Sunday, May 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ವಾಯುಮಾಲಿನ್ಯ ನಿಯಂತ್ರಣಕ್ಕೆ ಸೈಕಲ್ ಬಳಸಲು ಡಾ. ಅರವಿಂದ ಭತೇಜ ತಂಡ ಮನವಿ

May 10, 2020
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ಸಾಂಕ್ರಮಿಕ ಕಾಯಿಲೆಯಿಂದ ದೇಶದಲ್ಲೆಡೆ ಲಾಕ್‌ಡೌನ್ ಘೋಷಿಸಲಾಗಿತ್ತು. ಇದರಿಂದ ವಾಯುಮಾಲಿನ್ಯ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಇದೇ ರೀತಿಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮುಂದುವರೆಯಬೇಕಿದ್ದರೆ ಲಾಕ್‌ಡೌನ್ ತೆರವಾದ ಬಳಿಕವೂ ಕಾರು, ಬೈಕು ಇತರೆ ಇಂಧನಯುಕ್ತ ವಾಹನ ಬಳಸದೇ ಬೈಸಿಕಲ್ ಬಳಸುವತ್ತ ಜನ ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ಸೈಕಲಿಸ್ಟ್‌ ಹಾಗೂ ನರಶಸ್ತ್ರ ತಜ್ಞರಾದ ಡಾ. ಅರವಿಂದ ಭತೇಜ ಅವರ ತಂಡ #ResetWithCycling ಎಂಬ ನೂತನ ಅಭಿಯಾನ ಪ್ರಾರಂಭಿಸಿದೆ.

ಪ್ರತಿಯೊಬ್ಬರು ಸೈಕಲ್ ಬಳಕೆಗೆ ಆದ್ಯತೆ ನೀಡುವಂತೆ ಪ್ರೋತ್ಸಾಹಿಸಲು ರಾಜ್ಯ ಸರಕಾರ ಹಾಗೂ ನಗರ ಪೊಲೀಸ್ ಆಯುಕ್ತರಿಗೂ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಇಡೀ ದೇಶದ ವಾತಾವರಣ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಪ್ರಸ್ತುತ ಕೆಲವೆಡೆ ಲಾಕ್‌ಡೌನ್ ಸಡಿಲಿಕೆಗೆ ಅವಕಾಶ ನೀಡಲಾಗಿದೆ. ಇದರಿಂದ ಮತ್ತೆ ಮಾಯುಮಾಲಿನ್ಯ ಉಂಟಾಗಿ ಪರಿಸರ ನಾಶವಾಗಬಹುದು. ಇದಕ್ಕೆ ಅವಕಾಶ ನೀಡಬಾರದು. ಹೇಗೋ ಲಾಕ್‌ಡೌನ್‌ನಿಂದಾಗಿ ಸ್ವಚ್ಛಂದ ವಾತಾವರಣ ನಿರ್ಮಾಣವಾಗಿದೆ. ಇದನ್ನು ನಾವುಗಳು ಮುಂದುವರೆಸಿಕೊಂಡು ಹೋಗುವತ್ತ ಎಲ್ಲರು ಕೈ ಜೋಡಿಸುವಂತೆ ಮನವಿ ಮಾಡಿದ್ದಾರೆ.

ಡಾ.ಅರವಿಂದ್ ಭತೇಜಾ ಮತ್ತು ಬೆಂಗಳೂರಿನ ಸೈಕ್ಲಿಸ್ಟ್‌ ಮತ್ತು ಬೈಸಿಕಲ್ ಮೇಯರ್ ಸತ್ಯ ಶಂಕರನ್ ಅವರು #ResetWithCycling  ಎಂಬ ಅಭಿಯಾನವನ್ನು ಕೈಗೊಂಡಿದ್ದಾರೆ. ಆಸಕ್ತ ಸೈಕ್ಲಿಸ್ಟ್‌ಗಳು ಸಹ ಈ ಅಭಿಯಾನದಲ್ಲಿ ಭಾಗವಹಿಸಬಹುದು.

ನಾಗರಿಕರು, ವೈದ್ಯರು, ಪರಿಸರವಾದಿಗಳು, ನಗರ ಯೋಜಕರು ಮತ್ತು ಸರ್ಕಾರದ ಬೆಂಬಲದೊಂದಿಗೆ ಈ ಅಭಿಯಾನ ನಡೆಯುತ್ತಿದೆ.

