ ಉಡುಪಿಯ ‘ಕಲಾ ಶಿಲ್ಪಾ’

November 18, 2018
in Special Articles
0 0
0
Share on facebookShare on TwitterWhatsapp
Read - 2 minutes

ಉಡುಪಿ ಇಂದು ವಿಶ್ವವಿಖ್ಯಾತವಾದದ್ದೇ ಇಲ್ಲಿನ ಶ್ರೀಕೃಷ್ಣ ಮಂದಿರದಿಂದ. ಬಹುಪ್ರಾಚೀನವೂ, ಪುರಾಣ ಪ್ರಸಿದ್ಧವೂ ಆದ ಈ ದೇಗಲುದಲ್ಲಿ ಶ್ರೀಕೃಷ್ಣ ಪರಮಾತ್ಮ ಹಿಂದು ಮುಂದಾಗಿ ನಿಂತಿದ್ದಾನೆ. ಸ್ವರ್ಣಾಭರಣಗಳಿಂದ ಅಲಂಕೃತನಾದ ಕಡೆಗೋಲು ಕೃಷ್ಣನ ಸೊಬಗನ್ನು ಸವಿಯುವುದೇ ಒಂದು ಆನಂದ.
ಭಾರತದ ಏಳು ಪ್ರಮುಖ ಯಾತ್ರಾಸ್ಥಳಗಳ ಪೈಕಿ ಉಡುಪಿಯೂ ಒಂದು. ಪುರಾಣ ಪ್ರಸಿದ್ಧವಾದ ಉಡುಪಿ, ಕನಕದಾಸರಿಂದಾಗಿ ಇತಿಹಾಸ ಪ್ರಸಿದ್ಧಿ ಪಡೆದಿದೆ. ಈ ಪವಿತ್ರ ಪುಣ್ಯಕ್ಷೇತ್ರದಲ್ಲಿ ಜನ್ಮಪಡೆದವಳು ಕಲಾಶಿಲ್ಪಾ ಮಾನವನ ಆಧುನಿಕತೆ ಬದಲಾದಂತೆ ಅವನ ಅಭಿರುಚಿಯು ಬದಲಾಗಿದೆ. ಇದರಿಂದಾಗಿ ನಮ್ಮ ದೇಶದ ಕಲೆ ಸಂಸ್ಕೃತಿಗಳು ಒಂದು ಒಂದಾಗಿ ಇತಿಹಾಸ ಪುಟ ಸೇರುತ್ತಿದೆ. ಇದನ್ನ ಉಳಿಸಿ ಬೆಳೆಸಲು ಪ್ರಾಮಾಣಿಕ ಪ್ರಯತ್ನ ಪಡುತ್ತಿರುವ ಶಿಲ್ಪಾಶೆಟ್ಟಿ (ಉಡುಪಿ)ಯ ಕಿರುಪರಿಚಯ ಮಾಡಿಕೊಡುತ್ತೇನೆ.

ಸಾಹಿತ್ಯ ಲೋಕದ ಶಿಲ್ಪವೊಂದು ರಂಗಭೂಮಿ, ಸಾಹಿತ್ಯ , ಸಮಾಜ ಸೇವೆ ಹೀಗೆ ಮೊದಲಾದ ರಂಗದಲ್ಲಿ ತನ್ನನ್ನು ತಾನು ಸಮರ್ಪಿಸಿಕೊಂಡು ಹಂತ ಹಂತವಾಗಿ ಸಾಧನೆಯ ಮೆಟ್ಟಿಲುಗಳನ್ನು ಏರುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಕಲಾಶಿಲ್ಪ ಎಂಬ ಹೆಸರಿನಲ್ಲಿ ಪ್ರಖ್ಯಾತವಾಗಿರುವ ಶಿಲ್ಪಾ ತಮ್ಮ ವಿದ್ಯಾಭ್ಯಾಸದ ಜೊತೆಜೊತೆಗೆ ಅಭಿನಯ ಕಲೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ರಂಗಭೂಮಿ ಕಲಾ ಕ್ಷೇತ್ರದಲ್ಲಿ ಅಭಿನಯ ನೀಡುತ್ತಿದ್ದಾಳೆ.

