Monday, August 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಸಮುದ್ರದಲ್ಲಿ ಬೋಟ್ ಮುಳುಗಡೆ: ಸ್ಥಳೀಯರ ಸಮಪ್ರಜ್ಞೆಯಿಂದ ಮೀನುಗಾರರ ರಕ್ಷಣೆ

February 2, 2024
in ದಕ್ಷಿಣ ಕನ್ನಡ
0 0
0
Representational Image Only

Representational Image Only

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಉಳ್ಳಾಲ  |

ಮೀನುಗಾರಿಕೆ ಮುಗಿಸಿ ಉಳ್ಳಾಲ ಸಮುದ್ರ ತೀರದ Ullala Beach ಮೂಲಕ ದಡಕ್ಕೆ ಆಗಮಿಸುತ್ತಿದ್ದ ಟ್ರ್ರಾಲ್‍ ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್‍ಗೆ ಹಾನಿಯಾಗಿದೆ.

ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ.  ಉಳ್ಳಾಲ ನಿವಾಸಿ ನಯನಾ ಪಿ. ಸುವರ್ಣ ಅವರಿಗೆ ಸೇರಿದ ‘ನವಾಮಿ – ಶಿವಾನಿ’ ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ಚಲಾಯಿಸುತ್ತಿದ್ದ ನಯನಾ ಅವರ ಪತಿ ಪ್ರವೀಣ್ ಸುವರ್ಣ, ಉತ್ತರ ಪ್ರದೇಶದ ಮೀನುಗಾರರಾದ ಸಮರ ಬಹದ್ದೂರ್, ರಾಮ್ ಮನೋಜ್, ರೋಹಿತ್, ಪ್ರಕಾಶ್, ವಾಸು ಅವರಲ್ಲಿ ಮೂವರನ್ನು ನಾಡದೋಣಿಯಲ್ಲಿ ಆಗಮಿಸಿದ ರಾಮ ಸುವರ್ಣ ಮತ್ತು ವಯತೀಶ್ ಸುವರ್ಣ ರಕ್ಷಿಸಿದರೆ, ಉಳಿದ ಇಬ್ಬರನ್ನು ಮತ್ತು ಬೋಟನ್ನು ಪ್ರಕಾಶ್ ಖಾರ್ವಿ ಮಾಲಕತ್ವದ ದುರ್ಗಾ ಲಕ್ಷ್ಮಿ ಮತ್ತು ಮನೋಜ್ ಖಾರ್ವಿ ಮಾಲಕತ್ವದ ಶ್ರೀಗೌರಿ ಬೋಟ್‍ನ ಮೀನುಗಾರರು ರಕ್ಷಿಸಿದ್ದಾರೆ.

Also read: ಕಲಿತ ಶಿಕ್ಷಣದಿಂದ ಸಮಸಮಾಜ ನಿರ್ಮಾಣ ಮಾಡಲು ಸಂಘಟಿತರಾಗಿ: ಡಾ. ಬಸವರಾಜ್ ಕರೆ
ಗುರುವಾರ ಸಂಜೆ ಪ್ರವೀಣ್ ಸುವರ್ಣ ಸೇರಿದಂತೆ ಉತ್ತರ ಪ್ರದೇಶದ ಐವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಇಂದು ನಸುಕಿನ ಜಾವ ನಾಲ್ಕು ಗಂಟೆಗೆ ಮೀನುಗಾರಿಕೆ ಮುಗಿಸಿ ಮೀನಿನೊಂದಿಗೆ ಉಳ್ಳಾಲ ಸಮುದ್ರ ತೀರದ ಮೂಲಕ ದಡಕ್ಕೆ ಆಗಮಿಸುತ್ತಿದ್ದರು. ಈ ಸಂದರ್ಭದಲ್ಲಿ ಬೋಟ್‍ನ ಬ್ರೊಫೈಲರ್ರ್ ಗೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ ಪ್ರೊಫೈಲರ್ ನಿಂತಿದ್ದು, ಬೆಳಗಿನ ಜಾವ ಸಮುದ್ರ ಇಳಿತದಿಂದ ಸಮುದ್ರದಲ್ಲಿ ನಿಂತಿದ್ದ ಬೋಟ್ ಸಮುದ್ರದ ತೆರೆಗಳ ಹೊಡೆತಕ್ಕೆ ಕಡಲ್ಕೊರೆತದ ಶಾಶ್ವತ ಕಾಮಗಾರಿಯಾದ ರೀಫ್ ಬಳಿ ಹಾಕಿದ್ದ ಸರ್ವೇಕಲ್ಲಿಗೆ ಬಡಿದು ಬೋಟ್ ಮುಳುಗಲು ಆರಂಭಗೊಂಡಿದೆ. ಹಡಗು ಮುಳುಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಮೀನುಗಾರಿಕೆಗೆ ತೆರಳಿದ್ದ ಇತರೆ ಬೋಟ್‍ನ ಮೀನುಗಾರರು ರಕ್ಷಿಸಿ, ಮುಳುಗುತ್ತಿದ್ದ ಬೋಟನ್ನು ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsLatest News KannadaMangaloreNews in KannadaNews KannadaUdupiUllalaಉಡುಪಿಉಳ್ಳಾಲಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Previous Post