ಭವಿಷ್ಯದ ಪೀಳಿಗೆಗೆ ಉತ್ತಮ ನಗರವನ್ನು ನಿರ್ಮಿಸಲು , ಒತ್ತಡ, ಆರೋಗ್ಯ, ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಮತ್ತು ನಮ್ಮ ನಗರಗಳನ್ನು ನವೀಕರಿಸಲು ಬೈಸಿಕಲ್ ಅನ್ನು ಬಳಸೋಣ ಎಂಬ ಧ್ಯೇಯವಾಕ್ಯದೊಂದಿಗೆ ಅಭಿಯಾನ ಪ್ರಾರಂಭಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಕೂಡ ಪ್ರತಿಯೊಬ್ಬರು ಸೈಕಲ್ ಬಳಕೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿದೆ. ಸೈಕ್ಲಿಂಗ್ ಸಾರ್ವಜನಿಕ ಆರೋಗ್ಯ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ ಎಂದಿದೆ.

ರಾಜ್ಯ ಸರಕಾರ ಕೂಡ ಈ ಅಭಿಯಾನಕ್ಕೆ ಕೈ ಜೋಡಿಸುತ್ತಿದೆ. ಸರಕಾರ ಒಂದಷ್ಟು ನಿಯಮವನ್ನು ಕಟ್ಟು ನಿಟ್ಟಿನಿಂದ ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ.

  1. ಲಾಕ್‌ಡೌನ್ ಸಂದರ್ಭದಲ್ಲಿ ಸೈಕಲ್ ಮೂಲಕ ಓಡಾಡುವವರಿಗೆ ಪಾಸ್ ಕಡ್ಡಾಯ ಬೇಡ.
  2. ಸೈಕಲ್ ಮಾರಾಟ ಹಾಗೂ ರಿಪೇರಿ ಅಂಗಡಿಗಳು ಸದಾ ತೆರೆಯಲು ಅವಕಾಶ
  3. ಎಲ್ಲಾ ರಸ್ತೆಗಳಲ್ಲೂ ಸೈಕಲಿಂಗ್ ಪಾತ್ ಕಡ್ಡಾಯವಾಗಿ ನಿರ್ಮಾಣ ಮಾಡುವುದು.
  4. ಮನೆ ಹತ್ತಿರದ ಸ್ಥಳಗಳಿಗೆ ಸೈಕಲ್ ಮೂಲಕವೇ ತೆರಳುವುದು.

ಜನರು ಸಹ ಈ ಅಭಿಯಾನವನ್ನು ಅತ್ಯಂತ ಮುತುವರ್ಜಿವಹಿಸಿ ಸ್ವೀಕರಿಸಬೇಕು. ತಮ್ಮ ಸ್ನೇಹಿತರು, ಕುಟುಂಬ ಸದಸ್ಯರು ಸೈಕಲ್ ಬಳಸುವಂತೆ ಉತ್ತೇಜನ ನೀಡಬೇಕು. ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ನಾವು ವಿಫಲವಾದರೆ ಭವಿಷ್ಯದಲ್ಲಿ ಕೊರೋನಗಿಂತ ಅತ್ಯಂತ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: CycleDr. Arvind BhatejaKannadaNewsWebsiteLatestNewsKannadaNeurosurgeryResetWithCyclingಡಾ. ಅರವಿಂದ ಭತೇಜನರಶಸ್ತ್ರ ತಜ್ಞವಾಯುಮಾಲಿನ್ಯಸೈಕಲ್
Previous Post

ಮುಂಬೈನಲ್ಲಿ ಕಟ್ಟಡ ಕುಸಿತ: 14 ಮಂದಿ ರಕ್ಷಣೆ

Next Post

ಅಡಮಾನ ಸಾಲ ಖರೀದಿ ಮಿತಿ ಏರಿಕೆ, ಹೊರ ರಾಜ್ಯಕ್ಕೆ ಸಾಗಿಸಲು ಅನುಮತಿ: ರೀಲರ್ಸ್, ಟ್ರೇಡರ್ಸ್ ಸಂತಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಡಮಾನ ಸಾಲ ಖರೀದಿ ಮಿತಿ ಏರಿಕೆ, ಹೊರ ರಾಜ್ಯಕ್ಕೆ ಸಾಗಿಸಲು ಅನುಮತಿ: ರೀಲರ್ಸ್, ಟ್ರೇಡರ್ಸ್ ಸಂತಸ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025

ಡಿಜಿಟಲ್‌ ಜಗತ್ತಿನಲ್ಲಿ ಮಕ್ಕಳ ಯೋಚನಾ ಲಹರಿಯ ಅರಿವು ಅಗತ್ಯ: ಮಗೇಶ್‌ ಪಾಂಡ್ಯನ್‌

May 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!