ಸರಸ್ವತಿ ಮತ್ತು ಲಕ್ಷ್ಮೀಯರು ಒಟ್ಟಿಗೆ ಇರುವುದಿಲ್ಲ ಎಂಬ ಮಾತಿದೆ. ಇದು ಇವರ ಬದುಕಿನಲ್ಲೂ ಸತ್ಯವಾಯಿತು. ಓದು ಮತ್ತು ಸಾಂಸ್ಕೃತಿಕ ರಂಗದಲ್ಲಿ ಮುಂದಿದ್ದ ಇವರಿಗೆ ಬಡತನ ಎನ್ನುವುದು ಹುಟ್ಟಿನಿಂದಲೇ ಬಂದಿತ್ತು. ಅಲ್ಲದೆ ಮನೆಯ ಕಷ್ಟಗಳ ನಡುವೆಯೇ ತರಬೇತಿ ಮತ್ತು ಅಭ್ಯಾಸ ಮಾಡುತ್ತಿದ್ದವರು. ಇದಲ್ಲದೇ ಜೀವನ ನೀಡಿದ ಬಹುದೊಡ್ಡ ಏಟನ್ನು ಸಹ ಮೆಟ್ಟಿ ನಿಂತು ಆ ಏಟಿಗೆ ಪ್ರತಿ ಸವಾಲು ಹಾಕುವ ರೀತಿಯಲ್ಲಿ ಇಂದು ಸಾಧನೆ ಮಾಡುವತ್ತ ಹೆಜ್ಜೆ ಇಟ್ಟಿದ್ದಾರೆ.
ಪ್ರಸ್ತುತ ಬಿ.ಎಸ್.ಡಬ್ಲ್ಯೂ ಪದವಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನ ಪ್ರತಿಷ್ಠಿತ ರಂಗಭೂಮಿ ಕಲಾ ಕ್ಷೇತ್ರ ರಂಗಾಯಣದಲ್ಲಿ ರಂಗ ತರಬೇತಿ ಪಡೆಯುತ್ತಿದ್ದಾರೆ. ಇದರೊಂದಿಗೆ ಸಾಹಿತ್ಯ ಲೋಕದಲ್ಲಿ ಕೂಡ ಇವರು ಆಸಕ್ತಿ ಹೊಂದಿದ್ದು ಬರವಣಿಗೆಯನ್ನು ಹವ್ಯಾಸವಾಗಿ ಇರಿಸಿಕೊಂಡು ಹಲವಾರು ಕವನಗಳನ್ನು ಕೂಡಾ ರಚಿಸುತ್ತಾರೆ. ಜೊತೆಗೆ ತಾವು ಮಾತ್ರ ಬೆಳೆಯಬೇಕೆಂಬ ಆಸೆ ಹೊಂದಿರದೇ ತನ್ನ ಸುತ್ತಲಿನ ಜನರನ್ನು ಕೂಡಾ ಬೆಳೆಸಬೇಕೆಂಬ ಹಂಬಲ ಹೊಂದಿದ್ದಾರೆ. ಇದಕ್ಕಾಗಿ ಶಿಲ್ಪಾಶೆಟ್ಟಿ ಫೇಸ್ ಬುಕ್ ಪೇಜನ್ನು ತೆರೆದು ಅದರಲ್ಲಿ ಬರಹಗಾರರಿಗೆ ಅವಕಾಶಗಳನ್ನು ಮತ್ತು ತೆರೆಮರೆಯ ಪ್ರತಿಭೆಗಳನ್ನು ಮುಖ್ಯ ವಾಹಿನಿಗೆ ತರುವ ನಿಸ್ವಾರ್ಥ ಸೇವೆ ಮಾಡುತಿದ್ದಾರೆ.