ಕಲಿತ ಶಿಕ್ಷಣದಿಂದ ಸಮಸಮಾಜ ನಿರ್ಮಾಣ ಮಾಡಲು ಸಂಘಟಿತರಾಗಿ: ಡಾ. ಬಸವರಾಜ್ ಕರೆ

Next Post

ರೈಲಿನಲ್ಲಿ ಮಹಿಳೆ ಹತ್ಯೆ: ಉನ್ನತ ಮಟ್ಟದ ತನಿಖೆಗೆ ರಮೇಶ್ ಶೆಟ್ಟಿ ಶಂಕರಘಟ್ಟ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೈಲಿನಲ್ಲಿ ಮಹಿಳೆ ಹತ್ಯೆ: ಉನ್ನತ ಮಟ್ಟದ ತನಿಖೆಗೆ ರಮೇಶ್ ಶೆಟ್ಟಿ ಶಂಕರಘಟ್ಟ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕುಂಭದ್ರೋಣ ಮಳೆ ಮುಂದುರಿಕೆ | ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ | ಎಲ್ಲೆಲ್ಲಿ ವರುಣನ ಆರ್ಭಟ?

August 18, 2025

ಭದ್ರಾ ಡ್ಯಾಂನಿಂದ ನೀರು ನದಿಗೆ | ತುಂಬಿದ ಭದ್ರೆ | ಬಹುತೇಕ ಮುಳುಗಿದ ಹೊಸ ಸೇತುವೆ

August 18, 2025

ಭಾಷೆ ಅಳಿದರೆ ಸಂಸ್ಕೃತಿ – ಸಂಸ್ಕಾರದ ನಾಶ: ರಾಘವೇಶ್ವರ ಶ್ರೀ

August 18, 2025

ಭದ್ರಾವತಿ | ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ-ರಾಧೆ ವೇಷ ಪ್ರದರ್ಶನ

August 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕುಂಭದ್ರೋಣ ಮಳೆ ಮುಂದುರಿಕೆ | ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ | ಎಲ್ಲೆಲ್ಲಿ ವರುಣನ ಆರ್ಭಟ?

August 18, 2025

ಭದ್ರಾ ಡ್ಯಾಂನಿಂದ ನೀರು ನದಿಗೆ | ತುಂಬಿದ ಭದ್ರೆ | ಬಹುತೇಕ ಮುಳುಗಿದ ಹೊಸ ಸೇತುವೆ

August 18, 2025

ಭಾಷೆ ಅಳಿದರೆ ಸಂಸ್ಕೃತಿ – ಸಂಸ್ಕಾರದ ನಾಶ: ರಾಘವೇಶ್ವರ ಶ್ರೀ

August 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!