ಸಮಾಜಮುಖಿಯಾಗಿರುವ ಇವರು ಅನಾಥ ಮಕ್ಕಳಿಗೆ ತಮ್ಮ ಕೈಯಲ್ಲಾದ ಸಹಾಯ ಮಾಡಿ ಈಗಿನ ಸಮಾಜಕ್ಕೆ ಒಂದು ಪುಟ್ಟ ಉದಾಹರಣೆ ಆಗಿದ್ದಾರೆ. ಅಲ್ಲದೆ ಬಿಯಿಂಗ್ ಸೋಷಿಯಲ್ ಎಂಬ ಸಮಾಜಮುಖಿ ತಂಡವೊಂದರ ಸಕ್ರಿಯ ಸದಸ್ಯರಾಗಿದ್ದು ತಂಡದೊಂದಿಗೆ ಸೇರಿ ಹಲವಾರು ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗೆ ನೆರವಾಗಿದ್ದಾರೆ. ತಮ್ಮ ಪದವಿಯನ್ನು ಕೂಡ ಸಮಾಜಕಾರ್ಯ ವಿಭಾಗದಲ್ಲಿ ಮಾಡಿದ್ದು ಆ ದಿಶೆಯಲ್ಲಿ ಸಮಾಜಕ್ಕೆ ಹತ್ತಿರವಾಗಿದ್ದಾರೆ ಎನ್.ಎಸ್.ಎಸ್. ಎಂಬ ಇನ್ನೊಂದು ಸಮಾಜಕ್ಕೆ ಹತ್ತಿರವಾದ ಘಟಕದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಶಿಬಿರದಲ್ಲಿ ಕೂಡಾ ಪಾಲ್ಗೊಂಡಿದ್ದರು. ಇಷ್ಟು ಮಾತ್ರವಲ್ಲದೆ ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಬೀದಿ ನಾಟಕಗಳಲ್ಲಿ ಅಭಿನಯಿಸಿದ್ದಾರೆ.
ಇಷ್ಟೊಂದು ಪ್ರತಿಭೆ ಹೊಂದಿದ್ದರೂ ಯಾವುದೇ ರೀತಿಯ ಸನ್ಮಾನ ಅಥವಾ ಹೊಗಳಿಕೆಗೆ ಆಸೆಪಡದೆ ತಮ್ಮ ಪಾಲಿನ ಕೆಲಸವೆಂದು ಭಾವಿಸಿ ಆ ಕೆಲಸವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಇವರ ಈ ಪ್ರತಿಭೆ ಗಮನಿಸಿದ ಮುಕ್ತ ವಾಹಿನಿ ಅವರ ಸಂದರ್ಶನ ಮಾಡಿತ್ತು. (ಪ್ರತಿಭೆ ಅನಾವರಣ ಎಂಬ ಕಾರ್ಯಕ್ರಮದಲ್ಲಿ).
ಹೆಣ್ಣು ಹುಟ್ಟಿದರೆ ಮೂಗು ಮುರಿಯುವ ಈಗಿನ ಸಮಾಜಕ್ಕೆ ಶಿಲ್ಪಾ ಶೆಟ್ಟಿ ಅವರ ಸಾಧನೆ ಒಂದು ಉದಾಹರಣೆ. ಹೆಣ್ಣು ಕೂಡಾ ಸಾಧನೆ ಮಾಡಬಲ್ಲಳು ಎನ್ನುವುದಕ್ಕೆ ಶಿಲ್ಪಾ ಶೆಟ್ಟಿ ಅವರ ಹೆಸರು ಇನ್ನೊಂದು ಉದಾಹರಣೆ. ಇವರ ರಂಗಾಯಣದ ತರಬೇತಿಯ ಪಯಣ ಯಶಸ್ಸು ಸಾಧಿಸಲಿ ಉತ್ತಮ ರಂಗಭೂಮಿ ಕಲಾವಿದರಾಗಲಿ ಇವರ ಭವಿಷ್ಯದ ಜೀವನ ಉಜ್ವಲವಾಗಿರಲಿ ಇವರು ನಾಡು ಮತ್ತು ದೇಶದ ಹಿರಿಮೆಯನ್ನು ಹೆಚ್ಚಿಸಲಿ ಎಂದು ಸರ್ವಶಕ್ತ ಭಗವಂತನನ್ನು ಪ್ರಾರ್ಥನೆ ಮಾಡುತ್ತೇವೆ.
ಲೇಖನ ಮತ್ತು ಚಿತ್ರಕೃಪೆ: ರೋಹನ್ ಪಿಂಟೋ ಗೇರುಸೊಪ್ಪ

Tags: FacebookKala ShilpaKannada ArticleKannada NewsUdupiಉಡುಪಿ ಶ್ರೀಕೃಷ್ಣಕಲಾ ಶಿಲ್ಪಾರಂಗಭೂಮಿಶಿಲ್ಪಾ ಶೆಟ್ಟಿ
Previous Post

ಭದ್ರಾವತಿ; ಶಬರಿಮಲೆ ಮಹಿಳಾ ಪ್ರವೇಶ ಪರಿಶೀಲನೆ ಅಗತ್ಯ: ರೋಜಾ ಷಣ್ಮುಗಂ

Next Post

ಪೇಜಾವರ ಶ್ರೀಗಳ ಬೆಂಗಾವಲು ವಾಹನ ಅಪಘಾತ: ದಂಪತಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪೇಜಾವರ ಶ್ರೀಗಳ ಬೆಂಗಾವಲು ವಾಹನ ಅಪಘಾತ: ದಂಪತಿ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
File image

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆ ಕ್ರಮ: ಸಿಎಂ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!